Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಫಣಸೋಲಿ ಅರಣ್ಯ ವಲಯದಲ್ಲಿ ಬೀಜ ಬಿತ್ತೋತ್ಸವ

ಜೊಯಿಡಾ: ತಾಲೂಕಿನ ಫಣಸೋಲಿ ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವಿಶ್ವ ಪರಸರ ದಿನಾಚರಣೆ ಅಂಗವಾಗಿ ಬೀಜ ಬಿತ್ತೋತ್ಸವ ಕಾರ್ಯಕ್ರಮವನ್ನು ಫಣಸೋಲಿ ವಲಯ ಅರಣ್ಯಾಧಿಕಾರಿ ರಶ್ಮಿ ದೇಸಾಯಿ ಗಿಡನೆಟ್ಟು ಬೀಜಬಿತ್ತುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು…

Read More

ರಾಷ್ಟ್ರೀಯ ಪೋಷಣ ಅಭಿಯಾನಕ್ಕೆ ಚಾಲನೆ

ಸಿದ್ದಾಪುರ: ಕೋರ್ಟ್ ಆವರಣದಲ್ಲಿ ನಡೆದ ರಾಷ್ಟ್ರೀಯ ಪೋಷಣ ಅಭಿಯಾನದ ಪೋಷಣ ರಥಕ್ಕೆ ಸಿವಿಲ್ ನ್ಯಾಯಾಧೀಶ ತಿಮ್ಮಯ್ಯ ಜಿ. ಹಸಿರು ಬಾವುಟ ತೋರಿಸಿ ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಕಾನೂನು ಸೇವಾ ಪ್ರಾಧಿಕಾರ,…

Read More

ಜಿಲ್ಲೆಯ ವಿವಿಧೆಡೆ ನಡೆದ ಸ್ವಾತಂತ್ರ್ಯೋತ್ಸವದ ಮಾಹಿತಿ ಇಲ್ಲಿದೆ..

ಕಾರವಾರದ ಬಾಲಮಂದಿರ ಪ್ರೌಢಶಾಲೆ, ಹಿಂದೂ ಹೈಸ್ಕೂಲ್ ಹಾಗೂ ಸುಮತಿ ದಾಮ್ಲೆ ಪ್ರೌಢಶಾಲೆ ಇವುಗಳ ಜಂಟಿ ಆಶ್ರಯದಲ್ಲಿ 75ನೇ ಸ್ವಾತಂತ್ರ್ಯೋತ್ಸವವನ್ನು ಅದ್ಧೂರಿಯಿಂದ ಆಚರಿಸಲಾಯಿತು. ಕಾರವಾರ ಎಜ್ಯುಕೇಶನ್ ಸೊಸೈಟಿಯ ಆಡಳಿತಾಧಿಕಾರಿ ಜಿ.ಪಿ.ಕಾಮತ್ ಧ್ವಜಾರೋಹಣ ನೆರವೇರಿಸಿದರು. ಕುಮಟಾ ತಾಲೂಕಿನ ಹಿರೇಗುತ್ತಿ ವ್ಯವಸಾಯ ಸೇವಾ…

Read More

ಜೊಯಿಡಾ ತಹಶೀಲ್ದಾರರಾಗಿ ರಾಜೇಶ ಚವ್ಹಾಣ ಅಧಿಕಾರ ಸ್ವೀಕಾರ

ಜೊಯಿಡಾ: ತಾಲೂಕಿಗೆ ನೂತನ ತಹಶೀಲ್ದಾರ ರಾಜೇಶ ಚವ್ಹಾಣ ಅಧಿಕಾರ ಸ್ವೀಕಾರ ಮಾಡಿದ್ದಾರೆ.ಈ ಹಿಂದೆ ಪ್ರಭಾರ ತಹಶೀಲ್ದಾರ ಆಗಿ ಕೆಲಸ ಮಾಡುತ್ತಿದ್ದ ಪ್ರಮೋದ ನಾಯ್ಕ ಅವರನ್ನು ಕಾರವಾರ ಜಿಲ್ಲಾಧಿಕಾರಿಗಳ ಕಚೇರಿಗೆ ವರ್ಗಾಯಿಸಲಾಗಿದ್ದು, ನೂತನವಾಗಿ ಬಂದ ತಹಶೀಲ್ದಾರ ರಾಜೇಶ ಚವ್ಹಾಣ ಈ…

Read More

ಜು.30ಕ್ಕೆ ಜಿಲ್ಲೆಯ ಕ್ರೈಸ್ತ ಸಮುದಾಯದವರಿಂದ ಸಚಿವ ಮಂಕಾಳ ವೈದ್ಯರಿಗೆ ಅಭಿನಂದನಾ ಸಮಾರಂಭ

ಹೊನ್ನಾವರ: ಪಟ್ಟಣದ ಪ್ರತಿಭೊದಯದಲ್ಲಿ ಜುಲೈ 30ರಂದು ರವಿವಾರ 4-30 ಗಂಟೆಗೆ ಕ್ರೈಸ್ತ ಸಮುದಾಯದ ಪರವಾಗಿ ಮಿನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚೀವರಾದ ಮಂಕಾಳು ಎಸ್. ವೈದ್ಯರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ.…

