Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

‘ವ್ಯಕ್ತಿಗಿಂತ ಪಕ್ಷ ಮುಖ್ಯ-ಪಕ್ಷಕಿಂತ ರಾಷ್ಟ್ರ ಮುಖ್ಯ’

ಜನ-ಧ್ವನಿ: ಕುಮಟಾ: ಇನ್ನೂ ಕೆಲವೇ ದಿನಗಳಲ್ಲಿ ನಾವೆಲ್ಲ ಅತ್ಯಂತ ಕುತೂಹಲದಲ್ಲಿರುವ ಈ ರಾಷ್ಟ್ರದ ಭವಿಷ್ಯವನ್ನು ನಿರ್ಮಾಣ ಮಾಡುವ ಲೋಕ ಸಮರ ಬರುತ್ತಾ ಇದೆ. ಪ್ರಜಾಪ್ರಭುತ್ವದಲ್ಲಿ ಚುನಾವಣೆಗಳೆಂದರೆ ಜಾತ್ರೆ ಹಾಗೂ ಹಬ್ಬವಿದ್ದಂತೆ. ಆದರೆ 2024ರ ಚುನಾವಣೆ ನಮಗೆ ಭವಿಷ್ಯದ 50…

Read More

ಅ.29ಕ್ಕೆ ಹಳ್ಳಿಬೈಲ್ ಹುತ್ಗಾರಿನಲ್ಲಿ ‘ಭೀಷ್ಮ ವಿಜಯ’ ತಾಳಮದ್ದಳೆ

ಶಿರಸಿ: ಸ್ಪಂದನ ಟ್ರಸ್ಟ್ ಹಳ್ಳಿಬೈಲ್ ಸಹಯೋಗದಲ್ಲಿ ಶ್ರೀ ವಾಗೀಶ ಕಲಾಬಳಗ ಕಲ್ಲಳ್ಳಿ ಇವರಿಂದ ತಾಲೂಕಿನ ಹಳ್ಳಿಬೈಲ್ ಹುತ್ಗಾರಿನ ಮಹಾಬಲೇಶ್ವರ ಹೆಗಡೆಯವರ ಮನೆಯಂಗಳದಲ್ಲಿ ಅ.29,ಶನಿವಾರ ಮಧ್ಯಾಹ್ನ 3ಗಂಟೆಯಿಂದ ಹಲಸಿನಹಳ್ಳಿ ನರಸಿಂಹ ಶಾಸ್ತ್ರೀ ವಿರಚಿತ ‘ಭೀಷ್ಮ ವಿಜಯ’ ತಾಳಮದ್ದಳೆಯನ್ನು ಆಯೋಜಿಸಲಾಗಿದೆ. ಹಿಮ್ಮೇಳದಲ್ಲಿ…

Read More

ಕದಂಬೋತ್ಸವದ ವಿಶೇಷ ಆಕರ್ಷಣೆಯಾದ ಫಲ-ಪುಷ್ಪ ಪ್ರದರ್ಶನ

ಶಿರಸಿ: ರಾಜ್ಯಪ್ರಸಿದ್ಧ ಬನವಾಸಿ ಕದಂಬೋತ್ಸವದಲ್ಲಿ ತೋಟಗಾರಿಕಾ ಇಲಾಖೆ ಹಾಗೂ ಕೃಷಿ ಇಲಾಖೆಯ ಆಶ್ರಯದಲ್ಲಿ ಹಮ್ಮಿಕೊಂಡ ಫಲಪುಷ್ಪ ಮತ್ತು ವಸ್ತು ಪ್ರದರ್ಶನ ಗಮನ ಸೆಳೆಯಿತು. ಫಲಪುಷ್ಪ ಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಉದ್ಘಾಟಿಸಿದರು. ಜೊತೆಯಲ್ಲಿ ಶಾಸಕರಾದ ಶಿವರಾಮ…

Read More

ದೇವಾಲಯಗಳ ಅಭಿವೃದ್ಧಿ ಹಣ ಬಿಡುಗಡೆಗೆ ಮಾಜಿ ಶಾಸಕಿ ರೂಪಾಲಿ ಒತ್ತಾಯ

ಕಾರವಾರ: ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ದೇವಾಲಯಗಳ ಅಭಿವೃದ್ಧಿಗೆ ಮಂಜೂರಾದ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರವನ್ನು ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಒತ್ತಾಯಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾರವಾರ…

Read More

ಶಿರಸಿಯಲ್ಲಿ ನೂತನವಾಗಿ ಪ್ರಾರಂಭಗೊಂಡಿದೆ ‘ಸೆಂಟ್ರಲ್ ಕೆಫೆ’ – ಜಾಹಿರಾತು

ಶಿರಸಿಯಲ್ಲಿ ನೂತನವಾಗಿ ಪ್ರಾರಂಭಗೊಂಡಿದೆ ‘ಸೆಂಟ್ರಲ್ ಕೆಫೆ’ ಐಸ್ ಕ್ರೀಂ, ಮಿಲ್ಕ್ ಶೇಕ್, ಸ್ಯಾಂಡ್’ವಿಚ್ ದೊರೆಯುತ್ತದೆ.  ಸೋಮವಾರದಿಂದ ಶನಿವಾರದ ವರೆಗೆ ಬೆಳಿಗ್ಗೆ 10 ರಿಂದ ರಾತ್ರಿ 10 ರ ವರೆಗೆ ತೆರೆದಿರುತ್ತದೆ.  ಸೋಮವಾರದಿಂದ ಶನಿವಾರ ಸಂಜೆ 4 ಗಂಟೆಯಿಂದ ರಾತ್ರಿ 9 ರವರೆಗೆ  “ಪಾನಿಪುರಿ,…

