Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಗೆ ಚಾಲನೆ ; ಹಲವು ಗಣ್ಯರು ಭಾಗಿ

e-ಉತ್ತರಕನ್ನಡ ವರದಿ ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹಿಸಿ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಇಂದಿನಿಂದ ಆರಂಭವಾದ ಪಾದಯಾತ್ರೆಗೆ ಶ್ರೀ ಮಾರಿಕಾಂಬೆಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ದೊರೆತಿದ್ದು, ಪಾದಯಾತ್ರೆ…

Read More

ನಿಮಿಷಾಂಬಾ ಎಂಟರ್ಪ್ರೈಸ್ ಬಗೆಬಗೆಯ ಚಾಕಲೇಟ್’ಗಳು ಲಭ್ಯ-ಜಾಹೀರಾತು

ನಿಮಿಷಾಂಬಾ ಎಂಟರ್ಪ್ರೈಸ್ ಹೋಮ್‌ಮೇಡ್ ಫುಡ್‌, ಊಟಿ ಚಾಕ್‌ಲೇಟ್ಸ್, ಮತ್ತು ಮಡಿಕೇರಿ ಹೋಮ್‌ಮೇಡ್ ಚಾಕ್‌ಲೇಟ್‌ ಹಾಗೂ ಶುದ್ದ ಕಾಫಿ, ಚಹಾ ಪೌಡರ್‌ಗಳು ಲಭ್ಯ 🍫🍬☕ ಅವಶ್ಯ ಸಂಪರ್ಕಿಸಿ :ನಿಮಿಷಾಂಬಾ ಎಂಟರ್ಪ್ರೈಸ್ಹನುಮಂತ ದೇವಸ್ಥಾನದ ಹತ್ತಿರ,ನಾಡಿಗಗಲ್ಲಿ, ಶಿರಸಿ 5814019148739019

Read More

ನ.9 ರಂದು ನಂದೊಳ್ಳಿ ಶಾಲೆಯಲ್ಲಿ ಮಕ್ಕಳ ಕವಿಗೋಷ್ಠಿ

ಯಲ್ಲಾಪುರ : ತಾಲೂಕಿನ ನಂದೊಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಕಾರ್ತಿಕ 2023 ಅನುದಿನ ಅನುಸ್ಪಂದನ ಅಂಗವಾಗಿ ನ.9 ಗುರುವಾರ ಬೆಳಿಗ್ಗೆ 10 ಗಂಟೆಗೆ ಮಕ್ಕಳ ಕವಿಗೋಷ್ಠಿಯನ್ನು ಆಯೋಜಿಸಲಾಗಿದೆ.…

Read More

ಜ.17ಕ್ಕೆ ಉಮ್ಮಚಗಿಯಲ್ಲಿ ‘ಉಪಾಸನಮ್’ ಸಂಗೀತ ಕಾರ್ಯಕ್ರಮ

ಯಲ್ಲಾಪುರ: ತಾಲೂಕಿನ ಉಮ್ಮಚಗಿಯ ಶ್ರೀ ಮಹಾಗಣಪತಿ ಸಂಗೀತ ಪ್ರತಿಷ್ಠಾನ, ಕೋಟೆಮನೆ, ‘ಮನಸ್ವಿನೀ ವಿದ್ಯಾನಿಲಯ’ ಶಾಲಾ ಕಟ್ಟಡ ನಿರ್ಮಾಣ ಸಹಾಯಾರ್ಥ “ಉಪಾಸನಮ್” ಕಾರ್ಯಕ್ರಮವನ್ನು ಜ.17, ಗುರುವಾರ ಸಂಜೆ 5ರಿಂದ ಮನಸ್ವಿನೀ ವಿದ್ಯಾನಿಲಯ, ಕಾನಬೇಣ, ಹಿರೇಸರದಲ್ಲಿ ಆಯೋಜಿಸಲಾಗಿದೆ. ಮುಂಬೈನ ಖ್ಯಾತ ಹಿಂದೂಸ್ಥಾನಿ…

Read More

ತಿಂಗಳಾಂತ್ಯದಲ್ಲಿ ನೌಕಾಯಾನ ಕೈಗೊಳ್ಳುವ ನಿರೀಕ್ಷೆಯಲ್ಲಿ INS ವಿಕ್ರಮಾದಿತ್ಯ

ಕಾರವಾರ: ಭಾರತದ ಮೊದಲ ವಿಮಾನವಾಹಕ ನೌಕೆಯಾಗಿರುವ ಐಎನ್‌ಎಸ್ ವಿಕ್ರಮಾದಿತ್ಯವು ಈ ತಿಂಗಳ ಅಂತ್ಯದಲ್ಲಿ ಸೀಬರ್ಡ್ ನೌಕಾನೆಲೆಯಿಂದ ನೌಕಾಯಾನ ಕೈಗೊಳ್ಳುವ ನಿರೀಕ್ಷೆಯಿದೆ. ಮಾರ್ಚ್ ತಿಂಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾಗವಹಿಸುವ ಕಂಬೈನ್ಡ್ ಕಮಾಂಡರ್ಸ್ ಕಾನ್ಫರೆನ್ಸ್ ಕಾರ್ಯಕ್ರಮದಲ್ಲಿ ಐಎನ್‌ಎಸ್ ವಿಕ್ರಮಾದಿತ್ಯವು ಪ್ರಮುಖ…

