Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಸಂಕಲ್ಪ ಉತ್ಸವ ಜಿಲ್ಲೆಯ ಸಾಂಸ್ಕೃತಿಕ ಹಬ್ಬ: ಕಾಗೇರಿ

ಯಲ್ಲಾಪುರ: ನಮ್ಮ ಜಿಲ್ಲೆಯಲ್ಲಿ ಸಾಂಸ್ಕೃತಿಕ ವಿಶೇಷತೆಗಳು ಇನ್ನೂ ಉಳಿದಿದೆ ಮತ್ತು ಬೆಳೆಯುತ್ತಿದೆ. ಇಲ್ಲಿಯ ಜನತೆಗೆ ಸಂಕಲ್ಪ ಉತ್ಸವ ಸಾಂಸ್ಕೃತಿಕ ಹಬ್ಬವಾಗಿದ್ದು, ನಮ್ಮ ಜಿಲ್ಲೆಯ ಹಬ್ಬ ಎಂದು ಹೆಮ್ಮೆಯಾಗುತ್ತದೆ. ನಾಡಿನ ಹಿರಿಯರನ್ನು, ಸಾಧಕರನ್ನು ಕರೆದು ಇಲ್ಲಿ ಸನ್ಮಾನಿಸಿ ಗೌರವಿಸುತ್ತಿರುವುದು ಶ್ಲಾಘನೀಯ.…

Read More

ಸಂಭ್ರಮದ ನವರಾತ್ರಿ ಉತ್ಸವ ಕಾರ್ಯಕ್ರಮಕ್ಕೆ ದಿನಗಣನೆ

ದಾಂಡೇಲಿ: ನವರಾತ್ರಿ ಉತ್ಸವ ಸಮಿತಿಯ ಆಶ್ರಯದಲ್ಲಿ ಎರಡನೇ ವರ್ಷದ ನವರಾತ್ರಿ ಉತ್ಸವ ಕಾರ್ಯಕ್ರಮಕ್ಕೆ ನಗರದಲ್ಲಿ ದಿನಗಣನೆ ಆರಂಭವಾಗಿದೆ. ನಗರದ ಹಳೆ ನಗರಸಭೆಯ ಮೈದಾನದಲ್ಲಿ ಅ.15ರಿಂದ ಅ.23ರವರೆಗೆ ನವರಾತ್ರಿ ಸಂಭ್ರಮ ನಡೆಯಲಿದ್ದು, ನವರಾತ್ರಿ ಉತ್ಸವ ಕಾರ್ಯಕ್ರಮಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಎಲ್ಲ…

Read More

ಮನೆಯಂಗಳದಲ್ಲಿ ಸಂಘ ನೀಡಿದ ಗೌರವ ಸ್ಮರಣೀಯವಾದುದು: ವಿಜಯ ನಾಯಕ

ಅಂಕೋಲಾ: ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಂಕೋಲಾ ಘಟಕದಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೃಷ್ಣಾಪುರದಲ್ಲಿ ವಯೋನಿವೃತ್ತಿ ಹೊಂದಿದ ವಿಜಯ ನಾಯಕರವರನ್ನು ಅವರ ಮನೆಯಂಗಳದಲ್ಲಿ ಸನ್ಮಾನಿಸಿ ಗೌರವಿಸಿ ಬೀಳ್ಕೊಟ್ಟರು. ಸನ್ಮಾನ ಸ್ವೀಕರಿಸಿ ಮಾತನಾಡಿದ ವಿಜಯ ನಾಯಕ, ಸಂಘ…

Read More

ಲಯನ್ಸ್’ನಿಂದ ವಿಶೇಷ ಮಕ್ಕಳಿಗೆ ಭಜನಾ ಕಾರ್ಯಕ್ರಮ

ಶಿರಸಿ: ಮರಾಠಿಕೊಪ್ಪದಲ್ಲಿರುವ ಅಜಿತ ಮನೋಚೇತನಾ ವಿಕಾಸ ವಿಶೇಷ ಮಕ್ಕಳ ಶಾಲೆಯಲ್ಲಿ ಮಕ್ಕಳಿಗಾಗಿ ವಿಶೇಷ ಭಜನಾ ಕಾರ್ಯವನ್ನು ಆಯೋಜಿಸಲಾಗಿತ್ತು. ಶ್ರೀ ಸತ್ಯ ಸಾಯಿ ಭಜನಾ ಮಂಡಳಿಯವರು ಒಂದು ಘಂಟೆ ಕಾಲ ಭಜನೆಯನ್ನು ಮಾಡಿದರು. ಲಯನ್ಸ್ ಸಹೋದರಿಯರು ಮಕ್ಕಳೊಂದಿಗೆ ಬೆರೆತು ಅವರಿಗೆ…

