Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಸ್ಕೊಡ್‌ವೆಸ್‌ನಿಂದ ಸ್ವಚ್ಛತಾ ಕಾರ್ಯಕ್ರಮ

ಶಿರಸಿ: ಪ್ರತಿಷ್ಠಿತ ಸ್ಕೊಡ್‌ವೆಸ್ ಸಂಸ್ಥೆ ವತಿಯಿಂದ ಸೋಮವಾರ ಮರಾಠಿಕೊಪ್ಪ ಮುಖ್ಯರಸ್ತೆ ಹಾಗೂ ಮಾರುತಿ ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗಾಂಧಿ ಜಯಂತಿ ಪ್ರಯುಕ್ತ ಹಮ್ಮಿಕೊಂಡ ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮರಾಠಿಕೊಪ್ಪ ಮುಖ್ಯರಸ್ತೆ ಹಾಗೂ ಮಾರುತಿ ದೇವಸ್ಥಾನದ ಇಕ್ಕೆಲಗಳಲ್ಲಿ…

Read More

ಗರಿ-ಗರಿಯಾದ ಬಿಳಿ ಎಳ್ಳಿನ ಚಿಕ್ಕಿ ಮನೆಯಲ್ಲೇ ಮಾಡಿ ನೋಡಿ..

ಅಡುಗೆ ಮನೆ: ಬೇಕಾಗುವ ಸಾಮಗ್ರಿ: ಬಿಳಿ ಎಳ್ಳು-1 ಕಪ್, 1 ಕಪ್ ಬೆಲ್ಲ, ತುಪ್ಪ-1 ಟೇಬಲ್ ಸ್ಪೂನ್. ಮಾಡುವ ವಿಧಾನ: ಮೊದಲಿಗೆ ಒಂದು ಪ್ಯಾನ್ ಗೆ ಎಳ್ಳನ್ನು ಹಾಕಿ ಅದು ಸ್ವಲ್ಪ ಚಟಪಟ ಅನ್ನುವವರೆಗೆ ಹುರಿಯಿರಿ. ನಂತರ ಒಂದು…

Read More

ವಸತಿ ಯೋಜನೆಗೆ ಕಾರ್ಯಾದೇಶ ಪತ್ರ ವಿತರಿಸಿದ ಶಾಸಕ ಶೆಟ್ಟಿ

ಕುಮಟಾ: ತಾಲೂಕಿನ ಕಾಗಾಲ, ಬಾಡ ಹಾಗೂ ಹೊಲನಗದ್ದೆ ಗ್ರಾಮ ಪಂಚಾಯತ ವ್ಯಾಪ್ತಿಯ ವಸತಿ ಯೋಜನೆ ಫಲಾನುಭವಿಗಳಿಗೆ ಶಾಸಕ ದಿನಕರ ಶೆಟ್ಟಿ ಅವರು ಕಾರ್ಯಾದೇಶ ಪತ್ರ ವಿತರಿಸಿದರು. ತಾಲೂಕಿನ ಕಾಗಾಲಿನ ಪಂಚಾಯತದ ನೂತನ ಘನ ತ್ಯಾಜ್ಯ ವಿಲೇವಾರಿ ಘಟಕದ ಹತ್ತಿರ…

Read More

ಪ್ರತಿ ಶನಿವಾರ ‘TMS ಸುಪರ್ ಮಾರ್ಟ್’ನಲ್ಲಿ ‘ವೀಕೆಂಡ್ ಸೇಲ್ಸ್’

ಪ್ರತಿ ಶನಿವಾರ ‘TMS ಸುಪರ್ ಮಾರ್ಟ್’ನಲ್ಲಿ ‘ವೀಕೆಂಡ್ ಸೇಲ್ಸ್’ Special Offer .. MEGA SALE Up to 50% OFF– ಇದು ಜಾಹಿರಾತು ಆಗಿರುತ್ತದೆ.

Read More

ಡಿ.21ಕ್ಕೆ ದಾಂಡೇಲಿ ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ದಾಂಡೇಲಿ : ದಾಂಡೇಲಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಮಾರ್ಗದ ತುರ್ತು ನಿರ್ವಹಣಾ ಕೆಲಸ ಇರುವ ಹಿನ್ನೆಲೆಯಲ್ಲಿ ನಾಳೆ ಡಿ:21 ರಂದು ಬೆಳಿಗ್ಗೆ 9:30 ಗಂಟೆಯಿಂದ ಸಂಜೆ 6:00 ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ನಗರದಲ್ಲಿ ಹೆಸ್ಕಾಂ…

