Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಹಿಂದೂ ವಿರೋಧಿ ಮನಸ್ಥಿತಿ ಮರೆಮಾಚಲು ಎಎಪಿ ಪ್ರಯತ್ನ: ಬಿಜೆಪಿ ತಿರುಗೇಟು

ನವದೆಹಲಿ: ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮುಖ್ಯ ಎದುರಾಳಿಯಾಗಿ ಹೊರಹೊಮ್ಮಿರುವ ಎಎಪಿಯ ಅರವಿಂದ್ ಕೇಜ್ರಿವಾಲ್ ಅವರು, ಭಾರತೀಯ ಕರೆನ್ಸಿಯಲ್ಲಿ ಲಕ್ಷ್ಮಿ ದೇವಿ ಮತ್ತು ಗಣೇಶನ ಚಿತ್ರಗಳನ್ನು ಮೂಡಿಸುವಂತೆ ಸಲಹೆ ನೀಡಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ, ತಮ್ಮ…

Read More

ಮಾರಿ ಜಾತ್ರಾ ಮಹೋತ್ಸವ ಸಂಪನ್ನ: ಭಕ್ತಿಯಲ್ಲಿ ಮಿಂದೆದ್ದ ಭಕ್ತರು

ಭಟ್ಕಳ: ಮಾರಿ ಮೂರ್ತಿಯನ್ನ ಗುರುವಾರ ಸಂಜೆ 10 ಸಾವಿರಕ್ಕೂ ಅಧಿಕ ಭಕ್ತರು ಮೆರವಣಿಗೆಯಲ್ಲಿ ಕೊಂಡೊಯ್ದು, ಜಾಲಿಕೋಡಿ ಸಮುದ್ರದಲ್ಲಿ ವಿಸರ್ಜಿಸುವ ಮೂಲಕ ಇಲ್ಲಿನ ವಾರ್ಷಿಕ ಮಾರಿ ಜಾತ್ರಾ ಮಹೋತ್ಸವ ಸುಸಂಪನ್ನಗೊಂಡಿತು. ಬುಧವಾರದಂದು ಮಾರಿಕಾಂಬಾ ದೇವಸ್ಥಾನದ ಗದ್ದುಗೆಯಲ್ಲಿ ಪ್ರತಿಷ್ಠಾಪನೆಗೊಂಡ ಮಾರಿಯಮ್ಮನಿಗೆ ಪೂಜೆ-…

Read More

ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಆರ್‌ವಿ‌ಡಿ ಕಟಿಬದ್ಧ: ಸದಾನಂದ ದಬಗಾರ

ಜೊಯಿಡಾ: ಬಡತನ ನಿವಾರಣೆಯಾಗಬೇಕಾರೆ ಶಿಕ್ಷಣ ಮತ್ತು ಆರೋಗ್ಯ ಅತಿ ಮುಖ್ಯವಾಗಿದೆ. ಇದರ ಅಭಿವೃದ್ಧಿಗೆ ಕಂಕಣಬದ್ದರಾದ ಶಾಸಕ ಆರ್.ವಿ.ದೇಶಪಾಂಡೆ ಹುಟ್ಟುಹಬ್ಬ ಆಚರಿಸುತ್ತಿರುವುದು ಸಂತಸ ತಂದಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ಸದಾನಂದ ದಬಗಾರ ಹೇಳಿದರು.  ಬ್ಲಾಕ್ ಕಾಂಗ್ರೆಸ್…

Read More

ಮಾನಸಿಕವಾಗಿ ನೊಂದಿದ್ದ ವ್ಯಕ್ತಿ ನೇಣಿಗೆ ಶರಣು: ಪ್ರಕರಣ ದಾಖಲು

ಅಂಕೋಲಾ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುರಸಭೆ ವ್ಯಾಪ್ತಿಯ ಕೋಟೆವಾಡದಲ್ಲಿ ಸಂಭವಿಸಿದೆ.  ಕೋಟೆವಾಡದ ವಿ.ಟಿ.ರಸ್ತೆ ನಿವಾಸಿ ಗಣಪತಿ ನೂನಾ ನಾಯ್ಕ (75) ಮೃತ ದುರ್ದೈವಿಯಾಗಿದ್ದು, ಈತ ತನ್ನ ಆತ್ಮೀಯ ವಲಯದಲ್ಲಿ ಹುಲಿ ಗಣಪತಿ ಎಂದೇ ಪರಿಚಿತನಾಗಿದ್ದ.…

Read More

ಸೋರುತ್ತಿರುವ ತಹಶಿಲ್ದಾರರ ಕಚೇರಿ

ಜೊಯಿಡಾ: ತಾಲೂಕಿನಲ್ಲಿ ಅತಿಯಾಗಿ ಬೀಳುತ್ತಿರುವ ಮಳೆಗೆ ವಿವಿಧ ಇಲಾಖೆಗಳ ಹಳೆಯ ಕಟ್ಟಡಗಳು ಬೀಳುವ ಹಂತಕ್ಕೆ ಬಂದಿವೆ. ತಾಲೂಕಿನ ತಹಶೀಲ್ದಾರ್ ಕಚೇರಿಯಲ್ಲಿರುವ ಭೂ ಮಾಪಾನಾ ಇಲಾಖೆಯ ಕಚೇರಿ ಹಿಂದಿನ ಗೋಡೆ ಬೀಳುವ ಹಂತ ತಲುಪಿದ್ದು, ಪ್ರತಿ ದಿನ ಗೋಡೆಯಿಂದ ಬರುವ…

