Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಭಾರತೀಯ ಸಂಸ್ಕೃತಿಯಂತೆ ಪಾಲಕರನ್ನು ದೇವರಂತೆ ಕಾಣಿ: ಹರೀಶ

ಕುಮಟಾ: ಅಮ್ಮನ ಪ್ರೀತಿ ಅಮೃತ. ಅಪ್ಪನ ಪ್ರೀತಿ ಅದ್ಭುತ. ನಾವೆಲ್ಲರೂ ಭಾರತೀಯ ಸಂಸ್ಕೃತಿ ಮೈಗೂಡಿಸಿಕೊಂಡು ಅಮ್ಮ ಮತ್ತು ಅಪ್ಪನನ್ನು ದೇವರಂತೆ ಕಾಣಬೇಕು ಎಂದು ಶ್ರೀಪತಂಜಲಿ ಯೋಗ ಶಿಕ್ಷಣ ಕೇಂದ್ರ ಸಮಿತಿಯ ಪ್ರಾಂತ ಸಂಚಾಲಕ ಮತ್ತು ಸಂಘಟನಾ ಪ್ರಮುಖ ಹರೀಶ…

Read More

ಸಹ್ಯಾದ್ರಿ ಸಂವಾದ ಕಾರ್ಯಕ್ರಮ: ಶಿರಸಿ ಲಯನ್ಸ್ ಶಾಲೆಯಲ್ಲಿ ಸಂಚಾರಿ ಭಿತ್ತಿಚಿತ್ರ ಪ್ರದರ್ಶನ

ಶಿರಸಿ: ಸಾರಾ ಸಂಸ್ಥೆಯ ವತಿಯಿಂದ ಡಾಕ್ಟರ್ ಗಿರಿಧರ್ ಹಾಗೂ ಧನುಷ್ ಕುಮಾರ್ ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಂಡ ಸಹ್ಯಾದ್ರಿ ಸಂವಾದ ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಹಲವಾರು ಉಪಯುಕ್ತ ಮಾಹಿತಿಗಳನ್ನು ನೀಡಿದರು. ಕಾರ್ಯಕ್ರಮದಲ್ಲಿ ನಮ್ಮ ಸುತ್ತಮುತ್ತಲಿನ ಸಂಪನ್ಮೂಲಗಳನ್ನು…

Read More

ಸುಸಜ್ಜಿತ ಆಸ್ಪತ್ರೆ ಉತ್ತರ ಕನ್ನಡ ಜನರ ಹಕ್ಕು: ಡಾ.ವಿವೇಕ ಉಡುಪ

ಭಟ್ಕಳ: ವಿವೇಕ ಜಾಗ್ರತ ಬಳಗಗಳು ಮಧ್ಯ ವಲಯ-4 ಡಿವೈನ್ ಪಾರ್ಕ್ ಟ್ರಸ್ಟ್ ಸಾಲಿಗ್ರಾಮ ಇದರ ಅಂಗ ಸಂಸ್ಥೆ ಸಾರಥ್ಯದಲ್ಲಿ 22ನೇ ‘ಯೋಗ ಪರ್ಯಟನೆ’ ವಿಶೇಷ ಸತ್ಸಂಗ ಕಾರ್ಯಕ್ರಮವು ಇಲ್ಲಿನ ನಾಗಯಕ್ಷೆ ಧರ್ಮಾರ್ಥ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸ್ವಾಮಿ ವಿವೇಕಾನಂದರಿಗೆ…

