Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ನರೇಗಾ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರ

ಕುಮಟಾ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಳ್ಳಲಾಗುವ ಅಭಿವೃದ್ಧಿ ಕಾಮಗಾರಿಯಲ್ಲಿ ಕೆಲಸ ಮಾಡುವ ಕೂಲಿಕಾರರ ಆರೋಗ್ಯದ ಹಿತದೃಷ್ಟಿಯಿಂದ ಕಾಮಗಾರಿ ಸ್ಥಳಗಳಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಹಕಾರದೊಂದಿಗೆ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸುತ್ತಿದ್ದು, ಗ್ರಾಮೀಣ ಪ್ರದೇಶದ…

Read More

ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭ

ಕಾರವಾರ: 2023-24ನೇ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತ ಗಂಗೋತ್ರಿ, ಮೈಸೂರು-06, ರ ವತಿಯಿಂದ ಕಾರವಾರ ಪ್ರಾದೇಶಿಕ ಕೇಂದ್ರದಲ್ಲಿ ಶ್ಯೆಕ್ಷಣಿಕ ವರ್ಷದ ಜನವರಿ ಆವೃತ್ತಿಯ ಪ್ರಥಮ ವರ್ಷದ ಬಿ.ಎ,/ಬಿ.ಕಾಂ, ಬಿ.ಎಸ್ಸಿ, ಬಿ.ಸಿ.ಎ, ಬಿ.ಬಿ.ಎ, ಬಿ.ಎಲ್.ಐ.ಸಿ, ಬಿ.ಎಸ್.ಡಬ್ಲೂö್ಯ ಎಂ.ಎ/ಎA.ಕಾA,…

Read More

ಗ್ರಾಮೀಣ ಪ್ರದೇಶದಲ್ಲಿ ಎಟಿಎಂ ಸೌಲಭ್ಯ ನೀಡುವಂತೆ ಮಾತುಕತೆ ನಡೆಸಿದ ಶಾಸಕಿ ರೂಪಾಲಿ

ಕಾರವಾರ: ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಎಟಿಎಂ ಯಂತ್ರ ಅಳವಡಿಸುವ ಬಗ್ಗೆ ಶಾಸಕಿ ರೂಪಾಲಿ ನಾಯ್ಕ ಲೀಡ್ ಬ್ಯಾಂಕ್ ವ್ಯವಸ್ಥಾಪಕರೊಂದಿಗೆ ಮಾತುಕತೆ ನಡೆಸಿದರು.ತಹಶೀಲ್ದಾರ ಕಚೇರಿಯಲ್ಲಿ ಸೋಮವಾರ ಕಂದಾಯ ಇಲಾಖೆಯ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಗೋಪುಶಿಟ್ಟಾದಲ್ಲಿ…

Read More

ಹೆಲ್ಮೇಟ್ ಧರಿಸದ ಬೈಕ್ ಸವಾರರಿಗೆ ಪೋಲಿಸರಿಂದ ದಂಡ

ಯಲ್ಲಾಪುರ: ಪಟ್ಟಣದ ಅಂಬೇಡ್ಕರ್ ಸರ್ಕಲ್ ಬಳಿ ಬುಧವಾರ ಪೊಲೀಸರು ಬೈಕ್ ಸವಾರರು ಹೆಲ್ಮೆಟ್ ಧರಿಸದೇ ಬೈಕ್ ಸವಾರಿ ನಡೆಸುವ ಸವಾರರಿಗೆ ದಂಡ ವಿಧಿಸಿ ಬಿಸಿ ಮುಟ್ಟಿಸಿದರು.

Read More

ದ್ವಿಚಕ್ರ ವಾಹನ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

ದಾಂಡೇಲಿ: ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರಿಗೆ ಅತೀ ವೇಗವಾಗಿ ಬಂದ ದ್ವಿಚಕ್ರ ವಾಹನವೊಂದು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದ ಬಗ್ಗೆ ಶುಕ್ರವಾರ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ.ಸ್ಥಳೀಯ…

