Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ದಿ ಗ್ಲೋಬಲ್ ಹಿಂದೂ ವಿರೋಧಿ ವಾರ್ಷಿಕ ವರದಿ-2022

“ಹಿಂದೂಮೀಸಿಯಾ” ಸಂಕೀರ್ಣ ಇತಿಹಾಸವನ್ನು ಹೊಂದಿದ್ದು, ವಸಾಹತುಶಾಹಿ ಕಾಲದಲ್ಲಿ ಬೇರೂರಿದೆ. ಆಂಗ್ಲರು 18 ನೇ ಮತ್ತು 19 ನೇ ಶತಮಾನದ ವಸಾಹತುಗಾರರು ಭಾರತದ ಮೇಲೆ ತಮ್ಮ ಪ್ರಾಬಲ್ಯವನ್ನು ಸ್ಥಾಪಿಸುವ ಗುರಿಯನ್ನು ಹೊಂದಿದ್ದರು ಹಿಂದೂ ಧರ್ಮವನ್ನು ಅವಹೇಳನ ಮಾಡುವುದು, ಅದನ್ನು ಪ್ರಾಚೀನ…

Read More

ಜೂ.1 ರಿಂದ ಶಿರಸಿಯಲ್ಲಿ ವಿಶೇಷ ಯೋಗ ಶಿಬಿರ

ಶಿರಸಿ: ಬರಲಿರುವ ಜೂನ್ 21 ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ  ಜೂನ್ 1, ಗುರುವಾರದಿಂದ ಜೂನ್ 6 ರ ವರೆಗೆ ಶಿರಸಿಯ ರಾಯರಪೇಟೆಯಲ್ಲಿರುವ ವೆಂಕಟ್ರಮಣ ದೇವಸ್ಥಾನದಲ್ಲಿ ವಿಶೇಷ ಯೋಗ ಶಿಬಿರ ನಡೆಯಲಿದೆ. ಉತ್ತರ ಕನ್ನಡ ಜಿಲ್ಲಾ ಯೋಗ…

Read More

ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿನಂದನಾ ಕಾರ್ಯಕ್ರಮ; ಆಮಂತ್ರಣ ರಥ ಸಂಚಾರಕ್ಕೆ ಚಾಲನೆ

ಶಿರಸಿ: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಭಿನಂದನಾ ಕಾರ್ಯಕ್ರಮದ ಆಮಂತ್ರಣ ರಥ ವಾಹನ ಸಂಚಾರಕ್ಕೆ ಸೋಮವಾರ ನಗರದಲ್ಲಿ ಚಾಲನೆ ನೀಡಲಾಯಿತು.ನಗರದ ಝೂ ವೃತ್ತದಲ್ಲಿರುವ ಕಾಗೇರಿ ಅವರ ಅಭಿನಂದನಾ ಸಮಿತಿಯ ಕಾರ್ಯಾಲಯದ ಎದುರು ರಥದ ಸಂಚಾರಕ್ಕೆ ಅಭಿನಂದನಾ ಸಮಿತಿಯ…

Read More

ಮಾ.17ಕ್ಕೆ ಫಲಾನುಭವಿಗಳ ಸಮಾವೇಶ: ಪರಿಶೀಲನೆ ನಡೆಸಿದ ಸಚಿವ ಪೂಜಾರಿ

ಕುಮಟಾ : ಪಟ್ಟಣದ ಮಣಕಿ ಮೈದಾನದಲ್ಲಿ ಮಾರ್ಚ್ 17ರಂದು ಬೆಳಿಗ್ಗೆ 11 ಗಂಟೆಗೆ ಉತ್ತರಕನ್ನಡ ಜಿಲ್ಲಾ ಮಟ್ಟದ ಫಲಾನುಭವಿಗಳ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದ ಸುಮಾರು ಇಪ್ಪತ್ತುಸಾವಿರ ಫಲಾನುಭವಿಗಳು ಪಾಲ್ಗೊಳ್ಳಲಿದ್ದಾರೆ.…

Read More

ಕುಡಿಯುವ ನೀರಿನ ಸಮಸ್ಯೆ: ಡಿಸಿ ನೇತೃತ್ವದಲ್ಲಿ ಶಾಸಕರುಗಳ ಸಭೆ

ಕಾರವಾರ: ಕುಡಿಯುವ ನೀರಿನ ಸಮಸ್ಯೆಯ ಕುರಿತು ಕಾರವಾರ ಹಾಗೂ ಭಟ್ಕಳ ಕ್ಷೇತ್ರದ ನೂತನ ಶಾಸಕರಾದ ಸತೀಶ ಸೈಲ್ ಮತ್ತು ಮಂಕಾಳ ವೈದ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಾಲ್ಕು ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿದರು. ಕಾರವಾರ ತಾಲೂಕಿಗೆ ಸಂಬoಧಿತ ಅಧಿಕಾರಿಗಳು ಸಭೆಯಲ್ಲಿ…

Read More

ಕೃಷ್ಣರಾಧೆ ವೇಷದಲ್ಲಿ ಗಮನಸೆಳೆದ ಚಂದನ ಬಾಲವಾಡಿ ಮಕ್ಕಳು

ಶಿರಸಿ: ಬಾಲಕೃಷ್ಣ, ನವನೀತಪ್ರೀಯ, ಮುರುಳಿಧರ ಹೀಗೆ ಶ್ರೀಕೃಷ್ಣನ ವಿವಿಧ ರೂಪಗಳಲ್ಲಿ ಹಾಗೂ ರಾಧೆಯ ವೇಷದಾರಿಗಳಾಗಿ ಪುಟ್ಟಪುಟ್ಟ ಹೆಜ್ಜೆ ಇಡುತ್ತಾ ಪುಟಾಣಿಯರು ಕಂಗೊಳಿಸಿದ್ದು, ಸೇರಿದ್ದವರೆಲ್ಲ ಮಕ್ಕಳ ಛದ್ಮವೇಷ ನೋಡಿ ಖುಷಿಪಟ್ಟರು.ನಗರದ ಗಣೇಶ ನೇತ್ರಾಲಯದ ಸಭಾಂಗಣದಲ್ಲಿ ಬುಧವಾರ ಕೃಷ್ಣಾಷ್ಟಮಿ ನಿಮಿತ್ತ ನಡೆದ…

