Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಬಿಜೆಪಿ ಅಭ್ಯರ್ಥಿ ಗೆಲುವು ಶತಸಿದ್ಧ: ವಿಶ್ವಜೀತ್ ರಾಣೆ

ಹಳಿಯಾಳ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ಜನಪ್ರಿಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರತಿಯೊಬ್ಬ ಮತದಾರರಿಗೂ ಪರಿಣಾಮಕಾರಿಯಾಗಿ ಮನನ ಮಾಡಿಸಿದ್ದೇ ಆದರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ ಗೆಲುವು ಶತಸಿದ್ದ ಎಂದು ಗೋವಾ ರಾಜ್ಯ ಸರ್ಕಾರದ ಆರೋಗ್ಯ ಸಚಿವರು…

Read More

ಹೊಸ್ಕಟ್ಟಾ ಶಾಲೆಗೆ ಕೊಠಡಿ ನಿರ್ಮಾಣಕ್ಕೆ ಸ್ಥಳೀಯರ ಒತ್ತಾಯ

ಗೋಕರ್ಣ: ಇಲ್ಲಿನ ಹೊಸ್ಕಟ್ಟಾ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿ ಶಿಥಿಲಗೊಂಡಿದ್ದು, ಹಂಚುಗಳನ್ನು ಜನರೆ ತೆಗೆದು ಸುರಕ್ಷಿತವಾಗಿ ಇಟ್ಟಿದ್ದಾರೆ. ಗೋಡೆ ಕುಸಿದು ಬೀಳುವ ಪರಿಸ್ಥಿತಿಯಲ್ಲಿ ಇರುವುದರಿಂದ ಸ್ಥಳೀಯರು ಹಾಗೂ ಪಾಲಕರೇ ಇತರೆ ಕಡೆಗಳಲ್ಲಿ ಶಾಲೆಯನ್ನು ಆರಂಭಿಸಿದ್ದಾರೆ. ಆದರೆ ಶಿಕ್ಷಣ…

Read More

ಜ.17ಕ್ಕೆ ಉಮ್ಮಚಗಿಯಲ್ಲಿ ‘ಉಪಾಸನಮ್’ ಸಂಗೀತ ಕಾರ್ಯಕ್ರಮ

ಯಲ್ಲಾಪುರ: ತಾಲೂಕಿನ ಉಮ್ಮಚಗಿಯ ಶ್ರೀ ಮಹಾಗಣಪತಿ ಸಂಗೀತ ಪ್ರತಿಷ್ಠಾನ, ಕೋಟೆಮನೆ, ‘ಮನಸ್ವಿನೀ ವಿದ್ಯಾನಿಲಯ’ ಶಾಲಾ ಕಟ್ಟಡ ನಿರ್ಮಾಣ ಸಹಾಯಾರ್ಥ “ಉಪಾಸನಮ್” ಕಾರ್ಯಕ್ರಮವನ್ನು ಜ.17, ಗುರುವಾರ ಸಂಜೆ 5ರಿಂದ ಮನಸ್ವಿನೀ ವಿದ್ಯಾನಿಲಯ, ಕಾನಬೇಣ, ಹಿರೇಸರದಲ್ಲಿ ಆಯೋಜಿಸಲಾಗಿದೆ. ಮುಂಬೈನ ಖ್ಯಾತ ಹಿಂದೂಸ್ಥಾನಿ…

