Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

SSLC ವಿದ್ಯಾರ್ಥಿಗಳಿಗೆ ವಿಧಾತ್ರಿ ಅಕಾಡೆಮಿ ವತಿಯಿಂದ ಉಚಿತ ಪ್ರಶ್ನೋತ್ತರ ಕೈಪಿಡಿ

ಕುಮಟಾ: ಪಟ್ಟಣದ ಕೊಂಕಣ ಎಜ್ಯುಕೇಶನ್  ಟ್ರಸ್ಟ್  ಸರಸ್ವತಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗವನ್ನು ಮುನ್ನಡೆಸುತ್ತಿರುವ ವಿಧಾತ್ರಿ ಅಕಾಡೆಮಿ ಮಂಗಳೂರು ಇವರಿಂದ ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗೆ ಅನುಕೂಲ ಆಗುವಂತೆ ಪ್ರಶ್ನೋತ್ತರ…

Read More

ಅನಂತಮೂರ್ತಿ ಹೆಗಡೆ ನೇತೃತ್ವದ ಪಾದಯಾತ್ರೆಗೆ ಶಿವಾನಂದ ಕಡತೋಕಾ ಬೆಂಬಲ

ಕೆಡಿಸಿಸಿ ಬ್ಯಾಂಕ್ ನಿರ್ದೇಶಕರು, ಸಮಾಜ ಸೇವಕರಾದ ಶ್ರೀ ಶಿವಾನಂದ ಹೆಗಡೆ ಕಡತೋಕಾ ಅವರಿಂದ ಪಾದಯಾತ್ರೆಗೆ ಬೆಂಬಲ. ನಮ್ಮ ನಾಯಕರಾದ ಶ್ರೀ ಅನಂತಮೂರ್ತಿ ಹೆಗಡೆಯವರ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ…

Read More

ಗಣೇಶ ಹಬ್ಬದ ಕುರಿತು ಪೊಲೀಸ್ ಇಲಾಖೆಯಿಂದ ಸಮಿತಿಯವರಿಗೆ ಮಾಹಿತಿ

ಶಿರಸಿ: ನಗರದಲ್ಲಿ ನಡೆಯುವ ಗಣೇಶ ಚತುರ್ಥಿಯ ಪ್ರಯುಕ್ತ ಸಾರ್ವಜನಿಕ ಗಣೇಶ ಉತ್ಸವ ಸಮಿತಿಯ ಪದಾಧಿಕಾರಿಗಳ ಸಭೆಯನ್ನು ನಗರ ಪೊಲೀಸ್ ಠಾಣೆಯ ಗಣೇಶ ಮಂಟಪದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ನಗರದಲ್ಲಿ ಪ್ರತಿಷ್ಠಾಪಿಸುವ 37 ಗಣೇಶ ಸಮಿತಿಯ ಸದಸ್ಯರು ಸಭೆಗೆ ಆಗಮಿಸಿ…

Read More

ಜಿ.ಪಂ ಕ್ಷೇತ್ರ ಮರುವಿಂಗಡಣೆ: ಜಿಲ್ಲೆಗೆ ಹೆಚ್ಚುವರಿ 15 ಜಿಲ್ಲಾ ಪಂಚಾಯತಿ ಕ್ಷೇತ್ರ

ಕಾರವಾರ: ಜಿಲ್ಲೆಯಲ್ಲಿ ಈ ಹಿಂದೆ 39 ಜಿಲ್ಲಾ ಪಂಚಾಯತಿ ಕ್ಷೇತ್ರಗಳಿದ್ದವನ್ನ ಸರ್ಕಾರ ಕ್ಷೇತ್ರ ವಿಂಗಡಣೆಯಲ್ಲಿ 54ಕ್ಕೆ ಏರಿಸಿ, 15 ಹೆಚ್ಚುವರಿ ಕ್ಷೇತ್ರಗಳನ್ನ ನೀಡಿ ರಾಜ್ಯಪತ್ರ ಹೊರಡಿಸಿದೆ.ಜೊಯಿಡಾ ತಾಲೂಕಿನಲ್ಲಿ ರಾಮನಗರ, ಜಗಲಬೇಟ ಹಾಗೂ ಜೋಯಿಡಾ ಸೇರಿ ಮೂರು ಜಿಲ್ಲಾ ಪಂಚಾಯತ…

Read More

ದಹಿಂಕಾಲ ಉತ್ಸವ: ಮೆರವಣಿಗೆಯಲ್ಲಿ ಗಮನ ಸೆಳೆದ ಹಲವು ರೂಪಕ

ಅಂಕೋಲಾ: ಇಲ್ಲಿಯ ನಾಮಧಾರಿ ಸಮಾಜದ ದಹಿಂಕಾಲ ಉತ್ಸವ ಸಂಭ್ರಮ ಸಡಗರದಿಂದ ನಡೆಯಿತು.ಈ ಪ್ರಯುಕ್ತ ಶ್ರೀ ಶಾಂತಾದುರ್ಗಾ ಶ್ರೀ ವೆಂಕಟರಮಣ ದೇವರ ದೀಪಾಲಂಕೃತ ರಥೋತ್ಸವವು ನಗರದ ಪ್ರಮುಖ ಬೀದಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಥ ಸಾಗುವ ಮುಖ್ಯ ಬೀದಿಗಳಲ್ಲಿ ತಳಿರು…

