Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಹಂದಿ ಕಾಟದಿಂದ‌ ಅಡಿಕೆ ಸಸಿಗಳು ನಾಶ: ಅಪಾರ ನಷ್ಟ

ಹೊನ್ನಾವರ: ತಾಲೂಕಿನ ಸಾಲ್ಕೋಡ್ ಗ್ರಾಮದ ಗೋಡಾಮಕ್ಕಿಯ ವಿನಾಯಕ ಭಟ್ ತೋಟದಲ್ಲಿಯ ನೂರಾರು ಅಡಿಕೆ ಸಸಿಗಳು ಹಂದಿ ಕಾಟದಿಂದ ಹಾನಿಯಾಗಿದೆ. ರಾತ್ರಿ ಸಮಯದಲ್ಲಿ ತೋಟಕ್ಕೆ ಆಗಮಿಸುವ ಕಾಡುಹಂದಿ ರೈತರು ಬೆಳೆಸಿದ ಅಡಿಕೆ, ತೆಂಗು, ಬಾಳೆ ಗಿಡಗಳನ್ನು ಮುರಿದು ಹಾಕುದರಿಂದ ಸಂಕಷ್ಟ…

Read More

AILU 14ನೇ ರಾಷ್ಟ್ರೀಯ ಸಮ್ಮೇಳನ: ಜಿಲ್ಲೆಯ ರತ್ನದೀಪಾ ಎನ್. ಎಮ್ ಆಯ್ಕೆ

ದಾಂಡೇಲಿ : ಅಖಿಲ ಭಾರತ ವಕೀಲರ ಒಕ್ಕೂಟ AILUನ 14ನೇ ರಾಷ್ಟ್ರೀಯ ಸಮ್ಮೇಳನವು ಪಶ್ಚಿಮ ಬಂಗಾಲ ರಾಜ್ಯದ ಹೌರಾ ನಗರದಲ್ಲಿ ಡಿ.28, ಗುರುವಾರದಿಂದ ಡಿ.30, ಶನಿವಾರದವರೆಗೆ ನಡೆಯಲಿದ್ದು, ಈ ಸಮ್ಮೇಳನಕ್ಕೆ ಉತ್ತರ ಕನ್ನಡ ಜಿಲ್ಲೆಯ ಪ್ರತಿನಿಧಿಯಾಗಿ ನಗರದ ನ್ಯಾಯವಾದಿ…

Read More

ವಿವಿಧ ಕೌಶಲ್ಯ ಅಳವಡಿಸಿಕೊಂಡು ಸ್ವಾವಲಂಬಿಗಳಾಗಿ: ವಿದ್ಯಾಧರ ಹೆಗಡೆ

ಕುಮಟಾ: ತಾಲೂಕಿನ ಮೂರೂರು ಕಲ್ಲಬ್ಬೆಯ ವಿದ್ಯಾನಿಕೇತನ ಸಂಸ್ಥೆಯ ಪ್ರಗತಿ ವಿದ್ಯಾಲಯದಲ್ಲಿ ಕೌಶಲ್ಯಾಭಿವೃದ್ಧಿ ಘಟಕದ ವತಿಯಿಂದ ಹೊಲಿಗೆ ತರಬೇತಿ ಕೇಂದ್ರ ಉದ್ಘಾಟನೆಗೊಂಡಿತು. ತರಬೇತಿ ಕೇಂದ್ರವನ್ನು ಉದ್ಘಾಟಿಸಿದ ಬೆಂಗಳೂರಿನ ಉದ್ಯಮಿ ಜಾಸ್ಮಿನ್ ಪ್ರೈವೇಟ್ ಲಿ.ನ ಎಂಡಿ ವಿದ್ಯಾಧರ ಹೆಗಡೆ ಮಾತನಾಡಿ, ಮನುಷ್ಯ…

Read More

Former MP and Congress veteran Karan Singh’s statement regarding the recent controversy

Former MP and Congress veteran Karan Singh reacted to the recent controversy surrounding the Hindu identity of King Rajaraja I of the Chola dynasty. Former MP and Congress…

Read More

ಶ್ರದ್ಧೆಯ ಧರ್ಮ‌ಕಾರ್ಯದಿಂದ ಆತ್ಮತೃಪ್ತಿ ಸಿಗಲು ಸಾಧ್ಯ: ಪರ್ತಗಾಳಿ ಶ್ರೀ

ದಾಂಡೇಲಿ: ಶ್ರದ್ಧಾ ಮನಸ್ಸಿನಿಂದ ಮಾಡುವ ಪೂಜೆ ಹಾಗೂ ಧರ್ಮ ಕಾರ್ಯಗಳಿಂದ ಆತ್ಮತೃಪ್ತಿ ಸಿಗಲು ಸಾಧ್ಯ.‌ ಅಂತರಂಗ ಶುದ್ಧಿಯಿಂದ ದೇವರ ಅನುಗ್ರಹವಾಗುತ್ತದೆ ಎಂದು ಪರ್ತಗಾಳಿ‌ ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದ ಸ್ವಾಮೀಜಿಯವರು ನುಡಿದರು. ನಗರದ ಕುಳಗಿ ರಸ್ತೆಯಲ್ಲಿರುವ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ…

