Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಎಂ.ಇ.ಎಸ್. ಚುನಾವಣೆ; ಮುಳಖಂಡ ಮುಂದಾಳತ್ವಕ್ಕೆ ಗೆಲುವು

ಶಿರಸಿ: ನಗರದ ಪ್ರತಿಷ್ಠಿತ ಮಾಡರ್ನ ಎಜ್ಯುಕೇಶನ್ ಸೊಸೈಟಿ ಆಡಳಿತ ಮಂಡಳಿಯ ದಾನಿ ಕ್ಷೇತ್ರದ ನಿರ್ದೇಶಕರ ಆಯ್ಕೆಯ ಚುನಾವಣೆಯು ಸೆ.18, ಭಾನುವಾರದಂದು ನಗರದ ಎಂಇಎಸ್ ವಾಣಿಜ್ಯ ವಿದ್ಯಾಲಯದ ಸಭಾಭವನದಲ್ಲಿ ನಡೆಯಿತು. ಉಳಿದಂತೆ ಆಡಳಿತ ವಿಭಾಗದ ಪೋಷಕ, ಸಂರಕ್ಷಕ, ಸಾಮಾನ್ಯ ವಿಭಾಗದ…

Read More

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; ಓರ್ವ ಸಾವು, ಇನ್ನೊಬ್ಬನಿಗೆ ಗಾಯ

ಯಲ್ಲಾಪುರ: ಹೊಸಳ್ಳಿ ಗ್ರಾಮದಲ್ಲಿ ಹಾದು ಹೋದ ರಾಷ್ಟ್ರೀಯ ಹೆದ್ದಾರಿ ಮೇಲೆ ಅಡ್ಡಾದಿಡ್ಡಿ ನಿಂತಿದ್ದ ಲಾರಿಗೆ ಬೈಕ್ ಗುದ್ದಿದ ಪರಿಣಾಮ ಒಬ್ಬ ಗಾಯಗೊಂಡಿದ್ದು, ಇನ್ನೊಬ್ಬ ಸಾವನಪ್ಪಿದ್ದಾನೆ.ಬಾದಾಮಿ ತಾಲೂಕಿನ ನಝೀರ್‌ಸಾಬ್ ಎಂಬಾತ ರಾಷ್ಟ್ರೀಯ ಹೆದ್ದಾರಿ ಮೇಲೆ ಲಾರಿ ನಿಲ್ಲಿಸಿ ಹೋಗಿದ್ದು, ಇದನ್ನು…

Read More

ಕೆಪಿಎಸ್ ಶಿರವಾಡದ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿ ವಿತರಣೆ

ಕಾರವಾರ: ಪ್ರತಿಯೊಬ್ಬ ವಿದ್ಯಾರ್ಥಿಯೂ ಗುರುಗಳಿಗೆ ಗೌರವ ನೀಡುವುದನ್ನು ಯಾವಾಗಲೂ ಮರೆಯಬಾರದು ಎಂದು ಶಿರವಾಡ ಗ್ರಾಪಂ ಅಧ್ಯಕ್ಷೆ ಅಶ್ವಿನಿ ಬಾಂದೇಕರ ಹೇಳಿದರು. ತಾಲೂಕಿನ ಶಿರವಾಡದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿಗಳಿಗೆ ಗುರುವಾರ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುರುತಿನ ಚೀಟಿ ವಿತರಿಸಿ…

Read More

SSLC ವಿದ್ಯಾರ್ಥಿಗಳಿಗೆ ಶಿರಸಿ ಆಟೋರಿಕ್ಷಾ ಸಂಘದಿಂದ ಉಚಿತ ವಾಹನ ವ್ಯವಸ್ಥೆ

ಶಿರಸಿ: ರಾಜ್ಯದಾದ್ಯಂತ ಜು.19, 22 ರಂದು ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಶಿರಸಿ ತಾಲೂಕಾ ರಿಕ್ಷಾ ಚಾಲಕರ ಮಾಲಕರ ಸಂಘದವರು ಉಚಿತ ವಾಹನ ವ್ಯವಸ್ಥೆ ಕಲ್ಪಿಸಿದ್ದಾರೆ.ತಾಲೂಕಿನಲ್ಲಿ ಏಸ್‍ಏಸ್‍ಏಲ್‍ಸಿ ಪರೀಕ್ಷೆ ಬರೆಯುತ್ತಿರುವ ಅಂಗವಿಕಲ, ಬಡ ಮತ್ತು ಬಸ್…

Read More

ನ.11ರಿಂದ ಉಚಿತ ಶಸ್ತ್ರಚಿಕಿತ್ಸಾ ಶಿಬಿರ

ದಾಂಡೇಲಿ: ಅಸೋಸಿಯೇಷನ್ ಆಫ್ ಸರ್ಜನ್ಸ್ ಆಫ್ ಇಂಡಿಯಾದ ಕರ್ನಾಟಕ ರಾಜ್ಯ ಅಧ್ಯಾಯ ಮತ್ತು ನಗರದ ಪಾಟೀಲ್ ನರ್ಸಿಂಗ್ ಹೋಮ್ ಸಹಯೋಗದಲ್ಲಿ ನ.11ರಿಂದ 13ರವರೆಗೆ ಪಾಟೀಲ್ ನರ್ಸಿಂಗ್ ಹೋಮ್‌ನಲ್ಲಿ ಉಚಿತ ಶಸ್ತ್ರಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಿಬಿರದ ¸ ಡಾ.ಮೋಹನ…

