Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಭೂ ಕುಸಿತ ಪ್ರದೇಶಕ್ಕೆ ಗಜಾನನ ಪೈ ಭೇಟಿ:ಪರಿಶೀಲನೆ

ಕುಮಟಾ: ತಾಲೂಕಿನ ಅಳಕೋಡ ಗ್ರಾಪಂ ವ್ಯಾಪ್ತಿಯ ಹೆಬೈಲ್‌ನ ಹೊರಮಸಗಿ ಸೇತುವೆ ಬಳಿ ಭೂ ಕುಸಿತ ಉಂಟಾದ ಸ್ಥಳಕ್ಕೆ ಭೇಟಿ ನೀಡಿದ ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಜಿ.ಪಂ ನಿಕಟಪೂರ್ವ ಸದಸ್ಯ ಗಜಾನನ ಪೈ ಅವರು ಪರಿಶೀಲನೆ ನಡೆಸಿದರು. ಕಳೆದ…

Read More

ಓಲಂಪಿಕ್ಸ್: ‘ಹಾಕಿ’ಯಲ್ಲಿ ಸಮಿಫೈನಲ್ ಗೆ ಭಾರತದ ವನಿತೆಯರು

ಟೋಕಿಯೋ: ಒಲಿಂಪಿಕ್ಸ್ ಇತಿಹಾಸದಲ್ಲಿ 41 ವರ್ಷಗಳ ಬಳಿಕ ಎಂಟರಘಟ್ಟಕ್ಕೇರಿರುವ ಭಾರತ ಮಹಿಳಾ ತಂಡ ಇಂದು ನಡೆದ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಮಣಿಸಿದೆ. ಭಾರತೀಯ ಮಹಿಳಾ ತಂಡವು ಆಸ್ಟ್ರೇಲಿಯಾವನ್ನು 1-0 ಅಂತರದಿಂದ ಸೋಲಿಸಿ ಇತಿಹಾಸದಲ್ಲಿ ಮೊದಲ ಬಾರಿಗೆ ಸೆಮಿಫೈನಲ್…

Read More

ಆಂಧ್ರದ ಶ್ರೀಹರಿಕೋಟದಲ್ಲಿ ಶಿರಸಿಯ ‘ಆಗಸ್ 360’ ತಂಡ

ಶಿರಸಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ವಿದ್ಯಾರ್ಥಿಗಳೇ ಸಿದ್ಧಪಡಿಸಿದ್ದ ಭೂ ನಿಗಾವಣೆ ಉಪಗ್ರಹ(ಇಓಎಸ್-02) ವನ್ನು ಶ್ರೀಹರಿಕೋಟಾದ ಧವನ್ ಬಾಹ್ಯಾಕಾಶ ಸಂಸ್ಥೆಯಿಂದ ಸಣ್ಣ ಉಪಗ್ರಹ ವಾಹಕ ವಾಹನ(ಎಸ್.ಎಸ್ ಎಲ್‌ವಿ-ಡಿ1)ದಲ್ಲಿ ಕಕ್ಷೆಗೆ ಸೇರಿಸುವ ಕಾರ್ಯಕ್ರಮ ವೀಕ್ಷಿಸಲು ಶಿರಸಿಯ ‘ಆಗಸ್ 360’ ತಂಡವು…

Read More

ಸಮಾನ ಹಕ್ಕು,ಅವಕಾಶ ಕಲ್ಪಿಸಿದ್ದು ಪ್ರವಾದಿ ಮಹಮ್ಮದ್: ಕುಂಞ

ಭಟ್ಕಳ: ಈ ಜಗತ್ತಿನಲ್ಲಿ ಸಮಾನತೆಯ ಸಮಾಜವನ್ನು ಕಟ್ಟಿ ಬೆಳೆಸಿದ ಕೀರ್ತಿ ಪ್ರವಾದಿ ಮುಹಮ್ಮದ್ (ಸ) ರಿಗೆ ಸಲ್ಲುತ್ತದೆ. ಎಲ್ಲರಿಗೂ ಸಮಾನ ಹಕ್ಕುಗಳು, ಸಮಾನ ಅವಕಾಶಗಳನ್ನು ಪ್ರವಾದಿ ಮಹಮ್ಮದ್ ದೊರಕಿಸಿಕೊಟ್ಟಿದ್ದಾರೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್…

Read More

ಬಿ.ಜಿ.ಹೆಗಡೆ ಎಲ್ಲ ಕ್ಷೇತ್ರಗಳಲ್ಲೂ ಛಾಪು ಮೂಡಿಸಿದ್ದರು: ಶಾಂತಾರಾಮ ಸಿದ್ದಿ

ಯಲ್ಲಾಪುರ: ಆಡು ಮುಟ್ಟದ ಸೊಪ್ಪಿಲ್ಲ ಎನ್ನುವ ರೀತಿಯಲ್ಲಿ ದಿವಂಗತ ಬಿ.ಜಿ.ಹೆಗಡೆ ಗೇರಾಳ ಅವರು ಹಲವಾರು ಕ್ಷೇತ್ರದಲ್ಲಿ ತಮ್ಮ ಚಾಪನ್ನು ಮೂಡಿಸಿದ್ದರು. ಸಮಾಜದ ಎಲ್ಲ ಕ್ಷೇತ್ರಗಳಲ್ಲಿಯೂ ತನ್ನನ್ನು ಪ್ರಾಮಾಣಿಕವಾಗಿ ತೊಡಗಿಸಿಕೊಂಡು ನಿಸ್ವಾರ್ಥ ಮನಸ್ಸಿನಿಂದ ಕೆಲಸ ಮಾಡಿದ ತೀರಾ ಅಪರೂಪದ ವ್ಯಕ್ತಿಯಾಗಿದ್ದರು…