Read More

ಮೋಸ, ವಂಚನೆಗಳು ಈ ಚುನಾವಣೆಯಲ್ಲಿ ನಡೆಯಲ್ಲ: ಭೀಮಣ್ಣ ನಾಯ್ಕ

ಸಿದ್ದಾಪುರ: ಕಾಂಗ್ರೆಸ್ ಸರ್ಕಾರವಿದ್ದಾಗ ತಂದoತ ಯೋಜನೆಗಳನ್ನೇ ತಮ್ಮ ಸರ್ಕಾರ ಮಾಡಿದೆ ಎಂದು ಸುಳ್ಳು ಹೇಳಿಕೆಗಳನ್ನು ನೀಡುತ್ತಾ ಜನರಿಗೆ ಮೋಸ ಮಾಡುತ್ತಿದ್ದಾರೆ. ಇಂಥ ಮೋಸ, ವಂಚನೆಗಳು ಈ ಬಾರಿ ನಡೆಯುವುದಿಲ್ಲ. ಹೆಚ್ಚಿನ ಜನರು ಕಾಂಗ್ರೆಸ್‌ನತ್ತ ಒಲವು ತೋರಿಸಿದ್ದು, ಈ ಬಾರಿ…

Read More

ನಗರ ಸೌಂದರ್ಯಕ್ಕೆ ಬೀದಿ ಬದಿ ವ್ಯಾಪಾರಸ್ಥರು ಸಹಕರಿಸಿ: ಶಾಸಕಿ ರೂಪಾಲಿ ನಾಯ್ಕ

ಕಾರವಾರ: ನಗರ ಸೌಂದರ್ಯಕ್ಕೆ ಬೀದಿ ಬದಿ ವ್ಯಾಪರಸ್ಥರು ಒಂದೇ ಕಡೆ ಕುಳಿತು ಸಹಕರಿಸಬೇಕು ಎಂದು ಕಾರವಾರ ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಹೇಳಿದರು.ನಗರದ ನಗರಸಭೆ ಆವರಣದಲ್ಲಿ ನಡೆದ ಬೀದಿ ಬದಿ ವ್ಯಾಪರಸ್ಥರಿಗೆ ಕಾರ್ಡ್ ವಿತರಣೆ ಕಾರ್ಯಕ್ರಮವನ್ನ ಉದ್ಘಾಟಿಸಿ…

Read More

ಭಟ್ಕಳ; ಮುಸುಕು ಧರಿಸಿಕೊಂಡು ಬಂದು ರಾಡ್’ನಿಂದ ವೆಬ್ ಪೋರ್ಟಲ್ ವರದಿಗಾರನ ಮೇಲೆ ಹಲ್ಲೆ

ಭಟ್ಕಳ: ನಗರದಲ್ಲಿ ಕರಾವಳಿ ಸಮಾಚಾರ್ ಎಂಬ ಯೂಟ್ಯೂಬ್ ಚ್ಯಾನೆಲ್ ಹಾಗು ವೆಬ್ ಪೋರ್ಟಲ್ ವರದಿಗಾರನ ಮೇಲೆ ಮುಸುಕುಧಾರಿಗಳ ಗುಂಪು ಹಲ್ಲೆ ನಡೆಸಿದ ಘಟನೆ ತಾಲೂಕಿನ ಬೆಳಕೆಯಲ್ಲಿ ನಡೆದಿದೆ. ಅರ್ಜುನ್ ಮಲ್ಯ ಎಂಬಾತನೇ ಹಲ್ಲೆಗೊಳಗಾದವನಾಗಿದ್ದು, ಭಟ್ಕಳದ ಪುರಸಭೆಯ ಕಟ್ಟಡದಲ್ಲಿರುವ ತನ್ನ…

Read More

ವಿಷಕಾರಿ ಹಾವು ಕಚ್ಚಿ ರೈತ ಅಸ್ವಸ್ಥ

ಭಟ್ಕಳ: ಶೇಂಗಾಗದ್ದೆಗೆ ಔಷಧಿ ಸಿಂಪಡಿಸುವಾಗ ವಿಷಕಾರಿ ಹಾವೊಂದು ಕಚ್ಚಿದ ಪರಿಣಾಮ ರೈತನೊರ್ವ ಗಂಭೀರವಾಗಿ ಅಸ್ವಸ್ಥಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸುಮಾರಿಗೆ ನಡೆದಿದೆ. ಅಸ್ವಸ್ಥಗೊಂಡ ರೈತನನ್ನು ತಾಲೂಕಿನ ಮುರ್ಡೇಶ್ವರ ಬೆದ್ರಮನೆ ನಿವಾಸಿ ರವಿ ಮಂಜುನಾಥ ನಾಯ್ಕ…

