Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಪ್ರತಿಭಾವಂತ ಮೀನುಗಾರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಅಂಕೊಲಾ: ಮೀನುಗಾರರ ಮಕ್ಕಳು ಶೈಕ್ಷಣಿಕವಾಗಿ ಉನ್ನತಿ ಸಾಧಿಸಬೇಕು. ಸಾಧಿಸಲು ಅಸಾಧ್ಯವಾದ ಅಸಹಾಯಕರಿಗೆ ಆರ್ಥಿಕವಾಗಿ ಸಹಾಯ ಸಹಕಾರ ಮಾಡಲಾಗುವುದು. ಈ ಮೂಲಕ ಸಮಾಜ ಶೈಕ್ಷಣಿಕ ಪ್ರಗತಿ ಸಾಧಿಸುವಂತಾಗಲಿ ಎಂದು ಉತ್ತರಕನ್ನಡ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ರಾಜು ತಾಂಡೇಲ ನುಡಿದರು.…

Read More

ಪ್ರತಿಭಾ ಕಾರಂಜಿ:ಚಂದನ ವಿದ್ಯಾರ್ಥಿಗಳ ಸಾಧನೆ

ಶಿರಸಿ:ಶಿರಸಿ ನಗರ ಪಶ್ಚಿಮ ವಲಯ ಮಟ್ಟದ ಪ್ರೌಢಶಾಲಾ ಪ್ರತಿಭಾ ಕಾರಂಜಿಯಲ್ಲಿ ಮಿಯಾರ್ಡ್ಸ್ ಚಂದನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನ ತೋರಿ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. 10 ನೇ ವರ್ಗದ ಸಂಪ್ರೀತಾ ಎನ್. (ಇಂಗ್ಲೀಷ್ ಭಾಷಣ),…

Read More

ಸೇಂಟ್ ಮೈಖೆಲ್ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಆರೋಗ್ಯ ತಪಾಸಣೆ

ಕಾರವಾರ: ರೋಟರಿ ಕ್ಲಬ್ ವತಿಯಿಂದ ರೋಟರಿ ಅಸ್ಮಿತಾ ಕಾರ್ಯಕ್ರಮದ ಅಡಿಯಲ್ಲಿ ನಗರದ ಸೆಂಟ್ ಮೈಖೆಲ್ ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಎಂ.ಹೆಚ್.ಎಂ. ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಸಭಾ ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ರಾಘವೇಂದ್ರ ಜಿ.ಪ್ರಭುರವರು ಎಲ್ಲರನ್ನು ಸ್ವಾಗತಿಸುತ್ತ ಅಸ್ಮಿತಾ ಕಾರ್ಯಕ್ರಮದಡಿಯಲ್ಲಿ…

Read More

ತದಡಿಯ ಶಾಲಾ ಕಟ್ಟಡ ನಿರ್ಮಾಣಕ್ಕೆ ಬಂದರು ಇಲಾಖೆ ಜಾಗ ನೀಡುವಂತೆ ಮನವಿ

ಗೋಕರ್ಣ: ತದಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಮಿತಿಯವರು ನೂತನ ಶಾಲಾ ಕಟ್ಟಡ ನಿರ್ಮಾಣಕ್ಕೆ ಜಾಗ ನೀಡುವಂತೆ ಆಗ್ರಹಿಸಿ ಮೀನುಗಾರಿಕೆ, ಬಂದರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಶತಮಾನೋತ್ಸವ…

Read More

ಡಿಜಿಟಲ್ ಮೀಡಿಯಾ ಮಾರ್ಕೆಟಿಂಗ್ ಎಕ್ಸಪರ್ಟ್ ಬೇಕಾಗಿದ್ದಾರೆ- ಜಾಹಿರಾತು

*ಡಿಜಿಟಲ್ ಮೀಡಿಯಾ ಮಾರ್ಕೆಟಿಂಗ್ ಎಕ್ಸಪರ್ಟ್ ಬೇಕಾಗಿದ್ದಾರೆ* We are hiring… Job title: “Digital Media marketing expert” (one post) Job location: Sirsi. Rules;1. Candidate must have keen interest in Subject. 2.…

Read More

ಹೊಸ ಜಲಾಂತರ್ಗಾಮಿ ನೌಕೆ INS ವೇಲಾ ಭಾರತೀಯ ನೌಕಾಪಡೆಗೆ ಸೇರ್ಪಡೆ

ಮುಂಬೈ: ಭಾರತೀಯ ನೌಕಾಪಡೆಯು ತನ್ನ ಬತ್ತಳಿಕೆಗೆ ಹೊಚ್ಚ ಹೊಸ ಜಲಾಂತರ್ಗಾಮಿ ನೌಕೆ INS ವೇಲಾ ಅನ್ನು ಸೇರ್ಪಡೆಗೊಳಿಸಿದೆ. ಫ್ರೆಂಚ್ ವಿನ್ಯಾಸದ ಸ್ಕಾರ್ಪೀನ್ ವರ್ಗದ ಈ ಜಲಾಂತರ್ಗಾಮಿ ನೌಕೆಯನ್ನು ಸರ್ಕಾರಿ ಸ್ವಾಮ್ಯದ ಮಝಗೋನ್ ಡಾಕ್ ಶಿಪ್‌ಬಿಲ್ಡರ್ಸ್ ಲಿಮಿಟ್ (ಎಂಎಲ್‌ಡಿ) ನಿರ್ಮಿಸಿದೆ.…

