Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಕನ್ನಡ ಸಾಹಿತ್ಯದ ಮೇಲೆ ಇಂಗ್ಲಿಷ್ ಪ್ರಭಾವ ಗಾಢವಾಗಿದೆ: ಡಾ. ದತ್ತಾತ್ರೇಯ ಗಾಂವ್ಕರ್

ಯಲ್ಲಾಪುರ: ಇಂಗ್ಲೀಷ್ ಸಾಹಿತ್ಯದ ಪ್ರಭಾವದಿಂದಾಗಿ ಆಧುನಿಕ ಕನ್ನಡ ಸಾಹಿತ್ಯ ಹುಟ್ಟಿಕೊಂಡಿದ್ದು,ಕನ್ನಡ ಸಾಹಿತ್ಯದ ಮೇಲೆ ಇಂಗ್ಲಿಷ್ ಪ್ರಭಾವ ಗಾಢವಾಗಿದೆ ಎಂದು ವಿಶ್ವದರ್ಶನ ಕಾಲೇಜಿನ ಪ್ರಾಂಶುಪಾಲ ಡಾ. ದತ್ತಾತ್ರೇಯ ಗಾಂವ್ಕರ್ ಹೇಳಿದರು. ಅವರು ಗುರುವಾರ ತಾಲೂಕಿನ ಬಿಸಗೋಡ ಪ್ರೌಢಶಾಲೆಯ ಸಭಾಭವನದಲ್ಲಿ ತಾಲೂಕಾ…

Read More

ಕಾರು ಪಲ್ಟಿ; 9 ಜನರಿಗೆ ಗಾಯ

ಹೊನ್ನಾವರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಇಕೋ ಬೀಚ್ ಸಮೀಪ ಭಟ್ಕಳ ಕಡೆಯಿಂದ ಅತಿವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಲಾಯಿಸಿಕೊಂಡು ಎಡಕ್ಕೆ ತಿರುಗಿಸಿದ ಪರಿಣಾಮ ಕಾರು ಪಲ್ಟಿಯಾಗಿ ಗಟಾರದಲ್ಲಿ ಬಿದ್ದಿದೆ.ಬೆಂಗಳೂರು ಮೂಲದ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಆಗಮಿಸಿದವರು ಕಾರು ಚಾಲಕನ…

Read More

‘ಸಂಕಥನ’ ಅಂಕಣ ಬರಹದ ಎರಡನೇ ಆವೃತ್ತಿ ಪುಸ್ತಕ ಬಿಡುಗಡೆ

ಶಿರಸಿ: ಸಂಕಥನ ಎನ್ನುವುದು ಒಂದು ಪಾರೀಭಾಷಿಕ ಶಬ್ದವಾಗಿದ್ದು, ಭಾರತೀಯ ವಾಗ್ಮಯ ಪ್ರಪಂಚದಲ್ಲಿ ಸಂಕಥನ ಎನ್ನುವ ಶಬ್ದವಿಲ್ಲ. ಇದು ಪಾಶ್ಚಾತ್ಯ ಸಾಹಿತ್ಯ ವಲಯದಲ್ಲಿ ಪ್ರತೀತವಾದ ಹೆಸರಾಗಿದ್ದು, ಇದನ್ನು ವಿಮರ್ಶಕರು, ಭಾಷಾ ಶಾಸ್ತ್ರಜ್ಞರು ಹೆಚ್ಚಾಗಿ ಬಳಸುತಿದ್ದರು. ಈಗಲೂ ಬಳಕೆ ಮಾಡುತ್ತಿದ್ದಾರೆ ಎಂದು…

Read More

ಸಮರಸದ ಜೀವನವೇ ಸುಮನಸರ ಸುಂದರ ಜೀವನ ಮಾರ್ಗ: ಡಾ.ಜಿ.ಎ. ಹೆಗಡೆ ಸೋಂದಾ

ಶಿರಸಿ: ಇಲ್ಲಿನ ಮಾರಿಕಾಂಬಾ ದೇವಸ್ಥಾನದಲ್ಲಿ ಸೆ.12ರಂದು ಡಾ. ಜಿ.ಎ. ಹೆಗಡೆ ಸೋಂದಾ ನಡೆಸಿಕೊಟ್ಟ ಶ್ರಾವಣದ ವಿಶೇಷ ಕಾರ್ಯಕ್ರಮ “ರಂಗಾತರಂಗ’’ ಯಕ್ಷಕಥನ ವೈಭವ, ನವೀನ ಮಾದರಿಯ ಕಾರ್ಯಕ್ರಮವಾಗಿ ಪ್ರೇಕ್ಷಕರಿಗೆ ರಸದೌತಣವಾಗಿ ಪ್ರಶಂಸೆಗೆ ಕಾರಣವಾಯಿತು. ಶಿಕ್ಷಣ, ಸಾಹಿತ್ಯ ಮತ್ತು ಯಕ್ಷಗಾನ ಕ್ಷೇತ್ರದಲ್ಲಿ…

