Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಟಿ.ಸುನಂದಮ್ಮ ಪ್ರಶಸ್ತಿಗೆ ಸಾಹಿತಿ ಭುವನೇಶ್ವರಿ ಹೆಗಡೆ ಆಯ್ಕೆ

ಶಿರಸಿ: ರಾಜ್ಯದ ಪ್ರತಿಷ್ಠಿತ ಟಿ.ಸುನಂದಮ್ಮ ಸ್ಮಾರಕ ಪ್ರತಿಷ್ಠಾನ ನೀಡುವ 2022ನೇ‌ ಸಾಲಿನ ಟಿ. ಸುನಂದಮ್ಮ ಪ್ರಶಸ್ತಿಗೆ ನಾಡಿನ ಹೆಸರಾಂತ ಸಾಹಿತಿ ಭುವನೇಶ್ವರಿ ಹೆಗಡೆ ಆಯ್ಕೆ ಆಗಿದ್ದಾರೆ.ಮಾ.18ರಂದು ಸಂಜೆ 5ಕ್ಕೆ ಬೆಂಗಳೂರಿ‌ನ ಕನ್ನಡ ಸಾಹಿತ್ಯ ಪರಿಷತ್ ನ ಅಕ್ಕಮಹಾದೇವಿ ಸಭಾಂಗಣದಲ್ಲಿ‌…

Read More

ಜಿಲ್ಲೆಯಲ್ಲಿ ನಿಷೇಧದ ನಡುವೆ ಎಗ್ಗಿಲ್ಲದೇ ಸಾಗಿದ ಅಕ್ರಮ ಮರಳು ದಂಧೆ

ಅಂಕೋಲಾ: ಜಿಲ್ಲೆಯಲ್ಲಿ ಮರಳುಗಾರಿಕೆ ನಿಷೇಧ ಹಿನ್ನಲೆಯಲ್ಲಿ ಮರಳಿನ ಅಭಾವ ಎದುರಾಗಲಿದ್ದು ಮರಳುಗಾರಿಕೆಗೆ ಅನುಮತಿ ಕೊಡುವಂತೆ ಹಲವರ ಆಗ್ರಹವಾಗಿತ್ತು. ಆದರೆ ಸರ್ಕಾರ ಮಾತ್ರ ಇನ್ನೂ ಅನುಮತಿ ಕೊಡಲು ಒಂದೆಡೆ ಹಿಂದೇಟು ಹಾಕುತ್ತಿದ್ದರೆ, ಇನ್ನೊಂದೆಡೆ ಇದರ ನಡುವೆ ಜಿಲ್ಲೆಯ ಹಲವು ತಾಲೂಕುಗಳಲ್ಲಿ…

Read More

ಯಲ್ಲಾಪುರದಲ್ಲಿ ನಾಳೆ ಶೌರ್ಯ ಜಾಗರಣ ರಥಯಾತ್ರೆ ಮೆರವಣಿಗೆ

ಯಲ್ಲಾಪುರ: ಸಮಸ್ತ ಹಿಂದೂ ಬಾಂಧವರಲ್ಲಿ ಜಾಗೃತಿ ಮೂಡಿಸಲು ಆಯೋಜಿಸಿರುವ ‘ಶೌರ್ಯ ಜಾಗರಣ ರಥಯಾತ್ರೆ’ ಅ.8ರಂದು ಸಂಜೆ 7 ಗಂಟೆಗೆ ಕಣ್ಣಿಗೇರಿಯಲ್ಲಿ ಸ್ವಾಗತಿಸುವ ಮೂಲಕ ತಾಲೂಕಿಗೆ ಆಗಮಿಸಲಿದ್ದು, ಅ.9ರಂದು ಪಟ್ಟಣದಲ್ಲಿ ಮೆರವಣಿಗೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ…

Read More

ವಿವೇಕ ಯೋಜನೆ ಕೊಠಡಿ ನಿರ್ಮಾಣ ಕಾಮಗಾರಿಗೆ ದಿನಕರ ಶೆಟ್ಟಿ ಚಾಲನೆ

ಹೊನ್ನಾವರ: ತಾಲೂಕಿನ ಗುಡ್ಡೆಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವಿವೇಕ ಯೋಜನೆ ಅಡಿಯಲ್ಲಿ 13.90 ಲಕ್ಷ ಅಂದಾಜು ಮೊತ್ತದಲ್ಲಿ ನಿರ್ಮಾಣವಾಗಲಿರುವ ನೂತನ ಕೊಠಡಿ ನಿರ್ಮಾಣ ಕಾಮಗಾರಿಗೆ ಶಾಸಕ ದಿನಕರ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ಮುಖ್ಯಮಂತ್ರಿ…

Read More

ಮಾರುತಿಗೆ ಕೊಳಲು ನುಡಿಸಿ ಪೂಜೆ ಸಲ್ಲಿಕೆ

ದಾಂಡೇಲಿ: ಪಂ.ಚoದ್ರಶೇಖರ್ ಎಸ್. ಅವರ ಸುಪುತ್ರ, ನಗರದ ಜನತಾ ವಿದ್ಯಾಲಯದ ಪಿಯುಸಿ ವಿದ್ಯಾರ್ಥಿ ಜೈತ್ ಸಿ.ಎಸ್., ಶುಕ್ರವಾರ ನಗರದ ಹಳಿಯಾಳ ರಸ್ತೆಯಲ್ಲಿರುವ ಶ್ರೀಮಾರುತಿ ಮಂದಿರದಲ್ಲಿ ದೇವರಿಗೆ ಕೊಳಲು ವಾದನದ ಮೂಲಕ ಪೂಜೆ ಸಲ್ಲಿಸಿ ಕಲಾಭಕ್ತಿ ಸಮರ್ಪಿಸಿದ್ದಾನೆ.ಕಳೆದ ಕೆಲ ವರ್ಷಗಳಿಂದ…