Read More

31ಕ್ಕೆ ವಿಶ್ವ ಹಿರಿಯ ನಾಗರಿಕರ ದಿನಾಚರಣೆ

ಸಿದ್ದಾಪುರ: ಶಿಶು ಅಭಿವೃದ್ಧಿ ಇಲಾಖೆಯಿಂದ ಅ.31ರಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಸ್ತ್ರೀಶಕ್ತಿ ಭವನದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.ಸಭಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಸ್ಪರ್ಧೆ ನಡೆಯಲಿದೆ. ತಾಲೂಕಿನ ಹಿರಿಯ ನಾಗರಿಕರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ…

Read More

ಲಲಿತಾ ಪಂಚಮಿ: ಸ್ವರ್ಣವಲ್ಲೀ ರಾಜರಾಜೇಶ್ವರಿ ಅಲಂಕಾರ

ಶಿರಸಿ: ಸ್ವರ್ಣವಲ್ಲೀಯಲ್ಲಿ ಶ್ರೀ ಲಲಿತಾ ಪಂಚಮಿ ದಿನದ ಅಲಂಕಾರ..

Read More

ಬೈಕಗಳ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಂಭೀರ ಗಾಯ

ಜೊಯಿಡಾ: ತಾಲೂಕಿನ ಕುಂಬಾರವಾಡಾ- ಜೊಯಿಡಾ ರಸ್ತೆಯ ದೊಣಪಾ ಬಳಿ ಬೈಕ್‌ಗಳೆರಡು ಮುಖಾಮುಖಿ ಡಿಕ್ಕಿ ಸಂಭವಿಸಿ ಈರ್ವರು ಸವಾರರಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ. ಹುಬ್ಬಳ್ಳಿ ಮೂಲದ ಯುವಕ ಹಾಗೂ ಜೊಯಿಡಾ ಹುಡುಗರಿಬ್ಬರು ವೇಗವಾಗಿ ಬೈಕ್ ಚಲಾಸಿಕೊಂಡು ಬಂದು ನಿಯಂತ್ರಣ…

Read More

ಇಡೀ ದೇಶವನ್ನು ಹಲಾಲ್‌ಮುಕ್ತ ಮಾಡುವುದೇ ಮುಖ್ಯ ಧ್ಯೆಯ: ಮೋಹನ ಗೌಡ

ಗೋವಾ:- ಹಲಾಲ್ ಅರ್ಥವ್ಯವಸ್ಥೆ ದೇಶದ ಭದ್ರತೆಗೆ ಅತ್ಯಂತ ಅಪಾಯಕಾರಿಯಾಗಿದೆ. ಹಲಾಲ್ ಇದು ಮಾಂಸಕ್ಕೆ ಸೀಮಿತವಾಗಿರದೇ ಪ್ರತಿಯೊಂದು ಉತ್ಪನ್ನ ಅಂದರೆ, ಸಸ್ಯಹಾರ ಉತ್ಪನ್ನಗಳು, ಇಲೆಕ್ಟ್ರಾನಿಕ್  ವಸ್ತುಗಳು, ಔಷಧಿಗಳು, ಆಸ್ಪತ್ರೆಗಳು ಹೀಗೆ ಎಲ್ಲ ಕ್ಷೇತ್ರಗಳಲ್ಲಿ ಪ್ರವೇಶಿಸಿದೆ. ಇವತ್ತು  ಹಲಾಲ್ ಮೂಲಕ ಸಾವಿರಾರು…

Read More

ವಿವೇಕ್ ಹೆಬ್ಬಾರ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರ ಸಂಘಟನಾತ್ಮಕ ಸಭೆ

ಮುಂಡಗೋಡ : ತಾಲೂಕಿನ ಗುಂಜಾವತಿ ಗ್ರಾಮಪಂಚಾಯತ ವ್ಯಾಪ್ತಿಯ ಗುಂಜಾವತಿ ಮತ್ತು ಉಗ್ಗಿನಕೇರಿಯಲ್ಲಿ ಶನಿವಾರ ಯುವನಾಯಕ ವಿವೇಕ್ ಹೆಬ್ಬಾರ್ ಕಾರ್ಯಕರ್ತರ ಸಂಘಟನಾತ್ಮಕ ಸಭೆ ನಡೆಸಿದರು. ಬೂತ್ ಕಾರ್ಯಕರ್ತರೊಂದಿಗೆ ಸಂಘಟನಾತ್ಮಕ ವಿಷಯಗಳ ಕುರಿತು ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿ, ಕಾರ್ಯಕರ್ತರನ್ನು…

Read More
Back to top