Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಕೇಂದ್ರ ಸರ್ಕಾರದ ಯೋಜನೆ ಪ್ರಯೋಜನ ಪಡೆಯಿರಿ: ಗಣಪತಿ ಉಳ್ವೆಕರ್

ಕಾರವಾರ: ಕೇಂದ್ರ ಸರ್ಕಾರದ ಯೋಜನೆಗಳ ಪ್ರಯೋಜನವನ್ನು ತಲುಪಿಸುವ ಉದ್ದೇಶದಿಂದ ವಿಕಸಿತ ಭಾರತ ಸಂಕಲ್ಪಯಾತ್ರೆ ನಡೆಯುತ್ತಿದ್ದು, ಕೇಂದ್ರ ಸರ್ಕಾರದ ಯೋಜನೆಗಳ ಸೌಲಭ್ಯದಿಂದ ಯಾರು ವಂಚಿತರಾಗಬಾರದು ಪತ್ರಿಯೊಬ್ಬರಿಗೂ ಯೋಜನೆಯ ಪ್ರಯೋಜನೆ ಪಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಗಣಪತಿ ಡಿ ಉಳ್ವೇಕರ…

Read More

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮದ್ಯ ವಶಕ್ಕೆ; ಆರೋಪಿ ಪರಾರಿ!

ಅಂಕೋಲಾ: ಅಕ್ರಮವಾಗಿ ಸಂಗ್ರಹಿಸಿಟ್ಟ ಲಕ್ಷಾಂತರ ರೂಪಾಯಿ ಮೌಲ್ಯದ ಸಾರಾಯಿಯನ್ನು ಖಚಿತ ಮಾಹಿತಿಯ ಮೇರೆಗೆ ಅಬಕಾರಿ ಇಲಾಖೆ ಸಿಬ್ಬಂದಿ ವಶಪಡಿಸಿಕೊಂಡ ಘಟನೆ ತಾಲೂಕಿನ ಹಾರವಾಡದಲ್ಲಿ ನಡೆದಿದೆ.ತಾಲೂಕಿನ ಹಾರವಾಡ ಗ್ರಾಮದ ತರಂಗಮೇಟದ ಹರಿಕಂತ್ರವಾಡಾದ ಶ್ವೇತಾ ಹರಿಕಂತ್ರರವರ ಮನೆಯ ಮೇಲೆ ಅಬಕಾರಿ ದಾಳಿ…

Read More

TSS CP ಬಜಾರ್: ಹಬ್ಬಕ್ಕೆ ಸಿಹಿಯಾದ ಕೊಡುಗೆ- ಜಾಹೀರಾತು

TSS ಸೂಪರ್‌ಮಾರ್ಕೆಟ್ ಸಿ.ಪಿ.ಬಜಾರ್ ಹಬ್ಬಕ್ಕೆ ಸಿಹಿಯ ಲೇಪನ₹ 899/ ಮೇಲ್ಪಟ್ಟ ಯಾವುದೇ ಖರೀದಿಗೆ 1Kg ಸಕ್ಕರೆ ಉಚಿತ!! ಈ ಕೊಡುಗೆ ಆಗಸ್ಟ್ 16 ರಿಂದ 21 ಆಗಸ್ಟ್ ರವರೆಗೆ ಸಿ.ಪಿ.ಬಜಾರ್ ಶಾಖೆಯಲ್ಲಿ ಮಾತ್ರ (ಷರತ್ತುಗಳು ಅನ್ವಯ) ತ್ವರೆ ಮಾಡಿ:ಟಿಎಸ್ಎಸ್…

Read More

ಯಕ್ಷಬಾಲೆ ತುಳಸಿಗೆ ರಾಜ್ಯ ಬಾಲ ಗೌರವ ಪ್ರಶಸ್ತಿ ಪ್ರಕಟ

ಶಿರಸಿ: ವಿಶ್ವಶಾಂತಿಗೆ ಎಂಟು ಪ್ರತ್ಯೇಕ ಯಕ್ಷ ನೃತ್ಯ ರೂಪಕಗಳನ್ನು ನೀಡುತ್ತಿರುವ ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆ ಅವಳಿಗೆ ಮಹಿಳಾ‌ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಕರ್ನಾಟಕ ಬಾಲ ವಿಕಾಸ ಅಕಾಡೆಮಿ‌ ನೀಡುವ ರಾಜ್ಯ ಮಟ್ಟದ ಬಾಲ ಗೌರವ…

Read More

ಮೇ.5ಕ್ಕೆ ಕಸಾಪ 109ನೇ ಸಂಸ್ಥಾಪನಾ ದಿನಾಚರಣೆ

ಶಿರಸಿ: ಕನ್ನಡ ಸಾಹಿತ್ಯ ಪರಿಷತ್ತಿನ 109ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಮೇ.5ರಂದು ನಗರದ ನೆಮ್ಮದಿ ಕುಟೀರದಲ್ಲಿ ಆಯೋಜಿಸಲಾಗಿದೆ. ಕನ್ನಡದ ಅಸ್ಮಿತೆ ಮತ್ತು ಕನ್ನಡ ಸಾಹಿತ್ಯ ಪರಿಷತ್ ವಿಷಯದ ಕುರಿತು ಪ್ರೊ.ಡಿ‌.ಎಮ್. ಭಟ್ ಕುಳವೆ ಉಪನ್ಯಾಸ ನೀಡಲಿದ್ದು ನಿವೃತ್ತ ಲೆಕ್ಕ…

