Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ವೈಜ್ಞಾನಿಕ ಮನೋಭಾವ ಬೆಳೆಸಲು ವಿಜ್ಞಾನ ವಸ್ತು ಪ್ರದರ್ಶನ

ಸಿದ್ದಾಪುರ:  ತಾಲೂಕಿನ ಶಿಕ್ಷಣ ಪ್ರಸಾರಕ ಸಮಿತಿಯ ಚೇತನಾ ಪದವಿಪೂರ್ವ ಕಾಲೇಜಿನಲ್ಲಿ ಡಿ.23, ಶುಕ್ರವಾರದಂದು ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ನಡೆಯಿತು. ಸಿದ್ದಾಪುರ ತಾಲೂಕಿನ ಎಲ್ಲಾ ಪ್ರೌಢಶಾಲಾ ವಿದ್ಯಾರ್ಥಿಗಳು ಅನೇಕ ಮಾದರಿಯನ್ನು ಪ್ರದರ್ಶಿಸಿದರು.ಕಾರ್ಯಕ್ರಮವನ್ನು ಡಾ. ಶಶಿಭೂಷಣ ಹೆಗಡೆ…

Read More

ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಕಾರವಾರ: ಡೆಹರಾಡೊನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ 8ನೇ ತರಗತಿಗೆ ಪ್ರವೇಶ ಪಡೆಯಲು ಕರ್ನಾಟಕ ಮೂಲದ ಬಾಲಕ ಮತ್ತು ಬಾಲಕೀಯರಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಜುಲೈ 2024ನೇ ಸಾಲಿನ ಪ್ರವೇಶಾತಿಗೆ…

Read More

ಯಲ್ಲಾಪುರದಲ್ಲಿ ಡಾ. ವಿಜಯ ಸಂಕೇಶ್ವರ ಮೀಡಿಯಾ ಸ್ಕೂಲ್ ಶೀಘ್ರ ಕಾರ್ಯಾರಂಭ

ಯಲ್ಲಾಪುರ: ಕನ್ನಡ ಪತ್ರಿಕಾರಂಗದಲ್ಲಿ ಹೊಸ ಸಾಹಸಗಳನ್ನು ಮೆರೆದ ಪ್ರಸಿದ್ಧ ಉದ್ಯಮಿ, ವಿ.ಆರ್.ಎಲ್. ಸಮೂಹ ಸಂಸ್ಥೆಗಳ ಚೇರ್ಮನ್ ಡಾ‌. ವಿಜಯ‌ ಸಂಕೇಶ್ವರ ಹೆಸರಿನಲ್ಲಿ, ಯಲ್ಲಾಪುರದ ವಿಶ್ವದರ್ಶನ ಎಜುಕೇಶನ್ ಸೊಸೈಟಿಯಲ್ಲಿ ಮೀಡಿಯಾ ಸ್ಕೂಲ್ ಸ್ಥಾಪನೆಯಾಗಿದ್ದು, ಶೀಘ್ರದಲ್ಲಿ ಕಾರ್ಯ ಆರಂಭಿಸಲಿದೆ. ಭವಿಷ್ಯದ ಪತ್ರಕರ್ತರನ್ನು…

Read More

ಯುಕೆ: ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ ಹಿಂದೂ ವಿದ್ಯಾರ್ಥಿಗಳು

ಲಂಡನ್‌: ಯುಕೆಯಲ್ಲಿನ ಕೆಲವೊಂದು ಕಡೆ ಹಿಂದೂ ವಿದ್ಯಾರ್ಥಿಗಳಿಗೆ ಮುಸ್ಲಿಂ ವಿದ್ಯಾರ್ಥಿಗಳು ಕಿರುಕುಳ ನೀಡುತ್ತಿದ್ದು, ಮತಾಂತರವಾಗುವಂತೆ ಪೀಡಿಸುತ್ತಿದ್ದಾರೆ ಎಂಬ ಆಘಾತಕಾರಿ ವಿಷಯವನ್ನು ಹೆನ್ರಿ ಜಾಕ್ಸನ್‌ ಸೊಸೈಟಿ ಎಂಬ ಥಿಂಕ್‌ ಟ್ಯಾಂಕ್‌ನ ವರದಿ ಬಹಿರಂಗಪಡಿಸಿದೆ. ಇಸ್ರೇಲ್‌ನ ಕ್ರಮಗಳಿಗೆ ಯಹೂದಿಗಳನ್ನು ಹೊಣೆಗಾರರನ್ನಾಗಿ ಮಾಡಿದ…

Read More

ಕನಸು ಸಾಕಾರಗೊಳ್ಳಲು ಪ್ರಾಮಾಣಿಕ ಪ್ರಯತ್ನ ಅಗತ್ಯ: ಸುಧೀರ ಪರಾಶರ್

ಕಾರವಾರ: ನಗರದ ದಿವೇಕರ ಪದವಿ ಪೂರ್ವ ವಾಣಿಜ್ಯ ಮಹಾವಿದ್ಯಾಲಯದಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಅದ್ದೊರಿಯಾಗಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬಿಣಗಾ ಬಾಲಭವನ ಸ್ಕೂಲ್ ನ ಮುಖ್ಯೋಪಾಧ್ಯಾಪಕ ಸುಧೀರ ಪರಾಶರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಗುರಿ ಸಾಧನೆಯ ಕನಸು ಇರಬೇಕು,ಕನಸನ್ನು…