Read More

ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್‌: ಚಿನ್ನ ಗೆದ್ದ ಸಿದ್ದಾಪುರದ ಆನಂದ ನಾಯ್ಕ್

ಸಿದ್ದಾಪುರ :  ಜುಲೈ 29 ಮತ್ತು 30 ರಂದು ಕಲ್ಕತ್ತಾದ ನೇತಾಜಿ ಇಂಡೋರ್ ಸ್ಟೇಡಿಯಂನಲ್ಲಿ ಅಲ್ ಇಂಡಿಯಾ ಸೇಶಿಂಕೈ ಶಿಟೋ ರಿಯೂ ಕರಾಟೆ ಡು ಫೆಡರೇಷನ್ ಆಯೋಜಿಸಿದ ಏಳನೇ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ತಾಲೂಕಿನ ರಾಠೋಡ…

Read More

ನ.10ರವರೆಗೂ ಪ್ರತಿಭಟನೆ ಮುಂದುವರಿಕೆ: ಶಾಂತಕುಮಾರ್

ಹಳಿಯಾಳ: ರಾಜ್ಯ ಸರ್ಕಾರ ನ.10ರಂದು ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ಪ್ರತಿನಿಧಿಗಳ ಸಭೆ ಕರೆದಿದ್ದು, ಸಭೆಯಲ್ಲಿ ಚರ್ಚಿಸಿ ರೈತರಿಗೆ ಅನುಕೂಲಕರ ನಿರ್ಧಾರ ಕೈಗೊಳ್ಳುವುದಾಗಿ ಸಕ್ಕರೆ ಮಂತ್ರಿ ಶಂಕರ್ ಪಾಟೀಲ್ ಮುನೇನಕೊಪ್ಪ ಭರವಸೆ ನೀಡಿರುವ ಕಾರಣ ಅಲ್ಲಿ ತನಕ…

Read More

ಮೇ ತಿಂಗಳಲ್ಲಿ ಭಾರತದಿಂದ ಆಪಲ್‌ ಐಫೋನ್ ರಫ್ತು ರೂ.10,000 ಕೋಟಿಗಳಷ್ಟು ಏರಿಕೆ

ನವದೆಹಲಿ: ಈ ವರ್ಷದ ಮೇ ತಿಂಗಳಲ್ಲಿ ಭಾರತದಿಂದ ಆಪಲ್‌ನ ಐಫೋನ್ ರಫ್ತು ರೂ.10,000 ಕೋಟಿಗಳಷ್ಟು ಏರಿಕೆಯಾಗಿದೆ ಎಂದು ವರದಿಯಾಗಿದೆ. ಏಪ್ರಿಲ್ ಮತ್ತು ಮೇ2023 ರಲ್ಲಿ, ಸ್ಮಾರ್ಟ್‌ಫೋನ್ ರಫ್ತುರೂ.20,000 ಕೋಟಿಗಳನ್ನು ದಾಟಿದೆ, ಕಳೆದ ವರ್ಷದ ಇದೇ ಅವಧಿಗಿಂತ ಎರಡು ಪಟ್ಟು…

Read More

ಲೋಡರ್ ನಿರ್ವಹಣಾ ತರಬೇತಿಗೆ ಚಾಲನೆ

ದಾಂಡೇಲಿ: ನಗರದ ಸಮೀಪದ ಹಸನ್ಮಾಳದಲ್ಲಿ ಕೆನರಾ ಬ್ಯಾಂಕ್ ದೇಶಪಾಂಡೆ ರ‍್ಸೆಟಿ ಸಂಸ್ಥೆಯ ಆಶ್ರಯದಡಿ ಹಾಗೂ ಜೆ.ಎಸ್.ಡಬ್ಲೂ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಹಮ್ಮಿಕೊಂಡಿರುವ ಬ್ಯಾಕ್ ಹೋ ಲೋಡರ್ ನಿರ್ವಹಣಾ ತರಬೇತಿ ಕರ‍್ಯಕ್ರಮಕ್ಕೆ ಹಸನ್ಮಾಳದಲ್ಲಿ ಚಾಲನೆಯನ್ನು ನೀಡಲಾಯಿತು. ಒಂದು ತಿಂಗಳವರೆಗೆ ನಡೆಯಲಿರುವ ಈ…

Read More

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಉಸ್ತುವಾರಿ ಸಚಿವರ ಸೂಚನೆಯಂತೆ ಜಿಲ್ಲಾಧಿಕಾರಿಯಿಂದ ಸಲ್ಲಿಕೆ

ಕಾರವಾರ: ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರ ಸೂಚನೆಯ ಮೇರೆಗೆ, ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೆöÊ ಮುಗಿಲನ್ ಅವರು ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪ್ರಸ್ತಾವ…

Read More
Back to top