Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಶಾಸಕರಾದ ಸೈಲ್, ವೈದ್ಯ ಭೇಟಿಯಾಗಿ ಸನ್ಮಾನಿಸಿದ ಶ್ರೀನಿವಾಸ ಧಾತ್ರಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡು ಯಲ್ಲಾಪುರ ಮುಂಡಗೋಡ ಕ್ಷೇತ್ರದಾದ್ಯಂತ ಪಕ್ಷಕ್ಕಾಗಿ ಅವಿರತ‌‌ವಾಗಿ ಶ್ರಮಿಸಿದ ಶ್ರೀನಿವಾಸ್ ಭಟ್ ಧಾತ್ರಿ ಬೆಂಗಳೂರಿನಲ್ಲಿ ಕಾಂಗ್ರೆಸಿನಿಂದ ನೂತನ ಶಾಸಕರಾಗಿ ಆಯ್ಕೆಯಾದವರನ್ನು ಭೇಟಿಯಾಗಿ ಅಭಿನಂದಿಸಿದರು. ಭಟ್ಕಳ ಕ್ಷೇತ್ರದಲ್ಲಿ ಜಯ ಸಾಧಿಸಿದ ಮಂಕಾಳು…

Read More

ಶ್ರೀಮಲ್ಲಿಕಾರ್ಜುನ ಪಿಯು ಕಾಲೇಜಿನ ನೂತನ ಪ್ರಾಚಾರ್ಯ ಜಿ.ಡಿ.ಮನೋಜೆ ಅಧಿಕಾರಕ್ಕೆ

ಕಾರವಾರ: ತಾಲೂಕಿನ ಸಿದ್ದರ ಶ್ರೀಮಲ್ಲಿಕಾರ್ಜುನ ಪದವಿಪೂರ್ವ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಅಧಿಕಾರ ವಹಿಸಿಕೊಂಡ ಜಿ.ಡಿ.ಮನೋಜೆ ಅವರನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಕಾರ್ಯಾಲಯದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ನಿಟ್ಟೂರು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಹನುಮಂತಪ್ಪ ಅವರು ಈ ವೇಳೆ ನೂತನ…

Read More

ಬೆಂಕಿಗಾಹುತಿಯಾದ ಬೇಕರಿ:5 ಲಕ್ಷಕ್ಕೂ ಅಧಿಕ ಹಾನಿ

ಶಿರಸಿ: ತಾಲೂಕಿನ ಕೋರ್ಲಕಟ್ಟಾದಲ್ಲಿನ ಬೇಕರಿಯೊಂದಕ್ಕೆ ಬೆಂಕಿ ತಗುಲಿ ಹಾನಿಯಾದ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಮಹಾಂತೇಶ್ ನಾಯ್ಕ್ ಮಾಳಂಜಿ ಎಂಬುವವರಿಗೆ ಸೇರಿದ ಬೇಕರಿ ಇದಾಗಿದ್ದು ಶಾರ್ಟ್ ಸರ್ಕ್ಯೂಟ್’ನಿಂದ ಬೆಂಕಿ ಅನಾಹುತ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಬೇಕರಿ ಒಳಗಿದ್ದ ಸಿಲಿಂಡರ್…

Read More

ಕೇಂದ್ರ ಬಜೆಟ್: ಕರ್ನಾಟಕದ ಭದ್ರ ಮೇಲ್ದಂಡೆ ಯೋಜನೆಗೆ 5630 ಕೋಟಿ ರೂ. ಮೀಸಲು

ನವದೆಹಲಿ: ಐದನೇ ಬಾರಿ ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್‌  ಸಂಸತ್ತು ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್‌ ಅನ್ನು ಮಂಡಿಸುತ್ತಿದ್ದಾರೆ. ಬಜೆಟ್‌ ಮಂಡನೆಗೂ ಮುನ್ನ ಮಾತನಾಡಿದ ಅವರು ಅಮೃತ ಕಾಲದ ಮೊದಲ ಬಜೆಟ್‌ ಇದಾಗಿದ್ದು, ಭಾರತದ ಆರ್ಥಿಕತೆಯು…

Read More

ಹಿಂದಿ ಪ್ರಚಾರಕ ಸಮಿತಿ ನಿರ್ದೇಶಕಿಯಾಗಿ ಸ್ವರ್ಣಲತಾ

ಸಿದ್ದಾಪುರ: ಬೆಂಗಳೂರಿನ ಜಯನಗರದಲ್ಲಿರುವ ಕರ್ನಾಟಕ ಹಿಂದಿ ಪ್ರಚಾರ ಸಮಿತಿಯ ನಿರ್ದೇಶಕಿಯಾಗಿ 2022 ರಿಂದ 2025 ರವರೆಗೆ ನಿವೃತ್ತ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸ್ವರ್ಣಲತಾ ಎನ್.ಶಾನಭಾಗ ಅವರು ಸಮಿತಿಯ ಪಶ್ಚಿಮ ವಲಯದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Read More

