Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

Mao Zedong returns as China’s President Xi Jinping

https://youtu.be/9e_Y1Iusu3Q ಕೃಪೆ: https://www.youtube.com/c/JAMBOOTALKS

Read More

2023-24 ನೇ ಸಾಲಿನ ಲಯನ್ಸ ಕ್ವೆಸ್ಟ್ ತರಗತಿ ಪ್ರಾರಂಭ

ಶಿರಸಿ: ತಾಲೂಕಿನ ಶ್ರೀ ಗಜಾನನ ಪ್ರೌಢ ಶಾಲೆ, ಹೆಗಡೆಕಟ್ಟಾದಲ್ಲಿ ಲಯನ್ಸ ಅಂತರಾಷ್ಟ್ರೀಯ ಸಂಸ್ಥೆಯ ಲಯನ್ಸ ಕ್ವೆಸ್ಟ್ ತರಗತಿಗಳನ್ನು ಲಯನ್ಸ್ ಕ್ಲಬ್ ಶಿರಸಿಯ ಪದಾಧಿಕಾರಿಗಳಿಂದ ಆರಂಭಿಸಲಾಯಿತು. ಅಧ್ಯಕ್ಷರಾದ ಲ. ಅಶೋಕ ಹೆಗಡೆ ಶಾಲಾ ಮಕ್ಕಳಿಗೆ  ಕ್ವೆಸ್ಟ ವಿಷಯದ ಬಗ್ಗೆ ಮಾತನಾಡಿ,…

Read More

ಶಿರಸಿಯಲ್ಲಿ ಹೊಸಕಟ್ಟಡ ಬಾಡಿಗೆಗಿದೆ-ಜಾಹೀರಾತು

ಶಿರಸಿಯಲ್ಲಿ ಹೊಸಕಟ್ಟಡ ಬಾಡಿಗೆಗಿದೆ ಶಿರಸಿಯ ಐದು ರಸ್ತೆ ಸರ್ಕಲ್ ಬಳಿಯಿರುವ ಸರಕಾರಿ ಉರ್ದು ಪ್ರೌಢಶಾಲೆಯ ಮುಂಭಾಗದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಪಾರ್ಕಿಂಗ್ ಮತ್ತು ಲಿಪ್ಟ್ ವ್ಯವಸ್ಥೆಯಿರುವ 1,000 ಚದರ್ ಅಡಿಯ 4 ಮಳಿಗೆಗಳು ಬಾಡಿಗೆಗಿದೆ. ಆಫೀಸ್, ಕ್ಲಿನಿಕ್ ಸೇರಿದಂತೆ ಎಲ್ಲಾ…

Read More

ವಿಜ್ಞಾನ ಪ್ರತಿಭಾನ್ವೇಷಣೆ ಕಾರ್ಯಕ್ರಮ

ಕಾರವಾರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ವಿಜ್ಞಾನ ಪ್ರತಿಭಾನ್ವೇಷಣೆ ಕಾರ್ಯಕ್ರಮದಡಿ ಪ್ರಶ್ನೋತ್ತರ ಹೊತ್ತಿಗೆಯನ್ನು ಪದವಿ ಪೂರ್ವ ವಿದ್ಯಾರ್ಥಿಗಳ ಅಧ್ಯಯನಕ್ಕೆ ಅನುಕೂಲವಾಗುವಂತೆ ಭೌತವಿಜ್ಞಾನ, ರಸಾಯನ ವಿಜ್ಞಾನ, ಗಣಿತ ಮತ್ತು ಜೀವ ವಿಜ್ಞಾನ ವಿಷಯಗಳಲ್ಲಿ ನುರಿತ ಸಂಪನ್ಮೂಲ ತಜ್ಞರ ಸಹಕಾರದೊಂದಿಗೆ…

Read More

ಉತ್ತಮ ಜೀವನಕ್ಕೆ ಮೌನ,ಧ್ಯಾನ, ಆಧ್ಯಾತ್ಮಿಕತೆ ಅತ್ಯಗತ್ಯ: ಶ್ರೀನಿವಾಸನ್

ಶಿರಸಿ:  ಬೆಂಗಳೂರಿನ ಆನಂದ ರಾವ್ ವೃತ್ತದ ಬಳಿಯಿರುವ  ಕ.ವಿ.ಪ್ರ.ನಿ.ನಿ. ಲೆಕ್ಕಾಧಿಕಾರಿಗಳ ಸಂಘದಲ್ಲಿ ನಡೆದ ಪ್ರವಚನ ಕಾರ್ಯಕ್ರಮದಲ್ಲಿ ಶ್ರೀ ಭಗವದ್ ಅನುಗ್ರಹ ಕುರಿತು ತಪಸ್ವಿ, ನಿವೃತ್ತ ಇಂಜಿನಿಯರ್ ಶ್ರೀನಿವಾಸನ್ ಜಿ. ದೇಹವೇ ದೇವಾಲಯ ಎಂದು ತಿಳಿಸಿ, ಮೌನ, ಧ್ಯಾನ, ತಪಸ್ಸು,ಆಧ್ಯಾತ್ಮಿಕತೆ…

Read More

ಎಂ.ಇ.ಎಸ್  ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಬಾಳಿಗೆ ದಾರಿದೀಪವಾಗಿದೆ : ಆರ್.ಎನ್ ಹೆಗಡೆ ಗೋರ್ಸಗದ್ದೆ