Read More

ಹಿರೇಗುತ್ತಿಯ ಸೆಕೆಂಡರಿ ಹೈಸ್ಕೂಲ್‌ನಲ್ಲಿ ಯಶಸ್ವಿಯಾಗಿ ನಡೆದ ಕನ್ನಡ ರಾಜ್ಯೋತ್ಸವ

ಕುಮಟಾ : ತಾಲೂಕಿನ ಹಿರೇಗುತ್ತಿಯ ಸೆಕೆಂಡರಿ ಹೈಸ್ಕೂಲ್‌ನಲ್ಲಿ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮ ನಡೆಯಿತು. ಮಹಾತ್ಮಾಗಾಂಧಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹೊನ್ನಪ್ಪ ಎನ್.ನಾಯಕ, ನಿವೃತ್ತ ಶಿಕ್ಷಕ ಮೋಹನ ಗಾಂವಕರ ಹಿರೇಗುತ್ತಿ, ಮುಖ್ಯಾಧ್ಯಾಪಕ ರೋಹಿದಾಸ ಗಾಂವಕರ, ಎನ್.ರಾಮು.ಹಿರೇಗುತ್ತಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಗಾಳಿಪಟ…

Read More

ಎಐಸಿಸಿ ಅಧ್ಯಕ್ಷ ಚುನಾವಣೆ: ಕಾಂಗ್ರೆಸ್ ಶಾಸಕರ ಕಡ್ಡಾಯ ಹಾಜರಾತಿ ಸೂಚಿಸಿದ ಸಿದ್ದರಾಮಯ್ಯ

ಬೆಂಗಳೂರು: ಎಐಸಿಸಿ ಅಧ್ಯಕ್ಷರ ಚುನಾವಣೆಯು ಅ.17 ರಂದು ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಅ.16ರ ಸಂಜೆಯೊಳಗೆ ಕಾಂಗ್ರೆಸ್ ಎಲ್ಲಾ ಶಾಸಕರು ಬೆಂಗಳೂರಿಗೆ ಬರಬೇಕು ಎಂದು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.ಕಾಂಗ್ರೆಸ್ ಶಾಸಕಾಂಗ…

Read More

ಬ್ರಿಟೀಷರ ಮೆಕಾಲೆ ಶಿಕ್ಷಣ ನೀತಿಯಿಂದ ಶಿಕ್ಷಣ ವ್ಯವಸ್ಥೆ ನಾಶ: ಬಿ.ಸಿ.ನಾಗೇಶ

ಹೊನ್ನಾವರ: ಈ ಹಿಂದೆ ಮನೆ, ಮಠ, ಮಂದಿರಗಳು ಸಂಸ್ಕಾರ ಕೊಡುತ್ತಿದ್ದವು. ಇದರಿಂದ ಭಾರತ ವಿಶ್ವಕ್ಕೆ ಗುರುಸ್ಥಾನದಲ್ಲಿತ್ತು. ಬ್ರಿಟೀಷರು ಇದನ್ನು ಹಾಳು ಮಾಡಲು ಮೆಕಾಲೆ ಶಿಕ್ಷಣ ನೀತಿಯನ್ನು ಜಾರಿಗೆ ತಂದು ಶಿಕ್ಷಣ ವ್ಯವಸ್ಥೆಯನ್ನು ನಾಶ ಮಾಡಿದರು ಎಂದು ಶಿಕ್ಷಣ ಸಚಿವ…

Read More

ಕೃಷಿ ಭೂಮಿ ಫಲವತ್ತತೆ ಕಾಪಾಡುವಲ್ಲಿ ಹೈನುಗಾರಿಕೆ ಪಾತ್ರ ಅತ್ಯಮೂಲ್ಯ: ಸುರೇಶ್ಚಂದ್ರ ಕೆಶಿನ್ಮನೆ

ಶಿರಸಿ: ತಾಲೂಕಿನ ಒಕ್ಕಲಕೊಪ್ಪ ಹಾಗೂ ಕಪ್ಪರಮನೆ ಗ್ರಾಮಗಳಲ್ಲಿ ನೂತನ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಉದ್ಘಾಟನೆಯನ್ನು ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ನೌಕರರ ಕಲ್ಯಾಣ ಸಂಘದ ಅಧ್ಯಕ್ಷರಾದ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ…

Read More

ಶಿರಸಿಯಲ್ಲಿ ಬೃಹತ್ ‘ಜನತಾ ಗಣರಾಜ್ಯೋತ್ಸವ ಟ್ರ್ಯಾಕ್ಟರ್ ಪರೇಡ್’

ಶಿರಸಿ: ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಆಶ್ರಯದಲ್ಲಿ ಕೇಂದ್ರ ಸರ್ಕಾರದ ರೈತ ಮತ್ತು ಅರಣ್ಯವಾಸಿಗಳ ವಿರೋಧ ನೀತಿ ಖಂಡಿಸಿ ಶಿರಸಿಯಲ್ಲಿ ಇಂದು ಅರಣ್ಯವಾಸಿಗಳಿಂದ ‘ಜನತಾ ಗಣರಾಜ್ಯೋತ್ಸವ ಟ್ರ್ಯಾಕ್ಟರ್ ಪರೇಡ್’ ಸಂಘಟಿಸಲಾಯಿತು. ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ…

Read More
Back to top