Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಜೆಡಿಎಸ್ ಪಕ್ಷಕ್ಕೆ 100ಕ್ಕೂ ಅಧಿಕ ಮಂದಿ ಕಾರ್ಯಕರ್ತರ ಸೇರ್ಪಡೆ

ಮುಂಡಗೋಡ: ಪಟ್ಟಣ ಟೌನ್‌ಹಾಲ್‌ನಲ್ಲಿ ಹಮ್ಮಿಕೊಂಡ ಜೆಡಿಎಸ್ ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪೇ ಗೌಡ ಉದ್ಘಾಟಿಸಿ 100ಕ್ಕಿಂತ ಅಧಿಕ ವಿವಿಧ ಪಕ್ಷಗಳ ಕಾರ್ಯಕರ್ತರನ್ನು ಪಕ್ಷಕ್ಕೆ ಬರಮಾಡಿಕೊಂಡರು.ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಾರ್ಯಪ್ರವತ್ತರಾಗಿ ಆಯಾ ತಾಲೂಕಿನಲ್ಲಿ ಪದಾಧಿಕಾರಿಗಳನ್ನು ನೇಮಕ…

Read More

ಸುವಿಚಾರ

ದುಂದುಭಿಸ್ತು ಸುತರಾಮಚೇತನಸ್ತನ್ಮುಖಾದಪಿ ಧನಂ ಧನಂ ಧನಮ್ಇತ್ಥಮೇವ ನಿನದಃ ಪ್ರವರ್ತತೇ ಕಿಂ ಪುನರ್ಯದಿ ಜನಃ ಸಚೇತನಃ || ದುಂದುಭಿ ಅನ್ನುವ ವಾದ್ಯ ಪರಿಕರವಿದೆಯಲ್ಲ ಅದಂತೂ ನಿಶ್ಚಯವಾಗಿಯೂ ಜೀವವಿಲ್ಲದ ವಸ್ತು ಎನ್ನುವುದು ಎಲ್ಲರಿಗೂ ಗೊತ್ತು. ಅಂಥಾ ನಿರ್ಜೀವ ವಸ್ತುವೇ ತಾನು ಶಬ್ದ…

Read More

ವಿಷಯದಲ್ಲಿನ ಸಂದೇಹಗಳನ್ನು ಪರಿಹರಿಸಿಕೊಳ್ಳಲು ಕಾರ್ಯಗಾರಗಳು ಸಹಕಾರಿ

ಯಲ್ಲಾಪುರ : ವಿಷಯಗಳಲ್ಲಿರುವ ಸಂದೇಹಗಳನ್ನು ಸಂಪನ್ಮೂಲ ವ್ಯಕ್ತಿಗಳಿಂದ ಬಗೆಹರಿಸಿಕೊಂಡು, ‘ಅನುತ್ತೀರ್ಣರಾಗುವಂತಹ ವಿದ್ಯಾರ್ಥಿಗಳು ವಿಷಯದಲ್ಲಿ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಂಡು ಉತ್ತೀರ್ಣರಾಗುವಂತಹ ಮಾರ್ಗೋಪಾಯಗಳನ್ನು ಕಂಡು ಹಿಡಿದು ಜಿಲ್ಲೆಯ ಫಲಿತಾಂಶ ಹೆಚ್ಚಾಗುವಂತೆ ಪ್ರಯತ್ನಿಸಿ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಹನುಮಂತಪ್ಪ…

Read More

ಜು.9ಕ್ಕೆ ‘ತೋಟಗಾರರ ಸ್ವಯಂ-ಸಹಕಾರಿ ಅಭಿಯಾನ’ ಉದ್ಘಾಟನೆ

ಶಿರಸಿ: ಹಿರಿಯ ಸಹಕಾರಿ ದಿವಂಗತ ಶ್ರೀಪಾದ ಹೆಗಡೆ ಕಡವೆಯವರ ಜನ್ಮಶತಾಬ್ಧಿ – 2024 ವರ್ಷಾಚರಣೆಯ ಪೂರ್ವಭಾವಿ ಅಂಗವಾಗಿ ನಡೆಸಲಿರುವ ‘ತೋಟಗಾರರ ಸ್ವಯಂ-ಸಹಕಾರಿ ಅಭಿಯಾನ’ ದ ಉದ್ಘಾಟನಾ ಕಾರ್ಯಕ್ರಮವು ಜು.9, ರವಿವಾರ ಮಧ್ಯಾಹ್ನ 3.30 ಕ್ಕೆ ನಗರದ ಎಪಿಎಂಸಿ ಆವಾರದಲ್ಲಿನ…

Read More

ವಿಜ್ಞಾನ ವಿಚಾರಗೋಷ್ಠಿ : ಸುವರ್ಣ ಭಂಡಾರಕರ್ ಪ್ರಥಮ

ಕುಮಟಾ: ಮಿರ್ಜಾನ್ ಜನತಾ ವಿದ್ಯಾಲಯದಲ್ಲಿ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ವಿಚಾರಗೋಷ್ಠಿಯಲ್ಲಿ ಹಿರೇಗುತ್ತಿಯ ಸೆಕೆಂಡರಿ ಹೈಸ್ಕೂಲ್ ವಿದ್ಯಾರ್ಥಿನಿ ಸುವರ್ಣ ಭಂಡಾರಕರ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಪ್ರಶಸ್ತಿ ವಿಜೇತ ವಿದ್ಯಾರ್ಥಿನಿ ಹಾಗೂ ಮಾರ್ಗದರ್ಶಕ ಶಿಕ್ಷಕ ಮಹಾದೇವ ಗೌಡ ಅವರನ್ನು…

