Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಹೆಣ್ಣು ಮಕ್ಕಳ ಮದುವೆ ವಯಸ್ಸು 18ರಿಂದ 21ಕ್ಕೆ ಹೆಚ್ಚಳ; ಸಂಪುಟ ಅನುಮೋದನೆ

ನವದೆಹಲಿ: 2020 ರ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮದುವೆಯಾಗಲು ಮಹಿಳೆಯರ ಕಾನೂನುಬದ್ಧ ವಯಸ್ಸನ್ನು ಹೆಚ್ಚಿಸುವ ಬಗ್ಗೆ ಸುಳಿವು ನೀಡಿದ್ದರು. ಸರ್ಕಾರವು ಹೆಣ್ಣುಮಕ್ಕಳು ಮತ್ತು ಸಹೋದರಿಯರ ಆರೋಗ್ಯದ ಬಗ್ಗೆ ನಿರಂತರವಾಗಿ ಕಾಳಜಿ ವಹಿಸುತ್ತಿದೆ. ಅಪೌಷ್ಟಿಕತೆಯಿಂದ…

Read More

ಸ್ವರ್ಣವಲ್ಲಿಯಲ್ಲಿ ‘ಶ್ರೀರಾಮ ಭಕ್ತಿ ಜಾಗರಣ’ ಯಶಸ್ವಿ

ಶಿರಸಿ: ಶ್ರೀರಾಮ ಮಂದಿರದ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ನಡೆದ ಸ್ವರ್ಣವಲ್ಲೀ ಮಠದಲ್ಲಿ ನಡೆದ ‘ಶ್ರೀರಾಮ ಭಕ್ತಿ ಜಾಗರಣ’ ಎಂಬ ನಿರಂತರ 24ಗಂಟೆಗಳ ವಿಶೇಷ ಕಾರ್ಯಕ್ರಮವು ಭಜನೆ, ತಾಳಮದ್ದಲೆಗಳ ಮೂಲಕ ಸಂಭ್ರಮದಲ್ಲಿ ನೆರವೇರಿತು. ಸೋಮವಾರ ಬೆಳಿಗ್ಗೆ 6 ರಿಂದ ಮಂಗಳವಾರ…

Read More

ಪರಿಸರ ನಾಶದ ಕಾರಣೀಕರ್ತ ‘ಮಾನವ’: ರವಿ ರೇಡ್ಕರ್

ಜೊಯಿಡಾ: ಪರಿಸರದಿಂದ ಪ್ರಾಣಿಗಳು ಎಷ್ಟು ಬೇಕೊ ಅಷ್ಟು ಮಾತ್ರ ತಮಗಾಗಿ ಬಳಸಿಕೊಳ್ಳುತ್ತವೆ.ಮನುಷ್ಯ ಮಾತ್ರ ಈ ಭೂಮಿಯ ಮೇಲೆ ಇರುವ ಜೀವಿಗಳಲ್ಲಿ ತಾನು ಬಳಸಿದ್ದಲ್ಲದೆ ಉಳಿದದ್ದನೂ ಹಾಳು ಮಾಡಿ ಪರಿಸರದ ನಾಶಕ್ಕೆ ಕಾರಣಿಕರ್ತನಾಗಿದ್ದಾನೆ ಎಂದು ಸಂಜೀವನಿ ಸೇವಾ ಸಂಸ್ಥೆಯ ಸಂಸ್ಥಾಪಕ…

Read More

ಸರ್ಕಾರಿ ಯೋಜನೆಗಳ ಲಾಭ ಪಡೆಯಿರಿ: ರೂಪಾಲಿ ನಾಯ್ಕ

ಕಾರವಾರ: ಸರ್ಕಾರ ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದ ವರ್ಗಗಳ ಸಮಾಜದ ಏಳಿಗೆಗೆ ಅನೇಕ ಯೋಜನೆಗಳನ್ನು ನೀಡಿದ್ದು, ಅದರ ಲಾಭವನ್ನು ಪಡೆದುಕೊಳ್ಳಬೇಕು ಎಂದು ಶಾಸಕಿ ರೂಪಾಲಿ ಎಸ್.ನಾಯ್ಕ ಹೇಳಿದರು.ನಗರದ ಪ್ರಿಮಿಯರ್ ಹೋಟೆಲ್ ಸಭಾಂಗಣದಲ್ಲಿ ಭಾನುವಾರ ನಡರದ ಉತ್ತರಕನ್ನಡ ಜಿಲ್ಲಾ ಗುನಗಿ…

