Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಪರಿಸರವನ್ನು ಉಳಿಸಿ ಬೆಳೆಸುವ ಕಾಯಕ ಯೋಗಿಗಳಾಗಬೇಕು: ಜಿ.ಕೆ. ಶೇಟ್

ದಾಂಡೇಲಿ: ನಗರದ ಅಂಬೇವಾಡಿಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಮಹಾ ವಿದ್ಯಾಲಯದ ಆವರಣದಲ್ಲಿ ಅರಣ್ಯ ಇಲಾಖೆ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಡಿ ವಿಶ್ವ ಪರಿಸರ ದಿನಾಚರಣೆ ಕಾರ‍್ಯಕ್ರಮವನ್ನು ನಡೆಸಲಾಯಿತು. ಕಾಲೇಜಿನ ಆವರಣದಲ್ಲಿ ಗಿಡ ನೆಟ್ಟು ಕಾರ‍್ಯಕ್ರಮಕ್ಕೆ ಸಹಾಯಕ…

Read More

TSS: ಮಕ್ಕಳ ಬಟ್ಟೆಗಳ ಮೇಲೆ ವಿಶೇಷ ರಿಯಾಯಿತಿ- ಜಾಹಿರಾತು

🎊Weekend offer for Kids🧒🏻🎊 Buy one T-shirt and get one Ramraj innerwear free 😊 From 9.12.2022 to 11.12.2022 At TSS Super market Sirsi

Read More

ಆರೋಗ್ಯ, ಶಿಕ್ಷಣ, ಔಷಧಿಗಳ ಕುರಿತು ಉಪನ್ಯಾಸ ಯಶಸ್ವಿ: ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

ಶಿರಸಿ: ತಾಲೂಕಿನ ರಾಮನಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಗಳ ಸಂಘ (ರಿ.) ಜಿಲ್ಲಾ ಶಾಖೆ ಉತ್ತರ ಕನ್ನಡ, ಗ್ರೀನ್ ಕೇರ್ (ರಿ.) ಶಿರಸಿ, ಇಕೋ ಕೇರ್ (ರಿ.) ಶಿರಸಿ, ಮತ್ತು ಬ್ರಹ್ಮಶ್ರೀ…

Read More

ಮಾ.17ಕ್ಕೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

ಶಿರಸಿ:ಇಲ್ಲಿನ ಮರಾಠಿಕೊಪ್ಪದ ಸುಭಾಷನಗರದಲ್ಲಿರುವ ಅಜಿತ ಮನೋಚೇತನಾ ಕೇಂದ್ರದಲ್ಲಿ ಪ್ರತಿ ತಿಂಗಳು ನಡೆಯುವ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರವನ್ನು ಮಾ.17, ರವಿವಾರದಂದು ಏರ್ಪಡಿಸಲಾಗಿದೆ. ಬೆಳಿಗ್ಗೆ 10 ಘಂಟೆಯಿಂದ ಮಧ್ಯಾಹ್ನ 2 ಘಂಟೆಯವರೆಗೆ ನಡೆಯುವ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹುಬ್ಬಳ್ಳಿಯ…

Read More

‘ಬಾಪು ಸದ್ಭಾವನಾ ಪುರಸ್ಕಾರ-2022’: ಮಹಾದೇವಸ್ವಾಮಿ, ರಾಜೀವ ಗಾಂವಕರ ಆಯ್ಕೆ

ಅಂಕೋಲಾ: ನಾಡಿನ ಪ್ರತಿಷ್ಠಿತ ಸ್ಪರ್ಧಾತ್ಮಕ ತರಬೇತಿ ಸಂಸ್ಥೆಯಾದ ಶ್ರೀರಾಮ ಸ್ಟಡಿ ಸರ್ಕಲ್‌ನ ‘ಬಾಪು ಸದ್ಭಾವನಾ ಪುರಸ್ಕಾರ-2022’ಕ್ಕೆ ಹೊನ್ನಾವರ ತಾಲೂಕಿನ ಶ್ರೀಕ್ಷೇತ್ರ ನಿಲಗೋಡದ ಶ್ರೀಯಕ್ಷಿ ಚೌಡೇಶ್ವರಿ ದೇವಾಲಯದ ಪ್ರಧಾನ ಅರ್ಚಕರಾದ ಮಹಾದೇವಸ್ವಾಮಿ ಹಾಗೂ ಕುಮಟಾ ತಾಲೂಕಿನ ಹಿರೇಗುತ್ತಿಯ ಆಶ್ರಮ ಫೌಂಡೇಶನ್‌ನ…

