Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಸಾವಿರಾರು ಪಾಪ ತೊಳೆದುಕೊಳ್ಳಲು ಭಗವತ್ ನಾಮ ಸಂಕೀರ್ತನೆ ಸಾಕು: ಹುಸೇನ್ ಸಾಬ್ ಕನಕಗಿರಿ

ಹೊನ್ನಾವರ : ಗುಣವಂತೆಯ ಶಂಭುಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತವಾಗಿ ಜಿ.ಎಸ್.ಹೆಗಡೆಯವರ ಸಂಚಾಲಕತ್ವದ ಸಪ್ತಕ’ ಸಂಸ್ಥೆಯು ಸನ್ಮಾನ ಮತ್ತು ಭಜನಾ ಕಾರ್ಯಕ್ರಮ ಆಯೋಜಿಸಿತ್ತು. ಸಭಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ, ಅಂತರಾಷ್ಟ್ರೀಯ ಖ್ಯಾತಿಯ ಹರಿದಾಸ ಭಕ್ತಿಗೀತೆಯ ಗಾಯಕ ಕನಕಗಿರಿಯ ಬಿ…

Read More

ಭೈರುಂಬೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಸುರೇಶ್ಚಂದ್ರ ಕೆಶಿನ್ಮನೆ ಆಯ್ಕೆ

ಶಿರಸಿ: ಹಾಲು ಉತ್ಪಾದಕರ ಸಹಕಾರ ಸಂಘ, ಭೈರುಂಬೆ ಇದರ ಅಧ್ಯಕ್ಷರಾಗಿ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ಉಪಾಧ್ಯಕ್ಷರಾಗಿ ಇಂದಿರಾ ಗೋಪಾಲ ಹೆಗಡೆ ಗುಂಡಿಗದ್ದೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ಎರಡು ಅವಧಿಗೆ ಕ್ರೀಯಾಶೀಲ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಕೆಶಿನ್ಮನೆ ಇವರನ್ನು ಸತತ ಮೂರನೇ…

Read More

1 ಕೋಟಿ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸುವ ಗುರಿ: ಅಶ್ವತ್ಥನಾರಾಯಣ

ಮೈಸೂರು :  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಯೋಜಿಸಲಾಗಿದ್ದ ಯುವಜನ ಮಹೋತ್ಸವ ಅತ್ಯದ್ಭುತ ಯಶಸ್ಸನ್ನು ಕಂಡಿತು. ಮೈಸೂರು ವಿಶ್ವವಿದ್ಯಾಲಯದಿಂದ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ 35 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿಯಾಗಿದ್ದು, ಗಾಯನ ಹಾಗೂ…

Read More

ಕರ್ನಾಟಕ ಬಹುಜನ ಚಳುವಳಿಯ ಅಂಬಿಕಾನಗರ ಶಾಖೆಯ ಉದ್ಘಾಟನೆ

ದಾಂಡೇಲಿ: ದಲಿತ ಸಮಾಜದ ಹಿತರಕ್ಷಣೆಗೆ ಕಟಿಬದ್ಧವಾಗಿರುವ ಕರ್ನಾಟಕ ಬಹುಜನ ಚಳುವಳಿ ಸಂಘಟನೆಯ ಅಂಬಿಕಾನಗರ ಶಾಖೆಯನ್ನು ಉದ್ಘಾಟಿಸಲಾಯಿತು.ನೂತನ ಶಾಖೆಯನ್ನು ಕರ್ನಾಟಕ ಬಹುಜನ ಚಳುವಳಿ ಸಂಘಟನೆಯ ರಾಜ್ಯಾಧ್ಯಕ್ಷರಾದ ದೇವೇಂದ್ರ ಮಾದರ ಉದ್ಘಾಟಿಸಿ ಸಂಘಟನೆಯ ಧ್ಯೇಯೋದ್ದೇಶಗಳನ್ನು ವಿವರಿಸಿ, ಸಮಾಜಮುಖಿ ಮತ್ತು ಜನಮುಖಿ ಕಾರ‍್ಯಚಟುವಟಿಕೆಗಳೊಂದಿಗೆ…