Read More

ಕವಿವಿ ಘಟಿಕೋತ್ಸವ: ಸಂಜಯ್ ಚವ್ಹಾಣಗೆ ಬಂಗಾರದ ಪದಕ ಪ್ರದಾನ

ಯಲ್ಲಾಪುರ: ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ 73ನೇ ಘಟಿಕೋತ್ಸವದಲ್ಲಿ ಸಮಾಜಕಾರ್ಯ ಅಧ್ಯಯನ ವಿಭಾಗದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಸಂಜಯ್ ಚವ್ಹಾಣಗೆ ರಾಜ್ಯಪಾಲ ಥಾವರ್‌ಚಂದ್ ಗೆಲ್ಹೋಟ್ ಬಂಗಾರದ ಪದಕ ಪ್ರದಾನ ಮಾಡಿದರು. ಪ್ರಸ್ತುತ ಧಾರವಾಡದ ರಾಯಾಪುರ ಶಾಹಿ ಎಕ್ಸ್ಪೋರ್ಟ್ ಘಟಕ- 54ರಲ್ಲಿ…

Read More

ನ್ಯಾಚುರಲ್ ಐಸ್‌ಕ್ರೀಮ್‌ಗಳು ಲಭ್ಯ: ಜಾಹೀರಾತು

ಗೋಕುಲ ನ್ಯಾಚುರಲ್ ಐಸ್‌ಕ್ರೀಮ್ ಶುಭ ಸಮಾರಂಭಗಳಿಗೆ ನಾವು ಯಾವುದೇ ಕೆಮಿಕಲ್, ಆಯಿಲ್, ಕೃತಕ ಬಣ್ಣ ಬಳಸದ ನ್ಯಾಚುರಲ್ ಐಸ್ ಕ್ರೀಂಗಳನ್ನು ಶುದ್ಧ ಹಾಗೂ ತಾಜಾ ಮಾಡಿಕೊಡುತ್ತೇವೆ. ವಿವಿಧ ಪ್ಲೇವರ್‌ಗಳೂ ಸಹ ಲಭ್ಯವಿದ್ದು, ಸ್ಕೂಪ್ ಹಾಗೂ ಸ್ಪೇಸ್ ಕಟಿಂಗ್ ಯೋಗ್ಯ…

Read More

ನ.2ಕ್ಕೆ ‘ಕಲಾ ಸನ್ನಿಧಿ’ ಪುರಸ್ಕಾರ ಪ್ರದಾನ ಸಮಾರಂಭ

ಯಲ್ಲಾಪುರ: ಕರ್ನಾಟಕ ಕಲಾ ಸನ್ನಿಧಿ ಹಾಗೂ ಮೈತ್ರಿ ಕಲಾ ಬಳಗ ತೇಲಂಗಾರ ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನ.2ರಂದು ಸಂಜೆ ತೇಲಂಗಾರಿನ ಮೈತ್ರಿ ಕಲಾ ಬಳಗದ ಸಭಾಭವನದಲ್ಲಿ ಕಲಾ ಸನ್ನಿಧಿ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ತಾಳಮದ್ದಲೆ ಕಾರ್ಯಕ್ರಮ…

Read More

ಸ್ವರ್ಣವಲ್ಲಿ ಶ್ರೀಗಳಿಂದ ಮಂತ್ರಾಕ್ಷತೆ ಆಶೀರ್ವಾದ ಪಡೆದ ರೂಪಾಲಿ

ಶಿರಸಿ: ಚಾತುರ್ಮಾಸ್ಯ ವೃತ ಸಂಕಲ್ಪದಲ್ಲಿ‌ ಇರುವ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ‌ಮಹಾಸ್ವಾಮೀಜಿಗಳನ್ನು  ಕಾರವಾರದ ಶಾಸಕಿ ರೂಪಾಲಿ‌ ನಾಯ್ಕ ದರ್ಶನ ಪಡೆದು‌ ಮಂತ್ರಾಕ್ಷತೆ ಸ್ವೀಕರಿಸಿದರು.

Read More

ಜ.28ಕ್ಕೆ ಗುರುವಂದನಾ ಕಾರ್ಯಕ್ರಮ

ಶಿರಸಿ: ತಾಲೂಕಾ ಗ್ರಾಮೀಣ ವಿಭಾಗದ ಆರ್ಯ, ಈಡಿಗ ನಾಮಧಾರಿ ಬಿಲ್ಲವ ಸಮಾಜ ಬಾಂಧವರಿಂದ ಜ.28, ರವಿವಾರದಂದು ದೇವನಳ್ಳಿ ಸುಂಡಳ್ಳಿಯಲ್ಲಿ ಗುರುವಂದನಾ ಕಾರ್ಯಕ್ರಮ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಹಾಗೂ ಸನ್ಮಾನ್ಯ ಸಚಿವರು ಮತ್ತು ಶಾಸಕರಿಗೆ ಅಭಿನಂದನಾ…

Read More

ಇಸ್ಟೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ

ಹೊನ್ನಾವರ: ತಾಲೂಕಿನ ಮಾಗೋಡ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಂಥವನ್ನಾಗಿಸಿ ಜೂಜಾಟದಲ್ಲಿ ತೊಡಗಿದ್ದ ಇಸ್ಟೀಟ್ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ 4470 ನಗದು 8 ಜನರನ್ನು ವಶಕ್ಕೆ ಪಡೆದು ಏಳು ಬೈಕನ್ನು ವಶಕ್ಕೆ ಪಡೆದಿದ್ದಾರೆ. ತಾಲೂಕಿನಲ್ಲಿ ಇಸ್ಪೀಟ್…

Read More
Back to top