Read More

ಸುಧಾಕರ ನಾಯಕಗೆ ಕಸಾಪ ಸನ್ಮಾನ

ಯಲ್ಲಾಪುರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಸಾಧಕರ ಮನೆಗೆ ಸಾಹಿತ್ಯ ಪರಿಷತ್ತು ಕಾರ್ಯಕ್ರಮದಡಿ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ಪಟ್ಟಣದ ಗಣಪತಿ ಗಲ್ಲಿಯ ಸುಧಾಕರ ನಾಯಕ ಅವರ…

Read More

ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಹೊನ್ನಾವರ: ತಾಲೂಕಿನ ಕವಲಕ್ಕಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ವಿನೂತನವಾಗಿ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವೇದಿಕೆಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿಯಾದ ಎಮ್.ಎಸ್ ಹೆಗಡೆ…

Read More

ಮುಂಬಯಿನಲ್ಲಿ ‘ಹಲಾಲ್ ಶೋ ಇಂಡಿಯಾ’ ರದ್ದು

ಮುಂಬಯಿ: ಸಮಸ್ತ ಹಿಂದೂ ಸಂಘಟನೆಗಳ ತೀವ್ರ ವಿರೋಧದಿಂದಾಗಿ ‘ಹಲಾಲ್ ಪ್ರಮಾಣೀಕೃತ’ ಉತ್ಪನ್ನಗಳನ್ನು ‘ಪ್ರಮೊಶನ್’ ಮಾಡಲು ಮುಂಬಯಿನಲ್ಲಿ ಆಯೋಜಿಸಲಾಗಿದ್ದ ‘ಹಲಾಲ್ ಶೋ ಇಂಡಿಯಾ’ವನ್ನು ಆಯೋಜಕರು ರದ್ದುಗೊಳಿಸಿರುವುದಾಗಿ ಘೋಷಿಸಿದ್ದಾರೆ. ಇದು ಹಿಂದೂಗಳ ಕಾನೂನುಬದ್ಧ ರೀತಿಯಲ್ಲಿ ಸಂಘಟಿತ ಪ್ರತಿರೋಧದ ವಿಜಯವಾಗಿದೆ. ಇದು ಆರಂಭವಷ್ಟೇ,…

Read More

ಇಲೆಕ್ಟ್ರಿಕ್ ಸ್ಕೂಟರ್‌ಗೆ ಬೆಂಕಿ: ತಪ್ಪಿದ ಭಾರೀ ಅನಾಹುತ

ಭಟ್ಕಳ: ಇತ್ತೀಚೆಗೆ ಎಲೆಕ್ಟ್ರಿಕ್ ಸ್ಕೂಟರ್‌ಗಳಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬ್ಯಾಟರಿ ಸ್ಪೋಟಿಸಿ ಜೀವ ಹಾನಿಯು ಆಗಿದೆ. ಈಗ ಭಟ್ಕಳದಲ್ಲೂ ಇಂತಹ ಘಟನೆ ನಡೆದಿದೆ. ಮಂಗಳವಾರ ಪಟ್ಟಣದ ಅರ್ಬನ್ ಬ್ಯಾಂಕ್ ಎದುರಿನ ಖಾಸಗಿ ಕಟ್ಟಡದ ಮುಂಭಾಗದಲ್ಲಿ ನಿಲ್ಲಿಸಿಟ್ಟ ಎಲೆಕ್ಟ್ರಿಕ್…

Read More

ಜ.26ರಂದು ಅಂಕೋಲಾದಲ್ಲಿ ಶ್ರೀನಾರಾಯಣಗುರುಗಳಿಗೆ ಗೌರವ

ಅಂಕೋಲಾ: ಗಣರಾಜ್ಯೋತ್ಸವದ ನಿಮಿತ್ತ ಶ್ರೀ ನಾರಾಯಣಗುರು ವೇದಿಕೆ, ತಾಲೂಕು ನಾಮಧಾರಿ ಆರ್ಯ ಈಡಿಗ ಅಭಿವೃದ್ಧಿ ಸಂಘ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರಿನ ವೃತ್ತದಲ್ಲಿ ಶ್ರೀ ನಾರಾಯಣಗುರುಗಳಿಗೆ ಗೌರವ ಕಾರ್ಯಕ್ರಮವನ್ನು ಮುಂಜಾನೆ 8.30ಕ್ಕೆ ಹಮ್ಮಿಕೊಳ್ಳಲಾಗಿದೆ.…

Read More
Back to top