Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ವಿಜಯ ದಿವಸ ಆಚರಣೆ: ಸೈನಿಕರ ತ್ಯಾಗದ ಸ್ಮರಣೆ

ಕಾರವಾರ: ಪಾಕಿಸ್ತಾನಿ ಸೈನಿಕರನ್ನ ಶರಣಾಗಿಸಿ, ಯುದ್ಧದಲ್ಲಿ ಭಾರತ ಗೆಲುವು ದಾಖಲಿಸುವ ಮೂಲಕ ಬಾಂಗ್ಲಾದೇಶದ ಉಗಮಕ್ಕೆ ಸಾಕ್ಷಿಯಾದ ವಿಜಯ ದಿವಸವನ್ನು ನಗರದಲ್ಲಿ ಆಚರಿಸಲಾಯಿತು.ನಗರದ ವಾರ್‌ಶಿಪ್ ಮ್ಯೂಸಿಯಂ ಆವರಣದಲ್ಲಿ ನೌಕಾನೆಲೆಯ ಮಟೇರಿಯಲ್ ಅಸೋಸಿಯೇಷನ್ ಹಾಗೂ ಸೈನಿಕ ಬೋರ್ಡ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು…

Read More

ಕಬಡ್ಡಿ: ಕಟ್ಟೆಕೈ ಶಾಲಾ ಹೆಣ್ಣುಮಕ್ಕಳ ತಂಡ ಜಿಲ್ಲಾ ಮಟ್ಟಕ್ಕೆ

ಸಿದ್ದಾಪುರ: ತಾಲೂಕಿನ ಕಟ್ಟೆಕೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಣ್ಣುಮಕ್ಕಳ ಕಬಡ್ಡಿ ತಂಡ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ.ಈ ಶಾಲೆಯು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಿಂದ ಹಿರಿಯ ಪ್ರಾಥಮಿಕ ಶಾಲೆಯಾಗಿ ಉನ್ನತೀಕರಣಗೊಂಡ ನಂತರ ಪ್ರಥಮ ಬಾರಿಗೆ ಕ್ರೀಡಾಕೂಟದಲ್ಲಿ ಪಾಲ್ಗೊಂಡು…

Read More

ಅಂಬುಕೋಣ ಶಾಲೆಗೆ ರಜತ ಸಂಭ್ರಮ: ಪ್ರವೇಶ ದ್ವಾರ, ಆವರಣ ಗೋಡೆ ಉದ್ಘಾಟನೆ

ಅಂಕೋಲಾ: ತಾಲೂಕಿನ ಅಂಬುಕೋಣದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯು 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಗ್ರಾಮ ಪಂಚಾಯತ ಸದಸ್ಯರಾದ ನಾಗವೇಣಿ, ಕೇಶವ ಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಯಮಿ ನಾಗರಾಜ ನಾಯಕ…

Read More

OTP ಪಡೆದು ಹಣ ದೋಚಿದ ಖದೀಮರು: ಪೋಲೀಸರ ಶೀಘ್ರ ತನಿಖೆಯಿಂದ ಹಣ ಮರು ಜಮಾ

ಸಿದ್ದಾಪುರ: ಅಪರಿಚಿತ ವ್ಯಕ್ತಿಗಳು ಸಿದ್ಧಾಪುರದ ಗಜಾನನ ಎಂಬುವವರ ಬಳಿ ಜು. 21 ರಂದು One Time Password (OTP) ಪಡೆದು ರೂ. 1,79,929/ ಹಣವನ್ನು ಬ್ಯಾಂಕ್ ಖಾತೆಯಿಂದ ದೋಚಿದ ಬಗ್ಗೆ ಸೈಬರ್ Portal ದೂರು ದಾಖಲಾಗಿತ್ತು. ದೂರು ದಾಖಲಾದ…

Read More

ಶಿಕ್ಷಕ ದಿನಾಚರಣೆ: ಸಮವಸ್ತ್ರ ಧರಿಸಿ ಸಂಭ್ರಮಿಸಿದ ಯುವ ಶಿಕ್ಷಕರು

ಯಲ್ಲಾಪುರ:ಪಟ್ಟಣದ ವೇದವ್ಯಾಸ ಸಭಾಭವನದಲ್ಲಿ ನಡೆದ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಯುವ ಶಿಕ್ಷಕರು ಸಮವಸ್ತ್ರ ಧರಿಸಿ ಗಮನ ಸೆಳೆದರು. ಗುಲಾಬಿ ಜುಬ್ಬಾ, ಬಿಳಿ ಪ್ಯಾಂಟ್ ಧರಿಸಿ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡು ಸಂಭ್ರಮಿಸಿದ್ದು ವಿಶೇಷವಾಗಿತ್ತು. ನಿತ್ಯವೂ ಮಕ್ಕಳನ್ನು ಸಮವಸ್ತ್ರದಲ್ಲಿ ನೋಡಿ,…

