Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಹೊಸ ಏಡಿ ವೇಲಾ ಬಾಂಧವ್ಯ ಪತ್ತೆ

ಕಾರವಾರ: ವೇಲಾ ಬಾಂಧವ್ಯ ಎಂಬ ಹೊಸ ಜಾತಿಯ ಜಿಕಾರ್ಸಿನ್ಯೂಸಿಡ್ ಏಡಿ ಪಶ್ಚಿಮ ಘಟ್ಟಗಳಲ್ಲಿ ಕಾಣಿಸಿಕೊಂಡಿದೆ. ಜಿಲ್ಲೆಯ ಮಧ್ಯ ಪಶ್ಚಿಮ ಘಟ್ಟಗಳಲ್ಲಿ ನೀರಿನಡಿಯಲ್ಲಿ ಪತ್ತೆಯಾಗಿದೆ. ಗೋಪಾಲಕೃಷ್ಣ ಹೆಗಡೆ ಮತ್ತು ಪರಶುರಾಮ ಭಜಂತ್ರಿ ಪಶ್ಚಿಮ ಘಟ್ಟದ 75ನೇ ಏಡಿಯನ್ನು ಕಂಡುಹಿಡಿದಿದ್ದಾರೆ.

Read More

ಬೀದಿ ದೀಪಗಳನ್ನು ಉದ್ಘಾಟಿಸಿದ ಸಚಿವ ಹೆಬ್ಬಾರ್

ಮುಂಡಗೋಡ: ಪಟ್ಟಣ ವ್ಯಾಪ್ತಿಯ ಹುಬ್ಬಳ್ಳಿ- ಶಿರಸಿ ರಸ್ತೆ ಹಾಗೂ ಮುಂಡಗೋಡ- ಯಲ್ಲಾಪುರ ರಸ್ತೆಯಲ್ಲಿ 2 ಕೋಟಿ ರೂ.ಗಳ ವೆಚ್ಚದಲ್ಲಿ ಅಳವಡಿಸಿರುವ ಅಲಂಕಾರಿತ ವಿದ್ಯುತ್ ದೀಪಗಳನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಜಿಲ್ಲಾ…

Read More

ಮಗಳ ಪರೀಕ್ಷೆ ಮುಗಿಸಿ ಬರುವಾಗ ಅಪಘಾತ:ತಂದೆಯ ದುರ್ಮರಣ

ಭಟ್ಕಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಸೇತುವೆಗೆ ಢಿಕ್ಕಿಯಾದ ಪರಿಣಾಮ ಕಾರಿನ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಬೆಳಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತರನ್ನು ಜೋಸೆಫ್ ಕುಟ್ಟಿ (46) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇವರ ಪುತ್ರಿ ಅನು…

Read More

ಸಿಪಿಆರ್ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಮೂಡಿಸಬೇಕು: ಡಾ. ಪ್ರಕಾಶ

ಹೊನ್ನಾವರ: ಹೃದಯಘಾತವಾದಂತಹ ಸಂದರ್ಭದಲ್ಲಿ ತುರ್ತಾಗಿ ಹೃದಯ ಮತ್ತು ಶ್ವಾಸಕೋಶವನ್ನು ಪುನರಜ್ಜೀವನಗೊಳಿಸುವ ಸಿಪಿಆರ್ ನೀಡಿದರೆ ಪ್ರಾಣಾಪಾಯದಿಂದ ವ್ಯಕ್ತಿಯನ್ನು ಬದುಕಿಸಬಹುದಾಗಿದೆ. ಜನಸಾಮಾನ್ಯರು ಈ ಸಿಪಿಆರ್ ಬಗ್ಗೆ ಸರಿಯಾದ ಮಾಹಿತಿ ತಿಳಿದುಕೊಂಡಿರಬೇಕು ಎಂದು ತಾಲೂಕು ಆಸ್ಪತ್ರೆಯ ಹೃದಯ ರೋಗ ತಜ್ಞ ಡಾ. ಪ್ರಕಾಶ…

Read More

ಡಿ.10ಕ್ಕೆ 4ನೇ ವರ್ಷದ ಯಕ್ಷೋತ್ಸವ

ಹೊನ್ನಾವರ: ತಾಲೂಕಿನ ಒಕ್ಕಲಿಗ ಯಕ್ಷಗಾನ ಬಳಗದ ವತಿಯಿಂದ ಕೆಳಗಿನೂರಿನ ಒಕ್ಕಲಿಗ ಸಭಾಭವನದಲ್ಲಿ ಡಿ.10ರಂದು 4ನೇ ವರ್ಷದ ಯಕ್ಷೋತ್ಸವ ಆಯೋಜಿಸಲಾಗಿದೆ ಎಂದು ಕಸಾಪ ತಾಲೂಕ ಅಧ್ಯಕ್ಷ ಹಾಗೂ ಶಿಕ್ಷಕ ಎಸ್.ಎಚ್.ಗೌಡ ತಿಳಿಸಿದರು.ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಯಕ್ಷಗಾನ ಕಲೆ ಹಾಗೂ ಕಲಾವಿದರಿಗೆ…

Read More

ಸಮಾಜಮುಖಿ ಕೆಲಸಗಾರ ವಿಶ್ವೇಶ್ವರ ಹೆಗಡೆ ನಿಧನ: ಸಂತಾಪ

ಸಿದ್ದಾಪುರ: ತಾಲೂಕಿನ ಹನುಮಾವಿನಜಡ್ಡಿಯ (ಕಲಗದ್ದೆ) ನಿವಾಸಿಯಾದ ವಿಶ್ವೇಶ್ವರ ಗಣಪತಿ ಹೆಗಡೆ (ಜನನ: 29-09-1962 ಮರಣ: 09-03-2023) ಮಾ.9 ರಂದು ಆಕಸ್ಮಿಕ ಹೃದಯಾಘಾತದಿಂದ ಮರಣ ಹೊಂದಿದರು. ಉತ್ತಮ ಕೃಷಿಕ ಹಾಗೂ ಸಮಾಜಮುಖಿ ಕೆಲಸಗಾರರಾಗಿದ್ದ ಇವರು ಪತ್ನಿ, ಇಬ್ಬರು ಪುತ್ರಿಯರನ್ನು ಹಾಗೂ…