Read More

ಬೀದಿನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಒತ್ತಾಯ

ಶಿರಸಿ: ನಗರದಾದ್ಯಂತ ಹೆಚ್ಚುತ್ತಿರುವ ಬೀದಿನಾಯಿಗಳ ನಿಯಂತ್ರಣಕ್ಕೆ ಅತೀ ಶೀಘ್ರದಲ್ಲಿಯೇ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಮಾನವ ಹಕ್ಕುಗಳ ರಕ್ಷಣಾ ಪರಿಷತ್ ವತಿಯಿಂದ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.ನಗರದಲ್ಲಿರುವ ಎಲ್ಲಾ ವಾರ್ಡ್ ಗಳಲ್ಲಿಯೂ ಬೀದಿನಾಯಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಮಕ್ಕಳು ಶಾಲೆಗೆ…

Read More

ಜೋಯಿಡಾದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ಜೋಯಿಡಾ : ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮವನ್ನು ಜೋಯಿಡಾದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಭಾನುವಾರ ಆಚರಿಸಲಾಯಿತು. ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪುಷ್ಪಗೌರವ ಸಲ್ಲಿಸಿ ಮಾತನಾಡಿದ ಉಪ ತಹಶೀಲ್ದಾರ್ ಸಂಜೀವ್ ಭಜಂತ್ರಿಯವರು ವಚನಕಾರ ನಿಜಶರಣ ಅಂಬಿಗರ ಚೌಡಯ್ಯನವರ ವಚನಗಳಲ್ಲಿ…

Read More

ಶಾಸಕಿ ರೂಪಾಲಿ ನಾಯ್ಕ ಪ್ರಕಟಣೆಗೆ ಪ್ರತಿಕ್ರಿಯಿಸಿದ ಅಸ್ನೋಟಿಕರ್ ಅಭಿಮಾನಿ ಬಳಗ

ಕಾರವಾರ: ಕ್ಷೇತ್ರದಲ್ಲಿ ಹೆಚ್ಚಿದ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತಿದರೆ ಕೆಲ ಮಹಿಳೆಯರಿಂದ ಶಾಸಕಿ ರೂಪಾಲಿ ನಾಯ್ಕ ಅವರು ಪ್ರಕಟಣೆ ಕೊಡಿಸುತ್ತಾರೆ. ಭ್ರಷ್ಟಾಚಾರಕ್ಕೂ ಮಹಿಳೆಗೂ ಏನು ಸಂಬಂಧ ಎನ್ನುವುದು ಕಾರವಾರ- ಅಂಕೋಲಾ ಕ್ಷೇತ್ರದ ಜನತೆಗೆ ತಿಳಿದಿದೆ ಎಂದು ಆನಂದ್ ಅಸ್ನೋಟಿಕರ್…

Read More

ಸಹಕಾರಿ ಕ್ಷೇತ್ರ ರೈತರ ಹೃದಯವಿದ್ದಂತೆ: ಬಾಳೇಸರ

ತಾರೇಹಳ್ಳಿ ಕಾನಸೂರು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸುವರ್ಣಮಹೋತ್ಸವ ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿ ಸಿದ್ದಾಪುರ: ಹಿರಿಯರು ಕಟ್ಟಿ ಬೆಳೆಸಿದ ಸಹಕಾರಿ ಸಂಸ್ಥೆಯನ್ನು ಇಂದು ಉಳಿಸಿಕೊಂಡು ಹೋಗುವುದು ಒಂದು ಸವಾಲಾಗಿದೆ ಎಂದು ಸಿದ್ದಾಪುರ ಟಿಎಂಎಸ್ ಅಧ್ಯಕ್ಷ ಆರ್.ಎಂ.ಹೆಗಡೆ…

Read More

ಲಾರಿ ಹರಿದು ಶಿಕ್ಷಕ ಸಾವು

ಕಾರವಾರ: ಬೈಕ್ ಮೇಲೆ ಶಾಲೆಗೆ ಹೋಗುತ್ತಿದ್ದ ಶಿಕ್ಷಕರೊಬ್ಬರ ಮೇಲೆ ಲಾರಿ ಹಾಯ್ದು ಶಿಕ್ಷಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹಬ್ಬುವಾಡದಲ್ಲಿ ನಡೆದಿದೆ. ಉಮೇಶ ಗುನಗಿ ಮೃತಪಟ್ಟ ದುರ್ದೈವಿಯಾಗಿದ್ದು, ದೇವಳಮಕ್ಕಿ ಶಾಲೆಗೆ ತೆರಳುತ್ತಿದ್ದರು ಎನ್ನಲಾಗಿದೆ. ಅತೀವೇಗ ಹಾಗೂ ಅಜಾಗರೂಕತೆಯಿಂದ ಲಾರಿ…

Read More
Back to top