Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಶಿಕ್ಷಣದ ಜೊತೆಗಿನ ಶಿಸ್ತು, ಸಂಸ್ಕಾರದಿಂದ ಜೀವನ ಪರಿಪೂರ್ಣ: ಸುರೇಶ್ ಶೆಟ್ಟಿ

ಭಟ್ಕಳ: ಶೈಕ್ಷಣಿಕವಾಗಿ ಪ್ರತಿಭಾನ್ವಿತರಾಗಿರುವ ತಾವೆಲ್ಲರೂ ಶಿಸ್ತು, ಮೌಲ್ಯಗಳು ಮತ್ತು ಸಂಸ್ಕಾರವನ್ನು ತಮ್ಮ ಜೀವನದ ಭಾಗವಾಗಿ ಅಳವಡಿಸಿಕೊಂಡಾಗ ಪರಿಪೂರ್ಣರಾಗಲು ಸಾಧ್ಯ ಎಂದು ಉತ್ತರ ಕನ್ನಡ ಜಿಲ್ಲಾ ಗಾಣಿಗ ಸೇವಾ ಸಂಘದ ಸದಸ್ಯರು ಮತ್ತು ಹೊನ್ನಾವರ ತಾಲೂಕಿನ ಹೊಸಾಕುಳಿಯ ಗ್ರಾಮ ಪಂಚಾಯತ್…

Read More

ಗಾಂಧೀಜಿ ತೋರಿದ ಮಾರ್ಗದಲ್ಲಿ ನಡೆಯಿರಿ; ಉಪೇಂದ್ರ ಪೈ

ಶಿರಸಿ: ಮಹಾತ್ಮ ಗಾಂಧೀಜಿ ಅವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಶಿರಸಿ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಉಪೇಂದ್ರ ಪೈ ಹೇಳಿದರು. ನಗರದ ಬಿಡ್ಕಿಬೈಲ್ ನಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಮಾತನಾಡಿದರು. ಗಾಂಧಿ ಹಾಕಿಕೊಟ್ಟ…

Read More

ಕೃಷಿ ಹವ್ಯಕರ ಮೂಲ ಬೇರು: ಶಶಿಭೂಷಣ್ ಹೆಗಡೆ

ಅಂಕೋಲಾ: ಕೃಷಿ ಹವ್ಯಕರ ಮೂಲ ಬೇರು. ಅದನ್ನು ಗಟ್ಟಿಗೊಳಿಸುವ ಬಗ್ಗೆ ಚಿಂತನೆ ನಡೆಸಬೇಕಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ಶಶಿಭೂಷಣ ಹೆಗಡೆ ಹೇಳಿದರು. ಅಂಕೋಲಾ ತಾಲೂಕು ಹವ್ಯಕ ಸಂಘಟಿತ ಸಾಂಸ್ಕೃತಿಕ ಸಂಘದಿಂದ ಶನಿವಾರ ತಾಲೂಕಿನ ಕಟ್ಟಿನಹಕ್ಕಲ‌…

Read More

ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ: ಭಾಗವಹಿಸಿದ ಲಯನ್ಸ್ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಶಿರಸಿ: ನಗರದ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ಅಂತರಾಷ್ಟ್ರೀಯ ಸಾಂಸ್ಕೃತಿಕ ಹಬ್ಬವಾದ ಜಾಂಬೂರಿಯಲ್ಲಿ ಭಾಗವಹಿಸಿದ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳನ್ನು ಜ ರಂದು ಪುರಸ್ಕರಿಸಲಾಯಿತು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ…

Read More

ಅಡಿಕೆ ಮರ ಮುರಿದು ಬಿದ್ದು ವ್ಯಕ್ತಿ ಮೃತ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಗ್ರಾಮದಲ್ಲಿ ಕೊನೆ ಗೌಡನೋರ್ವ ಅಡಿಕೆ ಮರ ಹತ್ತಿ ಅಡಿಕೆ ಕೊಯ್ಯುತ್ತಿರುವಾಗ ಆಕಸ್ಮಿಕವಾಗಿ ಮರ ಮುರಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಸೋಮ ಶೇಷ ಗೌಡಾ ಮೃತ ವ್ಯಕ್ತಿಯಾಗಿದ್ದು ನಾರಾಯಣ ಗಣಪತಿ ಭಟ್ಟ್ ಇವರಿಗೆ ಸೇರಿದ…

Read More

ಭಾರತದಲ್ಲಿ ಸಿದ್ಧಗೊಂಡ ಏಕರೂಪ ನಾಗರಿಕ ಸಂಹಿತೆ ಕರಡು

ನವದೆಹಲಿ: ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತಯಾರಿ ನಡೆಸುತ್ತಿರುವ ನಡುವೆಯೇ ಬಿಜೆಪಿ ಆಡಳಿತದಲ್ಲಿರುವ ಉತ್ತರಾಖಂಡ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಸಂಹಿತೆಗೆ ಸಂಬಂಧಿಸಿ ಕರಡು ಪ್ರತಿ ಸಿದ್ದವಾಗಿದೆ. ವರ್ಷದ ಹಿಂದೆಯೇ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ…

