Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಜ.22ಕ್ಕೆ ಆದರ್ಶನಗರದಲ್ಲಿ ದೇವಸ್ಥಾನದಲ್ಲಿ ವಿಶೇಷ ಕಾರ್ಯಕ್ರಮ

ಶಿರಸಿ: ಅಯೋಧ್ಯಾ ಶ್ರೀರಾಮ ಮಂದಿರ ಲೋಕಾರ್ಪಣಾ ಸಂಭ್ರಮದ ದಿನವಾದ ಜ.22 ಸೋಮವಾರ ಬೆಳಿಗ್ಗೆ 9:30 ರಿಂದ ಆದರ್ಶನಗರದ ಶ್ರೀ ವರದಮೂರ್ತಿ ದೇವಸ್ಥಾನದಲ್ಲಿ ವಿಶೇಷವಾದ ಶ್ರೀರಾಮ ಕಲ್ಪೋಕ್ತ ಪೂಜೆ, ಗಣಹವನ, ಪೂರ್ಣಾಹುತಿ ಮತ್ತು ಮಹಾಪೂಜೆ ಹಾಗೂ ಸಾಮೂಹಿಕ ಭಜನಾ ಕಾರ್ಯಕ್ರಮ…

Read More

ಜ.15,16ಕ್ಕೆ ಶೇಡಬರಿ ಜಾತ್ರೆ: ಚರು ಹಾಕುವ ಕಾರ್ಯಕ್ರಮ ಸಂಪನ್ನ

ಭಟ್ಕಳ: ತಾಲೂಕಿನ ಪುಣ್ಯಕ್ಷೇತ್ರಗಳಲ್ಲೊಂದಾದ ಶ್ರೀ ಶೇಡಬರಿ ಜಟಕಾ ಮಹಾಸತಿ ದೇವಸ್ಥಾನದ ಚರು ಹಾಕುವ ಕಾರ್ಯಕ್ರಮ ಕೆಲವು ಧಾರ್ಮಿಕ ವಿಧಿವಿಧಾನಗಳ ಮೂಲಕ ನಡೆಯಿತು. ದೇವಸ್ಥಾನದ ರಾತ್ರಿಯ ಪೂಜೆಯ ಬಳಿಕ ಪೂಜಾರಿಯವರ ಮುಖೇನ ದೇವಸ್ಥಾನದಿಂದ ಹೊರಟು ಕುಕ್ಕನೀರ್, ವೆಂಕಟಾಪುರ, ಗಾಂಧಿನಗರ ಹಾಗೂ…

Read More

ಸ್ವರ್ಣವಲ್ಲೀಯಲ್ಲಿ ‌ಬನ್ನೀ ಪೂಜೆ

ಶಿರಸಿ: ಸ್ವರ್ಣವಲ್ಲೀಯಲ್ಲಿ‌ ನಡೆದ ಶರನ್ನವರಾತ್ರಿ ಉತ್ಸವದ ‌ಕಡೆ‌ ದಿನ ವಿಜಯ ದಶಮಿಯಂದು ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ‌ ಮಹಾಸ್ವಾಮೀಜಿಗಳು ರಥಬೀದಿಯ ‌ಕೊನೆಯಲ್ಲಿ‌ ಇರುವ ಬನ್ನಿ‌ ವೃಕ್ಷ ಪೂಜೆ‌ ನಡೆಸಿದರು. ಈ ವೇಳೆ  ತುವರೆಕೆರೆ ಶ್ರೀಪ್ರಣವಾನಂದ‌ತೀರ್ಥ ಸ್ವಾಮೀಜಿಗಳು, ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ…