Read More

ಹುತ್ಕಂಡ ಶಾಲೆಗೆ ಪ್ರಿನ್ಸಿಪಲ್ ಸಿಟಿಇ ಟೀಮ್ ಭೇಟಿ: ಶಾಲಾ ಭೌತಿಕ ವ್ಯವಸ್ಥೆ ಪರಿಶೀಲನೆ

ಯಲ್ಲಾಪುರ: ಬೆಳಗಾವಿಯ ಪ್ರಿನ್ಸಿಪಲ್ ಸಿಟಿಇ ಎಂ.ಎಂ.ಸಿಂಧೂರ ಅವರ ನೇತೃತ್ವದ ತಜ್ಞರ ತಂಡ ತಾಲೂಕಿನ ಹುತ್ಕಂಡ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿತು. ಶಾಲಾ ಭೌತಿಕ ವ್ಯವಸ್ಥೆ ಸರ್ಕಾರದ ಅನುದಾನದ ಸದ್ಬಳಕೆ ಕುರಿತಂತೆ ಪರಿಶೀಲನೆ ಮತ್ತು ವೀಕ್ಷಣೆಗೆ ಬಂದಿದ್ದ ಈ ತಂಡ…

Read More

ಅಡಿಕೆ ಕಳ್ಳತನ ; ಪ್ರಕರಣ ದಾಖಲು

ಯಲ್ಲಾಪುರ: ಮನೆಯಲ್ಲಿ ಇಟ್ಟಿದ್ದ ಚಾಲಿ ಅಡಿಕೆ ಚೀಲಗಳನ್ನು ಕಳ್ಳರು ಕದ್ದೊಯ್ದ ಘಟನೆ ತಾಲೂಕಿನ ಜೋಗದ ಮನೆಯಲ್ಲಿ ನಡೆದಿದೆ. ಜೋಗದ ಮನೆಯ ಕೃಷಿಕ  ಗೋಪಾಲಕೃಷ್ಣ ದತ್ತಾತ್ರೇಯ ಹೆಬ್ಬಾರ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಮನೆಯ ಪಕ್ಕದ ಮಾಡಿನಲ್ಲಿ ಇಟ್ಟಿದ್ದ ಸುಮಾರು…

Read More

ಶ್ರೀಲಕ್ಷ್ಮೀನಾರಾಯಣ ದೇವರ ವರ್ಧಂತಿ ಉತ್ಸವ ಸಂಪನ್ನ

ಸಿದ್ದಾಪುರ: ಪಟ್ಟಣದ ದೈವಜ್ಞ ಬ್ರಾಹ್ಮಣ ಸಮಾಜದ ಶ್ರೀ ಲಕ್ಷ್ಮಿ ನಾರಾಯಣ ದೇವರ 31ನೇ ವಾರ್ಷಿಕ ವರ್ಧಂತಿ ಉತ್ಸವ ಸಂಪನ್ನವಾಯಿತು. ಶ್ರೀ ರಾಜರಾಜೇಶ್ವರಿ ಮಹಿಳಾಮಂಡಳಿ ವತಿಯಿಂದ ಲಲಿತ ಸಹಸ್ರನಾಮ ಪಠಣ, ಭಜನೆ ನಡೆಯಿತು. ಗಣಹೋಮ, ನವಗ್ರಹ ಹೋಮ, ಪವನಾಮ ಹವನ,…

Read More

TSS ಮಿನಿ ಸೂಪರ್ ಮಾರ್ಕೆಟ್: ಶನಿವಾರದ ರಿಯಾಯಿತಿ- ಜಾಹಿರಾತು

🎉 ಟಿ.ಎಸ್.ಎಸ್.ಮಿನಿ ಸೂಪರ್ ಮಾರ್ಕೆಟ್🎉 💐 ಶನಿವಾರ ಖರೀದಿಸಿ ಹೆಚ್ಚು ಉಳಿಸಿ💐 SATURDAY SPECIAL OFFER SALE ದಿನಾಂಕ:   04-02-2023 ಶನಿವಾರದಂದು ಮಾತ್ರ SAVING SATURDAY ಭೇಟಿ ನೀಡಿಟಿ.ಎಸ್.ಎಸ್.ಮಿನಿ ಸೂಪರ್ ಮಾರ್ಕೆಟ್ಹುಲೇಕಲ್ 9380064570ಸಾಲ್ಕಣಿ 9481037714ದಾಸನಕೊಪ್ಪ 8050561923ಕೊರ್ಲಕಟ್ಟಾ 6362230796 ಬೆಡಸಗಾಂವ 8277349774

Read More
Back to top