Read More

ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಮಾಡುವಂತೆ ಮನವಿ

ಯಲ್ಲಾಪುರ: ಪಟ್ಟಣ ಪಂಚಾಯತಕ್ಕೆ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಮಾಡುವಂತೆ ಪಟ್ಟಣ ಪಂಚಾಯಿತಿ ಸದಸ್ಯ ಸತೀಶ ಎಸ್.ನಾಯ್ಕ ಬುಧವಾರ ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾರ್ ಎಂ.ಗುರುರಾಜ ಅವರಿಗೆ ಮನವಿ ನೀಡಿ ಆಗ್ರಹಿಸಿದರು. ಪಟ್ಟಣ ಪಂಚಾಯತದಲ್ಲಿ ದಿ: 29-03-2022 ರಂದು…

Read More

ಆಧಾರ್ ಕಾರ್ಡ್ ಅಪ್’ಡೇಟ್’ಗೆ 3 ತಿಂಗಳು ಅವಧಿ ವಿಸ್ತರಣೆ

ಬೆಂಗಳೂರು: ಆಧಾರ್ ಕಾರ್ಡ್‌ ಅನ್ನು ಉಚಿತವಾಗಿ ಅಪ್ ಡೇಟ್ ಮಾಡಲು ನೀಡಿದ್ದ ಜೂನ್ 14 ಕೊನೆಯ ದಿನಾಂಕ ಮುಗಿದಿದ್ದು, ಈ ಹಿನ್ನೆಲೆಯಲ್ಲಿ ಮತ್ತೆ ಸೆಪ್ಟೆಂಬರ್ 14 ರವರೆಗೆ ಈ ಅವಧಿಯನ್ನು ವಿಸ್ತರಿಸಲಾಗಿದೆ. ಹೀಗಾಗಿ ನಿಮ್ಮ ಗುರುತಿನ ಪುರಾವೆ ಮತ್ತು…

Read More

ಹಂಗಾರಖಂಡ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸಿದ್ಧಾಪುರ: ತಾಲೂಕಿನ ತ್ಯಾಗಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರ ಹಂಗಾರಖಂಡದಲ್ಲಿ 77ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣ ವನ್ನು ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ವನಿತಾ ನರೇಂದ್ರ ನಾಯ್ಕ್ ಇವರು ನೆರವೇರಿಸಿ, ಶುಭ ಹಾರೈಸಿದರು.…

Read More

ವಿಶ್ವ ಜೂನಿಯರ್ ಕುಸ್ತಿ: ಚಿನ್ನ ಗೆದ್ದ ಮೊದಲ ಭಾರತೀಯ ಹುಡುಗಿ ಆಂಟಿಮ್

ನವದೆಹಲಿ: 17 ವರ್ಷದ ಕುಸ್ತಿಪಟು ಆಂಟಿಮ್‌ ಪಂಗಲ್ ವಿಶ್ವ ಜೂನಿಯರ್ ಕುಸ್ತಿಯಲ್ಲಿ ಚಿನ್ನ ಗೆದ್ದ‌ ಭಾರತದ ಮೊದಲ ಹುಡುಗಿಯಾಗಿ ಹೊರಹೊಮ್ಮಿದ್ದಾರೆ. ಬಲ್ಗೇರಿಯಾದ ಸೋಫಿಯಾದಲ್ಲಿ ನಡೆದ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಪ್ರಾಬಲ್ಯ ಸಾಧಿಸಿದ ನಂತರ ಅವರು ಚಿನ್ನದ ಪದಕಕ್ಕೆ…

Read More

ರಾಷ್ಟ್ರಮಟ್ಟದ ಜುಡೋ, ಕುಸ್ತಿ ಪಂದ್ಯಾವಳಿಗೆ ವಿಡಿಐಟಿ ವಿದ್ಯಾರ್ಥಿನಿಯರು ಆಯ್ಕೆ

ಹಳಿಯಾಳ: ಕೆಎಲ್‌ಎಸ್ ವಿಡಿಐಟಿ ವಿದ್ಯಾರ್ಥಿನಿಯರಾದ ವೀಣಾ ಸಿದ್ನಾಳ್ ಮತ್ತು ಭುವನೇಶ್ವರಿ ಕೆ.ಎನ್. ರಾಷ್ಟ್ರಮಟ್ಟದ ಅಂತರ್ ವಿಶ್ವವಿದ್ಯಾಲಯದ ಜುಡೋ ಮತ್ತು ಕುಸ್ತಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ಮಹಾರಾಷ್ಟ್ರದ ಪುಣೆಯಲ್ಲಿರುವ ಸಾವಿತ್ರಿಬಾಯಿ ಪುಲೆ ವಿಶ್ವವಿದ್ಯಾಲಯದಲ್ಲಿ 2023ರ ಜನವರಿ 6ರಿಂದ 9ರವರೆಗೆ ಜರುಗಲಿರುವ ಕುಸ್ತಿ ಪಂದ್ಯಾವಳಿಯಲ್ಲಿ…

Read More
Back to top