ಶಿರಸಿ: ಟಿ.ಎಸ್.ಎಸ್  ದೇಶಕ್ಕೆ ಮಾದರಿ ಸಂಸ್ಥೆಯಾಗಿದೆ. ಆರ್ಥಿಕತೆ, ಏಕತೆ, ಸಹಕಾರ ಕ್ಷೇತ್ರದಲ್ಲಿ ಕಡವೆ ಹೆಗಡೆಯವರ ಕೊಡುಗೆ ಅಪಾರ. ಕಡವೆ ಹೆಗಡೆಯವರದ್ದು ಅಪರೂಪದ ವ್ಯಕ್ತಿತ್ವವಾಗಿತ್ತು,  ನಿರಂತರವಾಗಿ ಜನರೊಂದಿಗೆ ಸಂಪರ್ಕವನ್ನು ಹೊಂದಿ ಸಹಕಾರಿ ತತ್ವವನ್ನು ಜನರ ಮನಸ್ಸಿನಲ್ಲಿ ಹುಟ್ಟುಹಾಕಿದ ಕಾರಣ ಮೂರು…

Read More

ಮಹಾಗಣಪತಿ ಜ್ಯೋತಿಷ್ಯಂ: ಯಾವುದೇ ಸಮಸ್ಯೆಗೆ ಪರಿಹಾರ ಇಲ್ಲಿದೆ- ಜಾಹೀರಾತು

ಮಹಾಗಣಪತಿ ಜ್ಯೋತಿಷ್ಯಂ ಕೊಳ್ಳೆಗಾಲದ ಪ್ರಖ್ಯಾತ ಜ್ಯೋತಿಷ್ಯರು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿಗೆ 11 ಗಂಟೆಯಲ್ಲಿ ಪರಿಹಾರ 100% ಶಾಶ್ವತ ಪರಿಹಾರ ಇವರು ಕೇರಳ, ಕೊಳ್ಳೆಗಾಲ, ಕಾಶಿ, ಅಘೋರಿ ನಾಗಸಾಧುಗಳ ವಿದ್ಯೆಯನ್ನು ಸತತ 21 ವರ್ಷ ಅಧ್ಯಯನ ಮಾಡಿ ಲಕ್ಷಾಂತರ…

Read More

ಡಾಕ್ಟರೇಟ್ ಪದವಿ ಪಡೆದ ಶಿರಸಿಯ ಸುಬ್ರಹ್ಮಣ್ಯ ಆಚಾರ್ಯ

ಶಿರಸಿ: ತಾಲೂಕಿನ ಸುಬ್ರಹ್ಮಣ್ಯ ಮಂಜುನಾಥ್ ಆಚಾರಿ ಸಾದರ ಪಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ. ಸುಬ್ರಹ್ಮಣ್ಯ ಆಚಾರ್ಯ ದಾವಣಗೆರೆಯ ಎ. ಆರ್. ಎಮ್. ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ರಾಕೇಶ್…

Read More

ಅ.17ಕ್ಕೆ ಶ್ರೀ ಮಹಾಬಲೇಶ್ವರ ದೇವರ ಹೊಸ್ತಿನ ಹಬ್ಬ

ಗೋಕರ್ಣ : ಶ್ರೀ ಮಹಾಬಲೇಶ್ವರ ದೇವರ ಹೊಸ್ತಿನ ಹಬ್ಬವು ಅ.17 ರಂದು ನಡೆಯಲಿದೆ. ಅ.16 ರಂದು ರಾತ್ರಿ ಗೋಕರ್ಣದಿಂದ ಹೊರಟು ಮಿರ್ಜಾನಸೀಮೆ ನಾಡಕರ್ಣಿ ಮನೆತನದ ದೇವರಿರುವ ವಿವೇಕ ನಾಡಕರ್ಣಿ ಮನೆಗೆ ಬಂದು ರಾತ್ರಿ ಅಷ್ಟಾವಧಾನ ಸೇವೆ ಸ್ವೀಕರಿಸಿ ಅಲ್ಲಿ…

Read More

ಶಾಸಕ ದೇಶಪಾಂಡೆ ಭೇಟಿಯಾಗಿ ಅಭಿನಂದಿಸಿದ ಸಾಹಿತಿ ಮಾಸ್ಕೇರಿ ನಾಯಕ

ದಾಂಡೇಲಿ: ಶಾಸಕ ಆರ್.ವಿ.ದೇಶಪಾಂಡೆ ಅವರನ್ನು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಮಾಸ್ಕೇರಿ ಎಂ.ಕೆ.ನಾಯಕ ಭೇಟಿಯಾದರು.ವಿಧಾನಸಭೆಗೆ 9ನೇ ಬಾರಿ ಆಯ್ಕೆಯಾದ ಆರ್.ವಿ.ದೇಶಪಾಂಡೆ ಅವರನ್ನು ಮಾಸ್ಕೇರಿ ಸಾಹಿತ್ಯಾರಾಧನಾ ಸಂಸ್ಥೆಯಿಂದ ಮಾಸ್ಕೇರಿ ಎಂ.ಕೆ.ನಾಯಕ ಅವರು ಗೌರವಪೂರ್ವಕವಾಗಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಸಂಸ್ಥೆ…

Read More
Back to top