Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಮಾ.20ರಂದು ವಿದ್ಯುತ್ ವ್ಯತ್ಯಯ: ಇಲ್ಲಿದೆ ಮಾಹಿತಿ

ಶಿರಸಿ: ಶಿರಸಿ ಉಪ ವಿಭಾಗದ ಗ್ರಾಮೀಣ-1 ಶಾಖಾ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿರಸಿ 220/11 ಕೆ.ವಿ ಉಪಕೇಂದ್ರದಿಂದ ಹೊರಡುವ ಇಸಳೂರು ದಾಸನಕೊಪ್ಪ ಫೀಡರಿನ 11 ಕೆ.ವಿ ಮಾರ್ಗದ ಗೌಡಳ್ಳಿ, ಇಸಳೂರು, ಬಿಸಲಕೊಪ್ಪ, ಮಳಲಗಾಂವ, ಹುಬ್ಬಳ್ಳಿರಸ್ತೆ, ದನಗನಹಳ್ಳಿ, ದಾಸನಕೊಪ್ಪ…

Read More

ಬಸ್-ಕಾರ್ ಮುಖಾಮುಖಿ ಡಿಕ್ಕಿ:ಕಾರ್ ಚಾಲಕನಿಗೆ ಗಾಯ

ಶಿರಸಿ: ಸಾರಿಗೆ ಸಂಸ್ಥೆ ಬಸ್ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ತಾಲೂಕಿನ ಹೆಗಡೆಕಟ್ಟಾ ಮುಖ್ಯ ರಸ್ತೆಯ ಕಲ್ಮನೆ ಕ್ರಾಸ್ ಬಳಿ ಸಂಭವಿಸಿದೆ. ಹೆಗಡೆಕಟ್ಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಗೆ ಶಿರಸಿ…

Read More

ವಿಧಾನಸಭಾ ಚುನಾವಣೆ ಹಿನ್ನೆಲೆ: ಮೇದಿನಿಗೆ ಕಾಂಗ್ರೆಸ್ ಮುಖಂಡರ ಭೇಟಿ

ಕುಮಟಾ : ಚುನಾವಣೆ ಸಮೀಪಿಸುತ್ತಿದ್ದು, ತಾಲೂಕಿನಲ್ಲಿ ಕಾಂಗ್ರೆಸ್ ನಿಂದ ಚುನಾವಣಾ ಪೂರ್ವ ಪ್ರಕ್ರಿಯೆಗಳು ಚುರುಕುಗೊಂಡಿದೆ. ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೊಪ್ಪಿನಹೊಸಳ್ಳಿಯ ಮೇದನಿ ಗ್ರಾಮದಲ್ಲಿ ಕ್ಷೇತ್ರದ ಮಾಜಿ ಶಾಸಕಿಯರಾದ ಶಾರದಾ ಮೋಹನ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಎಲ್.ನಾಯ್ಕ, ಹಾಗೂ…

Read More

ಸರ್ಕಾರದ ಜನವಿರೋಧಿ ನಡೆಯನ್ನು ಪ್ರಶ್ನಿಸುವ ಅಗತ್ಯವಿದೆ: ಶ್ರೀಝಾ ಚಕ್ರವರ್ತಿ

ಹೊನ್ನಾವರ: ಪರಿಸರ, ಜೀವವೈವಿಧ್ಯತೆಗಳ ರಕ್ಷಣೆ ಮತ್ತು ಮೀನುಗಾರರ ಜೀವನೋಪಾಯವೂ ಸೇರಿದಂತೆ ಕರಾವಳಿಯ ಸಬಲೀಕರಣದ ಹಿತದೃಷ್ಟಿಯಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಪರಿಸರ ಮತ್ತು ಜನವಿರೋಧಿ ನಡೆಯನ್ನು ಸೂಕ್ತ ವೇದಿಕೆಗಳಲ್ಲಿ ಪ್ರಶ್ನಿಸುವ ಅಗತ್ಯವಿದೆ ಎಂದು ಹೈಕೋರ್ಟ್ ಮತ್ತು ಎನ್.ಜಿ.ಟಿ ವಕೀಲರಾದ…

Read More

ಡಿ.17ಕ್ಕೆ ‘ದಿ.ಎಸ್.ಆರ್.ಕಡವೆ ಜನ್ಮ ಶತಾಬ್ಧಿ ಆಚರಣಾ ಸಮಿತಿ’ ಉದ್ಘಾಟನೆ

ಶಿರಸಿ: ದಿ.ಎಸ್.ಆರ್. ಕಡವೆ ಜನ್ಮ ದಿನಾಚರಣಾ ಸಮಿತಿ ವತಿಯಿಂದ ಟಿಆರ್‌ಸಿ ಹಾಗೂ ತೋಟಗಾರ್ಸ್ ಗ್ರೀನ್ ಗ್ರುಪ್ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ ಹಾಗೂ ಶ್ರೀ ಎಸ್.ಆರ್. ಕಡವೆ ಅಭ್ಯುದಯ ಸಂಸ್ಥೆ ಸಹಯೋಗದಲ್ಲಿ ದಿ. ಶ್ರೀಪಾದ ಹೆಗಡೆ ಕಡವೆಯವರ 98ನೇ ಜನ್ಮದಿನಾಚರಣೆ…