Read More

ಮನೆಗಳಿಗೆ ನೀರು ನುಗ್ಗಲು ಐಆರ್‌ಬಿ, ಎನ್‌ಎಚ್‌ಎ ನೇರ ಕಾರಣ: ಶಾಸಕ ಸುನೀಲ ಆರೋಪ

ಭಟ್ಕಳ: ಪುರಸಭೆ ವ್ಯಾಪ್ತಿಯ ಮಣ್ಕುಳಿ, ಮೂಢಭಟ್ಕಳ ಭಾಗದಲ್ಲಿ ಹೆದ್ದಾರಿ ಪ್ರಾಧಿಕಾರದವರು ಸಮರ್ಪಕ ಚರಂಡಿ ನಿರ್ಮಾಣ ಮಾಡದ ಕಾರಣ ಮಳೆಯಿಂದ ಪಟ್ಟಣದ 800 ಮನೆಗಳಿಗೆ ನೀರು ನುಗ್ಗಲು ಐಆರ್‌ಬಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರೇ (ಎನ್‌ಎಚ್‌ಎಐ) ನೇರ ಹೊಣೆಗಾರರಾಗಿದ್ದಾರೆ ಎಂದು…

Read More

ಮಾ.16ರಿಂದ ಚಂದಾವರ ಹನುಮಂತ ದೇವರ ಮೂಲ ಮೂರ್ತಿ ಪ್ರತಿಷ್ಠಾಪನೆ

ಹೊನ್ನಾವರ; ಸುಮಾರು 2000 ವರ್ಷಗಳ ಮೂಲ ಲೋಹಮೂರ್ತಿಯ, ಪ್ರತಿಷ್ಠಾಪನಾ ಮಹೋತ್ಸವವು ಮಾರ್ಚ 16, 17 ಮತ್ತು 18ರಂದು ನಡೆಯಲಿದ್ದು, ಸಂತ ರಾಮದಾಸರ ವಾಣಿಯ ಮೂಲಕ ಛತ್ರಪತಿ ಶಿವಾಜಿ ಮರಾಠ ದೊರೆ ಭೇಟಿ ನೀಡಿದ ಪುರಾಣ ಪ್ರಸಿದ್ದ ಸ್ಥಳ, ಚಂದಾವರ…

Read More

ಬಾರದ ಜನಪ್ರತಿನಿಧಿಗಳು; ಕಾಳಜಿ ಕೇಂದ್ರಕ್ಕೆ ಹೊರಟ ಸಂತ್ರಸ್ತರು

ಹೊನ್ನಾವರ: ತಾಲೂಕಿನಲ್ಲೆಡೆ ವರುಣಾರ್ಭಟ ಮುಂದುವರೆದಿದ್ದು, 5 ಕಡೆ ಕಾಳಜಿ ಕೇಂದ್ರ ತೆರೆಯಲಾಗಿದೆ. ಎರಡು ಕ್ಷೇತ್ರ ವ್ಯಾಪ್ತಿಯಲ್ಲಿರುವ ತಾಲೂಕಿನತ್ತ ಯಾವುದೇ ಜನಪ್ರತಿನಿಧಿಗಳು ಆಗಮಿಸದೆ ಇರುವುದರಿಂದ ನಮ್ಮ ಸಂಕಷ್ಟಕ್ಕೆ ಯಾವೊಬ್ಬ ಜನಪ್ರತಿನಿಧಿಗಳು ಬರುವುದಿಲ್ಲ ಎಂದು ಗೊಣಗುತ್ತಾ ಕಾಳಜಿ ಕೇಂದ್ರದತ್ತ ಜನರು ಮುಖ…

Read More

ಅಂತರ್ ಕಾಲೇಜು ವಲಯ ಮಟ್ಟದ ಯುವಜನೋತ್ಸವ: GFGC ರನ್ನರ್ ಅಪ್

ಶಿರಸಿ: ಹಳಿಯಾಳದಲ್ಲಿ ಇತ್ತೀಚೆಗೆ ಕರ್ನಾಟಕ ವಿಶ್ವವಿದ್ಯಾಲಯದ ಅಡಿಯಲ್ಲಿ ನಡೆದ ಅಂತರ್ ಕಾಲೇಜುಗಳ ವಲಯ ಮಟ್ಟದ ಯುವಜನೋತ್ಸವದಲ್ಲಿ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು 20 ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ 16 ಬಹುಮಾನಗಳನ್ನು ಪಡೆಯುವ ಮೂಲಕ ಕಾಲೇಜಿನ ಕೀರ್ತಿ…

Read More
Back to top