Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಪಾಕಿಸ್ತಾನದಲ್ಲಿ ಆರ್ಥಿಕ ಬಿಕ್ಕಟ್ಟು: 1ಲೀ. ಹಾಲಿನ ಬೆಲೆ 210 ರೂ.ಗೆ ಏರಿಕೆ

:ಪಾಕಿಸ್ತಾನದಲ್ಲಿ ಎದುರಾಗಿರುವ ಆರ್ಥಿಕ ಬಿಕ್ಕಟ್ಟಿನಿಂದಾಗಿ ಪದಾರ್ಥಗಳ ಬೆಲೆ ಏರಿಕೆಯು ಹೊಸ ದಾಖಲೆಯನ್ನು ಸೃಷ್ಟಿಸಿದೆ. ಇದರ ಪರಿಣಾಮವಾಗಿ ಸಾಮಾನ್ಯ ಜನರಿಗೆ ದೊಡ್ಡ ಪೆಟ್ಟು ಬಿದ್ದಿದೆ. ಇತ್ತೀಚೆಗೆ ಹಾಲಿನ ಬೆಲೆಯು ಪ್ರತಿ ಲೀಟರ್‌ಗೆ 200ರೂ ಆಗಿತ್ತು, ಆದರೆ ಈಗ ಒಂದು ಲೀಟರ್…

Read More

ಜೆಟ್ ಇಂಜಿನ್‌ಗಳನ್ನು ತಯಾರಿಸಲು ಯುಎಸ್‌-ಭಾರತ ಒಪ್ಪಂದ

ನವದೆಹಲಿ: ಭಾರತದಲ್ಲಿ ಜೆಟ್ ಇಂಜಿನ್‌ಗಳನ್ನು ತಯಾರಿಸಲು ಯುಎಸ್‌ನೊಂದಿಗೆ ಜನರಲ್ ಎಲೆಕ್ಟ್ರಿಕ್ (ಜಿಇ) ಎಂಜಿನ್ ಒಪ್ಪಂದವು ರಕ್ಷಣಾ ವಲಯದಲ್ಲಿ ‘ಮೇಕ್ ಇನ್ ಇಂಡಿಯಾ’ ಕಾರ್ಯಕ್ರಮವನ್ನು ಇನ್ನಷ್ಟು ಬಲಪಡಿಸುವ ನಿರೀಕ್ಷೆಯಿದೆ. ಈ ಒಪ್ಪಂದವು ನಿರ್ಣಾಯಕ ತಂತ್ರಜ್ಞಾನಗಳ ಕುರಿತ ಹಲವು ಯೋಜನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ…

Read More

ಫೆ.18 ರಿಂದ ಶ್ರೀಸ್ವರ್ಣವಲ್ಲೀಯಲ್ಲಿ ಶಿಷ್ಯ ಸ್ವೀಕಾರ ಮಹೋತ್ಸವ

ಶಿರಸಿ: 1300 ವರ್ಷಗಳ ಇತಿಹಾಸ ಇರುವ ತಾಲೂಕಿನ ಸೋಂದಾ ಶ್ರೀಸ್ವರ್ಣವಲ್ಲೀ ಮಠದ ಶಿಷ್ಯ ಸ್ವೀಕಾರ ಕಾರ್ಯಕ್ರಮವು ಫೆ.18 ರಿಂದ 22 ರವರೆಗೆ ಶ್ರೀಮಠದಲ್ಲಿ ಹಮ್ಮಿಕೊಳ್ಳಲಾಗಿದ್ದು, ಧಾರ್ಮಿಕ ಹಾಗೂ ಸಭಾ ಕಾರ್ಯಕ್ರಮಗಳೊಂದಿಗೆ ಶಿಷ್ಯ ಸ್ವೀಕಾರ ಸಮಾರಂಭ ಜರುಗಲಿದೆ. ಈ ಕುರಿತು…

Read More

ಕ್ರೀಡಾಕೂಟ: ಸೋನಾರಕೇರಿ ಹೈಸ್ಕೂಲ್ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಭಟ್ಕಳ: ಇತ್ತೀಚೆಗೆ ಐಎಯುಎಎಚ್‌ಎಸ್ ಹಾಗೂ ದಿ ನ್ಯೂ ಇಂಗ್ಲೀಷ್ ಸ್ಕೂಲ್‌ನ ಆಟದ ಮೈದಾನದಲ್ಲಿ ನಡೆದ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಸೋನಾರಕೇರಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ. ಶಾಲೆಯ ಬಾಲಕಿಯರ ಹಾಗೂ ಬಾಲಕರ ಖೋ- ಖೋ…

Read More

ದಾಂಡೇಲಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನಕ್ಕೆ ಚಾಲನೆ

ದಾಂಡೇಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಗ್ರಾಮೀಣ ಹಾಗೂ ನಗರ ಪ್ರದೇಶದ ಜನರಿಗೂ ತಲುಪಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನಕ್ಕೆ ನಗರಸಭೆಯ ಆವರಣದಲ್ಲಿ ಶುಕ್ರವಾರ ಚಾಲನೆಯನ್ನು ನೀಡಲಾಯಿತು.…

