Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

TSS ಯಲ್ಲಾಪುರ: ನೂತನ ಸಂಕೀರ್ಣದ ಉದ್ಘಾಟನಾ ಸಮಾರಂಭ- ಜಾಹಿರಾತು

TSS ಯಲ್ಲಾಪುರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ಕೃಪಾಶೀರ್ವಾದದೊಂದಿಗೆ ಶ್ರೀಪಾದ ಹೆಗಡೆ ಕಡವೆ ಸಂಕೀರ್ಣದ ಉದ್ಘಾಟನಾ ಸಮಾರಂಭ 🌷 ಟಿ.ಎಸ್.ಎಸ್. ಸೂಪರ್ ಮಾರ್ಕೆಟ್ ಭರ್ಜರಿ ಕೊಡುಗೆಗಳೊಂದಿಗೆ ಶುಭಾರಂಭ 🌷…

Read More

ಶಾಲಾ ಹಂತದಲ್ಲೇ ಸಂಸತ್ತಿನ ಪರಿಕಲ್ಪನೆ ವಿದ್ಯಾರ್ಥಿಗಳಿಗಾಗಲಿ: ಸಿ.ಎಸ್. ಗೌಡರ್

ಸಿದ್ದಾಪುರ: ಶಾಲಾ ಹಂತದಲ್ಲಿ ಸಂಸತ್ತಿನ ಪರಿಕಲ್ಪನೆ ವಿದ್ಯಾರ್ಥಿಗಳಿಗೆ ದೊರೆಯಬೇಕು. ಶಾಲೆಗಳಲ್ಲಿ ವಿದ್ಯಾರ್ಥಿ ಸಂಸತ್ತು ರಚನೆಯ ಮೂಲಕ ಶಿಸ್ತು, ಸಂಯಮ, ಜವಾಬ್ದಾರಿಯ ಅರಿವು ಮೂಡಲು ಸಾಧ್ಯ ಎಂದು ಸ್ಥಳೀಯ ಆಶಾಕಿರಣ ಟ್ರಸ್ಟ್ ಉಪಾಧ್ಯಕ್ಷ ಸಿ.ಎಸ್. ಗೌಡರ್ ಹೆಗ್ಗೋಡಮನೆ ಹೇಳಿದರು. ಅವರು…

Read More

ಬೇಕಾಗಿದ್ದಾರೆ: ಶಿರಸಿಯಲ್ಲಿ ಉದ್ಯೋಗಾವಕಾಶ- ಜಾಹೀರಾತು

ಬೇಕಾಗಿದ್ದಾರೆ ನೂತನ ಕಟ್ಟಡದಲ್ಲಿ ಪ್ರಾರಂಭವಾಗುತ್ತಿರುವ ಮೇ। ವಿಜಯಕುಮಾರ ಪಾಟೀಲ್ & ಕಂ ಚಾರ್ಟರ್ಡ್ ಅಕೌಂಟಂಟ್‌ ಕಚೇರಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ. ಪುರುಷ ಅಭ್ಯರ್ಥಿಗಳು : 12ಮಹಿಳಾ ಅಭ್ಯರ್ಥಿಗಳು: 04 ವಿದ್ಯಾರ್ಹತೆ:ಬಿ.ಕಾಂ/ಎಂ.ಕಾಂ./ಬಿಬಿಎ ಪದವೀಧರರು ವಿಳಾಸ:JP COMPLEX, 2nd FLOOR,OPP: URDU SCHOOL,…

Read More

ದಿವ್ಯಾಂಗ ಚೆಸ್‌ಪಟು ಸಮರ್ಥನನ್ನು ಅಭಿನಂದಿಸಿದ ರಾಜ್ಯಪಾಲ ಗೆಹ್ಲೊಟ್

ಕುಮಟಾ: ರಾಷ್ಟ್ರೀಯ, ಅಂತರರಾಷ್ಟ್ರೀಯ ಚೆಸ್ ಸ್ಪರ್ಧೆಗಳಲ್ಲಿ ವಿಜೇತ ದಿವ್ಯಾಂಗ ಚೆಸ್‌ಪಟು ಸಮರ್ಥ ಜೆ.ರಾವ್ ಅವರನ್ನು ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೊಟ್ ಅವರು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಸಮರ್ಥರ ಸಾಧನೆಗಾಗಿ ವಿಶೇಷವಾಗಿ ಅಭಿನಂದಿಸಿದ್ದಾರೆ. ಜುಲೈ 28ರಿಂದ ಅಗಸ್ಟ 10ರವರೆಗೆ ತಮಿಳುನಾಡಿನ…

Read More

ಗೋಡೆಕೇರಿಯಲ್ಲಿ ನೂತನ ಅಂಗನವಾಡಿ ಕೇಂದ್ರ ಲೋಕಾರ್ಪಣೆ

ಹೊನ್ನಾವರ: ತಾಲೂಕಿನ ಕಡ್ಲೆ ಗ್ರಾ.ಪಂ. ವ್ಯಾಪ್ತಿಯ ಗೋಡೆಕೇರಿಯಲ್ಲಿ ನೂತನ ಅಂಗನವಾಡಿ ಕೇಂದ್ರವನ್ನು ಜಾಹ್ನವಿ ಭಟ್ ಉದ್ಘಾಟಿಸಿದರು.ಗೋಡೆಕೇರಿಯಲ್ಲಿ ಹಾಲಕ್ಕಿ ಸಮಾಜದವರೇ ಹೆಚ್ಚಿದ್ದು, ಹಲವು ವರ್ಷಗಳಿಂದ ಚಿಕ್ಕ ಗುಡಿಸಲಿನಲ್ಲಿ ಅಂಗನವಾಡಿ ನಡೆಸಲಾಗುತ್ತಿತ್ತು. ಊರಿನ ವಿ.ಡಿ.ಹೆಗಡೆಯವರ ಸ್ಥಳ ದಾನದ ಸಹಕಾರದೊಂದಿಗೆ ನೂತನ ಅಂಗನವಾಡಿ…