Read More

TSS ಮಿನಿ ಸೂಪರ್ ಮಾರ್ಕೆಟ್: ಶನಿವಾರದ ರಿಯಾಯಿತಿ- ಜಾಹೀರಾತು

ಟಿ.ಎಸ್.ಎಸ್.ಮಿನಿ ಸೂಪರ್ ಮಾರ್ಕೆಟ್ ಶನಿವಾರ ಖರೀದಿಸಿ ಹೆಚ್ಚು ಉಳಿಸಿ🎁🎉 SATURDAY SPECIAL OFFER SALE🎉🎉 ದಿನಾಂಕ: 17-06-2023, ಶನಿವಾರದಂದು ಮಾತ್ರ SAVING SATURDAY ಭೇಟಿ ನೀಡಿಟಿ.ಎಸ್.ಎಸ್.ಮಿನಿ ಸೂಪರ್ ಮಾರ್ಕೆಟ್ಹುಲೇಕಲ್ Tel:+919380064570ಸಾಲ್ಕಣಿ Tel:+919481037714ದಾಸನಕೊಪ್ಪ Tel:+918050561923ಕೊರ್ಲಕಟ್ಟಾ Tel:+916362230796ಬೆಡಸಗಾಂವ Tel:+918277349774

Read More

ಆರೋಗ್ಯ, ನೈರ್ಮಲ್ಯ ನಿರ್ವಹಣೆ :ಉಪನ್ಯಾಸ, ಸಂವಾದ ಕಾರ್ಯಕ್ರಮ

ದಾಂಡೇಲಿ: ನಗರದ ಹಳೆದಾಂಡೇಲಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಿಗಾಗಿ ಇನ್ನರ್‌ವ್ಹೀಲ್ ಕ್ಲಬ್ ಆಶ್ರಯದಡಿ ಆರೋಗ್ಯ ಮತ್ತು ನೈರ್ಮಲ್ಯ ನಿರ್ವಹಣೆಯ ಬಗ್ಗೆ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮ ನಡೆಯಿತು.ಇನ್ನರ್‌ವ್ಹೀಲ್ ಕ್ಲಬ್‌ನ ಅಧ್ಯಕ್ಷೆ ನೇಹಾ ಕಾಮತ್ ಉದ್ಘಾಟಿಸಿ ಮಾತನಾಡುತ್ತಾ, ವಿದ್ಯಾರ್ಥಿನಿಯರು…

Read More

ಪರಮಾತ್ಮನ ಸಾಕ್ಷಾತ್ಕಾರದಿಂದ ಮನುಷ್ಯ ಜನ್ಮಕ್ಕೆ ಧನ್ಯತಾ ಭಾವ: ಸ್ವರ್ಣವಲ್ಲೀ ಶ್ರೀ

ಶಿರಸಿ: ಮನುಷ್ಯನಾದವನಿಗೆ ಅವನ ಇಡೀ ಜೀವತ ಅವಧಿಯ ಬಗ್ಗೆ ಧನ್ಯತಾ ಭಾವ ಬರಬೇಕು. ಅದು ಬರುವದು ಪರಮಾತ್ಮನಲ್ಲಿ ಭಕ್ತಿ ಇಟ್ಟಾಗ ಹಾಗೂ ಅದು ಬೆಳೆದು ಬೆಳೆದು ಪರಮಾತ್ಮನ ಸಾಕ್ಷಾತ್ಕಾರ ಆದಾಗ. ಆಗ ಧನ್ಯತಾ ಭಾವ ಬರುತ್ತದೆ ಎಂದು ಸ್ವರ್ಣವಲ್ಲೀ…

Read More

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಆರೋಗ್ಯ ಸಚಿವರಿಂದ ಅ.11ಕ್ಕೆ ಸ್ಥಳ ಪರಿಶೀಲನೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಭರವಸೆಯನ್ನು ಸರ್ಕಾರ ನೀಡಿದ ಬೆನ್ನಲ್ಲೆ ಇದೀಗ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಳ ಪರಿಶೀಲನೆ ಮಾಡಲು ಆರೋಗ್ಯ ಸಚಿವ ಡಾ. ಸುಧಾಕರ ಅ.11 ರಂದು ಕಾರವಾರಕ್ಕೆ ಆಗಮಿಸಲಿದ್ದಾರೆ. ಯಾವ ಸ್ಥಳದಲ್ಲಿ…

Read More

ತೀವ್ರ ಸ್ವರೂಪ ಪಡೆದ ಈದ್ ಮಿಲಾದ್ ಮೆರವಣಿಗೆ : 144 ಸೆಕ್ಷನ್ ಜಾರಿ

ಶಿವಮೊಗ್ಗ: ಈದ್‌ ಮಿಲಾದ್‌ ಮೆರವಣಿಗೆ ಹಿನ್ನಲೆ ಶಿವಮೊಗ್ಗದ ರಾಗಿಗುಡ್ಡ- ಶಾಂತಿ ನಗರದಲ್ಲಿ ಟಿಪ್ಪು ಸುಲ್ತಾನ್ ಕಟೌಟ್ ಅಳವಡಿಸಲಾಗಿತ್ತು. ಈ ವಿಚಾರ ಗಲಾಟೆ, ಗೊಂದಲಕ್ಕೆ ಕಾರಣವಾಗುತ್ತಿದ್ದಂತೆ ಸ್ಥಳದಲ್ಲಿ ಜನ ಗುಂಪುಗೂಡಿದ್ದರು. ಶಿವಮೊಗ್ಗ – ಹೊನ್ನಾಳಿ ರಸ್ತೆಯಲ್ಲಿ ಪ್ರತಿಭಟನೆಗಳು ಶುರುವಾದವು. ಇದರಿಂದ…

Read More
Back to top