Read More

ಅಥ್ಲೆಟಿಕ್ಸ್:ಪ್ರಗತಿ ವಿದ್ಯಾಲಯದ ಸುಪ್ರಿಯಾ ಗೌಡ ರಾಷ್ಟ್ರ ಮಟ್ಟಕ್ಕೆ

ಕುಮಟಾ: ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ 14 ವರ್ಷದೊಳಗಿನ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಇಲ್ಲಿನ ಸುಪ್ರಿಯಾ ಗೌಡ ಗೆಲುವು ದಾಖಲಿಸುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.ಮೈಸೂರಿನ ಚಾಮುಂಡೇಶ್ವರಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ 14…

Read More

ಸರ್ಕಾರಿ ಪರಿವೀಕ್ಷಣಾ ಮಂದಿರದಲ್ಲಿ‌ ರಾಜಕೀಯ ಸಭೆ: ಮೌನವಹಿಸಿದ ಅಧಿಕಾರಿಗಳು

ಜೊಯಿಡಾ: ಸರ್ಕಾರಿ ಪರಿವೀಕ್ಷಣಾ ಮಂದಿರದಲ್ಲಿ ರಾಜಕೀಯ ಸಭೆ ಸಮಾರಂಭಗಳು ಮಾಡಬಾರದು ಎನ್ನುವ ಆದೇಶವೇ ಇದೆ. ಆದರೆ ಜಿಲ್ಲೆಯಲ್ಲಿ ಈ ಆದೇಶಕ್ಕೆ ಬೆಲೆ ಇಲ್ಲದಂತಾಗಿದೆ. ರಾಜಕೀಯ ಸಭೆಗಳನ್ನು ಸರ್ಕಾರಿ ಪರಿವೀಕ್ಷಣಾ ಮಂದಿರಗಳಲ್ಲಿಯೇ ಮಾಡುವ ಮೂಲಕ ಆದೇಶವನ್ನು ಗಾಳಿಗೆ ತೂರಿದ್ದರೆ, ಇನ್ನೊಂದೆಡೆ…

Read More

ಸುವಿಚಾರ

ಯದಾ ಕಿಂಚಿಜ್ಞೋಹಂ ದ್ವಿಪ ಇವ ಮದಾಂಧಃ ಸಮಭವಮ್ತದಾ ಸರ್ವಜ್ಞೋಸ್ಮೀತ್ಯಭವದವಲಿಪ್ತಂ ಮಮ ಮನಃ |ಯದಾ ಕಿಂಚಿತ್ಕಿಂಚಿದ್ಬುಧಜನಸಕಾಶಾದವಗತಃತದಾ ಮೂರ್ಖೋಸ್ಮೀತಿ ಜ್ವರ ಇವ ಮದೋ ಮೇ ವ್ಯಪಗತಃ |ತಾನು ಅಲ್ಪಜ್ಞಾನಿಯಾಗಿದ್ದಕಾಲದಲ್ಲಿ ತನಗೇ ಎಲ್ಲ ತಿಳಿದಿದೆಯೆನ್ನುವ ಭ್ರಮೆಯಲ್ಲಿಆನೆಯಂತೆ ನನಗೊಂದು ಮದ ಇತ್ತು. ನನ್ನ ಮನಸಂತೂ…

Read More

KSRTC ಬಸ್ ನಲ್ಲಿ ಅಕ್ರಮವಾಗಿ ಗೋವಾ ಮದ್ಯ ಸಾಗಿಸುತ್ತಿದ್ದ ಇಬ್ಬರ ಬಂಧನ

ಕಾರವಾರ : ಅಬಕಾರಿ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಸಾಗರ-ಪಣಜಿ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಅಕ್ರಮವಾಗಿ ಗೋವಾ ಮದ್ಯ ಸಾಗಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು 1,27000 ಸಾವಿರ ಮೌಲ್ಯದ ದುಬಾರಿ ಬೆಲೆಯ ವಿವಿಧ ಬ್ರಾಂಡ್ ನ…

Read More

ಕ್ರೀಡಾಕೂಟ: ಆನಂದಾಶ್ರಮ ಪ್ರೌಢಶಾಲೆ ರಾಜ್ಯ ಮಟ್ಟಕ್ಕೆ

ಭಟ್ಕಳ: ಇಲ್ಲಿನ ಆನಂದಾಶ್ರಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ತೋರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ವಿದ್ಯಾರ್ಥಿಗಳಾದ ವಿಪುಲ್ ಪಡಿಯಾರ 200 ಮೀಟರ್ ಓಟದಲ್ಲಿ ಪ್ರಥಮ, ಶ್ರೇಯಾ ನಾಯ್ಕ, ಜಾವಲಿನ್ ಥ್ರೋ ಹಾಗೂ ಟ್ರಿಪಲ್ ಜಂಪ್‌ನಲ್ಲಿ ಪ್ರಥಮ,…

Read More
Back to top