Read More

ನ.30ರಿಂದ ಶಿರಸಿಯಲ್ಲಿ ‘ಮಲೆನಾಡು ಮೆಗಾ ಉತ್ಸವ’

ಶಿರಸಿ: ಮಲೆನಾಡು ಭಾಗದಲ್ಲಿ ಹೊಸತನದ‌ ಉತ್ಪನ್ನಗಳಿಗೆ ಗ್ರಾಹಕರು ಮತ್ತು ಹೂಡಿಕೆದಾರರಿಗೆ ನೇರ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ನ.30 ರಿಂದ ಡಿ.3 ರವರೆಗೆ ಮಲೆನಾಡು ಮೆಗಾ ಉತ್ಸವ ಶಿರಸಿ ನಗರದ ವಿಕಾಸ ಆಶ್ರಮ ಮೈದಾನದಲ್ಲಿ ನಡೆಯಲಿದೆ.  ಶಿರಸಿ ಜಿಲ್ಲಾ ಪತ್ರಿಕಾಭವನದಲ್ಲಿ ಗುರುವಾರ…

Read More

ಜಿಲ್ಲಾ ಮಟ್ಟದ ಸಂವಿಧಾನ ಓದು ಅಭಿಯಾನ: ಸೆ.23,24ಕ್ಕೆ ಎರಡು ದಿನದ ಕಾರ್ಯಗಾರ

ಶಿರಸಿ: ಜಿಲ್ಲಾ ಮಟ್ಟದ ಸಂವಿಧಾನ ಓದು ಅಭಿಯಾನದ ಎರಡು ದಿನದ ಕಾರ್ಯಗಾರ ಸೆ. 23 ಮತ್ತು 24 ರಂದು ಶಿರಸಿಯಲ್ಲಿ ದೇವ ನಿಲಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂವಿಧಾನ ಓದು ಅಭಿಯಾನದ ಪರವಾಗಿ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…

Read More

ಚಿಕ್ಕನಗೋಡಲ್ಲಿ ಅರಣ್ಯ ಸಿಬ್ಬಂದಿಗಳ ದೌರ್ಜನ್ಯ: ಕ್ರಮ ಜರುಗಿಸಲು ಉಸ್ತುವಾರಿ ಸಚಿವರಿಗೆ ಆಗ್ರಹ

ಹೊನ್ನಾವರ: ಅರಣ್ಯ ಸಿಬ್ಬಂದಿಗಳಿಂದ ಹೊನ್ನಾವರ ತಾಲೂಕಿನ, ಚಿಕ್ಕನಗೋಡ ಗ್ರಾಮ ಪಂಚಾಯತ ವ್ಯಾಪ್ತಿಯ, ಈಶ್ವರ ಗೌಡ ಕುಟುಂಬದ ಮೇಲೆ ದೌರ್ಜನ್ಯವೆಸಗಿರುವುದು ವಿಷಾದಕರ. ಕಾನೂನು ಬಾಹಿರ ಕೃತ್ಯವೆಸಗಿದ ಅರಣ್ಯ ಸಿಬ್ಬಂದಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಯಲ್ಲಾಪುರ ತಾಲೂಕ ಅರಣ್ಯ…

Read More

ಶೃಂಗೇರಿ ಶ್ರೀಗಳಿಗೆ ಪೂರ್ಣಕುಂಭ ಸ್ವಾಗತ

ಅಂಕೋಲಾ: ಶೃಂಗೇರಿ ಶ್ರೀಭಾರತೀತೀರ್ಥ ಮಹಾಸ್ವಾಮಿಗಳ ವಿಜಯ ಯಾತ್ರೆ ತಾಲೂಕಿನ ವಿಠ್ಠಲ ಸದಾಶಿವ ದೇವಸ್ಥಾನಕ್ಕೆ ಆಗಮಿಸಿದ್ದು, ಜಗದ್ಗುರು ಸ್ವಾಗತ ಸಮಿತಿಯಿಂದ ಮತ್ತು ವಿಠ್ಠಲ ಸದಾಶಿವ ದೇವಸ್ಥಾನದ ಆಡಳಿತ ಮಂಡಳಿಯಿಂದ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಂಡರು. ಶ್ರೀಗಳು ವಿಠ್ಠಲ ಸದಾಶಿವ ದೇವಸ್ಥಾನಕ್ಕೆ ತೆರಳಿ…

Read More

ರಾಷ್ಟ್ರೀಯ ಬುಡಕಟ್ಟು ಆಯೋಗದ ಸಂವಾದ ಕಾರ್ಯಕ್ರಮದಲ್ಲಿ ಎಂಎಲ್‍ಸಿ ಶಾಂತಾರಾಮ ಸಿದ್ಧಿ ಭಾಗಿ

ದೆಹಲಿ: ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಬುಡಕಟ್ಟು ಆಯೋಗ ಆಯೋಜಿಸಿರುವ ಸಂವಾದ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ವಿಧಾನ ಪರಿಷತ ಸದಸ್ಯ ಶಾಂತಾರಾಮ ಸಿದ್ದಿ ಭಾಗಿಯಾದರು. 3 ದಿನಗಳ ಕಾಲ ನಡೆಯುವ ಸಂವಾದ ಕಾರ್ಯಕ್ರಮದಲ್ಲಿ ಬುಡಕಟ್ಟು ಜನರ ಸರ್ವತೋಮುಖ…

Read More
Back to top