Read More

ಪ್ರಕೃತಿಯ ಶಾಸ್ತ್ರಕ್ಕೆ ಸಮಾಜ ಪ್ರೋತ್ಸಾಹ ಅಗತ್ಯ

ಯಲ್ಲಾಪುರ: ಪ್ರಕೃತಿಯೂ ತಿಳಿಸುವ ಶಾಸ್ತ್ರ ಗಳ ಅಧ್ಯಯನ ನಿರಂತರ ನಡೆಯಬೇಕು. ಅದನ್ನು ಸಮಾಜದೊಂದಲೂ  ಪ್ರೋತ್ಸಾಹ ಸಿಗಬೇಕು ಎಂದು ಚವತ್ತಿಯ ಪ್ರಗತಿಪರ ಕೃಷಿಕ ಸುಧೀರ ಬಲ್ಸೆ ಹೇಳಿದರು. ಅವರು ಇತ್ತಿಚೆಗೆ ತಾಲೂಕಿನ ಉಮಚ್ಗಿ ಸಮೀಪ ಕಾಗಾರಕೊಡ್ಲಿನ  ಸುಮೇರು ಜ್ಯೋತಿರ್ವನದಲ್ಲಿ ನಡೆದ…

Read More

ಶಿರಸಿಯ ಸಾಂಸ್ಕೃತಿಕ ಆಸ್ತಿ ‘ಬೇಡರ ವೇಷ’

ಶಿರಸಿಯಲ್ಲಷ್ಟೇ ಆಚರಣೆಯಲ್ಲಿರುವ ಬೇಡರ ವೇಷದ ಸಂಗತಿಗಳನ್ನು ಐತಿಹಾಸಿಕ ದಾಖಲೆಗಳ ಕೊರತೆಯಿಂದಾಗಿ ಕಥೆಯ ಮಟ್ಟದಲ್ಲೇ ನೋಡುವಂತಾಗಿದೆ .ಹಿರಿಯರನೇಕರು ತಾವು ಕೇಳಿದ್ದನ್ನು ಹೇಳುತ್ತ ಹೇಳುತ್ತ ಸದ್ಯ ನಮಗೆ ಸಿಗುವ ವಿವರಗಳು ಮೂಲದಿಂದ ಸುಮಾರು ದೂರದಲ್ಲಿರುವ ಸಾಧ್ಯತೆಗಳೇ ಹೆಚ್ಚು. ಸೋದೆ ಅರಸರ ಕಾಲ.…

Read More

ಕಾರಣ ಬೇಡ, ಕೆಲಸ ಮುಗಿಸಿ: ಅಧಿಕಾರಿಗಳಿಗೆ ಸಿಇಒ ಈಶ್ವರ ಖಂಡೂ ಸೂಚನೆ

ಕಾರವಾರ: ಸಾರ್ವಜನಿಕರಿಂದ ಬಂದoತಹ ಅರ್ಜಿಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿಗೊಳಿಸಿ ಅಥವಾ ಮರುಪರಿಶೀಲಸಿ ಅನುಮೋದನೆ ನೀಡಿ. ಕಾರಣಗಳನ್ನು ನೀಡದೇ ಕೆಲಸ ಬೇಗ ಮುಗಿಸಿ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಈಶ್ವರ ಖಂಡೂ ಹೇಳಿದರು.ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ…

Read More

ಸುಕರ್ಮದಲ್ಲಿ ಅರಿವಿನ ಜಾಗೃತಿ ಅಭಿಯಾನಕ್ಕೆ ಚಾಲನೆ

ಶಿರಸಿ: ತಾಲೂಕಿನ ಯಡಳ್ಳಿಯ ಸುಕಮ೯ ಜ್ಯೋತಿಷ್ಯ ಹಾಗೂ ಯಾಗ ಶಾಲೆಯಲ್ಲಿ ಪ್ರತಿ ತಿಂಗಳು ಜ್ಞಾನ ಯಜ್ಞ ನಡೆಸುವ ಉದ್ದೇಶದಿಂದ ಅರಿವು ಎಂಬ ಹೆಸರಿನ ಪ್ರಥಮ ಕಾಯ೯ಕ್ರಮ ನಡೆಯಿತು. ಈ ಮೂಲಕ ಅರಿವಿನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಪ್ರಸಿದ್ಧ…

