Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಸೆ.24ಕ್ಕೆ ಮಾಸಿಕ ನೈರ್ಮಲ್ಯ ದಿನಾಚರಣೆ

ಕಾರವಾರ: ನಗರಸಭೆ ವತಿಯಿಂದ ಸೆ.24ರಂದು ಬಿಣಗಾ ಮೂಡಲಮಕ್ಕಿ ಕನ್ನಡ ಶಾಲೆ ಹತ್ತಿರ ಮಾಸಿಕ ನೈರ್ಮಲ್ಯ ದಿನಾಚರಣೆಯನ್ನು ಹಮ್ಮಿಕೊಂಡಿದ್ದು, ನಗರದ ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ಎನ್‌ಎಸ್‌ಎಸ್, ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಅಧಿಕಾರಿಗಳು ಹಾಗೂ ಸಾರ್ವಜನಿಕರು ಅದೇ ದಿನದಂದು ಬೆಳಿಗ್ಗೆ…

Read More

ಉಚಿತ ಹೊಲಿಗೆ ತರಬೇತಿ ಸಮಾರೋಪ: ಶಿಬಿರಾರ್ಥಿಗಳಿಗೆ ಹೊಲಿಗೆ ಯಂತ್ರ ವಿತರಣೆ

ದಾಂಡೇಲಿ: ನಗರದ ವೆಸ್ಟ್ ಕೋಸ್ಟ್ ಪೇಪರ್ ಮಿಲ್ ಇದರ ಸಿಎಸ್‌ಆರ್ ಯೋಜನೆ ಮತ್ತು ಕೆನರಾ ಬ್ಯಾಂಕ್ ದೇಶಪಾಂಡೆ ಆರ‍್ಸೆಟಿ ಸಂಸ್ಥೆಯ ವಿಸ್ತರಣಾ ಕೇಂದ್ರದ ವತಿಯಿಂದ ತಾಲೂಕಿನ ತಾಟಗೇರಾದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಹೋಲಿಗೆ ತರಬೇತಿಯ ಸಮಾರೋಪ ಸಮಾರಂಭ ನಡೆಯಿತು.ಕಾರ್ಯಕ್ರಮದಲ್ಲಿ ಮುಖ್ಯ…

Read More

ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘದ ಬೆಂಬಲ ಕೋರಿ ಕಾಗೇರಿ ಸಭೆ

ಶಿರಸಿ: ಕರ್ನಾಟಕ ವಿಧಾನಸಭಾ ಚುನಾವಣೆ ನಿಮಿತ್ತ ಶಿರಸಿ ಸಿದ್ದಾಪುರ ಬಿಜೆಪಿ ಅಭ್ಯರ್ಥಿಯಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘ (ರಿ) ಶಿರಸಿ ಘಟಕದ ಬೆಂಬಲ ಕೋರಿ ತಮ್ಮ ಕಚೇರಿಯಲ್ಲಿ ಸಭೆ ನೆಡೆಸಿದರು.ಈ…

Read More

ಅಧಿಕಾರಿಗಳು ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸಿ: ಅಂಧಾಳೇ ಭರತ ರಾಮಚಂದ್ರ

ಕಾರವಾರ: ಕರ್ನಾಟಕ ಸಾರ್ವತ್ರಿಕ ಚುನಾವಣೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಜಿಲ್ಲೆಯ ಎಲ್ಲ ಅಧಿಕಾರಿಗಳು ಕಟ್ಟು ನಿಟ್ಟಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಹಳಿಯಾಳ ಮತ್ತು ಕಾರವಾರ ವೆಚ್ಚ ವೀಕ್ಷಕ ಅಂಧಾಳೇ ಭರತ ರಾಮಚಂದ್ರ ಸೂಚಿಸಿದರು.ಇಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ…