Read More

ಪ್ಯಾರಾ ಏಷ್ಯನ್ ಗೇಮ್ಸ್: ಭಾರತಕ್ಕೆ ಮತ್ತೊಂದು ಚಿನ್ನ

ಚೀನಾ: ಚೀನಾದ ಹ್ಯಾಂಗ್‌ನಲ್ಲಿ ನಡೆಯುತ್ತಿರುವ ಪ್ಯಾರಾ ಏಷ್ಯನ್ ಗೇಮ್ಸ್ನ ಐದನೇ ದಿನ ಭಾರತ ಬಂಗಾರದ ಪದಕದ ಮೂಲಕ ಶುಭಾರಂಭ ಮಾಡಿದೆ. ಪುರುಷರ 1500 ಮೀ-ಟಿ38 ಓಟದ ಸ್ಪರ್ಧೆಯಲ್ಲಿ ಪ್ಯಾರಾ ಅಥೀಟ್ ರಮಣಾ ಶರ್ಮಾ ಚಿನ್ನವನ್ನು ಗೆದ್ದಿದ್ದಾರೆ. ಇನ್ನು ಮಹಿಳೆಯರ…

Read More

ಗೋವಿಂದ ಮರಾಠಿ ನಿಧನ

ಯಲ್ಲಾಪುರ: ಪಟ್ಟಣದ ರಾಮಾಪುರದ ಮಾರಕೊಜಿ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದ ಗೋವಿಂದ ಮರಾಠಿ ಹೃದಯಘಾತದಿಂದ ನಿಧನರಾದರು.  ಅವರಿಗೆ 70 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರು, ಅಪಾರ ಬಂಧು- ಬಳಗವನ್ನು ಅಗಲಿದ್ದಾರೆ. ಅವರ ಅಗಲುವಿಕೆಗೆ ರಾಮಾಪುರ…

Read More

ಹದಗೆಟ್ಟ ನರಮುಂಡಿಗೆ ರಸ್ತೆ: ದುರಸ್ತಿಗಿಳಿದ ಸ್ಥಳೀಯ ಯುವಕರು

ಸಿದ್ದಾಪುರ: ತಾಲೂಕಿನ ನರಮುಂಡಿಗೆ ರಸ್ತೆ ಹಾಳಾಗಿದ್ದು, ಸ್ಥಳೀಯ ಯುವಕರೇ ಮಳೆಯಲ್ಲಿ ಸರಿಪಡಿಸಿಕೊಂಡಿದ್ದಾರೆ. ಕೊಡಗಿಬೈಲ್ ಕ್ರಾಸ್‌ನಿಂದ ನರಮುಂಡಿಗೆ ಸಂಪರ್ಕ ರಸ್ತೆ ಹದಗೆಟ್ಟಿದ್ದು ಓಡಾಡಲೂ ಅಯೋಗ್ಯವಾಗಿದೆ. ಕಳೆದ ಸಾಲಿನಲ್ಲಿ ಒಂದೂವರೆ ಕಿಲೋಮೀಟರ್ ಕಡೀಕರಣವಾಗಿದೆ. ರಸ್ತೆಯ ಮೇಲೆ ನೀರು ಹರಿಯುವುದರಿಂದ ರಸ್ತೆ ಚರಂಡಿಯಂತೆ…

Read More

ಸಿಂಪಿ ಸಮಾಜದ ನಿಗಮ ಮಂಡಳಿ ಸ್ಥಾಪಿಸುವಂತೆ ಮನವಿ

ಸಿದ್ದಾಪುರ: ನಾಮದೇವ ಸಿಂಪಿ ಸಮಾಜದ ನಿಗಮ ಮಂಡಳಿ ಸ್ಥಾಪಿಸುವಂತೆ ಸಿದ್ದಾಪುರ ನಾಮದೇವ ಸಿಂಪಿ ಸಮಾಜದ ಪ್ರಮುಖರು ತಹಸೀಲ್ದಾರರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಮಾಜದ ತಾಲೂಕ ಅಧ್ಯಕ್ಷ ನೀತಿನಕುಮಾರ್ ಭಟ್ಟಿ ಉಪಾಧ್ಯಕ್ಷ ವಿಜಯಕುಮಾರ್ ಧಾವಸ್ಕರ್, ಕಾರ್ಯದರ್ಶಿ, ರಾಘವೇಂದ್ರ…

Read More

ವಿವಿಧ ಕೋರ್ಸ್ ಗಳ ಪ್ರವೇಶ ಆರಂಭ

ಸಿದ್ದಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2023-24ನೇ ಸಾಲಿಗೆ ಪ್ರಥಮ ವರ್ಷದ ಬಿ.ಎ., ಬಿ.ಕಾಂ., ಬಿ.ಬಿ.ಎ.ಹಾಗೂ ಬಿ.ಎಸ್ಸಿ ಕೋರ್ಸ್ ಗಳ ಪ್ರವೇಶ ಪ್ರಕ್ರಿಯೆ ಪ್ರಾರಂಭಗೊAಡಿದೆ.ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಪ್ರವೇಶ ಅರ್ಜಿಯ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ…

Read More
Back to top