Read More

ಬಿಜೆಪಿಯಿಂದ ಅನಂತಮೂರ್ತಿ ಹೆಗಡೆಗೆ ಟಿಕೆಟ್ ನೀಡಲು ದಲಿತ, ರೈತ ಸಂಘಟನೆಯಿಂದ ಒತ್ತಾಯ

ಮುಂಡಗೋಡ: ಮುಂಬರುವ ದಿನದಲ್ಲಿ ಲೋಕಸಭಾ ಚುನಾವಣೆ ಬರುತ್ತಿದ್ದು ಉತ್ತರ ಕನ್ನಡ ಜಿಲ್ಲೆಯ ಕೆನರಾ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಪಕ್ಷದಿಂದ ಅನೇಕ ಜನರು ಆಕಾಂಕ್ಷಿಗಳಿದ್ದು, ಅನೇಕರ ಹೆಸರು ಕೇಳಿ ಬರುತ್ತಿದೆ. ಆದರೆ ಬಿಜೆಪಿ ಪಕ್ಷವು ಕೆನರಾ ಲೋಕಸಭಾ ಕ್ಷೇತ್ರಕ್ಕೆ ಅನಂತಮೂರ್ತಿ…

Read More

ವಿದ್ಯಾರ್ಥಿ ಜೀವನದ ಯಶಸ್ಸಿಗೆ ಏಕಾಗ್ರತೆ ಅಗತ್ಯ: ಎಂ.ಎನ್.ಹೆಗಡೆ

ಕುಮಟಾ: ವಿದ್ಯಾರ್ಥಿ ಪರಿಷತ್ ಎನ್ನುವುದು ನಾಯಕತ್ವದ ಗುಣವನ್ನು ಬೆಳೆಸುತ್ತದೆ. ದೇಶದ ಮಹಾನ್ ನಾಯಕರಾಗುವಲ್ಲಿ ವಿದ್ಯಾರ್ಥಿ ಪರಿಷತ್ ಮುಖ್ಯ ವೇದಿಕೆಯಾಗಲಿದೆ. ವಿದ್ಯಾರ್ಥಿ ಸಂಘಟನೆ ಎನ್ನುವುದು ಸಮಾಜದಲ್ಲಿ ಅನೇಕ ಬದಲಾವಣೆ ತರುತ್ತದೆ ಎಂದು ಕುಟುಂಬ ಯೋಜನಾ ನಿವೃತ್ತ ಅಧಿಕಾರಿ ಎಂ.ಎನ್.ಹೆಗಡೆ ಹೇಳಿದರು.…

Read More

ಬೀದಿನಾಯಿಗಳ ನಿಯಂತ್ರಣಕ್ಕೆ ಪ.ಪಂ ಸಭೆಯಲ್ಲಿ ಸೂಚನೆ

ಸಿದ್ದಾಪುರ: ಪಟ್ಟಣದಲ್ಲಿ ಕಳೆದ ಕೆಲವು ದಿನಗಳಿಂದ ಬೀದಿನಾಯಿಗಳ ಹಾವಳಿ ಹೆಚ್ಚಾಗುತ್ತಿದೆ. ಇದರ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಿ ಎಂದು ಉಪಾಧ್ಯಕ್ಷ ರವಿಕುಮಾರ ನಾಯ್ಕ ಅಧಿಕಾರಿಗಳಿಗೆ ಸೂಚಿಸಿದರು. ಅವರು ಪಟ್ಟಣದ ಪ.ಪಂ ಸಭಾಭವನದಲ್ಲಿ ಗುರುವಾರ ಪ.ಪಂ ಅಧ್ಯಕ್ಷೆ ಚಂದ್ರಕಲಾ ನಾಯ್ಕ ಅಧ್ಯಕ್ಷತೆಯಲ್ಲಿ…

Read More

ಅರಣ್ಯವಾಸಿಗಳ ಪ್ರತಿಭಟನೆ: ಸ್ಪಷ್ಟ ಲಿಖಿತ ಉತ್ತರಕ್ಕಾಗಿ ನಾಲ್ಕು ತಾಸು ಧರಣಿ

ಶಿರಸಿ: ಅರಣ್ಯವಾಸಿಗಳ ಸಮಸ್ಯೆಗಳ ಕುರಿತು, ಅರಣ್ಯ ಸಿಬ್ಬಂದಿಗಳಿಂದ ಉಂಟಾಗುತ್ತಿರುವ ಸಮಸ್ಯೆ ಮತ್ತು ದೌರ್ಜನ್ಯಗಳಿಗೆ ಸ್ಪಷ್ಟ ಉತ್ತರವನ್ನು ನೀಡುವ ಕುರಿತು ಜಿಲ್ಲಾದ್ಯಂತ ಆಗಮಿಸಿದ ಬೃಹತ್ ಸಂಖ್ಯೆಯ ಅರಣ್ಯವಾಸಿಗಳ ಧರಣಿ ಮತ್ತು ಪ್ರತಿಭಟನೆ ಡಿ.ಎಫ್.ಓ ಕಚೇರಿಯ ಆವರಣದಲ್ಲಿ ಜರುಗಿತು.  ಅರಣ್ಯ ಭೂಮಿ…

Read More
Back to top