Read More

ಆತ್ಮ ನಿರ್ಭರ ಭಾರತ ಯೋಜನೆ ಸ್ವಾವಲಂಬನೆಗೆ ದಾರಿ: ಡಾ. ಟಿ.ಎಸ್ ಹಳೆಮನೆ

ಶಿರಸಿ: ಇಂದು 74ನೇ ಗಣರಾಜ್ಯೋತ್ಸವ. ಆತ್ಮ ನಿರ್ಭರ ಭಾರತ ಯೋಜನೆ ಸ್ವಾವಲಂಬನೆಗೆ ದಾರಿ ಮಾಡಿಕೊಟ್ಟಿದೆ. ನಾವಿಂದು ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆಯನ್ನು ಸಾಧಿಸುವ ಹಾದಿಯಲ್ಲಿ ಇದ್ದೇವೆ. ಯುವಜನತೆಯಿಂದ ಕೂಡಿರುವ ದೇಶ ನಮ್ಮದು. ಸುಭದ್ರತೆಯ ಎಡೆಗೆ ಸಾಗುತ್ತಿರುವುದು ಸಂತೋಷದ ಸಂಗತಿ. ಎಂದು…

Read More

ವಿದ್ಯಾರ್ಥಿಗಳು ಪ್ರಸಕ್ತ ವಿದ್ಯಮಾನಗಳ ಜ್ಞಾನ ವೃದ್ಧಿಸಿಕೊಳ್ಳಿ: ಉಪೇಂದ್ರ ಪೈ

ಶಿರಸಿ : ಸ್ಪರ್ಧಾತ್ಮಕ ಜಗತ್ತಿನಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಪ್ರಸಕ್ತ ವಿದ್ಯಮಾನಗಳ ಜ್ಞಾನ ಅತ್ಯವಶ್ಯಕ. ಇಂತಹ ಜ್ಞಾನವನ್ನು ವೃದ್ಧಿಸಿಕೊಳ್ಳಲು ವಿದ್ಯಾರ್ಥಿಗಳು ಹೆಚ್ಚು ಆಸಕ್ತಿ ತೋರಬೇಕಿದೆ ಎಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಹೇಳಿದರು. ಅವರು ನಗರದ ಯೂನಿಯನ್…

Read More

ಮುಕ್ತ, ನ್ಯಾಯ ಸಮ್ಮತ ಚುನಾವಣೆಗೆ ಹೆಚ್ಚಿನ ಒತ್ತು: ಮಮತಾದೇವಿ ಜಿ.ಎಸ್.

ಭಟ್ಕಳ: ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಈಗಾಗಲೇ ಪೂರ್ವ ಸಿದ್ಧತೆ ನಡೆಸಲಾಗಿದೆ. ಮುಕ್ತ ನ್ಯಾಯ ಸಮ್ಮತ ಚುನಾವಣೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಉಪವಿಭಾಗಾಧಿಕಾರಿ ಮಮತಾದೇವಿ ಜಿ.ಎಸ್. ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ…

Read More

ಕನ್ನಡ ಸಿನಿಮಾ ಹಾಕುವಂತೆ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

ಕಾರವಾರ: ನಗರದಲ್ಲಿ ನವೀಕರಣಗೊಂಡಿರುವ ಗೀತಾಂಜಲಿ ಚಿತ್ರಮಂದಿರದಲ್ಲಿ ಕನ್ನಡ ಸಿನೇಮಾಗಳನ್ನು ಹಾಕುವಂತೆ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಸದಸ್ಯರು ಚಿತ್ರಮಂದಿರದ ಎದುರು ಜಮಾವಣೆಗೊಂಡು ಆಗ್ರಹಿಸಿದರು. ಇತ್ತೀಚೆಗೆ ನವೀಕರಣಗೊಂಡಿರುವ ಗೀತಾಂಜಲಿ ಚಿತ್ರಮಂದಿರದಲ್ಲಿ ನಿತ್ಯ ನಾಲ್ಕು ಶೋ ನಡೆಸಲಾಗುತ್ತಿದೆ. ಆದರೆ ಈವರೆಗೂ…

Read More

NSS ಶಿಬಿರವು ಸೇವಾ ಮನೋಭಾವದ ಜೊತೆ ಶಿಸ್ತು‌ ಕಲಿಸುತ್ತದೆ: ಎಂ.ಎಸ್.ಹೆಗಡೆ

ಹೊನ್ನಾವರ: ಕೊಳಗದ್ದೆಯ ಸಿದ್ದಿವಿನಾಯಕ ಪ್ರೌಢಶಾಲೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ಶಿಬಿರ ಜರುಗಿತು.ಖರ್ವಾ ಗ್ರಾಮ ಪಂಚಾಯತಿ ಅಧ್ಯಕ್ಷೆ ಭವಾನಿ ಗೌಡ ಕಾರ್ಯಕ್ರಮ ಉದ್ಘಾಟಿಸಿ ಶುಭಾಹಾರೈಸಿದರು. ಶಾಲಾಭಿವೃದ್ದಿ ಸಮಿತಿ ಸದಸ್ಯ ಎಂ.ಎಸ್.ಹೆಗಡೆ ಕಣ್ಣಿ ಮಾತನಾಡಿ, ಎನ್.ಎಸ್.ಎಸ್ ಶಿಬಿರವು…

Read More
Back to top