Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಫೆ.13,14ಕ್ಕೆ ಲಕ್ಷ್ಮೀನಾರಾಯಣ ದೇವರ ವಾರ್ಷಿಕೋತ್ಸವ

ಸಿದ್ದಾಪುರ: ಪಟ್ಟಣದ ಶ್ರೀ ಲಕ್ಷ್ಮೀನಾರಾಯಣ ದೇವರ 32ನೆಯ ವಾರ್ಷಿಕ ವರ್ಧಂತಿ ಉತ್ಸವವು ಫೆ.13 ಮತ್ತು 14ರಂದು ನಡೆಯಲಿದೆ. ಫೆಬ್ರುವರಿ 13ರಂದು ಬೆಳಿಗ್ಗೆ  ಸ್ಥಾನ ಶುದ್ದಿ ಹೋಮ, ಬಿಂಬಶುದ್ಧಿ ಹೋಮ, ಗಣ ಹೋಮ, ನವಗ್ರಹ ಹೋಮ, ಪಂಚಮ ವಿನಂತಿ,ಅಭಿಮಂತ್ರಣ  ಹಾಗೂ…

Read More

ಸೆಕೆಂಡರಿ ಹೈಸ್ಕ್ಕೂಲ್ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಗೋಕರ್ಣ: 2023-24 ನೇ ಸಾಲಿನ ಸರಕಾರಿ ಪ್ರೌಢಶಾಲೆ ಬೆಲೆಗದ್ದೆ ತದಡಿ ಇವರ ಸಹಯೋಗದಲ್ಲಿ ಶ್ರೀಮತಿ ಸುಧಾಪೈ ನಾರಾಯಣ ಕ್ರೀಡಾಂಗಣ ಗೋಕರ್ಣದಲ್ಲಿ ನಡೆದ ಕುಮಟಾ ತಾಲೂಕಾ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟದಲ್ಲಿ ಯೋಗಾಸನದಲ್ಲಿ ರೋಹಿತ ಎಸ್ ಅಂಬಿಗ, ಸಿಂಚನಾ ಟಿ…

Read More

ಬೈಕ್ ಸ್ಕಿಡ್: ಮಹಿಳೆಗೆ ಗಾಯ

ದಾಂಡೇಲಿ: ದಾಂಡೇಲಿ – ಹಳಿಯಾಳ ರಾಜ್ಯ ಹೆದ್ದಾರಿಯಲ್ಲಿ ಬರುವ ತಾಟಗೇರಾ ಸಮೀಪ ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ಬಿದ್ದು, ಹಿಂಬದಿ ಸವಾರಳಿಗೆ ಗಾಯವಾದ ಘಟನೆ ಶುಕ್ರವಾರ ನಡೆದಿದೆ. ಚಿಬ್ಬಲಗೇರಿ‌ ನಿವಾಸಿ ವಿಜಯ ಗೋಪಾಲ್ ಮಿರಾಶಿ ಅವರು‌ ತನ್ನ ಸಹೋದರಿ…

Read More

ಡಿ.17ಕ್ಕೆ ‘ದಿ.ಎಸ್.ಆರ್.ಕಡವೆ ಜನ್ಮ ಶತಾಬ್ಧಿ ಆಚರಣಾ ಸಮಿತಿ’ ಉದ್ಘಾಟನೆ

ಶಿರಸಿ: ದಿ.ಎಸ್.ಆರ್. ಕಡವೆ ಜನ್ಮ ದಿನಾಚರಣಾ ಸಮಿತಿ ವತಿಯಿಂದ ಟಿಆರ್‌ಸಿ ಹಾಗೂ ತೋಟಗಾರ್ಸ್ ಗ್ರೀನ್ ಗ್ರುಪ್ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ ಹಾಗೂ ಶ್ರೀ ಎಸ್.ಆರ್. ಕಡವೆ ಅಭ್ಯುದಯ ಸಂಸ್ಥೆ ಸಹಯೋಗದಲ್ಲಿ ದಿ. ಶ್ರೀಪಾದ ಹೆಗಡೆ ಕಡವೆಯವರ 98ನೇ ಜನ್ಮದಿನಾಚರಣೆ…

Read More

‘ಸೂಸೈಡ್ ದಿ ಲಾಸ್ಟ್ ಅಟೆಂಪ್ಟ್’ ಕಿರುಚಿತ್ರಕ್ಕೆ ಪ್ರಶಸ್ತಿ

ದಾಂಡೇಲಿ: ನಗರದ ಯುವಕರು ಸೇರಿ ಅಭ್ಯಂತಾ ಯೂತ್ ಕ್ರಿಯೇಶನ್ಸ್ ಅಡಿಯಲ್ಲಿ ನಿರ್ಮಿಸಿದ ಸೂಸೈಡ್ ದಿ ಲಾಸ್ಟ್ ಅಟೆಂಪ್ಟ್ ಕಿರುಚಿತ್ರವು ಬ್ಯಾಂಕಕ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ಸಾಮಾಜಿಕ ಸಂದೇಶ ಸಾರುವ ಚಿತ್ರ ಎಂಬ ಪ್ರಶಸ್ತಿಗೆ ಆಯ್ಕೆಯಾಗಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಮಾರುತಿ…

