Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಅಭಿವೃದ್ಧಿ ವಿಷಯದಲ್ಲಿ ಸ್ಪರ್ಧೆ, ಸಂಘರ್ಷ ಇರಬಾರದು: ರಾಘವೇಶ್ವರ ಶ್ರೀ

ಸಿದ್ದಾಪುರ: ಉತ್ಸವ ಸಂಘಟಿಸಿದಂತೆ ಊರನ್ನು ಕಟ್ಟಿ ಬೆಳೆಸುವ ಕಾರ್ಯ ಮಾಡಬೇಕು. ಊರಿನ ಅಭಿವೃದ್ಧಿ ವಿಷಯ ಬಂದಾಗ ಸ್ಪರ್ಧೆ, ಸಂಘರ್ಷ ಇರಬಾರದು ಎಂದು ರಾಮಚಂದ್ರಾಪುರದ ರಾಘವೇಶ್ವರ ಭಾರತೀ ಮಹಾಸ್ವಾ ಮಿಗಳು ಹೇಳಿದರು.ಅವರು ಮೂರುದಿನಗಳ ಕಾಲ ಜರುಗಿದ ಸಿದ್ದಾಪುರ ಉತ್ಸವದ ಕೊನೆಯ…

Read More

ಗಣರಾಜ್ಯೋತ್ಸವ: ಚೆಂಡಿಯಾದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಕಾರವಾರ: ಗಣರಾಜ್ಯೋತ್ಸವ ಅಂಗವಾಗಿ ತಾಲ್ಲೂಕಿನ ಚೆಂಡಿಯಾದಲ್ಲಿ ಶ್ರೀ ನವಚಂಡಿಕಾ ಕ್ರೀಡಾ, ಸಾಂಸ್ಕೃತಿಕ ಹಾಗೂ ಕಲಾ ಸಂಘ ಚೆಂಡಿಯಾದ ವತಿಯಿಂದ ಜನವರಿ 26 ರಂದು ಒಂದು ದಿನದ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾವಳಿ ಏರ್ಪಡಿಸಲಾಗಿದೆ. ಚೆಂಡಿಯಾದ ನಿರಾಕಾರವಾಡದಲ್ಲಿ ನಡೆಯಲಿರುವ ಈ ಪಂದ್ಯಾವಳಿಯು…

Read More

ಈಡಿಗ ಸಂಘ ಒಗ್ಗಟ್ಟಾದರೆ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯ: ರವೀಂದ್ರ ನಾಯ್ಕ

ಗೋಕರ್ಣ : ಉತ್ತರ ಕನ್ನಡ ಜಿಲ್ಲೆಯಲ್ಲಿ ಬಹುಸಂಖ್ಯಾತರಾಗಿರುವ ನಾಮಧಾರಿಗಳು ಒಗ್ಗಟ್ಟಾದರೆ ಶಾಸಕ ಹಾಗೂ ಸಂಸದ ಸ್ಥಾನವನ್ನು ಕೂಡ ಸುಲಭವಾಗಿ ಪಡೆದುಕೊಳ್ಳಬಹುದು. ಇದರ ಜತೆಗೆ ಸ್ಥಳೀಯ ಸಂಸ್ಥೆಗಳಲ್ಲಿ ಸಾಕಷ್ಟು ಸ್ಥಾನಗಳನ್ನು ಪಡೆದುಕೊಳ್ಳಬಹುದು. ಆದರೆ ನಮ್ಮಲ್ಲಿನ ಒಗ್ಗಟ್ಟಿನ ಕೊರತೆಯಿಂದಾಗಿ ಅನ್ಯರು ಇದರ…

Read More

ಸುಮನ್ ಪೆನ್ನೇಕರ ವರ್ಗಾವಣೆಗೆ ಸಂಚು: ಕರವೇ ಜಿಲ್ಲಾಧ್ಯಕ್ಷ ಆಕ್ರೋಶ

ಕಾರವಾರ: ತಮ್ಮ ಕೆಲಸಗಳಿಗೆ ಅಡ್ಡಿಯಾಗುತ್ತಿದ್ದಾರೆ ಎಂದು ಜಿಲ್ಲೆಯ ಶಾಸಕರು ಹಾಗೂ ಸಚಿವರು ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪೆನ್ನೇಕರ ಅವರ ವರ್ಗಾವಣೆಗೆ ಸಂಚು ಮಾಡಿದ್ದಾರೆ. ಅನೇಕ ವರ್ಷಗಳಿಂದ ರಾಜಕೀಯ ಕುಮ್ಮಕ್ಕಿನಿಂದ ಜಿಲ್ಲೆಯಲ್ಲಿಯೇ ಅನೇಕ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ. ಬಿಜೆಪಿ ಸರಕಾರ…

Read More

ಮಾ.4ರಿಂದ ಎಕ್ಯೂಪ್ರೆಶರ್, ಸುಜೋಕ್ ತೆರೆಪಿ ಚಿಕಿತ್ಸಾ ಶಿಬಿರ

ಸಿದ್ದಾಪುರ: ಲಯನ್ಸ್ ಬಾಲಭವನದಲ್ಲಿ ಮಾ.4ರಿಂದ 10ರವರೆಗೆ ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ, ಸಂಜೆ 4ರಿಂದ 7ರವರೆಗೆ ಎಕ್ಯೂಪ್ರೆಶರ್ ಚಿಕಿತ್ಸಾ ಪದ್ಧತಿಯ ಆರೋಗ್ಯ ಶಿಬಿರ ನಡೆಯಲಿದೆ.ದೇಹದ ಅಂಗೈ, ಅಂಗಾಲುಗಳಲ್ಲಿನ ಎಕ್ಯೂಪ್ರೆಶರ್ ಬಿಂದುಗಳನ್ನು ಗುರುತಿಸಿ ದೇಹದ ಯಾವುದೇ ಭಾಗದ ನೋವುಗಳಿಗೆ ಸೂಕ್ತ…