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ವಶಕ್ಕೆ

ಹೊನ್ನಾವರ: ಅಕ್ರಮವಾಗಿ ಶರಾವತಿ ನದಿಯಲ್ಲಿ ಮರಳು ತೆಗೆದು ಸಾಗಿಸುತ್ತಿದ್ದ ಎಂಟು ಲಾರಿಗಳನ್ನ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಬುಧವಾರ ರಾತ್ರಿ ನಡೆದಿದೆ. ತಾಲೂಕಿನ ಅಳ್ಳಂಕಿ ಗ್ರಾಮದಲ್ಲಿ ಎಂಟು ಲಾರಿಗಳನ್ನು ಅಧಿಕಾರಿಗಳು ವಶಕ್ಕೆ…

Read More

ಉರುಳು ಹಾಕಿ ಜಿಂಕೆ ಬೇಟೆ; ಮೂವರ ಬಂಧನ, ನಾಲ್ವರು ಪರಾರಿ

ಜೊಯಿಡಾ: ತಾಲೂಕಿನ ಫಣಸೋಲಿ ಅರಣ್ಯ ವ್ಯಾಪ್ತಿಯಲ್ಲಿ ಉರುಳು ಹಾಕಿ ಜಿಂಕೆಯೊ0ದನ್ನು ಸಾಯಿಸಿ ಮಾಂಸ ಮತ್ತು ಚರ್ಮ ಬೇರ್ಪಡಿಸುವ ಸಂದರ್ಭದಲ್ಲಿ ಫಣಸೋಲಿ ಅರಣ್ಯಾಧಿಕಾರಿಗಳು 3 ಆರೋಪಿಗಳನ್ನು ಬಂಧಿಸಿದ್ದು, ನಾಲ್ವರು ಪರಾರಿಯಾಗಿದ್ದಾರೆ.ಫಣಸೋಲಿ ಅರಣ್ಯ ಇಲಾಖೆ ವ್ಯಾಪ್ತಿಯ ವಿರ್ನೋಲಿ ಅರಣ್ಯ ಸಂಖ್ಯೆ 48ರಲ್ಲಿ…

Read More

ಹವ್ಯಕ ವಾಲಿಬಾಲ್-2024- ಜಾಹೀರಾತು

ಯುವಕ ಮಂಡಳ ಹಾಗೂ ಯುವತಿ ಮಂಡಳ ಚಿಪಗಿ ಆಶ್ರಯದಲ್ಲಿ ಹವ್ಯಕ ವಾಲಿಬಾಲ್- 2024 ದಿನಾಂಕ: 09-03-2024 ಸಮಯ ನಿಖರವಾಗಿ ಸಂಜೆ 06:00ರಿಂದಸ್ಥಳ : ಚಿಪಗಿ, ಶಿರಸಿ ನೋಂದಣಿಗೆ ಕೊನೆಯ ದಿನಾಂಕ: 06-03-2024 ವಿವರಗಳಿಗಾಗಿ ಸಂಪರ್ಕಿಸಿ:ದತ್ತು ಭಟ್: Tel:+919241096582ಮಹೇಂದ್ರ ಹೆಗಡೆ:Tel:+918105869930

Read More

ದ್ವಿಚಕ್ರ ವಾಹನಗಳ ನಡುವೆ ಅಪಘಾತ : ಇಬ್ಬರಿಗೆ ಗಾಯ

ಜೋಯಿಡಾ: ತಾಲೂಕಿನ ಉಳವಿ – ಕುಂಬಾರವಾಡ ರಸ್ತೆಯಲ್ಲಿ ದ್ವಿಚಕ್ರ ವಾಹನವೊಂದಕ್ಕೆ ಇನ್ನೊಂದು ದ್ವಿಚಕ್ರ ವಾಹನ ಹಿಂದಿನಿಂದ ಬಂದು ಡಿಕ್ಕಿಯಾದ ಪರಿಣಾಮ ಇಬ್ಬರಿಗೂ ಗಾಯವಾದ ಘಟನೆ ನಡೆದಿದೆ. ಧಾರವಾಡದ ಮಾರಡಗಿ ಗ್ರಾಮದ ನಿವಾಸಿ ಮಂಜೂರ ಆಲಿ ಹಸನಸಾಬ ಸವಣೂರು ಮತ್ತು…

Read More

ಕೃಷಿಯ ಬೆನ್ನೆಲುಬು ಹೈನುಗಾರಿಕೆಗೆ ‘ಟಿಎಸ್ಎಸ್’ನಿಂದ ಅಧಿಕ ಪ್ರೋತ್ಸಾಹ

ಟಿಎಸ್ಎಸ್ ಸಾಧನಾ ಪಥ – 12 ಕೃಷಿಯ ಬೆನ್ನೆಲುಬು ಹೈನುಗಾರಿಕೆಗೆ ‘ಟಿಎಸ್ಎಸ್’ನಿಂದ ಅಧಿಕ ಪ್ರೋತ್ಸಾಹ ▶️ ಹೈನುಗಾರಿಕೆ ಅಭಿವೃದ್ಧಿಗೆ ಪರಿಣಾಮಕಾರಿ ವ್ಯವಸ್ಥೆ ಸ್ಥಳೀಯವಾಗಿ ಇಲ್ಲದೇ ಕೃಷಿಕರು ಸಮಸ್ಯೆ ಎದುರಿಸುತ್ತಿದ್ದ ಸಂದರ್ಭದಲ್ಲಿ ಸಕಾಲಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ಉದ್ದೇಶದಿಂದ…

Read More
Back to top