Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಅಂಗಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಲಕ್ಷಾಂತರ ರೂ.ಹಾನಿ

ಕಾರವಾರ: ನಗರದ ಹಬ್ಬುವಾಡ ರಸ್ತೆಯ ಬಳಿ ಇರುವ ಕುಂಠಿಮಹಮ್ಮಾಯಾ ದೇವಸ್ಥಾನದ ಹತ್ತಿರ ಇಸ್ತ್ರಿ ಅಂಗಡಿಗೆ ತಡರಾತ್ರಿ ಬೆಂಕಿ ಹೊತ್ತಿಕೊಂಡಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಮುಕ್ಕಣ್ಣ ಮಡಿವಾಳ ಅವರಿಗೆ ಸೇರಿದ ಅಂಗಡಿಗೆ ಯಾವುದೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದ ಅನುಮಾನ ಕಂಡುಬಂದಿದ್ದು,…

Read More

ಸರ್ವರಿಗೂ ಯುಗಾದಿಯ ಹಾರ್ದಿಕ ಶುಭಾಶಯಗಳು – ಶಿವರಾಮ್ ಹೆಬ್ಬಾರ್

ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಶುಭಕೃತ್ ಸಂವತ್ಸರವು ಎಲ್ಲರಿಗೂ ಒಳಿತನ್ನುಂಟುಮಾಡಲಿ. ಶಿವರಾಮ್ ಹೆಬ್ಬಾರ್, ಕಾರ್ಮಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಹಾವೇರಿ.

Read More

ಸಿದ್ದಾಪುರದಲ್ಲಿ ಸ್ವಚ್ಛತಾ ಕಾರ್ಯ

ಸಿದ್ದಾಪುರ: ಪಟ್ಟಣದ ಶಂಕರಮಠದ ಪಕ್ಕದಲ್ಲಿರುವ ಅರಣ್ಯ ಇಲಾಖೆಯ ಉದ್ಯಾನವನದಲ್ಲಿ ಸ್ವಚ್ಛ ಅಮೃತ ಮಹೋತ್ಸವದ ಅಂಗವಾಗಿ ಪಟ್ಟಣ ಪಂಚಾಯತದಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಪಟ್ಟಣ ಪಂಚಾಯತ ಉಪಾಧ್ಯಕ್ಷ ರವಿಕುಮಾರ ನಾಯ್ಕ, ಸದಸ್ಯೆ ಮಂಜುಳ ಗಣಪತಿ ನಾಯ್ಕ, ಮುಖ್ಯಾಧಿಕಾರಿ ಕುಮಾರ ಡಿ.ನಾಯ್ಕ…

Read More

ಆಧಾರ್ ಕಾರ್ಡ್ ಅಪ್’ಡೇಟ್’ಗೆ 3 ತಿಂಗಳು ಅವಧಿ ವಿಸ್ತರಣೆ

ಬೆಂಗಳೂರು: ಆಧಾರ್ ಕಾರ್ಡ್‌ ಅನ್ನು ಉಚಿತವಾಗಿ ಅಪ್ ಡೇಟ್ ಮಾಡಲು ನೀಡಿದ್ದ ಜೂನ್ 14 ಕೊನೆಯ ದಿನಾಂಕ ಮುಗಿದಿದ್ದು, ಈ ಹಿನ್ನೆಲೆಯಲ್ಲಿ ಮತ್ತೆ ಸೆಪ್ಟೆಂಬರ್ 14 ರವರೆಗೆ ಈ ಅವಧಿಯನ್ನು ವಿಸ್ತರಿಸಲಾಗಿದೆ. ಹೀಗಾಗಿ ನಿಮ್ಮ ಗುರುತಿನ ಪುರಾವೆ ಮತ್ತು…

Read More

ಕೇಂದ್ರ ಸರ್ಕಾರದ ಅಡಿಕೆ ಆಮದು ನಿರ್ಧಾರ ತುಂಬಾ ಖೇದಕರ: ಉಪೇಂದ್ರ ಪೈ

ಶಿರಸಿ : ನೆರೆಯ ಭೂತಾನ್ ದೇಶದಿಂದ ಭಾರತಕ್ಕೆ 17 ಸಾವಿರ ಟನ್ ಹಸಿರು ಅಡಿಕೆ ಆಮದು ಮಾಡಿಕೊಳ್ಳುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಶಿರಸಿ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಉಪೇಂದ್ರ ಪೈ ಅವರು ವಿರೋಧ ವ್ಯಕ್ತಪಡಿಸಿದ್ದು, ನೂರಾರು ವರ್ಷಗಳಿಂದ…

Read More

ನಿಮಗಾಗಿ ಸ್ಪೈಸ್ ಬೋಟ್ ತಂದಿದೆ “ಮಾನ್ಸೂನ್ 20% ಡಿಸ್ಕೌಂಟ್ ಆಫರ್”