Read More

ಅಪರೂಪದ ಬಿಳಿ ಹೆಬ್ಬಾವು ಮರಳಿ ಕಾಡಿಗೆ

ಕುಮಟಾ:  ತಾಲೂಕಿನ ಮಿರ್ಜಾನ ಗ್ರಾಮದಲ್ಲಿ ಸುಬ್ರಹ್ಮಣ್ಯ ನಾಯ್ಕ ಅವರ ಮನೆಯಲ್ಲಿ ಬಿಳಿ ಹೆಬ್ಬಾವು ಸಿಕ್ಕಿದೆ.ಈ ಅಪರೂಪದ ಬಿಳಿ ಹೆಬ್ಬಾವು ಕಂಡು ಜನರಿಗೆ ಗಾಬರಿ ಹಾಗೂ ಅಚ್ಚರಿ ಎರಡೂ ಆಗಿದೆ. ಬಳಿಕ ಉರಗ ತಜ್ಞ ಪವನ್ ನಾಯ್ಕ‌ ಅವರಿಗೆ ಮಾಹಿತಿ…

Read More

ಭಗವತ್ಕಾರುಣ್ಯವೇ ಜಗತ್ತಿಗೆ ಆಧಾರ: ರಾಘವೇಶ್ವರ ಶ್ರೀ

ಗೋಕರ್ಣ: ದೇವರು, ಗುರು, ತಂದೆ- ತಾಯಿಯ ಕಾರುಣ್ಯ ನಮ್ಮ ಜೀವನಕ್ಕೆ ಆಧಾರ. ಭಗವತ್ಕಾರುಣ್ಯವೇ ಜಗತ್ತಿಗೆ ಆಧಾರ ಎಂದು ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಗುರುವಾರ ಆಶೀರ್ವಚನ…

Read More

ಹೆದ್ದಾರಿ ತಡೆಗೆ ಮುಂದಾದ ಪಿಎಫ್‌ಐ ಕಾರ್ಯಕರ್ತರು: ಪೊಲೀಸರಿಂದ ಎಚ್ಚರಿಕೆ

ಭಟ್ಕಳ: ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಪೊಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮುಖಂಡರನ್ನು ಬಂಧಿಸಿರುವುದನ್ನು ಖಂಡಿಸಿ ಇಲ್ಲಿನ ಪಿಎಫ್‌ಐ ಕಾರ್ಯಕರ್ತರು ಪ್ರವಾಸಿ ಮಂದಿರದ ಎದುರು ಪ್ರತಿಭಟನೆ ನಡೆಸಿದರು. ದೇಶದಾದ್ಯಂತ 10 ರಾಜ್ಯಗಳಲ್ಲಿ ಪಿಎಫ್‌ಐ ಮತ್ತು ಎಸ್‌ಡಿಪಿಐ ಮುಖಂಡರನ್ನು…

Read More

ಅಹಮದಾಬಾದ್ IIMನಲ್ಲಿ ಡಿ.13 ರಿಂದ ಭಗವದ್ಗೀತೆ ಕೋರ್ಸ್ ಪ್ರಾರಂಭಕ್ಕೆ ಸಿದ್ಧತೆ

ನವದೆಹಲಿ: ಅಹಮದಾಬಾದಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (IIM) ಕಾರ್ಪೊರೇಟ್ ವೃತ್ತಿಪರರಿಗೆ ಮ್ಯಾನೇಜ್ಮೆಂಟ್ ಪಾಠಗಳನ್ನು ಕಲಿಸಲು ಭಗವದ್ಗೀತೆಯ ಕೋರ್ಸ್ ಅನ್ನು ಪ್ರಾರಂಭಿಸಲು ಸಿದ್ಧವಾಗಿದೆ. ಡಿಸೆಂಬರ್ 13 ರಿಂದ ಪ್ರಾರಂಭವಾಗುವ ಈ ಕೋರ್ಸ್, ಭಗವದ್ಗೀತೆಯಿಂದ `ಸಮಕಾಲೀನ ನಿರ್ವಹಣೆಯ ಪರಿಕಲ್ಪನೆಗಳು, ಸಂಘರ್ಷಗಳು,…

Read More

ಅ.12ಕ್ಕೆ‌‌ ಮುಂಡಿಗೇಸರದಲ್ಲಿ ‘ಕುದಿವ ಕೆಂಡದ ಕಣ್ಣು’

ಶಿರಸಿ: ಅಂಬೆಯೊಳಗಣ ಕುದಿವ ಕೆಂಡದ‌ ಕಣ್ಣು ಎಂಬ ವಿಶಿಷ್ಟ, ವಿಶೇಷ ರಂಗ ಪ್ರಯೋಗ ತಾಲೂಕಿನ ಮುಂಡಿಗೇಸರ ದೇವಸ್ಥಾನದಲ್ಲಿ ಅ.12ರ ಸಂಜೆ 5 ರಿಂದ ನಡೆಯಲಿದೆ. ವಿಶ್ವಶಾಂತಿ ಸೇವಾ ಟ್ರಸ್ಟ್  ಕರ್ನಾಟಕವು ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ…

Read More
Back to top