Read More

ಹೊಸ ವರ್ಷವೂ ಸರ್ವರಿಗೂ ನೆಮ್ಮದಿ,ಹರುಷ ತರಲಿ: ದೇಶಪಾಂಡೆ

ದಾಂಡೇಲಿ : ಹೊಸ ವರ್ಷವೂ ನಾಡಿನ‌ ಸರ್ವ ಜನತೆಗೂ ನೆಮ್ಮದಿ ತರುವ ಹರುಷದ ವರುಷವಾಗಲೆಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ನೂತನ ಅಧ್ಯಕ್ಷರು ಹಾಗೂ ಹಿರಿಯ ಶಾಸಕರಾದ ಆರ್.ವಿ.ದೇಶಪಾಂಡೆಯವರು ಶುಭ ಪ್ರಾರ್ಥಿಸಿದ್ದಾರೆ. ಮಾಧ್ಯಮಕ್ಕೆ ನೀಡಿದ ಪ್ರಕಟಣೆಯಲ್ಲಿ ಸಂಕಷ್ಟಗಳು ದೂರವಾಗಿ,…

Read More

ರಿಯಲ್ ಕಂಪನಿಯ ರೇನ್ ಕೋಟ್ ಸ್ಪರ್ಧಾತ್ಮಕ ದರದಲ್ಲಿ ಲಭ್ಯ-ಜಾಹೀರಾತು

ಈ ಮಳೆಗಾಲಕ್ಕೆ ರಿಯಲ್ ಕಂಪನಿ ರೇನ್ ಕೋಟ್ ನಿಮ್ಮ ಆದ್ಯತೆಯಾಗಲಿ  *ನಮ್ಮಲ್ಲಿ ಗುಣಮಟ್ಟದಿಂದ ಹೆಸರುವಾಸಿಯಾಗಿರುವ ರಿಯಲ್ ಕಂಪನಿಯ ರೇನ್ ಕೋಟ್,ರೇನ್ ಸೂಟ್,ಛತ್ರಿಗಳು ಸ್ಪರ್ಧಾತ್ಮಕ ದರದಲ್ಲಿ ಲಭ್ಯವಿದೆ.*  ಶಾಲಾ ಮಕ್ಕಳು,ಮಹಿಳೆಯರು,ಪುರುಷರ ಬಳಕೆಗೆ ಯೋಗ್ಯವಾದ ಎಲ್ಲಾ ಥರಹದ ರೇನ್ ಕೋಟ್ ಹೋಲ್…

Read More

ಲಹರಿ ಕರೋಕೆ ಸ್ಟುಡಿಯೋ: ADMISSION OPEN- ಜಾಹೀರಾತು

ಲಹರಿ ಸಾಂಸ್ಕೃತಿಕ ವೇದಿಕೆಲಹರಿ ಕರೋಕೆ ಸ್ಟುಡಿಯೋ ಗಾನ ಕಲಾವಿದರಿಗೊಂದು ಸುಂದರವಾದ ವೇದಿಕೆ ADMISSION OPEN ಕೆಲವೇ ಸೀಟುಗಳು ಮಾತ್ರ ಲಭ್ಯ.ಮೊದಲು ಬಂದವರಿಗೆ ಆದ್ಯತೆ. ಖುಷಿ ಮೆಲೋಡಿಸ್ತರಬೇತಿ ಪಡೆದ ಗಾಯಕ-ಗಾಯಕಿಯರಿಗೆ ವೇದಿಕೆಯನ್ನು ಕಲ್ಪಿಸಿಕೊಡಲಾಗುವುದು. ಹೆಚ್ಚಿನ ಮಾಹಿತಿಗಳಿಗಾಗಿ ಸಂಪರ್ಕಿಸಿ:📱Tel:+919743699618📱Tel:+918152867673📱Tel;+919481130286

Read More
Back to top