Read More

ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬಸ್ ಡಿಕ್ಕಿ: ವ್ಯಕ್ತಿಯ ದುರ್ಮರಣ

ಭಟ್ಕಳ : ತಾಲೂಕಿನ ಮಾವಿನಕಟ್ಟಾ ಕೋಕ್ತಿ ಕ್ರಾಸ್‌ನಲ್ಲಿ ಹೆದ್ದಾರಿ ದಾಟುತ್ತಿದ್ದ ಪಾದಚಾರಿಯೋರ್ವನಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೋಕ್ತಿ ಕ್ರಾಸ್‌ನಿಂದ ಮಾವಿನಕಟ್ಟಾ 66 ವರ್ಷದ ಹೊನ್ನಪ್ಪ ತಿಮ್ಮಯ್ಯ ನಾಯ್ಕ ಮೀನು ಮಾರುಕಟ್ಟೆ…

Read More

ಪಾರ್ಕಿಂಗ್‌ಗೆ ಶುಲ್ಕ; ನಿರ್ಧಾರ ಹಿಂಪಡೆಯಲು ವ್ಯಾಪಾರಸ್ಥರ ಆಗ್ರಹ

ಕಾರವಾರ: ವಾಹನಗಳ ಪಾರ್ಕಿಂಗ್‌ಗೆ ಶುಲ್ಕ ವಿಧಿಸುವುದನ್ನು ನಗರಸಭೆ ಹಿಂಪಡೆಯುವಂತೆ ಆಗ್ರಹಿಸಿ ಅಂಗಡಿಕಾರರು ಕಾರವಾರ ನಗರಸಭೆಯೆದುರು ಜಮಾಯಿಸಿ ಒತ್ತಾಯಿಸಿದ್ದಾರೆ. ಇಲ್ಲಿನ ನಗರಸಭೆಯಿಂದ ಪಾರ್ಕಿಂಗ್ ಶುಲ್ಕ ವಿಧಿಸಲು ಯೋಜನೆ ರೂಪಿಸಲಾಗಿದ್ದು, ಇದರಲ್ಲಿ ವ್ಯಾಪಾರಸ್ಥರುಗಳನ್ನೂ ಸೇರಿಸಲಾಗಿದೆ. ಅಂಗಡಿಗೆ ಬರಲು ದಿನನಿತ್ಯ ವಾಹನ ಬಳಕೆ…

Read More

ಹೊನ್ನಾವರ ಅರಣ್ಯ ಸಿಬ್ಬಂದಿಗಳಿಂದ ದೌರ್ಜನ್ಯ; ಅಮಾನತುಗೊಳಿಸಲು ಆಗ್ರಹ

ಸಿದ್ದಾಪುರ: ಹೊನ್ನಾವರ ತಾಲೂಕಿನ, ಚಿಕ್ಕನಗೋಡ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ, ಅರಣ್ಯ ಸಿಬ್ಬಂದಿಗಳಿಂದ ಅರಣ್ಯವಾಸಿಗಳ ಮೇಲೆ ಜರುಗಿದ ದೌರ್ಜನ್ಯದ ಕುರಿತು ತೀವ್ರ ಖಂಡನೆ ವ್ಯಕ್ತಪಡಿಸಿದ್ದಲ್ಲದೇ, ದೌರ್ಜನ್ಯವೆಸಗಿದ ಅರಣ್ಯ ಸಿಬ್ಬಂದಿಗಳನ್ನು ಅಮಾನತ್ತುಗೊಳಿಸಲು ನಿರ್ಣಯಿಸಲಾಗಿದೆ ಎಂದು ಹೋರಾಟಗಾರರ ವೇದಿಕೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.  ಸಿದ್ದಾಪುರ…

Read More
Back to top