Read More

ಶಾಸಕ ಸತೀಶ್ ಸೈಲ್‌ಗೆ ಗುತ್ತಿಗೆದಾರರ ಸನ್ಮಾನ

ಕಾರವಾರ: ಎರಡನೇ ಬಾರಿ ಶಾಸಕರಾಗಿ ಆಯ್ಕೆಯಾದ ಸತೀಶ್ ಸೈಲ್ ಅವರಿಗೆ ಕಾರವಾರ- ಅಂಕೋಲಾ ತಾಲೂಕು ನೋಂದಾಯಿತ ಸಿವಿಲ್ ಗುತ್ತಿಗೆದಾರರ ಸಂಘದಿಂದ ಸನ್ಮಾನ ಕಾರ್ಯಕ್ರಮವು ನಗರದ ಅಜ್ವಿ ಓಶಿಯನ್ ಹೋಟೆಲ್‌ನ ಸಭಾಂಗಣದಲ್ಲಿ ನಡೆಯಿತು. ಫಲ ತಾಂಬೂಲ ನೀಡಿ, ಶಾಲು ಹೊದಿಸಿ,…

Read More

ಸೀಬರ್ಡ್ ಕಾಲೋನಿಯ ರಸ್ತೆ ಸರಿಪಡಿಸದಿದ್ದರೆ ಹೆದ್ದಾರಿ ತಡೆದು ಪ್ರತಿಭಟನೆ: ಎಚ್ಚರಿಕೆ

ಅಂಕೋಲಾ: ತಾಲೂಕಿನ ಹಟ್ಟಿಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೀಬರ್ಡ್ ಕಾಲೋನಿಯಲ್ಲಿನ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಇಲ್ಲಿಯ ಜನರ ಓಡಾಟಕ್ಕೂ ಕಷÀ್ಟಕರವಾಗಿದೆ. ತಕ್ಷಣ ರಸ್ತೆ ಸರಿಪಡಿಸದಿದ್ದರೆ ಬೇಲೆಕೇರಿ ಕ್ರಾಸ್ ಬಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುವುದು ಎಂದು ಜೆಡಿಎಸ್ ರಾಜ್ಯ…

Read More

ಹೊಂಡಮಯ ರಾಷ್ಟ್ರೀಯ ಹೆದ್ದಾರಿ; ಅಪಘಾತಗಳಿಗೆ ರಹದಾರಿ

ಜೊಯಿಡಾ: ತಾಲೂಕಿನ ರಾಮನಗರ- ಗೋವಾ ರಾಷ್ಟ್ರೀಯ ಹೆದ್ದಾರಿ ಅಕ್ಷರಶಃ ಮೃತ್ಯು ಕೂಪವಾಗಿದೆ. ದಿನೇ ದಿನೇ ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚುತ್ತಿವೆ. ತಿನೈಘಾಟದಿಂದ- ಅನಮೋಡವರೆಗೆ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳದ ಕಾರಣ ವಾಹನ ಸವಾರರು ಸಮಸ್ಯೆ ಎದುರಿಸುವಂತಾಗಿದೆ.ಕಳೆದ ನಾಲ್ಕು ವರ್ಷಗಳ…

Read More

ದಿ ಚೇತನಾ ಪ್ರಿಂಟಿಂಗ್ ಎಂಡ್ ಪಬ್ಲಿಷಿಂಗ್ ಕೋ-ಆಪರೇಟಿವ್ ಸೊಸೈಟಿ ಲಿ.: ಉದ್ಘಾಟನಾ ಸಮಾರಂಭ- ಜಾಹೀರಾತು

💐💐 ಸರ್ವರಿಗೂ ಸ್ವಾಗತ💐💐 ದಿ ಚೇತನಾ ಪ್ರಿಂಟಿಂಗ್ ಎಂಡ್ ಪಬ್ಲಿಷಿಂಗ್ ಕೋ-ಆಪರೇಟಿವ್ ಸೊಸೈಟಿ ಲಿ., ಶಿರಸಿ ಶಿರಸಿ ಎ.ಪಿ.ಎಂ.ಸಿ. ಇವರಿಂದ ಪಡೆದು ನವೀಕರಿಸಿಕೊಂಡ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ💐💐 ದಿನಾಂಕ : 28-08-2023, ಸೋಮವಾರಸಮಯ : ಮಧ್ಯಾಹ್ನ 4.00…

Read More

ಕರ್ನಾಟಕದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ (ಭಾನುವಾರ) ಮಳೆ ಮೂರು ದಿನಗಳ ಕಾಲ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.ಮೇ 17ರ ವರೆಗೆ ರಾಜ್ಯಾದ್ಯಂತ ಮಳೆಯಾಗಲಿದ್ದು, ಅಸಾನಿ ಚಂಡಮಾರುತ ದುರ್ಬಲಗೊಂಡಿದ್ದರೂ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆಯಲ್ಲಿ ಕರಾವಳಿ…

Read More
Back to top