Read More

ಅಂಕೋಲಾ ಪಟ್ಟಣ ರಸ್ತೆ ದುರಸ್ತಿ ಮಾಡಿ; ಪ್ರತಿಭಟನೆ

ಅಂಕೋಲಾ: ತಾಲೂಕಿನ ಪಟ್ಟಣಕ್ಕೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿರುವುದರಿಂದ ಶೀಘ್ರದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಈ ರಸ್ತೆಯ ದುರಸ್ತಿ ಕಾರ್ಯ ಕೈಗೊಳ್ಳಬೇಕೆಂದು ಇಲ್ಲಿನ ಸಾರ್ವಜನಿಕರು ಹಾಗೂ ಸ್ಥಳೀಯ ಮುಖಂಡ ಮಾಜಿ ಶಾಸಕ ಸತೀಶ ಶೈಲ್ ಅವರೊಟ್ಟಿಗೆ ಸೇರಿ ರಸ್ತೆ ತಡೆದು…

Read More

ಜ.15,16ಕ್ಕೆ ಶೇಡಬರಿ ಜಾತ್ರೆ: ಚರು ಹಾಕುವ ಕಾರ್ಯಕ್ರಮ ಸಂಪನ್ನ

ಭಟ್ಕಳ: ತಾಲೂಕಿನ ಪುಣ್ಯಕ್ಷೇತ್ರಗಳಲ್ಲೊಂದಾದ ಶ್ರೀ ಶೇಡಬರಿ ಜಟಕಾ ಮಹಾಸತಿ ದೇವಸ್ಥಾನದ ಚರು ಹಾಕುವ ಕಾರ್ಯಕ್ರಮ ಕೆಲವು ಧಾರ್ಮಿಕ ವಿಧಿವಿಧಾನಗಳ ಮೂಲಕ ನಡೆಯಿತು. ದೇವಸ್ಥಾನದ ರಾತ್ರಿಯ ಪೂಜೆಯ ಬಳಿಕ ಪೂಜಾರಿಯವರ ಮುಖೇನ ದೇವಸ್ಥಾನದಿಂದ ಹೊರಟು ಕುಕ್ಕನೀರ್, ವೆಂಕಟಾಪುರ, ಗಾಂಧಿನಗರ ಹಾಗೂ…

Read More

ವಿವಿಧ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯಿOದ 30 ದಿನಗಳ ಜೆಸಿಬಿ ಆಪರೇಟಿಂಗ್ ಟ್ರೈನಿಂಗ್, ಎಲೆಕ್ಟ್ರಿಕ್ ಮೋಟಾರ್ ವೈಂಡಿಂಗ್, ರಿಪೇರಿ, ರೆಫ್ರಿಜರೇಶನ್, ಏರ್ ಕಂಡೀಷನರ್ ರಿಪೇರಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.ಆಸಕ್ತ 18ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ…

Read More

ಬಸ್ ಹತ್ತಲು ನೆರೂರು ಗ್ರಾಮದ ವಿದ್ಯಾರ್ಥಿಗಳ ಹರಸಾಹಸ: ಸಮಸ್ಯೆ ಪರಿಹಾರಕ್ಕೆ ಆಗ್ರಹ

ಶಿರಸಿ: ಶೈಕ್ಷಣಿಕ ಜಿಲ್ಲೆ ಎನಿಸಿಕೊಂಡಿರುವ ಶಿರಸಿಯಲ್ಲಿ ವಿದ್ಯಾರ್ಥಿಗಳ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದೆ. ಇಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು ಬಸ್‌ನಲ್ಲಿ ಹರಸಾಹಸ ಮಾಡಬೇಕಾದ ಅನಿವಾರ್ಯತೆ ಇದೆ. ಕಾಲೇಜಿಗೆ ಸಮಯಕ್ಕೆ ಸರಿಯಾಗಿ ಹೋಗಬೇಕು ಅಂದರೆ ಬಸ್ಸಿನ ಬಾಗಿಲಿನಲ್ಲಿ ನೇತಾಡಿಕೊಂಡೇ ಹೋಗಬೇಕು. ಸ್ವಲ್ಪ…

Read More

ನಿಗದಿತ ಸಮಯಕ್ಕೆ ಸೋಷಿಯಲ್ ಆಡಿಟ್ ಸಭೆ ನಡೆಸಿ: ಸಿ.ಟಿ. ನಾಯ್ಕ ಸೂಚನೆ

ಯಲ್ಲಾಪುರ: ಮಹಾತ್ಮಗಾಂಧಿ ನರೇಗಾದಡಿ ತಾಲ್ಲೂಕಿನಾದ್ಯಂತ ಅಭಿವೃದ್ಧಿಪಡಿಸಲಾದ ಕಾಮಗಾರಿಗಳ ಕುರಿತ ಸಾರ್ವಜನಿಕ ಪ್ರಕರಣಗಳ ವಿಲೇವಾರಿಗೆ ರಾಜ್ಯ ಹಾಗೂ ಜಿಲ್ಲಾ ಮಟ್ಟದಿಂದ ನಿಗದಿಪಡಿಸಲಾದ ಸಮಯಕ್ಕೆ ಸರಿಯಾಗಿ ಸೋಷಿಯಲ್ ಆಡಿಟ್ ಸಭೆ(ಅಡಹಾಕ್) ನಡೆಸಿ ತಾಲ್ಲೂಕು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿಯೇ ಬಗೆಹರಿಯಬಹುದಾದ ಪ್ರಕರಣಗಳ…

Read More
Back to top