Read More

ತದಡಿಯ ಶಾಲಾ ಕಟ್ಟಡ ನಿರ್ಮಾಣಕ್ಕೆ ಬಂದರು ಇಲಾಖೆ ಜಾಗ ನೀಡುವಂತೆ ಮನವಿ

ಗೋಕರ್ಣ: ತದಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಮಿತಿಯವರು ನೂತನ ಶಾಲಾ ಕಟ್ಟಡ ನಿರ್ಮಾಣಕ್ಕೆ ಜಾಗ ನೀಡುವಂತೆ ಆಗ್ರಹಿಸಿ ಮೀನುಗಾರಿಕೆ, ಬಂದರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಶತಮಾನೋತ್ಸವ…

Read More

ಒಡೆದ ಮನಸ್ಸುಗಳನ್ನು ಬೆಸೆಯುವಲ್ಲಿ ಭಾರತ್ ಜೋಡೋ ಯಶಸ್ವಿ: ಜಗದೀಪ್ ತೆಂಗೇರಿ

ಹೊನ್ನಾವರ: ಕಳೆದ ಎಂಟು ವರ್ಷಗಳ ಹಿಂದೆ ಕೇಂದ್ರದಲ್ಲಿ ಅಧಿಕಾರಕ್ಕೇರಿದ ಮೋದಿ ಸರಕಾರ ದೇಶದಲ್ಲಿ ಜಾತಿ, ಧರ್ಮಗಳ ನಡುವೆ ಕಂದಕ ಸೃಷ್ಟಿಸಿ, ಪರಸ್ಪರರಲ್ಲಿ ಜಾತಿಯ ವಿಷಬೀಜ ಬಿತ್ತುತ್ತಿದ್ದರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಪಾದಯಾತ್ರೆ ದೇಶದಲ್ಲಿ…

Read More

ವ್ಯಕ್ತಿ ವಿಶೇಷ – ಸರ್ ಎಂ. ವಿಶ್ವೇಶ್ವರಯ್ಯ

ವ್ಯಕ್ತಿ ವಿಶೇಷ: 101 ವರ್ಷಗಳ ತುಂಬು ಜೀವನ ನಡೆಸಿ ತಮ್ಮ ಅಸಾಧಾರಣ ಪ್ರತಿಭೆಯಿಂದ ಮೈಸೂರನ್ನು ವಿವಿಧ ಯೋಜನೆಗಳ ಮೂಲಕ ಆಧುನಿಕಗೊಳಿಸಿದ ಶಿಲ್ಪಿ. ತಮ್ಮ ದಕ್ಷತೆಯಿಂದ ಇಡೀ ಭಾರತಕ್ಕೆ ಅಲ್ಲದೇ ವಿದೇಶಗಳಿಗೂ ಸೇವೆ ಮಾಡಿದ ಕಾರ್ಯಪಟು; ‘ಭಾರತರತ್ನ’ , ಶಿಸ್ತಿನ…

Read More

ತೀವ್ರ ಸ್ವರೂಪಕ್ಕೆ ತಿರುಗುತ್ತಿರುವ ಟನಲ್ ಜಟಾಪಟಿ

ಟನಲ್ ಪ್ರಾರಂಭಿಸಿ, ಇಲ್ಲದಿದ್ದರೆ ಅನಾಹುತಕ್ಕೆ ಜಿಲ್ಲಾಡಳಿತವೇ ಹೊಣೆ: ಉಳ್ವೇಕರ್ ಕಾರವಾರ: ಸೆ.29ರ ಒಳಗೆ ಜಿಲ್ಲಾಡಳಿತ ಮಾತುಕತೆ ನಡೆಸಿ ನಗರದಲ್ಲಿ ಹಾದುಹೋಗಿರುವ ಟನಲ್‌ನಲ್ಲಿ ಸಾರ್ವಜನಿಕರ ಓಡಾಟಕ್ಕೆ ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ಅಂದೇ ಪ್ರತಿಭಟನೆ ಮಾಡಿ ಟನಲ್‌ನಲ್ಲಿ ಓಡಾಡುವುದಕ್ಕೆ ಸಾರ್ವಜನಿಕರೇ ಪ್ರಾರಂಭ…

Read More

ಮತ್ತೆ ಚಿನ್ನ ಬಾಚಿದ ನಿವೇದಿತಾ

ಕಾರವಾರ: ಕರ್ನಾಟಕ ಅಥ್ಲೆಟಿಕ್ ಅಸೋಶಿಯೇಶನ್ ಆಶ್ರಯದಲ್ಲಿ ಬೆಂಗಳೂರಿನ ಶ್ರೀಕಂಠೀರವ ಸ್ಟೇಡಿಯಂ ನಡೆದ ಕರ್ನಾಟಕ ರಾಜ್ಯ ಕಿರಿಯರ ಹಾಗೂ ಹಿರಿಯರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಕಾರವಾರದ ಚಿನ್ನದ ಹುಡುಗಿ ನಿವೇದಿತಾ ಪ್ರಶಾಂತ ಸಾವಂತ ಒಂದು ಚಿನ್ನ, ಒಂದು ಬೆಳ್ಳಿ ಪದಕ ಪಡೆಯುವ…

Read More
Back to top