Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ನಾಡವರ ವಿರುದ್ಧ ರೂಪಾಲಿ ಮಾತಾಡಿದ್ದಾರೆಂಬುದನ್ನು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ: ಬಿಜೆಪಿಗರ ಸವಾಲು

ಕಾರವಾರ: ನಾಡವರ ಸಮಾಜದ ಮತಗಳು ತಮಗೆ ಬೇಡ ಎಂದು ರೂಪಾಲಿ ಎಸ್.ನಾಯ್ಕ ಅವರು ಹೇಳಿದ್ದಾಗಿ ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಕಿಡಿಗೇಡಿಗಳು ಹರಿದುಬಿಡುತ್ತಿದ್ದಾರೆ. ಹಾಗಿದ್ದರೆ ರೂಪಾಲಿ ಎಸ್.ನಾಯ್ಕ ಅವರು ಆ ರೀತಿ ಹೇಳಿದ್ದರ ವಿಡಿಯೋ ಆಗಲಿ, ಆಡಿಯೋ…

Read More

ಚರ್ಮ ರೋಗ ತಜ್ಞ ಕಾಣೆ!

ಭಟ್ಕಳ: ಕರ್ತವ್ಯಕ್ಕೆ ತೆರಳುತ್ತೇನೆಂದು ಮನೆಯಲ್ಲಿ ಹೇಳಿ ಹೋದ ವೈದ್ಯನೋರ್ವ ಮರಳಿ ಮನೆಗೂ ಬಾರದೆ ನಾಪತ್ತೆಯಾಗಿರುವ ಘಟನೆ ನಡೆದಿದೆ. ಹಾಲಿ ತಾಲೂಕಿನ ಡಿ.ಪಿ.ಕಾಲೋನಿ ನಿವಾಸಿ, ಮೂಲತಃ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿಯ ನಿಟ್ಟೂರು ನಿವಾಸಿ ಡಾ.ಎಚ್.ಟಿ.ಉಮೇಶ ದೇವೇಂದ್ರಪ್ಪ (34) ಕಾಣೆಯಾದವರು. ತಾಲೂಕು…

Read More

ಅ.21, 22ಕ್ಕೆ ಶಿರಾಲಿಯಲ್ಲಿ ಕಥಾಕಮ್ಮಟ

ಭಟ್ಕಳ: ವೀರಲೋಕ ಪ್ರಕಾಶನ ಬೆಂಗಳೂರು, ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಡಾ.ಸಯ್ಯದ್ ಜಮೀರುಲ್ಲಾ ಷರೀಫ್ ಸಾಹಿತ್ಯ ಪ್ರತಿಷ್ಠಾನದ ಸಹಯೋಗದಲ್ಲಿ ಅ.21 ಮತ್ತು 22ರಂದು ಇಲ್ಲಿನ ಶಿರಾಲಿಯ ಜನತಾ ವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ಕಥಾ ಕಮ್ಮಟ ನಡೆಯಲಿದೆ.…

Read More

ಶಿರಸಿ ನ್ಯಾಯಾಲಯಕ್ಕೆ ಆಡಳಿತಾತ್ಮಕ ನ್ಯಾಯಮೂರ್ತಿ ಕೆ.ನಟರಾಜನ್ ಭೇಟಿ

ಶಿರಸಿ: ಆಡಳಿತಾತ್ಮಕ ನ್ಯಾಯಮೂರ್ತಿ ಕೆ.ನಟರಾಜನ್ ಹಾಗೂ ವಕೀಲರ ಸಂಘವು ಸೋಮವಾರ ಇಲ್ಲಿನ ನ್ಯಾಯಾಲಯಕ್ಕೆ ಭೇಟಿ ನೀಡಿ, ಪರಿಶೀಲಿಸಿದೆ ಈ ಸಂದರ್ಭದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ.ಎಸ್.ವಿಜಯಕುಮಾರ, ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿರಸಿಯ…

Read More

ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಶೇ.50 ರಷ್ಟು ಹೆಚ್ಚಳ; ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣವು ಶೇಕಡಾ 50 ಕ್ಕಿಂತ ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕಳೆದ ಏಳು ವರ್ಷಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಉದ್ದವು 2014 ರಲ್ಲಿ ಇದ್ದ ಸುಮಾರು 91 ಸಾವಿರ ಕಿಲೋಮೀಟರ್‍ಗಳಿಂದ ಇಲ್ಲಿಯವರೆಗೆ ಸುಮಾರು 1…

Read More

ಇಂದು ಟಿ.ಆರ್.ಸಿ.ಯಲ್ಲಿ‌ ‘ಬೇಡರವೇಷ 2023 ಅಭಿನಂದನಾ ಕಾರ್ಯಕ್ರಮ’

ಶಿರಸಿ: ಟೀಮ್ ಆತ್ಮೀಯ ಶಿರಸಿ ಇವರ ಆಶ್ರಯದಲ್ಲಿ ಟಿ.ಎಸ್.ಎಸ್ ಶಿರಸಿ ಇವರ ಸಹಕಾರದೊಂದಿಗೆ 2023ನೇ ಸಾಲಿನಲ್ಲಿ ಬೇಡರವೇಷ ಕಲೆಯನ್ನು ಪ್ರದರ್ಶಿಸಿದ ಪ್ರತಿಯೊಬ್ಬ ಬೇಡರ ವೇಷಧಾರಿಗೆ ಸನ್ಮಾನಿಸಿ ಅಭಿನಂದಿಸುವ ಸಲುವಾಗಿ ‘ಶಿರಸಿಯ ಹೆಮ್ಮೆ ಬೇಡರವೇಷ 2023 ಅಭಿನಂದನಾ ಕಾರ್ಯಕ್ರಮ’ ಎಂಬ…