Read More

ಲಲಿತಕಲೆಗಳು ಮಾನಸಿಕ ನೆಮ್ಮದಿ ನೀಡಿ ವ್ಯಕ್ತಿತ್ವ ವಿಕಸನಕ್ಕೆ ಸಹಾಯಕಾರಿ: ಪ್ರಸನ್ನ ಪ್ರಭು

ಭಟ್ಕಳ: ಕಲೆಯನ್ನು ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ. ಮಕ್ಕಳು ಮೊಬೈಲ್, ಸಾಮಾಜಿಕ ಜಾಲತಾಣಗಳಿಂದ ದೂರವಿರಬೇಕು ಎಂದು ನಾಗಯಕ್ಷೆ ಧರ್ಮದೇವಿ ಸಂಸ್ಥಾನದ ಧರ್ಮದರ್ಶಿ ರಾಮದಾಸ ಪ್ರಭು ಕರೆ ನೀಡಿದರು.ನಾಗಯಕ್ಷೆ ಸಭಾಭವನದಲ್ಲಿ ಝೇಂಕಾರ್ ಆರ್ಟ್ ಅಸೋಸಿಯೇಶನ್ ಹಾಗೂ ಕನ್ನಡ & ಸಂಸ್ಕೃತಿ…

Read More

ಮೈದಾನದುದ್ದಕ್ಕೂ ತ್ಯಾಜ್ಯಗಳ ರಾಶಿ: ಸಂಘಟಕರ ವಿರುದ್ಧ ಆಕ್ರೋಶ

ಕುಮಟಾ: ತಾಲೂಕಿನ ಕಡ್ಲೆ ಮೈದಾನದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ ನಡೆಸಿದ ಬಳಿಕ ಮೈದಾನದುದ್ದಕ್ಕೂ ತ್ಯಾಜ್ಯಗಳ ರಾಶಿಗಳಿಂದ ತುಂಬಿದ್ದು, ಕ್ರೀಡಾಕೂಟ ಆಯೋಜಿಸಿದ್ದ ಸಂಘಟಕರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುವಂತಾಯಿತು. ಸರ್ಕಾರ ಒಂದು ಕಡೆ ಇಲಾಖಾ ಅಧಿಕಾರಿಗಳ ಮೂಲಕ ಸ್ವಚ್ಛತಾ ಅಭಿಯಾನದ…

Read More

ಜು.31ಕ್ಕೆ ಐತಿಹಾಸಿಕ ಲಕ್ಷ ವೃಕ್ಷ ಅಭಿಯಾನಕ್ಕೆ ಚಾಲನೆ: ಏಕಕಾಲದಲ್ಲಿ 400 ಮಿಕ್ಕಿ ಹಳ್ಳಿಗಳಲ್ಲಿ ಕಾರ್ಯಕ್ರಮ

ಶಿರಸಿ: ಅರಣ್ಯವಾಸಿಗಳಿಂದ ಅರಣ್ಯ ರಕ್ಷಣೆ, ಪರಿಸರ ಜಾಗೃತೆ ಮತ್ತು ಪರಿಸರ ಸಂರಕ್ಷಣೆಯ ಹಿತದೃಷ್ಟಿಯಿಂದ 101 ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ 400ಕ್ಕೂ ಮಿಕ್ಕಿ ಹಳ್ಳಿಗಳಲ್ಲಿ ಜುಲೈ 31, ಮುಂಜಾನೆ 10 ಗಂಟೆಗೆ ಜಿಲ್ಲಾದ್ಯಂತ ಏಕಕಾಲದಲ್ಲಿ ಗಿಡ ನೆಡುವ ಐತಿಹಾಸಿಕ ಕಾರ್ಯಕ್ರಮಕ್ಕೆ…

Read More

ರೈತರಿಂದ ಆಯ್ಕೆಯಾದ ಜನಪ್ರತಿನಿಧಿಗಳು ರೈತರ ಪರ ನಿಲ್ಲಲಿ: ಘೋಟ್ನೇಕರ್

ಹಳಿಯಾಳ: ರೈತರ ಮತ ಪಡೆದು ಆಯ್ಕೆಯಾಗುವ ಜನಪ್ರತಿನಿಧಿಗಳು ರೈತರ ಪರವಾಗಿ ನಿಂತು ಕೆಲಸ ಮಾಡಬೇಕು; ಅವರ ಸಮಸ್ಯೆಗೆ ಧ್ವನಿಯಾಗಬೇಕು ಎಂದು ವಿಧಾನಪರಿಷತ್ ಮಾಜಿ ಸದಸ್ಯ ಎಸ್.ಎಲ್.ಘೋಟ್ನೇಕರ್ ಕಿಡಿಕಾರಿದರು.ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ…