Read More

ಗರಿ-ಗರಿಯಾದ ಖಾರದ ಅವಲಕ್ಕಿ ಮಾಡಿ ಸವಿದು ನೋಡಿ

ಅಡುಗೆ ಮನೆ: ಬೇಕಾಗುವ ಸಾಮಾಗ್ರಿಗಳು: ಗಟ್ಟಿ ಅವಲಕ್ಕಿ-3ಕಪ್, 1 ಕಪ್- ಕಡಲೇಬೀಜ, 1-ಕಪ್ -ಹುರಿಕಡಲೆ, ಬೆಳ್ಳುಳ್ಳಿ-15 ಎಸಳು ಸ್ವಲ್ಪ ಜಜ್ಜಿಕೊಂಡಿದ್ದು, 15-ಬ್ಯಾಡಗಿ ಮೆಣಸು, ಕಪ್ -ಒಣಕೊಬ್ಬರಿ ಚಿಕ್ಕದಾಗಿ ಕತ್ತರಿಸಿಕೊಂಡಿರಬೇಕು, 2 ಚಮಚ-ಅಚ್ಚ ಖಾರದ ಪುಡಿ,1 ಟಿ ಸ್ಪೂನ್ ಅರಿಶಿನ,…

Read More

ಅಜಿತ ಮನೋಚೇತನ ರಜತ ಮಹೋತ್ಸವ; ಮರಾಠಿಕೊಪ್ಪದಲ್ಲಿ ಜಾಗೃತಿ ಜಾಥಾ

ಶಿರಸಿ: ಮಾ.02ರಂದು ನಡೆಯಲಿರುವ ಅಜಿತ ಮನೋಚೇತನಾ ರಜತ ಮಹೋತ್ಸವದ ಅಂಗವಾಗಿ ಮರಾಠಿಕೊಪ್ಪದಲ್ಲಿ ವಿಕಾಸ ವಿಶೇಷ ವಿದ್ಯಾರ್ಥಿಗಳು, ಶಿಕ್ಷಕರು ಜಾಗೃತಿ ಜಾಥಾ ನಡಸಿದರು.ಕಾರ್ಯಕರ್ತರು ಮನೆಮನೆಗೆ ರಜತ ಉತ್ಸವದ ಆಹ್ವಾನ ನೀಡಿದರು. ನಂತರ ಅಮರ ಜವಾನ್ ಆಜಾದ್ ಪಾರ್ಕ್ನಲ್ಲಿ ವಿಶೇಷ ವಿದ್ಯಾರ್ಥಿಗಳು…

Read More

ಕೊಂಕಣಿ ಖಾರ್ವಿ ಸಮಾಜದ ವಿದ್ಯಾನಿಧಿ ಯೋಜನೆಗೆ ಚಾಲನೆ

ಹೊನ್ನಾವರ: ಮಂಕಿ ದೇವರಗದ್ದೆ ಕೊಂಕಣಿ ಖಾರ್ವಿ ಸಮಾಜದ ಸಾಂಸ್ಕೃತಿಕ ಹಾಗೂ ಕ್ರೀಡಾ ಸಮಿತಿ ಆಯೋಜಿಸಿದ್ದ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಉದ್ಯಮಿ ದೀಪಕ ನಾಯ್ಕ ಉದ್ಘಾಟಿಸಿದರು.ಕಾರ್ಯಕ್ರಮ ಉದ್ಘಾಟಿಸಿದ ಅವರು, ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಆರಂಭಿಸಿದ ವಿದ್ಯಾನಿಧಿ…

Read More

ಉಗ್ರರ ವಿರುದ್ಧ ಕ್ರಮಕ್ಕೂ ರಾಜಕೀಯ: ವಿಶ್ವಸಂಸ್ಥೆಯಲ್ಲಿ ಚೀನಾಕ್ಕೆ ಪರೋಕ್ಷವಾಗಿ ಚಾಟಿ ಬೀಸಿದ ಭಾರತ

ನವದೆಹಲಿ: ವಿಶ್ವದ ಅತ್ಯಂತ ಭಯಾನಕ ಭಯೋತ್ಪಾದಕರ ವಿರುದ್ಧ ಕ್ರಮವಹಿಸುವ ಸಂದರ್ದಲ್ಲಿಯೂ ರಾಜಕೀಯದ ಮೂಲಕ ಅವರಿಗೆ ರಕ್ಷಣೆ ನೀಡಲಾಗುತ್ತಿದೆ ಎಂಬುದು ವಿಷಾದನೀಯ ಎಂದು ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಭಾರತವು ಹೇಳಿದೆ. ಆ ಮೂಲಕ ಪಾಕಿಸ್ತಾನ ಮೂಲದ ಉಗ್ರರನ್ನು…

Read More

ಆಕಸ್ಮಿಕ ಅಗ್ನಿ ಅವಘಡ; ಕಬ್ಬಿನ ಬೆಳೆ ನಾಶ

ದಾಂಡೇಲಿ: ತಾಲ್ಲೂಕಿನ ಆಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕೇರವಾಡದಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ರೈತರ ಕಬ್ಬಿನ ಬೆಳೆ ನಾಶವಾದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.ಕೇರವಾಡದ ಅಶೋಕ್ ಮಿರಾಶಿ ಮತ್ತು ಪರಶುರಾಮ ಅರ್ಜುನ್ ಕದಂ ಅವರಿಗೆ ಸೇರಿದ…

Read More
Back to top