Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಔಷಧಿ ಸಸ್ಯಗಳ ಬಳಕೆ ಮತ್ತು ಮೌಲ್ಯವರ್ಧನೆ ಪ್ರಾತ್ಯಕ್ಷಿಕೆ ಯಶಸ್ವಿ

ಶಿರಸಿ: ಇಕೋ ಕೇರ್ ಸಂಸ್ಥೆಯ ವತಿಯಿಂದ ಪರಿಸರ, ಔಷಧಿ ಸಸ್ಯಗಳ ಬಳಕೆ ಮತ್ತು ಮೌಲ್ಯವರ್ಧನೆ ಕುರಿತು ಅಧ್ಯಯನ ಪ್ರವಾಸ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮವು ಮೇ.14ರಂದು ನಡೆಯಿತು. ಇಲ್ಲಿನ ಮಧುಕೇಶ್ವರ್ ಹೆಗಡೆ ಜೇನು ಸಾಕಾಣಿಕೆ, ಔಷಧಿ ಸಸ್ಯಗಳ ಬಳಕೆ ಮತ್ತು…

Read More

ಚಿಗಳ್ಳಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮುಂಡಗೋಡ: ಚಿಗಳ್ಳಿ ಹುಲಿಗೆಮ್ಮ ದೇವಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಹಾಗೂ ಹುಬ್ಬಳ್ಳಿ ತತ್ವದರ್ಶ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ತಾಲೂಕಿನ ಚಿಗಳ್ಳಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.ತತ್ವದರ್ಶ ಆಸ್ಪತ್ರೆಯ ನರ್ಸಿಂಗ್ ಅಧೀಕ್ಷಕ ಶಿವಕುಮಾರ ಆರ್., ಡಾ.ಜ್ಯೋತಿ ಎಮ್., ಡಾ.ಶ್ವೇತಾ…

Read More

ಕ್ವಾರಿಯಲ್ಲಿ ಈಜಲು ತೆರಳಿದ್ದ ಯುವಕ ಮೃತ

ಭಟ್ಕಳ: ಹಲವಾರು ವರ್ಷಗಳಿಂದ ಪಾಳು ಬಿದ್ದ ಶಿಲೆ ಕಲ್ಲು ಕ್ವಾರಿಯಲ್ಲಿ ಈಜಲು ತೆರಳಿದ್ದ ವೇಳೆ ಯುವಕನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಶಿರಾಲಿ ನಿಲಕಂಠದ ಹುಲ್ಲುಕ್ಕಿಯಲ್ಲಿ ನಡೆದಿದೆ.ಮೃತ ಯುವಕನನ್ನು ಕಾರ್ಗದ್ದೆ ನಿವಾಸಿ ಜುಬೇರ್ ಇರ್ಶಾದ್ ಅಲಿಅಕ್ಬರ್ ಎಂದು…

Read More

ಪರ್ತಗಾಳಿ ಶ್ರೀಗಳ ಆಶೀರ್ವಾದ ಪಡೆದ ಆರ್‌ವಿ‌ಡಿ

ದಾಂಡೇಲಿ : ನಗರದ ಕುಳಗಿ ರಸ್ತೆಯಲ್ಲಿರುವ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಆಯೋಜಿಸಲಾಗಿರುವ ವಿಶೇಷ ಪೂಜಾ ಕಾರ್ಯಕ್ರಮದ ನಿಮಿತ್ತ ವಾಸ್ತವ್ಯವಿರುವ  ಗೋಕರ್ಣ ಪರ್ತಗಾಳಿ ಮಠದ ಪರಮಪೂಜ್ಯ ಶ್ರೀವಿದ್ಯಾಧೀಶತೀರ್ಥ ಶ್ರೀಪಾದ ಸ್ವಾಮೀಜಿಯವರನ್ನು ಶನಿವಾರ ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ…

Read More

PUC ರಿಸಲ್ಟ್: ಚೇತನಾ ವಿದ್ಯಾರ್ಥಿನಿ ಚಿನ್ಮಯಿ ರಾಜ್ಯಕ್ಕೆ 5ನೇ ಸ್ಥಾನ

ಸಿದ್ದಾಪುರ: ಇಲ್ಲಿನ ಚೇತನಾ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯವು ಪ್ರತಿ ವರ್ಷದಂತೆ ಈ ಬಾರಿಯು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ನೀಡಿದ್ದಾರೆ. ಈ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿನ ಫಲಿತಾಂಶ 99% ಆಗಿದ್ದು, ಅದರಲ್ಲಿ 07 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯನ್ನು…

