Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

TSS ಪ್ರಧಾನ ವ್ಯವಸ್ಥಾಪಕರ ರಾಜೀನಾಮೆ ವಿಚಾರ; ಆಡಳಿತ ಮಂಡಳಿ ಹೇಳಿದ್ದೇನು ? ಇಲ್ಲಿದೆ ಮಾಹಿತಿ ! 

ಶಿರಸಿ: ಕಳೆದ ಕೆಲವು ದಿನದ ಹಿಂದೆ ಟಿಎಸ್ಎಸ್ ಮುಖ್ಯಕಾರ್ಯನಿರ್ವಾಹಕ ರವೀಶ ಹೆಗಡೆ ಸಾಮಾಜಿಕ ಜಾಲತಾಣದಲ್ಲಿ ರಾಜೀನಾಮೆ ನೀಡುವ ಕುರಿತಾಗಿ ಬರಹವೊಂದನ್ನು ಪ್ರಕಟಿಸಿದ್ದರು. ಆ ಕುರಿತು ಸೋಮವಾರ ನಡೆದ ಟಿಎಸ್ಎಸ್ ಆಡಳಿತ ಮಂಡಳಿ ಸಭೆಯ ನಿರ್ಧಾರ ಪ್ರಕಟವಾಗಿದ್ದು, ಅದು ಈ…

Read More

ಮಗುವಿನ ಸಾವಿಗೆ ಕಾರಣನಾದ ಚಾಲಕನಿಗೆ ಕಾರಾಗೃಹ ಶಿಕ್ಷೆ

ಯಲ್ಲಾಪುರ: ವಾಹನವನ್ನು ಅತೀ ವೇಗ ಮತ್ತು ನಿಷ್ಕಾಳಜಿತನದಿಂದ ಚಲಾಯಿಸಿ, ಅಪಘಾತಪಡಿಸಿ 1 ವರ್ಷದ ಮಗುವಿನ ಸಾವಿಗೆ ಕಾರಣವಾದ ಚಾಲಕನಿಗೆ ಸಿವಿಲ್ ನ್ಯಾಯಾಧೀಶರಾದ ಲಕ್ಷ್ಮಿಬಾಯಿ ಪಾಟೀಲ್ ಅವರು, ಒಂದು ಸಾವಿರ ರೂ. ದಂಡ ಹಾಗೂ ಒಂದು ವರ್ಷ ಸಾದಾ ಕಾರಾಗೃಹವಾಸ…

Read More

TSS: ಸೀರೆ ಹಾಗೂ ಬೆಳ್ಳಿ ಸಾಮಗ್ರಿಗಳ ಪ್ರದರ್ಶನ, ಮಾರಾಟ- ಜಾಹೀರಾತು

TSS CELEBRATING 100 YEARS🎊🎉 ರೇಷ್ಮೆ, ಹ್ಯಾಂಡ್‌ಲೂಮ್ ಸೀರೆಗಳ ಅಮೋಘ ಸಂಗ್ರಹ ಜೊತೆಗೆ ಬೆಳ್ಳಿ ಸಾಮಗ್ರಿಗಳ ಪ್ರದರ್ಶನ ಮತ್ತು ಮಾರಾಟ ಸಾರಿ & ಸಿಲ್ವರ್ ಎಕ್ಸ್’ಪೋ 🥻🥻🥈 ದಿನಾಂಕ: ಜೂ. 22,23,24, 2023 ಸ್ಥಳ: ವಿನಾಯಕ ಹಾಲ್, ಹೋಟೆಲ್…

Read More

ಪಾಟೀಲ್ ಆಸ್ಪತ್ರೆಯಲ್ಲಿ ಉಚಿತ ಶಸ್ತ್ರಚಿಕಿತ್ಸಾ ಶಿಬಿರಕ್ಕೆ ಚಾಲನೆ

ದಾಂಡೇಲಿ: ಅಸೋಸಿಯೇಷನ್ ಆಫ್ ಸರ್ಜನ್ಸ್ ಆಫ್ ಇಂಡಿಯಾದ ಕರ್ನಾಟಕ ರಾಜ್ಯ ಅಧ್ಯಾಯ ಮತ್ತು ನಗರದ ಪಾಟೀಲ್ ನರ್ಸಿಂಗ್ ಹೋಮ್ ಇವರ ಸಹಯೋಗದಲ್ಲಿ ಪಾಟೀಲ್ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿರುವ ಉಚಿತ ಶಸ್ತ್ರಚಿಕಿತ್ಸಾ ಶಿಬಿರಕ್ಕೆ ಶನಿವಾರ ಚಾಲನೆ ನೀಡಲಾಯಿತು.ದಾಂಡೇಲಿ, ಹಳಿಯಾಳ ಮತ್ತು ಜೊಯಿಡಾ…

