Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಆಜಾದ್ ನಗರ ಸರ್ಕಾರಿ ಶಾಲೆಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

ಶಿರಸಿ: ತಾಲೂಕಿನ ಆಜಾದ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.೧೦ರಂದು ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘ (ರಿ.) ಜಿಲ್ಲಾ ಶಾಖೆ ಉತ್ತರ ಕನ್ನಡ, ಗ್ರೀನ್ ಕೇರ್ (ರಿ.) ಶಿರಸಿ, ಇಕೋ ಕೇರ್ (ರಿ.) ಶಿರಸಿ.…

Read More

ಸ್ವಯಂಸೇವಕರಾಗಿ ಅಯೋಧ್ಯೆಗೆ ತೆರಳಿದ ದಾಂಡೇಲಿಯ ಪ್ರಾಣೇಶ್

ದಾಂಡೇಲಿ: ಜನವರಿ.22 ರಂದು ಅಯೋಧ್ಯೆಯ ಶ್ರೀರಾಮ‌ ಮಂದಿರದ ಉದ್ಘಾಟನೆ ಮತ್ತು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸೇವೆ ಸಲ್ಲಿಸಲು ಹೆಸ್ಕಾಂನ ನಿವೃತ್ತ ಶಾಖಾಧಿಕಾರಿಯಾಗಿರುವ ನಗರದ ನಿವಾಸಿ ಪ್ರಾಣೇಶ್ ಮುಗುಳಿಹಾಳ ಸ್ವಯಂಸೇವಕರಾಗಿ ಅಯೋಧ್ಯೆಗೆ ತೆರಳಿದರು. ದಾಂಡೇಲಿಯಿಂದ ಹುಬ್ಬಳ್ಳಿಯವರೆಗೆ ಖಾಸಗಿ…

Read More

ಸ್ರ‍್ತೀ ಶಕ್ತಿ ಭವನ ಕಳಪೆ ಕಾಮಗಾರಿ: ಆರೋಪ

ಜೊಯಿಡಾ: ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಹಿಂಭಾಗದಲ್ಲಿ ಇರುವ ಸ್ತ್ರೀ ಶಕ್ತಿ ಭವನ ಕಾಮಗಾರಿ ಕಳಪೆಯಾಗಿದೆ ಎಂಬ ಆರೋಪಗಳು ಕೇಳಿಬಂದಿದೆ.2019ರಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಲಕ್ಷಾಂತರ ಹಣ ಖರ್ಚು ಮಾಡಿ ಈ ಕಟ್ಟಡವನ್ನು ನಿರ್ಮಿಸಲಾಗಿದ್ದು, ಸದ್ಯ ಕಟ್ಟಡ…

Read More

ಯಲ್ಲಾಪುರ, ಮುಂಡಗೋಡ ನನ್ನ ಕಣ್ಣುಗಳಿದ್ದಂತೆ: ಶಿವರಾಮ ಹೆಬ್ಬಾರ್

ಯಲ್ಲಾಪುರ: ಯಲ್ಲಾಪುರ ಹಾಗೂ ಮುಂಡಗೋಡ ತಾಲೂಕು ನನ್ನ ಕಣ್ಣುಗಳಿದ್ದಂತೆ. ತಾಲೂಕಿನಲ್ಲಿ ಏನು ಅಭಿವೃದ್ಧಿ ಮಾಡಲಾಗುತ್ತದೆಯೋ ಅದೇ ಪ್ರಮಾಣದಲ್ಲಿ ತಾಲೂಕು ಅಭಿವೃದ್ಧಿ ಮಾಡುತ್ತಿದ್ದೇವೆ. ಯಾವುದರಲ್ಲಿಯೂ ಭೇದಭಾವ ಮಾಡಿಲ್ಲ. ಎರಡೂ ಊರಿನ ಬಡವರ ಅವಶ್ಯಕತೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಸಮನಾಗಿ ಆದ್ಯತೆ…

Read More

ಪ್ರಧಾನಿ ‘ಮನ್ ಕೀ ಬಾತ್’ನಲ್ಲಿ ಉತ್ತರ ಕನ್ನಡದ ಜೇನುಕೃಷಿಕನ ಯಶೋಗಾಥೆ

ಶಿರಸಿ: ಪ್ರಧಾನಿ ಮೋದಿ ತಮ್ಮ ಮನ್ ಕೀ ಬಾತ್ ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸದಾಶಿವಳ್ಳಿ ಗ್ರಾಮದ ತಾರಗೋಡಿನ ಜೇನು ಕೃಷಿಕರಾದ ಮಧುಕೇಶ್ವರ ಹೆಗಡೆಯ ಜೇನುಕೃಷಿ ಕುರಿತಾಗಿ ಶ್ಲಾಘನೆಯನ್ನು ವ್ಯಕ್ತಪಡಿಸಿದ್ದಾರೆ. ಭಾನುವಾರದ ಮನ್ ಕೀ ಬಾತ್…