Read More

ಸಿದ್ದರಾಮಯ್ಯ ಜನ್ಮದಿನದ ಅಮೃತ ಮಹೋತ್ಸವ:ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಲು ಕರೆ

ಶಿರಸಿ: ಬನವಾಸಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಸದಸ್ಯರು ಹಾಗೂ ಯಲ್ಲಾಪುರ ವಿಧಾನ ಸಭಾ ಕ್ಷೇತ್ರದ ಉಸ್ತುವಾರಿಯಾದ ಸನ್ಮಾನ್ಯ ಪ್ರಶಾಂತ ದೇಶಪಾಂಡೆಯವರು ಸಭೆಯಲ್ಲಿ ಭಾಗವಹಿಸಿ, ಅಗಸ್ಟ್ 03 ದಾವಣಗೆರೆಯಲ್ಲಿ  ನಡೆಯುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ 75 ನೇ ಜನ್ಮದಿನದ…

Read More

ಸಮಸ್ಯೆಗಳ ಆಗರ ಎಆರ್‌ಟಿಒ ಕಚೇರಿ; ಸರ್ಕಾರಕ್ಕೆ ದೂರು

ಹೊನ್ನಾವರ: ಸರಕಾರಕ್ಕೆ ದೊಡ್ಡ ಮೊತ್ತದ ಆದಾಯ ತಂದುಕೊಡುವ ಸಹಾಯಕ ಪ್ರಾದೇಶಿಕ ಸಾರಿಗೆ ಕಛೇರಿಯಲ್ಲಿ ಮೂಲ ಸೌಲಭ್ಯಗಳಾದ ಕುಡಿಯುವ ನೀರು, ಆಸನ ವ್ಯವಸ್ಥೆ, ಬೆಳಕಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಸರಿಯಾಗಿಲ್ಲ. ಅಲ್ಲದೇ ಸೋರುವ ಎಪಿಎಂಸಿ ಕಟ್ಟಡದಲ್ಲಿರುವ ಈ ಕಛೇರಿಯ ಒಳಗೂ…

Read More

ಬೈಕ್ ಡಿಕ್ಕಿ; ಪಾದಾಚಾರಿ ಮಹಿಳೆ ಸಾವು

ಕುಮಟಾ: ಹೆದ್ದಾರಿ ದಾಟುತ್ತಿದ್ದ ಪಾದಾಚಾರಿ ಮಹಿಳೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಅಳ್ವೆಕೋಡಿ ಬಳಿ ನಡೆದಿದೆ.ಅಳ್ವೆಕೋಡಿಯ ದೇವಮ್ಮ ನಾಯ್ಕ ಮೃತಪಟ್ಟ ಮಹಿಳೆ. ಈಕೆ ಹೆದ್ದಾರಿ ದಾಟುತ್ತಿದ್ದ ವೇಳೆ ಹೊನ್ನಾವರ ಕಡೆಯಿಂದ ಕುಮಟಾ…

Read More

TSS: ಕುಕ್ಕರ್ ಎಕ್ಸ್‌ಚೇಂಜ್ ಆಫರ್- ಜಾಹೀರಾತು

💐💐 TSS CELEBRATING 100 YEARS💐💐 “ಕುಕ್ಕರ್ ಎಕ್ಸ್‌ಚೇಂಜ್ ಆಫರ್” UPTO 35% OFF on MRP ನಿಮ್ಮ ಆಯ್ಕೆಯ ಉಡುಗೊರೆ ಖಚಿತ ಈ ಕೊಡುಗೆ ಆ.25 ರಿಂದ ಆ. 31ವರೆಗೆ ಮಾತ್ರ (ಷರತ್ತುಗಳು ಅನ್ವಯ) ಟಿಎಸ್ಎಸ್’ನ ಎಲ್ಲಾ…

Read More

ಸ್ವಾಧಾರ ಕೇಂದ್ರಕ್ಕೆ ಬರುವ ನೊಂದವರಿಗೆ ಅಗತ್ಯ ಸೌಲಭ್ಯ ನೀಡಲು ಡಿಸಿ ಸೂಚನೆ

ಕಾರವಾರ: ಸ್ವಾಧಾರ ಕೇಂದ್ರಕ್ಕೆ ಬರುವಂತಹ ನೊಂದ ಮಹಿಳೆಗೆ ಸ್ವಾಧಾರ ಕೇಂದ್ರದಲ್ಲಿ ದೊರುಕುವಂತಹ ಸೌಲಭ್ಯಗಳು ಹಾಗೂ ಕೌಟುಂಬಿಕ ಕಾಯ್ದೆಯಡಿಯಲ್ಲಿ ಬರುವಂತಹ ಮಹಿಳೆಯರಿಗೆ ಖಾಸಗಿ ವಕೀಲರನ್ನು ನೇಮಿಸಿಕೊಳ್ಳುಲು ಆಗದೆ ಇರುವಂತ ಸಂದರ್ಭದಲ್ಲಿ ಕಾನೂನು ಪ್ರಾಧಿಕಾರದಿಂದ ಸಿಗುವಂತಹ ಸೌಲಭ್ಯಗಳು ಕುರಿತು ಜಾಗೃತಿ ಮೂಡಿಸಬೇಕು…

Read More
Back to top