Read More

ಮುಂದಿನ 24 ಘಂಟೆಗಳಲ್ಲಿ ಕರಾವಳಿ ಭಾಗದಲ್ಲಿ ಭಾರಿ ಮಳೆ

ಬೆಂಗಳೂರು: ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ನೈರುತ್ಯ ಮುಂಗಾರು ಚುರುಕಾಗಿದ್ದು, ಮುಂದಿನ 48 ಗಂಟೆಗಳಲ್ಲಿ ಕರಾವಳಿ ಉತ್ತರ ಒಳನಾಡು, ದಕ್ಷಿಣ ಒಳನಾಡು ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ಉತ್ತರ…

Read More

ಮೊಸಳೆ ಬಾಯಿಗೆ ಸಿಕ್ಕಿ ಮೃತನಾದ ಬಾಲಕನ ಮನೆಗೆ ಆರ್ವಿಡಿ ಭೇಟಿ

ದಾಂಡೇಲಿ: ಇಲ್ಲಿನ ಕಾಳಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ ಬಾಲಕ ಮೊಸಳೆ ಬಾಯಿಗೆ ಸಿಕ್ಕಿ ಮೃತಪಟ್ಟಿದ್ದು, ಶುಕ್ರವಾರ ಮಾಜಿ ಸಚಿವ, ಹಳಿಯಾಳ ಶಾಸಕ ಆರ್.ವಿ ದೇಶಪಾಣಡೆ ಬಾಲಕನ ಮನೆಗೆ ತೆರಳಿ ಪೋಷಕರಿಗೆ ಸಾಂತ್ವನ ಹೇಳಿದರು. ಅಲ್ಲದೇ ಸರ್ಕಾರದಿಂದ ಅಗತ್ಯ…

Read More

ರಾಜ್ಯ ಮಟ್ಟದ ಉದ್ಯೋಗ ಮೇಳ, ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ಕುಮಟಾ: ಪಟ್ಟಣದ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದಲ್ಲಿ `ರಾಜ್ಯ ಮಟ್ಟದ ಉದ್ಯೋಗ ಮೇಳ’, ಅತ್ಯುತ್ತಮ ಶಿಕ್ಷಣ ಸಂಸ್ಥೆ ಮತ್ತು ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಸಮಾರಂಭದ ಉದ್ಘಾಟನೆಯನ್ನು ಬೆಳಗಾವಿ ಮಲ್ಲಾಪುರ ನೇಸರಗಿಯ ಗಾಳೇಶ್ವರ ಶಿಕ್ಷಣ ಸಂಸ್ಥೆಯ…

Read More

ಹಿಟ್ ಆಂಡ್ ರನ್: ಬೈಕ್ ಸವಾರನ ದುರ್ಮರಣ

ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ 63 ರ ಅರಬೈಲ್ ಘಟ್ಟದಲ್ಲಿ ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ‌ ಹೊಡೆದು ಹೋಗಿದ್ದು, ಡಿಕ್ಕಿಯ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೈಕ್ ಸವಾರನನ್ನು  ಕಲ್ಲೇಶ್ವರದ ಗುರುಪ್ರಸಾದ ಗಾಂವ್ಕರ್ ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ…

Read More

ನೀತಿ ಸಂಹಿತೆ ಹಿಂಪಡೆದ ಕೇಂದ್ರ ಚುನಾವಣಾ ಆಯೋಗ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಮಾರ್ಚ್ 29ರಿಂದ ಹೇರಲಾಗಿದ್ದ ನೀತಿ ಸಂಹಿತೆಯನ್ನು ಮೇ.10ರಂದು ಮತದಾನ, ಮೇ.13ಕ್ಕೆ ಫಲಿತಾಂಶ ಘೋಷಣೆ ಬೆನ್ನಲ್ಲೇ, ಮೇ.15ರಂದು ಕೇಂದ್ರ ಚುನಾವಣಾ ಆಯೋಗ ಹಿಂಪಡೆದಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ಕೇಂದ್ರ ಚುನಾವಣಾ ಆಯೋಗದ…

Read More

ರಸಪ್ರಶ್ನೆ ಕಾರ್ಯಕ್ರಮ ಯಶಸ್ವಿ: ವಿಜೇತರಿಗೆ ಬಹುಮಾನ ವಿತರಣೆ

ಸಿದ್ದಪುರ: ಶ್ರೀ ರಾಮಕೃಷ್ಣ ವಿದ್ಯಾಶಾಲಾ ಮೈಸೂರು ಇವರು ನಡೆಸಿದ ಅಂತರ ಪ್ರೌಢಶಾಲಾ ರಸಪ್ರಶ್ನೆ ಸ್ಪರ್ಧೆ ಸಿದ್ದಾಪುರ ತಾಲೂಕಿನ ಎಸ್.ಆರ್.ಜಿ.ಎಚ್.ಎಂ ಬಾಲಕಿಯರ ಪ್ರೌಢಶಾಲೆಯಲ್ಲಿ ನೆರವೇರಿತು. ತದನಂತರ ಸಮಾರೋಪ ಸಮಾರಂಭವು ಚೇತನಾ ಪದವಿಪೂರ್ವ ಕಾಲೇಜಿನಲ್ಲಿ ಅದ್ಧೂರಿಯಾಗಿ ನಡೆಯಿತು. ಒಟ್ಟು 300 ವಿದ್ಯಾರ್ಥಿಗಳು…

Read More
Back to top