Read More

ಶುಲ್ಕ ಮರು ಪಾವತಿ ಯೋಜನೆ: ಅವಧಿ ವಿಸ್ತರಣೆ

ಕಾರವಾರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (SSP) ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ…

Read More

ಅಕ್ರಮ ಗಾಂಜಾ ಮಾರಾಟ; ವ್ಯಕ್ತಿ ಪೊಲೀಸ್ ಬಲೆಗೆ

ಯಲ್ಲಾಪುರ: ತಾಲೂಕಿನ ಮಂಚಿಕೇರಿಯಲ್ಲಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ರತನಲಾಲ್ ರಾಮಚಂದ್ರ ಶರ್ಮಾ ರಾಜಸ್ಥಾನದ ಉದಯಪುರದವನಾಗಿದ್ದು ಸದಸ್ಯ ಮಂಚಿಕೇರಿಯಲ್ಲಿ ವಾಸ್ತವ್ಯದಲ್ಲಿದ್ದವನಾಗಿದ್ದಾನೆ. ಮಂಚಿಕೇರಿ ಪಿ.ಯು ಕಾಲೇಜಿನ ಎದುರು ರಸ್ತೆ ಪಕ್ಕ ಗಾಂಜಾ ಮಾರುತ್ತಿದ್ದ ಈತನಿಂದ…

Read More

ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯಾಧಿಕಾರಿ ಭೇಟಿ: ದಾಖಲೆ ಪರಿಶೀಲನೆ

ಭಟ್ಕಳ: ತಾಲೂಕಾ ಆರೋಗ್ಯಾಧಿಕಾರಿ ಖಾಸಗಿ ಕ್ಲಿನಿಕ್‌ಗಳ ಮೇಲೆ ಎರಡನೇ ಸುತ್ತಿನ ದಾಳಿ ನಡೆಸಿ ಖಾಸಗಿ ಕ್ಲಿನಿಕ್‌ಗಳ ವೈದ್ಯರ ದಾಖಲೆಗಳನ್ನು ಪರಿಶೀಲನೆ ಮಾಡಿದರು. ಮೊದಲ ಚನ್ನಪಟ್ಟಣ ಹನುಮಂತ ದೇವಸ್ಥಾನ ಸಮೀಪವಿರುವ ರಂಜನ್ ಕ್ಲಿನಿಕ್ ಮೇಲೆ ದಾಳಿ ನಡೆಸಿ ವೈದ್ಯ ವಿವೇಕ್…

Read More

ಇ- ಸ್ವತ್ತು ಬಗೆಗಿನ ಸಮಸ್ಯೆ ಬಗೆಹರಿಸಲು ಒತ್ತಾಯ

ಹೊನ್ನಾವರ: ಇ- ಸ್ವತ್ತು ಬಗೆಗಿನ ಸಮಸ್ಯೆಯನ್ನು ಬಗೆಹರಿಸದೆ ಜಿಲ್ಲೆಯ ಜನರು ತೊಂದರೆಗೆ ಒಳಗಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಾದರಿಯಂತೆ ಉತ್ತರ ಕನ್ನಡ ಜಿಲ್ಲೆಯ ಇ- ಸ್ವತ್ತು ಸಮಸ್ಯೆಯನ್ನು ಸರಳೀಕರಣಗೊಳಿಸಿ ಜಿಲ್ಲೆಯ ಈ ಪ್ರಮುಖ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕೆಂದು ಅರಣ್ಯ…

Read More

ಕಾರು- ಲಾರಿ ಅಪಘಾತ; ಪ್ರಯಾಣಿಕರಿಗೆ ಗಾಯ

ಅಂಕೋಲಾ: ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಗಾಯಗಳಾದ ಘಟನೆ ತಾಲೂಕಿನ ಶಿರೂರು ರಾ.ಹೆ 66ರಲ್ಲಿ ನಡೆದಿದೆ. ಕಾರವಾರ ತಾಲೂಕಿನ ಅಮದಳ್ಳಿ ಕಂತ್ರಿವಾಡಾ ನಿವಾಸಿಗಳಾದ ದಿನೇಶ ಅಶೋಕ ಕಂತ್ರಿಕರ(34), ನವೀನ ಅನಿಲ ಕಂತ್ರಿಕರ,…

Read More
Back to top