Read More

ನಿಗದಿತ ಸಮಯಕ್ಕೆ ಹೊರಡದ ಸಾರಿಗೆ ಬಸ್ : ಪ್ರಯಾಣಿಕರ ಆಕ್ರೋಶ

ದಾಂಡೇಲಿ: ನಗರದ ಕೇಂದ್ರ ಬಸ್ ನಿಲ್ದಾಣದಿಂದ ಪ್ರತಿದಿನ ಬೆಳಿಗ್ಗೆ 8.45 ನಿಮಿಷಕ್ಕೆ ಹೊರಡಬೇಕಾದ ದಾಂಡೇಲಿ-ಯಲ್ಲಾಪುರ- ಶಿರಸಿ ಬಸ್ ಶುಕ್ರವಾರ ನಿಗದಿತ ಸಮಯಕ್ಕೆ ಹೊರಡದೇ ಸುಮಾರು 1 ಗಂಟೆ 15 ನಿಮಿಷದ ನಂತರ ಹೊರಡಿರುವುದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿ, ಸಾರಿಗೆ…

Read More

ನಾಡಿನ ಸಮಸ್ತ ಜನತೆಗೆ ಯುಗಾದಿಯ ಶುಭಾಶಯಗಳು – ಟಿ.ಎಂ.ಎಸ್. ಸುಪರ್ ಮಾರ್ಕೆಟ್

ಸರ್ವರಿಗೂ ಯುಗಾದಿಯ ಶುಭಾಶಯಗಳು ಗ್ರಾಹಕರಿಗೆ ಮಳೆಗಾಲದ ಪೂರ್ವ ಸಂಗ್ರಹಕ್ಕಾಗಿ ಉತ್ಕೃಷ್ಟ ಮಟ್ಟದ ದಿನಸಿಗಳು ಸ್ಪರ್ಧಾತ್ಮಕ ದರದಲ್ಲಿ ನಿಮ್ಮ ಟಿ.ಎಂ.ಎಸ್. ಸೂಪರ್ ಮಾರ್ಕೆಟ್ ನಲ್ಲಿ ಲಭ್ಯ. ಟಿ.ಎಂ.ಎಸ್.ಸೂಪರ್ ಮಾರ್ಕೆಟ್, ಶಿರಸಿ.

Read More

ಹಾರ್ಸಿಕಟ್ಟಾ ಪ್ರೌಢಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ

ಸಿದ್ದಾಪುರ: ಶಾಲಾ ಸಂದರ್ಶನದ ಸಪ್ತಾಹದ ಅಂಗವಾಗಿ ಶಿರಸಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರ ಕಚೇರಿಯ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ನಾಯ್ಕ ಅವರ ತಂಡ ತಾಲೂಕಿನ ಹಾರ್ಸಿಕಟ್ಟಾ ಅಶೋಕ ಪ್ರೌಢಶಾಲೆಗೆ ಭೇಟಿ ನೀಡಿ ಶೈಕ್ಷಣಿಕ ಪ್ರಗತಿಯ ಕುರಿತು ಪರಿಶೀಲನೆ ನಡೆಸಿದರು. ಎಲ್ಲ ಶಿಕ್ಷಕರ…

Read More

ಕನ್ನಡಾಂಬೆ ಭುವನೇಶ್ವರಿಯ ಭಾವಚಿತ್ರಕ್ಕೆ ದೀಪ ಬೆಳಗಿಸಿ ರಾಜ್ಯೋತ್ಸವ ಆಚರಣೆ

ಗೋಕರ್ಣ: ಹೊಸ್ಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡಾಂಬೆ ಭುವನೇಶ್ವರಿಯ ಭಾವಚಿತ್ರಕ್ಕೆ ದೀಪ ಬೆಳಗಿಸಿ ರಾಜ್ಯೋತ್ಸವ ಕಾರ್ಯಕ್ರಮ ಆರಂಭಿಸಲಾಯಿತು. ಶಾಲಾ ವಿದ್ಯಾರ್ಥಿಗಳು ಕನ್ನಡ ನಾಡು- ನುಡಿಗೆ ಸಂಭಂದಿಸಿದ ಪದ್ಯಗಳನ್ನು ಹಾಡಿದರು. ಶಾಲಾ ಮುಖ್ಯಾಧ್ಯಾಪಕಿ ವಿದ್ಯಾ ನಾಯಕ, ಶಿಕ್ಷಕ ಆನಂದ…

Read More

ಸಂಸ್ಕೃತ ಕಲಿಯುವ ಆಸಕ್ತಿ ಹೊಂದಿದವರಿಗೆ ಇಲ್ಲಿದೆ ಸುವರ್ಣವಕಾಶ

ಸಂಸ್ಕೃತ ಕಲಿಯುವ ಆಸಕ್ತಿ ಹೊಂದಿದವರಿಗೆ ಈಗ ಸುವರ್ಣವಕಾಶ eUK ವರದಿ: ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ( Central Sanskrit University ) ಮುಕ್ತಸ್ವಾಧ್ಯಾಯಪೀಠವು ದೂರಸ್ಥ ಶಿಕ್ಷಣ ಪ್ರಣಾಳಿಕೆಯ ಮೂಲಕ ಅನೇಕ ಸಂಸ್ಕೃತ ಪಾಠ್ಯಕ್ರಮಗಳನ್ನು ಪರಿಚಯಿಸುತ್ತಿದೆ. ಇವುಗಳು ಆನ್-ಲೈನ್…

Read More
Back to top