Read More

ಬೆಣಗಾಂವ್‌ದಲ್ಲಿ ‘ಕದಂಬ ಕೌಶಿಕೆ’ ತಾಳಮದ್ದಲೆ ಯಶಸ್ವಿ

ಶಿರಸಿ ತಾಲೂಕಿನ ದೇವನಳ್ಳಿ ಹತ್ತಿರದ ಬೆಣಗಾಂವ್‌ದಲ್ಲಿ ಮಾ.19 ರಂದು ಸಂಜೆ, ಹೆಗ್ಗರಣಿಯ ವೀರಮಾರುತಿ ಕದಂಬೇಶ್ವರ ಯಕ್ಷಕೂಟದಿಂದ “ಕದಂಬ ಕೌಶಿಕೆ” ತಾಳಮದ್ದಲೆ ರಸವತ್ತಾಗಿ ಮೂಡಿ ಬಂತು.ಎಂ.ಪಿ. ಹೆಗಡೆ ಉಲ್ಲಾಳಗದ್ದೆ, ಮತ್ತು ವಿಠ್ಠಲ ಪೂಜಾರಿ ಮಂಚಿಕೇರಿ, ಹಿಮ್ಮೇಳ ವೈಭವದಲ್ಲಿ ಮಿಂಚಿ ಪ್ರೇಕ್ಷಕರನ್ನು…

Read More

ಹೆಲ್ಮೆಟ್ ಕಳ್ಳನ ಆಟ ಸಿಸಿಟಿವಿಯಲ್ಲಿ ಸೆರೆ

ಶಿರಸಿ: ನಗರದ ಪ್ರತಿಷ್ಠಿತ ಸಂಸ್ಥೆಯೊಂದರ ಶೆಡ್’ನಲ್ಲಿ ನಿಲ್ಲಿಸಿಟ್ಟ ಬೈಕ್’ನಿಂದ ಹೆಲ್ಮೆಟ್ ಕಳ್ಳತನ ಮಾಡಿ, ಸ್ವಲ್ಪ ಸಮಯದ ನಂತರ ತಾನೇ ಅದನ್ನು ಹಿಂತಿರುಗಿಸಿದ ಘಟನೆ ಇತ್ತೀಚೆಗೆ ನಡೆದಿದೆ. ಸಂಸ್ಥೆಯ ಎದುರಲ್ಲಿ ನಿಲ್ಲಿಸಿಟ್ಟ ಗ್ರಾಹಕರ, ಸಿಬ್ಬಂದಿಗಳ ಬೈಕ್ ಪರಿಶೀಲಿಸಿದ ನಂತರ ಶೆಡ್’ನಲ್ಲಿ…

Read More

‘SPICEBOAT’ ಆನ್ಲೈನ್ ಮಳಿಗೆ: ಗೃಹೋತ್ಪನ್ನಗಳು ಲಭ್ಯ – ಜಾಹೀರಾತು

Introducing Our Fresh Look: Dive into our redesigned online store for a contemporary, polished, and customer-friendly shopping experience. Explore the genuine essence of organic excellence on our stylish…

Read More

ಬಾಲಕರು ನಾಪತ್ತೆ; ಪ್ರತ್ಯೇಕ ಪ್ರಕರಣ ದಾಖಲು

ದಾಂಡೇಲಿ: ತಾಲ್ಲೂಕಿನ ವಿಟ್ನಾಳ ಗ್ರಾಮದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕನೋರ್ವ ನಾಪತ್ತೆಯಾಗಿರುವ ಬಗ್ಗೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.16 ವರ್ಷ ವಯಸ್ಸಿನ ಆದಿತ್ಯ ಎಂಬಾತ ನಾಪತ್ತೆಯಾದ ಬಾಲಕನಾಗಿದ್ದಾನೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯಾಗಿರುವ ಈತ 4.5 ಅಡಿ ಎತ್ತರ, ಕಪ್ಪು ಮೈ…

Read More

ಬೀದಿ ನಾಯಿಗಳ ಹಾವಳಿ: ದಾರಿಹೋಕರಿಗೆ ಪ್ರಾಣಭಯ

ಭಟ್ಕಳ: ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಮಂಗಳವಾರ ಒಂದೇ ದಿನ ಹತ್ತಕ್ಕೂ ಹೆಚ್ಚು ದಾರಿಹೋಕರ ಮೇಲೆ ದಾಳಿ ನಡೆಸಿ ತೀವ್ರತರಹದಲ್ಲಿ ಗಾಯಗೊಳಿಸಿದೆ. ಮದೀನಾ ಕಾಲೋನಿಯಲ್ಲಿ ನಾಯಿಯೊಂದು ಐವರ ಮೇಲೆ ಏಕಾಏಕಿ ದಾಳಿ ನಡೆಸಿದೆ. ದಾಳಿ ನಡೆಸಿರುವ ನಾಯಿ…

Read More

ಸೆ.2ಕ್ಕೆ ವಿದ್ಯುತ್ ವ್ಯತ್ಯಯ

ಶಿರಸಿ:ಶಿರಸಿ ಉಪ ವಿಭಾಗದ ಗ್ರಾಮೀಣ-2 ಶಾಖಾ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿರಸಿ 110/11 ಕೆ.ವಿ ಉಪಕೇಂದ್ರದಿಂದ ಹೊರಡುವ ಗ್ರಾಮೀಣ ಮಾರ್ಗವಾದ ಕೆಂಗ್ರೆ 11 ಕೆ.ವಿ ಮಾರ್ಗದಲ್ಲಿ ಸೆ. 02 ಶನಿವಾರ ಬೆಳಿಗ್ಗೆ 10 ಘಂಟೆ ಇಂದ ಸಾಯಂಕಾಲ…

Read More
Back to top