Read More

ದ್ವಾಪರ ಯುಗ ಸೃಷ್ಟಿಸಿದ ಯಶೋದಾ ಕೃಷ್ಣ ಸ್ಪರ್ಧೆ

ಕುಮಟಾ: ಇಲ್ಲಿಯ ರೋಟರಿ ಏನ್ಸ್ ಕ್ಲಬ್‌ನವರು ರೋಟರಿ ಕ್ಲಬ್ ಸಹಯೋಗದಲ್ಲಿ ನಡೆಸಿದ ತಾಲೂಕಿನಲ್ಲಿಯೇ ಪ್ರಥಮವೆಂಬ ಯಶೋದಾ ಕೃಷ್ಣ ಸ್ಪರ್ಧಾ ಕಾರ್ಯಕ್ರಮ ನೆರೆದ ನೂರಾರು ಪ್ರೇಕ್ಷಕರ ಮನಸೂರೆಗೊಂಡಿತು. ವೈಷ್ಣವಿ ಮತ್ತು ಗಾಯತ್ರಿ ಶೇಟ್ ಪ್ರಥಮ ಸ್ಥಾನ, ಅತ್ರೇಯ ಮತ್ತು ದೀಪಾ…

Read More

ಮಾರ್ಚ್’ನಲ್ಲಿ ಪಂಚರತ್ನ ರಥಯಾತ್ರೆ: ಜೆಡಿಎಸ್’ನಿಂದ ಆನಂದ್ ಅಸ್ನೋಟಿಕರ್ ಕಣಕ್ಕಿಳಿಯಲು ಚಿಂತನೆ

ಕಾರವಾರ: ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಕಾರವಾರ ಅಂಕೋಲಾ ಕ್ಷೇತ್ರದಿಂದ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಜೆಡಿಎಸ್ ಪಕ್ಷದಿಂದಲೇ ಕಣಕ್ಕೆ ಇಳಿಯಲು ಚಿಂತನೆ ನಡೆಸಿದ್ದು ಮಾರ್ಚ್ ಮೊದಲ ವಾರದಲ್ಲಿ ಕಾರವಾರ ಅಂಕೋಲಾ ತಾಲೂಕಿನಲ್ಲಿ ಪಂಚರತ್ನ ರಥಯಾತ್ರೆ ಮಾಜಿ ಸಿಎಂ…

Read More

ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ದರ್ಶನ ಹೆಗಡೆಗೆ ಗೌರವ ಸನ್ಮಾನ

ಸಿದ್ದಾಪುರ: ತಾಲೂಕಿನ ವಾಜಗದ್ದೆ ಸಮೀಪದ ವಾಟೆಹಕ್ಲುವಿನ ದರ್ಶನ ಎಂ.ಹೆಗಡೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ಆಯ್ಕೆ ಆಗಿರುವುದರಿಂದ ಮೆಚ್ಚುಗೆ ವ್ಯಕ್ತಪಡಿಸಿ ಅವರನ್ನು ವಾಜಗದ್ದೆಯ ದುರ್ಗಾವಿನಾಯಕ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಊರವರು ಗೌರವಿಸಿದರು. ದೇವಸ್ಥಾನದ…

Read More

ತ್ವರಿತಗತಿಯಲ್ಲಿ ಮಿನಿ ವಿಧಾನಸೌಧ ಕಾಮಗಾರಿ ಮುಗಿಸುವಂತೆ ಸೂಚನೆ

ಕುಮಟಾ:ತಾಲೂಕಿನ ಹೃದಯ ಭಾಗದಲ್ಲಿ ನಿರ್ಮಾಣವಾಗುತ್ತಿರುವ ಮಿನಿ ವಿಧಾನಸೌದ  ಕಟ್ಟಡದ ಕಾಮಗಾರಿ ಕೆಲಸವನ್ನು ಶಾಸಕ ದಿನಕರ ಶೆಟ್ಟಿ  ವೀಕ್ಷಿಸಿ, ಗುತ್ತಿಗೆದಾರರಿಗೆ  ಸಲಹೆ ಸೂಚನೆ ನೀಡಿದರು. ತ್ವರಿತಗತಿಯಲ್ಲಿ ಕಟ್ಟಡದ ಕಾಮಗಾರಿ ಪೂರ್ಣಗೊಳಿಸಿ ಜನರ ಸೇವೆಗೆ  ನೀಡುವಂತೆ ಗುತ್ತಿಗೆದಾರರಿಗೆ ತಿಳಿಸಿದರು.  ಕುಮಟಾ ಮೂರುರು…

Read More

ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಬಂಧನಕ್ಕೆ ಆಗ್ರಹ

ಯಲ್ಲಾಪುರ: ತಾಲೂಕಿನ ಚಿಪಗೇರಿ ಗ್ರಾಮದ ಮಹಿಳೆ ಪ್ರೀತಿ ಸಿದ್ದಿ ಮತ್ತು ಮಹಾಬಲೇಶ್ವರ ಸಿದ್ದಿ ಮೇಲೆ ಮೂರು ಬಾರಿ ಹಲ್ಲೆ ಮಾಡಿ ದೌರ್ಜನ್ಯ ಎಸಗಿರುವ ಆರೋಪಿಗಳನ್ನು ಪೊಲೀಸರು ಬಂಧಿಸದೆ ಇರುವದನ್ನು ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಗುರುವಾರ ಪಟ್ಟಣದಲ್ಲಿ…

Read More
Back to top