Read More

ಅಕ್ಷಯ ತೃತೀಯವನ್ನು ಟಿಎಸ್ಎಸ್ ಜೊತೆ ಆಚರಿಸಿ: ಜಾಹೀರಾತು

🎊🎉TSS CELEBRATING 100 YEARS🎉🎊 TSS GOLD ಬೆಳ್ಳಿ ಬಂಗಾರದ ಆಭರಣಗಳು🪙🥈 🪷🪷ಅಕ್ಷಯ ತೃತೀಯ ಸುವರ್ಣ ಸಂಭ್ರಮ🪷🪷 ಬಂಗಾರದ ಆಭರಣ ಖರೀದಿಸಿ ಪ್ರತಿ ಗ್ರಾಂ.ಗೆ ₹ 100/- ಕಡಿಮೆ ನೀಡಿ🥳🎊 ಈ ಕೊಡುಗೆ ಎಪ್ರಿಲ್ 22, 2023ರಂದು ಮಾತ್ರ…

Read More

ಬಜೆಟ್ 2023 ಪ್ರಮುಖಾಂಶಗಳು ಇಲ್ಲಿವೆ..

ನವದೆಹಲಿ: ಕೇಂದ್ರ ಸರ್ಕಾರದ 2023-24ನೇ ಸಾಲಿನ ಬಜೆಟ್‌ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ ಅವರು ಮಂಡಿಸಿದ್ದು, ಅವರು ಹೇಳಿದ ಬಜೆಟ್‌ ಪ್ರಮುಖಾಂಶಗಳು ಹೀಗಿವೆ. 1. ಇದು ಅಮೃತ ಕಾಲದಲ್ಲಿ ಮಂಡಿಸುತ್ತಿರುವ ಮೊದಲ ಬಜೆಟ್ ಆಗಿದೆ.ಈ ಬಜೆಟ್…

Read More

ಒಡೆದ ಸೆಪ್ಟಿಕ್ ಚೇಂಬರ್: ಸ್ಥಳೀಯರಲ್ಲಿ ಅನಾರೋಗ್ಯದ ಭೀತಿ

ದಾಂಡೇಲಿ: ನಗರದ ಅಂಬೇವಾಡಿಯಲ್ಲಿರುವ ಕೆ.ಎಚ್.ಬಿ ಕಾಲೋನಿಯಲ್ಲಿಯ ದುರ್ನಾತ ಬೀರುತ್ತಿರುವ ಒಡೆದು ಹೋದ ಸೆಪ್ಟಿಕ್ ಚೆಂಬರ್ ಸ್ಥಳೀಯರಲ್ಲಿ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರತೊಡಗಿದೆ.ಡಾ.ದೀಪಾ ಎಂಬುವವರ ಮನೆಯ ಹತ್ತಿರ ಕಳೆದ ಮೂರು ತಿಂಗಳ ಹಿಂದೆ ನಗರಸಭೆಯಿಂದ ಚರಂಡಿ ನಿರ್ಮಿಸಲಾಗಿದ್ದು, ಗಟಾರ…

Read More

ಮೇರುಮಣಿ ಮಹಾರಾಣಾ ಪ್ರತಾಪ್

ಫೆ.12 ರಂದು ಮಹಾರಾಣಾ ಪ್ರತಾಪರ ಸ್ಮೃತಿ ದಿನವಾಗಿದ್ದು, ಹಿಂದೂಸ್ಥಾನದ ಇತಿಹಾಸದಲ್ಲಿ ಮಹಾರಾಣಾ ಪ್ರತಾಪರು ಪ್ರಾತಃಸ್ಮರಣೀಯರು. ಸ್ವದೇಶ, ಸ್ವಧರ್ಮ, ಸಂಸ್ಕೃತಿ, ಸ್ವಾಭಿಮಾನ ಮತ್ತು ಸ್ವಾತಂತ್ರ್ಯ ಇವುಗಳ ರಕ್ಷಣೆಯನ್ನು ಪ್ರಾಣ ಪಣಕ್ಕಿಟ್ಟು ಮಾಡುವ ಶೂರ ವೀರರ ಪರಂಪರೆಯಲ್ಲಿ ಇವರ ಹೆಸರು ಸುವರ್ಣಾಕ್ಷರಗಳಲ್ಲಿ…

Read More

ಜ.22ರ ಮಾರ್ಕೆಟ್ ಹಕೀಕತ್ ಹೇಗಿದೆ ನೋಡಿ!

ಶೇರುಮಾರುಕಟ್ಟೆಯ ದಿನನಿತ್ಯದ ವಹಿವಾಟಿನ ಕುರಿತು ಮುಂಚಿತವಾಗಿ ತಿಳಿದುಕೊಳ್ಳಲು ಈ ಕೆಳಗಿನ ಯೂಟ್ಯೂಬ್ ಚ್ಯಾನೆಲ್ ಸಬ್ ಸ್ಕ್ರೈಬ್ ಮಾಡಿ. https://youtube.com/channel/UCXLiSd9vM3DaStIVV3vTAYg OFFILUS & WINCH STOCK MARKET KANNADA NEWS CHANNEL (ಇದು ಜಾಹಿರಾತು ಆಗಿರುತ್ತದೆ)

Read More
Back to top