Read More

ಟಿಎಸ್ಎಸ್ ಪ್ರಗತಿಯ ಚಿತ್ರಣ‌ ಇಲ್ಲಿದೆ

ಟಿಎಸ್ಎಸ್ ಸಾಧನಾ ಪಥ ▶️ ಕಳೆದ 5 ವರ್ಷಗಳಲ್ಲಿ ಒಟ್ಟಾರೆ ವಹಿವಾಟಿನಲ್ಲಿ ಟಿಎಸ್ಎಸ್ ದಾಖಲೆಯ ಪ್ರಗತಿಯನ್ನು ಸಾಧಿಸಿದೆ. ಒಂದೇ ಸೂರಿನಡಿ ಸಕಲ ವ್ಯವಸ್ಥೆಯನ್ನು ಕಲ್ಪಿಸುವ ಕೆಲಸ ಟಿಎಸ್ಎಸ್ ಮಾಡಿದೆ. ಸರ್ವ ಸೇವೆ-ಸೌಲಭ್ಯಗಳ ಪ್ರತಿಫಲನವನ್ನು ವಹಿವಾಟಿನಲ್ಲಿ ಕಾಣಬಹುದಾಗಿದೆ. ಅದರಲ್ಲಿಯೂ ಕಳೆದ…

Read More

ಪ್ರಜ್ವಲ್ ಟ್ರಸ್ಟ್’ನಿಂದ ಬೊಮ್ಮನಕೊಡ್ಲು ಶಾಲೆಗೆ ಮ್ಯಾಟ್ ದೇಣಿಗೆ

ಹೊನ್ನಾವರ: ತಾಲೂಕಿನ ಬೊಮ್ಮನಕೊಡ್ಲು ಶಾಲೆಯ ನೆಲ ಶಿಥಿಲಾವಸ್ಥೆಯಲ್ಲಿದ್ದು, ಶಿರಸಿಯ ಪ್ರಜ್ವಲ ಟ್ರಸ್ಟ್’ನಿಂದ ನೆಲಕ್ಕೆ ಹಾಕುವ ಮ್ಯಾಟನ್ನು ದೇಣಿಗೆಯಾಗಿ ನೀಡಲಾಯಿತು. ಹಳ್ಳಿಯ ಶಾಲೆಗಳನ್ನು ಹಿರಿಯರು ತುಂಬಾ ಶ್ರಮವಹಿಸಿ ಪ್ರಾರಂಭಿಸಿದ್ದರು. ಇಂದು ನಾವು ಅದನ್ನು ಉಳಿಸಿಕೊಂಡು ಹೋಗಬೇಕು. ಇದರಲ್ಲಿ ಪಾಲಕರ ಪಾತ್ರ…

Read More

ಡಿ.24 ರ ಮಾರ್ಕೆಟ್ ಹಕೀಕತ್

ಶೇರುಮಾರುಕಟ್ಟೆಯ ದಿನನಿತ್ಯದ ವಹಿವಾಟಿನ ಕುರಿತು ಮುಂಚಿತವಾಗಿ ತಿಳಿದುಕೊಳ್ಳಲು ಈ ಕೆಳಗಿನ ಯೂಟ್ಯೂಬ್ ಚ್ಯಾನೆಲ್ ಸಬ್ ಸ್ಕ್ರೈಬ್ ಮಾಡಿ. https://youtube.com/channel/UCXLiSd9vM3DaStIVV3vTAYg OFFILUS & WINCH STOCK MARKET KANNADA NEWS CHANNEL (ಇದು ಜಾಹಿರಾತು ಆಗಿರುತ್ತದೆ)

Read More

ದಿ.ರಾಮಕೃಷ್ಣ ಹೆಗಡೆಯವರ ಬಗ್ಗೆ ಅಧ್ಯಯನ ಪೀಠ ರಚನೆಗೆ ಆಗ್ರಹ

ಶಿರಸಿ: ದೇಶಕಂಡ ಮೌಲ್ಯಾಧರಿತ ರಾಜಕಾರಣಿ ದಿ.ರಾಮಕೃಷ್ಣ ಹೆಗಡೆಯವರ ಬಗ್ಗೆ ಅಧ್ಯಯನ ಪೀಠ ರಚನೆ ಮಾಡಬೇಕೆಂದು ಶ್ರೀರಾಮಕೃಷ್ಣ ಹೆಗಡೆ ಅಭಿಮಾನಿ ವೇದಿಕೆಯ ಕೋಶಾಧ್ಯಕ್ಷ ಎನ್.ಪಿ.ಗಾಂವ್ಕರ್ ಸರಕಾರಕ್ಕೆ ಒತ್ತಾಯಿಸಿದ್ದಾರೆ. ಅವರು ಗುರುವಾರ ರಾಮಕೃಷ್ಣ ಹೆಗಡೆಯವರ ಪುತ್ಥಳಿಗೆ ಪೂಜೆ ಸಲ್ಲಿಸಿ ಮಾತನಾಡುತ್ತ ರಾಮಕೃಷ್ಣ…

Read More
Back to top