Read More

ಭಾರತದ ಪ್ರತಿ ಪ್ರವಾಸವು ಕಲಿಕೆಗೆ ಅಪೂರ್ವ ಅವಕಾಶವಾಗಿದೆ: ಬಿಲ್ ಗೇಟ್ಸ್

ನವದೆಹಲಿ: ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಒಂದು ವಾರದ ಭಾರತ ಭೇಟಿಯ ನಂತರ ಯುಎಸ್‌ಗೆ ಮರಳಿದ್ದಾರೆ. ಭಾರತದಲ್ಲಿ ಅವರು ಹಲವಾರು ರಾಜಕಾರಣಿಗಳು, ಉದ್ಯಮಿಗಳು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಭೇಟಿಯಾಗಿದ್ದಾರೆ. ಭಾರತಕ್ಕೆ ವಾಪಾಸ್‌ ತೆರಳಿರುವ ಗೇಟ್ಸ್ ಅವರು ತಮ್ಮ…

Read More

ಐಶಾನಿ ಎಂಟರ್ಪ್ರೈಸಸ್ : MNP MELA – ಜಾಹಿರಾತು

ಸಂಪೂರ್ಣ ಉಚಿತ…….!  ನಿಮ್ಮಲ್ಲಿರುವ ಯಾವುದೇ ಸಿಮ್ ಉಚಿತವಾಗಿ ಬೇರೆ ಯಾವುದೇ ನೆಟ್ ವರ್ಕ್ ಗೆ ಪೋರ್ಟ್ ಆಗಬಹುದು. ಎರಡು ತಿಂಗಳು ಉಚಿತ ಕರೆ, 1.5 ಜಿಬಿ ಡಾಟಾ ಪ್ರತಿದಿನ ಹಾಗೂ 100 ಎಸ್ಎಂಎಸ್ ಪ್ರತಿದಿನ ಹಾಗೂ ಒಂದು ವರ್ಷಗಳ…

Read More

ವಿದ್ಯುತ್ ಹರಿದು ಯುವಕನ ದುರ್ಮರಣ: ನೇತ್ರದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬ

ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದಲ್ಲಿ ಬುಧವಾರ ಗದ್ದೆಯಲ್ಲಿ ನೀರು ಹಾಯಿಸಲು ಹೋಗಿದ್ದ ಯುವಕನೊಬ್ಬ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾನೆ. ಜಿನೇಂದ್ರ ಪಾರ್ಶ್ವನಾಥ್ ಬಸ್ತವಾಡ್ (18) ಎಂಬ ಯುವಕನೇ ದಾರುಣ ಸಾವನ್ನಪ್ಪಿದ ಯುವಕನಾಗಿದ್ದು, ಬುಧವಾರ ತನ್ನ ಗದ್ದೆಯಲ್ಲಿ ಬೋರವೆಲ್ ಶುರು ಮಾಡಲು…

Read More

ಹಳಿಯಾಳದಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ

ಹಳಿಯಾಳ : ಪಟ್ಟಣದಲ್ಲಿರುವ ತಾಲೂಕು ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಪಾಟೀಲ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ರವಿ ತೋರಣಗಟ್ಟಿ, ಮಹಿಳಾ ಕಾಂಗ್ರೆಸ್…

Read More

ರಾಜಕಾರಣಿಗಳು ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ: ಶಿವಲಿಂಗ ಮಹಾಸ್ವಾಮಿ

ಮುಂಡಗೋಡ: ವೀರಶೈವರು ಒಗ್ಗಟ್ಟಾದರೆ ತಮಗೆ ರಾಜಕೀಯ ಭವಿಷ್ಯವಿಲ್ಲ ಎಂದ ಅರಿತಿರುವ ರಾಜಕಾರಣಿಗಳು ನಮ್ಮನ್ನು ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ ಎಂದು ಶಿರಸಿಯ ಬಣ್ಣದಮಠ, ಚೌಕಿಮಠದ ಮ.ನಿ.ಪ್ರ ಶಿವಲಿಂಗ ಮಹಾಸ್ವಾಮಿಗಳು ಹೇಳಿದರು. ಅವರು ಪಟ್ಟಣದ ವಿವೇಕಾನಂದ ಮಂಟಪದಲ್ಲಿ ಬೇಡಜಂಗಮ ಜಿಲ್ಲಾ…

Read More

ಭಕ್ತಪೂರ್ವಕ ಸ್ವಾಗತ- ಜಾಹೀರಾತು

💐💐 ಭಕ್ತಿಪೂರ್ವಕ ಸ್ವಾಗತ💐💐 ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ (ರಿ)ಯೋಗಮಂದಿರ 27ನೇ ವಾರ್ಷಿಕೋತ್ಸವ ದಿನಾಂಕ 27-01-2024, ಶನಿವಾರ ಯೋಗಮಂದಿರಕ್ಕೆ ಆಗಮಿಸಿದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರ…

Read More
Back to top