Read More

ಪ್ರೀತಿಯ ದೀಪ ಹಚ್ಚುವ ಕೆಲಸವನ್ನು ಕನಕದಾಸರು ಸಾಹಿತ್ಯದ ಮೂಲಕ ಮಾಡಿದ್ದಾರೆ: ಟಿ.ಎಸ್.ಹಳೆಮನೆ

ಶಿರಸಿ: ನಗರದ ಎಂಇಎಸ್ ನ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಕನಕದಾಸರ ಭಾವಚಿತ್ರಕ್ಕೆ  ಕಾಲೇಜಿನ ಪ್ರಾಚಾರ್ಯ ಡಾ. ಟಿ ಎಸ್ ಹಳೆಮನೆ ಪುಷ್ಪ ಸಮರ್ಪಿಸುವ ಮೂಲಕ ಕನಕದಾಸರ ಜಯಂತಿಯನ್ನು ಆಚರಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ…

Read More

ಮಾ‌.3ಕ್ಕೆ ಕೊಳಗದ್ದೆ ಮಹಾಸ್ಯಂದನ ರಥೋತ್ಸವ

ಹೊನ್ನಾವರ: ತಾಲೂಕಿನ ಪುರಾಣ ಪ್ರಸಿದ್ಧ ಶಕ್ತಿ ಕ್ಷೇತ್ರಗಳಲ್ಲೊಂದಾದ, ಖರ್ವಾ ಗ್ರಾಮದ ಕೊಳಗದ್ದೆ ಶ್ರೀ ಸಿದ್ದಿವಿನಾಯಕ ದೇವಾಲಯದ ಮಹಾಸ್ಯಂದನ ರಥೋತ್ಸವ ಮಾರ್ಚ 3 ರಂದು ವಿಜೃಂಭಣೆಯಿಂದ ನಡೆಯಲಿದೆ‌. ಮಾ.2ರಂದು ಪುಷ್ಪರಥೋತ್ಸವ ಹಾಗು ಮಾ.3ರಂದು ಶ್ರೀ ಸಿದ್ದಿವಿನಾಯಕ ದೇವರ ಮಹಾಸ್ಯಂದನ ರಥೋತ್ಸವ…

Read More

ಶಾಲೆಯ ಪಕ್ಕದ ಕ್ವಾರಿ ಸ್ಥಗಿತಗೊಳಿಸಲು ಗ್ರಾಮಸ್ಥರ ಆಗ್ರಹ

ಶಿರಸಿ: ತಾಲೂಕಿನ ಮುಂಡಿಗೆಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಬಳಿ ನಡೆಸಲಾಗುತ್ತಿರುವ ಕ್ವಾರಿಯಿಂದಾಗಿ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಕ್ವಾರಿ ಸ್ಥಗಿತಗೊಳಿಸಬೇಕು ಅಥವಾ ಶಾಲೆಗೆ ಬೇರೆ ಕಡೆಗಳಲ್ಲಿ ಜಾಗ ನೀಡಬೇಕು ಎಂದು ಗ್ರಾಮಸ್ಥ ಶ್ರೀಧರ್ ಬಸವಗೌಡ ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

Read More

ಗಾಂಧಿನಗರ ಕೊಳಚೆ ಪ್ರದೇಶವೆಂಬ ಘೋಷಣೆ ಹಿಂಪಡೆಯಲು ಮನವಿ

ಮುಂಡಗೋಡ: ಕೆಲ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಹಣ ಹೊಡೆಯುವ ಕುತಂತ್ರದಿಂದ ಜಿಲ್ಲಾ ನಗರಾಭಿವೃದ್ಧಿ ಕೋಶಕ್ಕೆ ತಪ್ಪು ಮಾಹಿತಿ ನೀಡಿ, ಪಟ್ಟಣದ ಗಾಂಧಿನಗರ ಬಡಾವಣೆ ಕೊಳಚೆ ಪ್ರದೇಶವಲ್ಲದಿದ್ದರೂ ಕೊಳಚೆ ಪ್ರದೇಶ ಎಂದು ಘೋಷಣೆ ಮಾಡಿದ್ದಾರೆ. ಇದರಿಂದ ಇಲ್ಲಿಯ ನಿವಾಸಿಗಳಿಗೆ ಅನ್ಯಾಯವಾಗುತ್ತದೆ.…

Read More

ವಾಹನಗಳ ನಡುವೆ ಅಪಘಾತ; ಪ್ರಕರಣ ದಾಖಲು

ಸಿದ್ದಾಪುರ: ಶಿರಸಿ-ಸಿದ್ದಾಪುರ ರಸ್ತೆಯ ಕಾನಸೂರು ಸಮೀಪದ ಜಾಗನಹಳ್ಳಿ ಬಳಿ 3 ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು, ವಾಹನಗಳು ಜಖಂಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಚಿಕ್ಕ-ಪುಟ್ಟ ಗಾಯಗಳಾಗಿದ್ದು, ಜೀವಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಬಂದು,…

Read More
Back to top