Read More

ಏ.30ಕ್ಕೆ ಪ್ರಧಾನಿ ‘ಮನ್ ಕಿ ಬಾತ್’ 100ನೇ ಆವೃತ್ತಿ ಪೂರ್ಣ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ಏಪ್ರಿಲ್ 30ರಂದು ತನ್ನ 100ನೇ ಆವೃತ್ತಿಯನ್ನು ಪೂರ್ಣಗೊಳಿಸಲಿದೆ. ಅಕ್ಟೋಬರ್ 3, 2014 ರಂದು ವಿಜಯದಶಮಿಯ ಶುಭ ಸಂದರ್ಭದಲ್ಲಿ ಪ್ರಾರಂಭವಾದ ಕಾರ್ಯಕ್ರಮವು ಇಲ್ಲಿಯವರೆಗೆ ತನ್ನ 98 ಆವೃತ್ತಿಗಳನ್ನು…

Read More

ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಗಂಭೀರ

ಜೋಯಿಡಾ : ಶ್ರೀ ಕ್ಷೇತ್ರ ಉಳವಿ ದೇವಸ್ಥಾನಕ್ಕೆ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೋರ್ವರಿಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಜೊಯಿಡಾ ತಾಲ್ಲೂಕಿನ ಪ್ರಧಾನಿ – ಜನತಾ ಕಾಲೋನಿ ರಸ್ತೆಯಲ್ಲಿ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬೆಳಗಾವಿ…

Read More

ಮರ್ಲಮನೆ ಬಳಿ ಸಿಡಿ ಕುಸಿತ: ಸಂಚಾರಕ್ಕೆ ತೊಡಕಾಗುವ ಆತಂಕ

ಶಿರಸಿ: ತಾಲೂಕಿನ ನೆಗ್ಗು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರು ಮುಖ್ಯ ರಸ್ತೆ ಮರ್ಲಮನೆ ಬಸ್ ನಿಲ್ದಾಣದ ಹತ್ತಿರ ಸಿಡಿ ಕುಸಿದಿದೆ. ಕಳೆದ ಬೇಸಿಗೆಯಲ್ಲಿ ಈ ರಸ್ತೆ, ಸಿಡಿ ನಿರ್ಮಾಣ ಮಾಡಲಾಗಿದ್ದು,ಈಗಾಗಲೇ ರಸ್ತೆ ಪಕ್ಕ ಅನೇಕ ಕಡೆ ಮಣ್ಣು ಕುಸಿತವಾಗಿದೆ.…

Read More

ಸೈನಿಕರಿಗೆ ಶುಲ್ಕ ರಹಿತ ಕಸಾಪ ಸದಸ್ಯತ್ವ; ಮಹೇಶ ಜೋಶಿ

ಮೈಸೂರು: ದೇಶದ ಸೈನಿಕರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವವನ್ನು ಯಾವುದೇ ಶುಲ್ಕವಿಲ್ಲದೆ ನೀಡಲಾಗುತ್ತದೆ ಎಂದು ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ಭಾನುವಾರ `ಸಿಯಾಚಿನ್’ ಎಂಬ ಕೃತಿ ಬಿಡುಗಡೆ ಮಾಡಿ ಮಾತನಾಡಿದ ಅವರು,…

Read More

ಮೊಬೈಲ್, ಹೈನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯು 30 ದಿನಗಳ ಕಾಲ ಮೊಬೈಲ್ ಫೋನ್ ದುರಸ್ತಿ, 10 ದಿನಗಳ ಕಾಲ ಕುರಿ ಸಾಕಾಣಿಕೆ ಹಾಗೂ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ.ಆಸಕ್ತ 18ರಿಂದ 45…

Read More

ಜ.31ಕ್ಕೆ ಸಹಕಾರ ರತ್ನ ಪುರಸ್ಕೃತರುಗಳಿಗೆ ‘ಅಭಿನಂದನಾ ಸಮಾರಂಭ’

ಶಿರಸಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು ಉತ್ತರ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ನಿ, ಕುಮಟಾ, ಸಹಕಾರ ಇಲಾಖೆ ಹಾಗೂ ಕೃಷಿ ಕೃಷಿಕ ಹಾಗೂ ಕೃಷಿ ಮತ್ತು ಸಂಘಗಳ ಶ್ರೇಯೋಭಿವೃದ್ಧಿ ಟ್ರಸ್ಟ್‌, ಶಿರಸಿ (ಉ. ಕ.)…

Read More
Back to top