Read More

ಉತ್ಕೃಷ್ಟ ಗುಣಮಟ್ಟದ ಆಕರ್ಷಕ ಪಂಚೆ-ಮಡಿಗಳು ದೊರೆಯುತ್ತದೆ – ಜಾಹಿರಾತು

ಉತ್ಕೃಷ್ಟ ಗುಣಮಟ್ಟದ ಆಕರ್ಷಕ ಪಂಚೆ-ಮಡಿಗಳು ದೊರೆಯುತ್ತದೆ. ಶ್ರೀ ಆಯುಷ್ಮಾನ ಭವ ಪಂಚೆ ಶ್ರೀನಿಕೇತನ, ವಿದ್ಯಾನಗರ ಮುಖ್ಯರಸ್ತೆ, ಯಲ್ಲಾಪುರ ನಾಕಾ, ಶಿರಸಿಸಂಪರ್ಕ:797594180596117384428762903360

Read More

ಕೆರೆಯ ಬಳಿ ಮೊಸಳೆ ಪ್ರತ್ಯಕ್ಷ

ದಾಂಡೇಲಿ: ತಾಲೂಕಿನ ಕುಳಗಿ ಗ್ರಾಮದ ಕುಳಗಿ –ಅಂಬಿಕಾನಗರ ರಸ್ತೆಯಲ್ಲಿ ಬರುವ ಕುಳಗಿ ಕೆರೆಯ ಹತ್ತಿರ ಶನಿವಾರ ನಸುಕಿನ ವೇಳೆಯಲ್ಲಿ ಮೊಸಳೆಯಿಂದು ಪ್ರತ್ಯಕ್ಷವಾಗಿದೆ. ಈ ಸಂದರ್ಭದಲ್ಲಿ ವಾಯುವಿಹಾರಕ್ಕೆಂದು ಹೋಗುತ್ತಿದ್ದ ಸ್ಥಳೀಯ ಜನತೆ ಆತಂಕಗೊoಡರೂ, ಸ್ಥಳೀಯರಾದ ಟಿ.ಎಸ್.ಬಾಲಮಣಿ ಮತ್ತು ಅಂಬಿಕಾನಗರ ಗ್ರಾಮ…

Read More

ನವರಾತ್ರಿ ವಿಶೇಷ; ಮಾರಿಕಾಂಬೆಗೆ ಪೂಜೆ ಸಲ್ಲಿಸಿದ ಸ್ಪೀಕರ್ ಕಾಗೇರಿ

ಶಿರಸಿ: ನವರಾತ್ರಿ ಉತ್ಸವದ ಪ್ರಯುಕ್ತ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಂಗಳವಾರ ಶಿರಸಿಯ ಶ್ರೀ ಮಾರಿಕಾಂಬಾ ದೇವಿ ಹಾಗೂ ಕರಿಗುಂಡಿಯ ಮಾಸ್ತ್ಯಮ್ಮ ದೇವಿ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು.

Read More

ದೇಶಪಾಂಡೆ ಗೆಲುವು: ಉಳವಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಹರಕೆ ತೀರಿಸಿದ ಮಂಜುನಾಥ

ಜೊಯಿಡಾ: ವಿಧಾನಸಭಾ ಚುನಾವಣೆಯಲ್ಲಿ 9ನೇ ಬಾರಿ ಆರ್.ವಿ. ದೇಶಪಾಂಡೆ ಅವರು ಆಯ್ಕೆಯಾಗಿದ್ದಾರೆ ಎಂದು ತಿಳಿದು, ಅವರ ಅಭಿಮಾನಿ ಉಳವಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಮಂಜುನಾಥ ಮೋಕಾಶಿ ಉಳವಿಯಿಂದ ಬರಿಗಾಲಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮಾಡಿ ತಮ್ಮ ಹರಕೆ ತೀರಿಸಿಕೊಂಡಿದ್ದಾರೆ.…

Read More

ಭಾರತ್ ಜೋಡೋ ಯಾತ್ರೆಯಲ್ಲಿ 26 ದಿನ ಹೆಜ್ಜೆ ಹಾಕಿದ ಯುವ ಕಾಂಗ್ರೆಸ್ ಅಧ್ಯಕ್ಷನಿಗೆ ಸನ್ಮಾನ

ಶಿರಸಿ: ಭಾರತ್ ಜೋಡೋ ಯಾತ್ರೆಯಲ್ಲಿ ಸತತ 26 ದಿನಗಳ ಕಾಲ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ ಕಾರವಾರ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಹನೀಫ್ ಖುರೇಶಿಗೆ ಜಿಲ್ಲಾ ಕಾಂಗ್ರೆಸ್ ನಿಂದ ಸನ್ಮಾನಿಸಲಾಯಿತು. ರಾಷ್ಟ್ರದಲ್ಲಿ ಏಕತೆಗಾಗಿ ಎಐಸಿಸಿ ಮುಖಂಡ…

Read More
Back to top