Read More

ಮಹಾಶಿವರಾತ್ರಿ: ಧಾರೇಶ್ವರದಲ್ಲಿ ಕುಂಭಾಭಿಷೇಕಗೈದ ಭಕ್ತರು

ಕುಮಟಾ: ಶಿವನ ಆತ್ಮ ಲಿಂಗವಿರುವ ಪಂಚ ಕ್ಷೇತ್ರಗಳಲ್ಲೊಂದಾದ ತಾಲೂಕಿನ ಧಾರೇಶ್ವರದಲ್ಲಿ ಮಹಾಶಿವರಾತ್ರಿಯ ಅಂಗವಾಗಿ ಬೆಳಗ್ಗೆಯಿಂದಲೇ ಭಕ್ತರು ಸರದಿಯಲ್ಲಿ ನಿಂತು ಆತ್ಮ ಲಿಂಗಕ್ಕೆ ಕುಂಭಾಭಿಷೇಕಗೈದು ದರ್ಶನ ಪಡೆದರು.ಶಿವನಿಗೆ ಬಿಲ್ವಪತ್ರೆ ಅರ್ಪಿಸುವ ಮೂಲಕ ಇಷ್ಠಾರ್ಥ ಸಿದ್ಧಿಸುವಂತೆ ಪ್ರಾರ್ಥಿಸಿದರು. ಸ್ವತಃ ಭಕ್ತರೇ ಶಿವನಿಗೆ…

Read More

ಬಿಜೆಪಿ ಮಂಡಲ ಅಧ್ಯಕ್ಷರ ಆಯ್ಕೆ ವಿರೋಧಿಸಿ ಪದಾಧಿಕಾರಿಗಳ ರಾಜೀನಾಮೆ

ಸಿದ್ದಾಪುರ: ಇಲ್ಲಿನ ಮಂಡಲ ಅಧ್ಯಕ್ಷರನ್ನಾಗಿ ತಿಮ್ಮಪ್ಪ ಮಡಿವಾಳ ಹಿತ್ತಲಕೊಪ್ಪ ಇವರನ್ನು ಆಯ್ಕೆ ಮಾಡಿದ್ದು ಇದರಿಂದ ಪಕ್ಷದ ಹಿರಿಯ ಕಾರ್ಯಕರ್ತರಿಗೆ ಅನ್ಯಾಯವಾಗಿದೆ ಎಂದು ಇತ್ತೀಚಿಗೆ ಬಿಜೆಪಿ ಜಿಲ್ಲಾ ವಿಶೇಷ ಆಹ್ವಾನಿತರಾಗಿ ಆಯ್ಕೆಯಾದ ನಾಗರಾಜ ನಾಯ್ಕ ಬೇಡ್ಕಣಿ ಹಾಗೂ ಕೃಷ್ಣಮೂರ್ತಿ ಮಡಿವಾಳ…

Read More

ಮುರುಡೇಶ್ವರ ತಲುಪಿದ ಅನಂತಮೂರ್ತಿ ಹೆಗಡೆ ಸ್ವಾಭಿಮಾನಿ ಪಾದಯಾತ್ರೆ

ದಾರಿಯುದ್ದಕ್ಕೂ ಅಪಾರ ಜನಬೆಂಬಲ | ಭಟ್ಕಳದಲ್ಲಿ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಕೆ ಹೊನ್ನಾವರ: ಮುಂಬರುವ ಬಜೆಟ್ ಅಧಿವೇಶನದಲ್ಲಿ ಆಸ್ಪತ್ರೆಗೆ ಹಣ ಬಿಡುಗಡೆ ಹಾಗೂ ಜಿಲ್ಲೆಯ ಯುವಕರಿಗೆ ಉದ್ಯೋಗ ನೀಡುವ ಕೈಗಾರಿಕೆಗಳನ್ನು‌ ಸ್ಥಾಪಿಸುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಹಾಗೂ ಬಿಜೆಪಿ…

Read More

ಎನ್.ಎಸ್.ಎಸ್ ಘಟಕ ವತಿಯಿಂದ ಸ್ವಚ್ಛತಾ ಕಾರ್ಯ

ಯಲ್ಲಾಪುರ:ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಖ್ಯಾತಿ ಪಡೆದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆ ಎನ್.ಎಸ್.ಎಸ್ ಘಟಕದ ವತಿಯಿಂದ ಸ್ವಚ್ಚತಾ ಕಾರ್ಯ ಹಮ್ಮಿಕೊಳ್ಳಲಾಗಿತ್ತು.  ರಾಷ್ಟ್ರೀಯ ಸ್ವಯಂ ಸೇವಾ ಸಮಿತಿ ವತಿಯಿಂದ ಏಳುದಿನಗಳ ಶಿಬಿರ ಆಯೋಜಿಸಿದ್ದು ಇದರ ಪ್ರಯುಕ್ತ ಯಲ್ಲಾಪುರ ಪಟ್ಟಣ ಜೋಡುಕೆರೆಯ ಸಮೀಪದ…

Read More
Back to top