An exclusive monsoon offer for our Facebook followers is here!!!! We @ www.spiceboat.in offer 20% off on all our Natural and Organic Products. The Coupon Code will be sent personally…

Read More

ಫಾರಂ ನಂ.3 ಕಿರಿಕಿರಿ: ಪ.ಪಂ. ಸಿಬ್ಬಂದಿಗೆ ಶಾಸಕ ಹೆಬ್ಬಾರ್ ತರಾಟೆ

ಮುಂಡಗೋಡ: ನಮೂನೆ 3 (ಫಾರಂ ನಂಬರ್ 3) ನೀಡಲು ಸಾರ್ವಜನಿಕರಿಗೆ ಸತಾಯಿಸುತ್ತಿದ್ದ ಪಟ್ಟಣ ಪಂಚಾಯತ ಸಿಬ್ಬಂದಿಗೆ ಶಾಸಕ ಶಿವರಾಮ ಹೆಬ್ಬಾರ್ ತರಾಟೆಗೆ ತೆಗೆದುಕೊಂಡರು. ಇಲ್ಲಿಯ ಪಟ್ಟಣ ಪಚಾಯತ ಸಭಾಭವನದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆದ ಸಂದರ್ಭದಲ್ಲಿ ಅಲ್ಲಿಯ ಸಿಬ್ಬಂದಿ…

Read More

ಜ್ಯೋತಿ ಹರೀಶ್’ಗೆ ‘ಗ್ಲೋಬಲ್ ವರ್ಲ್ಡ್ ರೆಕಾರ್ಡ್ SHE-RO’ ಪ್ರಶಸ್ತಿ

ಶಿರಸಿ: ಪರಿಸರ ಪ್ರೇಮಿ, ನಗರದ ಜ್ಯೋತಿ ಹೆಗಡೆ ಬೆಂಗಳೂರಿನಲ್ಲಿ ನಡೆದ ಪ್ರತಿಷ್ಠಿತ ಸುಧಾ ವೆಂಚರ್ಸ ಅವರ SHE-RO ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಹಿರಿಯ ಪರಿಸರವಾದಿ ಸಾಲುಮರದ ತಿಮ್ಮಕ್ಕ ಅವರಿಂದ ‘’ಗ್ಲೋಬಲ್ ವರ್ಲ್ಡ್ ರೆಕಾರ್ಡ್” ಪ್ರಶಸ್ತಿ ಪಡೆದು ತಮ್ಮ ಕುಟುಂಬಕ್ಕೆ…

Read More

ಮೃತದೇಹದ ದಹನದ ನಂತರ ಬೂದಿ ತೆಗೆದು ಸ್ಮಶಾನ ಸ್ವಚ್ಛಗೊಳಿಸಿ: ಸತೀಶ್ ನಾಯ್ಕ ಸೂಚನೆ

ಯಲ್ಲಾಪುರ: ತಮ್ಮ ಸಂಬಂಧಿಕರ ಮೃತ ದೇಹವನ್ನು ಸ್ಮಶಾನದಲ್ಲಿ ಅಂತಿಮ ವಿಧಿ ವಿಧಾನ ಪೂರೈಸಿ ದಹಿಸಿದ ನಂತರ ಸುಟ್ಟ ಬೂದಿಯನ್ನು ತೆಗೆದು ಸ್ಮಶಾನವನ್ನು ಸ್ವಚ್ಛವಾಗಿ ಇರುವಂತೆ ಮೃತರ ಸಂಬಂಧಿಗಳು ನೋಡಿಕೊಳ್ಳಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯ ಸತೀಶ ನಾಯ್ಕ ಹೇಳಿದ್ದಾರೆ.ವೃದ್ಧಾಶ್ರಮದಲ್ಲಿ…

Read More

ಮುಂಗಾರು ಮಳೆ ಆರ್ಭಟ; ಗಾಳಿ,ಮಳೆಗೆ ಅಪಾರ ಹಾನಿ

ಶಿರಸಿ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ ಹಾಗೂ ಗಾಳಿಯಿಂದಾಗಿ ಸುಮಾರು ಎಪ್ಪತ್ತಕ್ಕು ಅಧಿಕ ಮರಗಳು ಮನೆ ಹಾಗೂ ರಸ್ತೆಯ ಮೇಲೆ ಉರುಳಿ ಬಿದ್ದ ಪರಿಣಾಮ ಜನಜೀವನ ಅಸ್ತವೆಸ್ತವಾಗಿದಲ್ಲದೆ ರಾತ್ರಿಯಲ್ಲ ಕತ್ತಲೆಯಲ್ಲೆ ಜನ ಕಾಲ ಕಳೆದ ಘಟನೆ ತಾಲೂಕಿನ ಬಿಸಲಕೊಪ್ಪ…

Read More
Back to top