Read More

ಬಿದ್ರಕಾನ ಪ್ರೌಢಶಾಲೆಯಲ್ಲಿ ಯೋಗ ತರಬೇತಿ ಶಿಬಿರ ಯಶಸ್ವಿ

ಸಿದ್ದಾಪುರ:ತಾಲೂಕಿನ ಬಿದ್ರಕಾನಿನ ಎಂ.ಜಿ.ಸಿ.ಎಂ.ಪ್ರೌಢಶಾಲೆಯಲ್ಲಿ ನ.20 ರಿಂದ ನ 25 ರವರೆಗೆ ನಡೆದ ಯೋಗ ತರಬೇತಿ ಶಿಬಿರದ ಸಮಾರೋಪ ಕಾರ್ಯಕ್ರಮವು ನ.25, ಶನಿವಾರದಂದು ನಡೆಯಿತು. ಒಂದು ವಾರದ ಯೋಗ ಶಿಬಿರದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಪಾಲ್ಗೊಂಡು ಯೋಗ ಮತ್ತು ಪ್ರಾಣಾಯಾಮಗಳನ್ನುಅಭ್ಯಾಸ ಮಾಡಿದರು.…

Read More

ಆಸ್ಪತ್ರೆ ಹಾಸಿಗೆಯಲ್ಲಿ ಬದುಕಿಗಾಗಿ ಹೋರಾಟ; ಕುಟುಂಬಕ್ಕೆ ಬೇಕಿದೆ ಮಾನವೀಯ ಸಹಾಯಹಸ್ತ

▶️ ಆಸ್ಪತ್ರೆ ಹಾಸಿಗೆಯಲ್ಲಿ ಬದುಕಿಗಾಗಿ ಹೋರಾಟ; ಕುಟುಂಬಕ್ಕೆ ಬೇಕಿದೆ ಮಾನವೀಯ ಸಹಾಯಹಸ್ತ ▶️ ಕ್ಯಾನ್ಸರ್ ಪೀಡಿತ ಪತಿಯ ಉಳಿವಿಗೆ ಲಿವರ್ ದಾನ ಮಾಡಲು ಮುಂದಾದ ಪತ್ನಿ ▶️ ಬಾಳೆಗದ್ದೆ ವಿನಯ ಕುಟುಂಬಕ್ಕೆ ಧನ ಸಹಾಯ ನಮ್ಮಿಂದಿರಲಿ e –…

Read More

ಮೂಲ ಸಂಸ್ಕೃತಿಯಿಂದ ವಿಮುಖರಾಗದೇ ಜೀವನದಲ್ಲಿ ಶೃದ್ಧೆ ಬೆಳೆಸಿಕೊಳ್ಳಿ

ಅಂಕೋಲಾ: ವಿದ್ಯಾರ್ಥಿಗಳ ನಮ್ಮ ಮೂಲ ಸಂಸ್ಕೃತಿಯಿಂದ ವಿಮುಖರಾಗುತ್ತಿದ್ದು, ಭಕ್ತಿಗೀತೆ, ಶೃದ್ಧೆ ಸೇರಿದಂತೆ ಎಲ್ಲವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹಾಗೇ ಎಲ್ಲೆ ಸ್ಪರ್ಧೆ ನಡೆದರೂ ಕೂಡ ಅಲ್ಲಿ ಭಾಗವಹಿಸುವುದು ಅತಿ ಮುಖ್ಯ. ಯಾವುದೇ ವೇದಿಕೆಯಲ್ಲಿ ಅವಕಾಶ ಸಿಕ್ಕಾಗ ಅದನ್ನು ಸದ್ಬಳಕೆ…

Read More
Back to top