Read More

ದಯಾಸಾಗರ ಹೊಲಿಡೇಸ್ ತಿರುಪತಿ ಪ್ರವಾಸ – 4 ರಾತ್ರಿ/5 ದಿನ – ಜಾಹಿರಾತು

ತಿರುಪತಿ ಪ್ರವಾಸ- 4 ರಾತ್ರಿ/5 ದಿನಮೇ ಮತ್ತು ಜೂನಿನಲ್ಲಿ24-5-2022 & 21-6-2022(ರೈಲಿನಲ್ಲಿ ಪ್ರಯಾಣ) ತಿರುಪತಿ, ತಿರುಮಲ, ಶ್ರಿಕಾಳಹಸ್ತಿಪ್ರವಾಸ ವೆಚ್ಚ : ₹6,500/-  ಕಾಶಿ ಯಾತ್ರೆ – 10ರಾತ್ರಿ /11ದಿನ(ರೈಲಿನಲ್ಲಿ ಪ್ರಯಾಣ) ಪ್ರಯಾಗರಾಜ್, ಅಯೋಧ್ಯ, ಸಾರಾನಾಥ, ಕಾಶಿ,ಗಯಾ ಮತ್ತು ಬೋಧಗಯಾ ಪ್ರವಾಸ ವೆಚ್ಚ :…

Read More

ಜಿಲ್ಲೆಯಲ್ಲಿಂದು 94 ಕೊರೊನಾ ಕೇಸ್ ದೃಢ

ಕಾರವಾರ: ಜಿಲ್ಲೆಯಲ್ಲಿ ಕೊರೊನಾ ಸ್ಫೋಟಗೊಳ್ಳುತ್ತಿದ್ದು, ರವಿವಾರ 94 ಕೇಸ್ ವರದಿಯಾಗಿದ್ದು, ಇಬ್ಬರು ಗುಣಮುಖರಾಗಿದ್ದಾರೆ.ಇಂದು ಕಾರವಾರದಲ್ಲಿ 49, ಅಂಕೋಲಾ 4, ಕುಮಟಾ 10, ಹೊನ್ನಾವರ 6, ಭಟ್ಕಳ 8, ಶಿರಸಿ 11, ಸಿದ್ದಾಪುರ 2, ಯಲ್ಲಾಪುರ 1, ಹಳಿಯಾಳ 2,…

Read More

ಗಾಯಗೊಂಡ ಆಕಳ ಕರುವಿಗೆ ಯುವಕರಿಂದ ಚಿಕಿತ್ಸೆ

ಹೊನ್ನಾವರ : ಪಟ್ಟಣದ ಕೆ.ಇ.ಬಿ ಹಾಗೂ ಫಾರೆಸ್ಟ್ ಕಾಲೋನಿಗೆ ಮಾರ್ಗದ ಸಮೀಪ ಆಕಳ ಕರುವೊಂದು ಪೆಟ್ಟು ಮಾಡಿಕೊಂಡು ರಸ್ತೆಯ ಪಕ್ಕದ ಗಟಾರ ಸಮೀಪ ಬಿದ್ದಿತ್ತು. ಕರುವಿಗೆ ಕಾಲಿಗೆ ಹಾಗೂ ಮೈ ಮೇಲೆ ಸಹ ಗಾಯಗಳಾಗಿದ್ದು ಓಡಾಡಲು ಕಷ್ಟಪಡುತ್ತಿತ್ತು. ಒಂದು…

Read More

ಕಸ್ತೂರಿ ರಂಗನ್ ವರದಿ:ಭೌತಿಕ ಸಮೀಕ್ಷೆ ಆಧಾರಿತ ಪ್ರಮಾಣ ಪತ್ರ ಸಲ್ಲಿಸಲು ಆಗ್ರಹ

ಶಿರಸಿ: ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಘೋಷಿಸಲ್ಪಟ್ಟ ಪ್ರದೇಶಗಳ ಭೌತಿಕ ಸಮೀಕ್ಷೆ ತಯಾರಿಸಿ  ವೈಜ್ಞಾನಿಕ ಅಂಶಗಳ ಆಕ್ಷೇಪಣೆ ಮತ್ತು ಪ್ರಮಾಣ ಪತ್ರವನ್ನ ಸಲ್ಲಿಸಬೇಕು ಎಂದು ಹಸಿರು ನ್ಯಾಯಕರಣ ಪೀಠಕ್ಕೆ ರಾಜ್ಯ ಸರಕಾರ ಸಲ್ಲಿಸಬೇಕೆಂದು ಅರಣ್ಯ ಭೂಮಿ ಹಕ್ಕು…

Read More

ಫೆ.9ಕ್ಕೆ ಶಿರಸಿ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ

ಶಿರಸಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಉತ್ತರ ಕನ್ನಡ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉತ್ತರ ಕನ್ನಡ ತಾಲೂಕ ಪಂಚಾಯತ ಶಿರಸಿ ಇವರ ಸಂಯುಕ್ತಾಶ್ರಯದಲ್ಲಿ ಶಿರಸಿ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಫೆ.9, ಶುಕ್ರವಾರ ನಗರದ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ…

Read More
Back to top