Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಡಿಟಿಪಿ ಆಪರೇಟರ್ ಬೇಕಾಗಿದ್ದಾರೆ- ಜಾಹಿರಾತು

ಡಿಟಿಪಿ ಆಪರೇಟರ್ ಬೇಕಾಗಿದ್ದಾರೆ ⭕ ಕೋರಲ್ ಡ್ರಾ, ಫೋಟೊ ಶಾಪ್, ಪೇಜಮೇಕರ್ ಅನುಭವ ಉಳ್ಳವರಿಗೆ ಮೊದಲ ಆದ್ಯತೆ. ಚೇತನ ಪ್ರಿಂಟಿಂಗ್ ಮತ್ತು ಪಬ್ಲಿಶಿಂಗ್ ಕೋ-ಆಪ್ ಸೊಸೈಟಿ, ಶಿರಸಿ ಕಛೇರಿ ಸಮಯಬೆಳಗ್ಗೆ 9:00 ರಿಂದ 1:00ಮಧ್ಯಾಹ್ನ 3:00 ರಿಂದ 7:00…

Read More

ಹೆಂಜಾ ನಾಯ್ಕರ ಜೀವನಾಗಾಥೆಯ ಧ್ವನಿ ಸುರುಳಿ ಅಮೇರಿಕಾದಲ್ಲಿ ಬಿಡುಗಡೆ

ದಾಂಡೇಲಿ: ನಗರದ ಕ್ರಿಯಾಶೀಲ ಬರಹಗಾರ, ಲೇಖಕ ಹಾಗೂ ಕವಿ ಪ್ರಮೋದ್ ನಾಯ್ಕ ಅವರು ರಚಿಸಿದ ಸ್ವಾತಂತ್ರ್ಯ ಹೋರಾಟಗಾರ ದಿ. ಹೆಂಜಾ ನಾಯ್ಕ ಅವರ ಜೀವನಾಧರಿತ ಹಾಡುಗಳ ಧ್ವನಿ ಸುರುಳಿ ಬಿಡುಗಡೆ ಸಮಾರಂಭವು ಅಮೇರಿಕಾದ ಡಲ್ಲಾಸ್, ಟೆಕ್ಸಾಸ್‌ನಲ್ಲಿ ನಡೆಯಿತು.ನಗರದ ಸ್ನೇಹಪರ…

Read More

ಬನವಾಸಿಗೆ ಹೆಬ್ಬಾರ್ ಭೇಟಿ: ಮಧುಕೇಶ್ವರನಿಗೆ ವಿಶೇಷ ಪೂಜೆ ಸಲ್ಲಿಕೆ

ಶಿರಸಿ : ತಾಲೂಕಿನ ಬನವಾಸಿ ಪುರಾಣ ಪ್ರಸಿದ್ದವಾದ ಶ್ರೀ ಮಧುಕೇಶ್ವರ ದೇವಾಲಯಕ್ಕೆ ನೂತನ ಶಾಸಕರಾಗಿ ಆಯ್ಕೆಯಾದ ಶಿವರಾಮ ಹೆಬ್ಬಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಕ್ಷೇತ್ರದ ಒಳಿತಿಗಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಮಧುಕೇಶ್ವರ ದೇವಾಲಯದ ಆಡಳಿತ ಮಂಡಳಿಯ…

Read More

ಆಕಸ್ಮಿಕ ಬೆಂಕಿ:ಸುಟ್ಟು ಭಸ್ಮವಾದ ಪೀಠೋಪಕರಣ ಮಳಿಗೆ

ದಾಂಡೇಲಿ :- ನಗರದ ಅಂಬೇವಾಡಿಯಲ್ಲಿ ಪೀಠೋಪಕರಣ ತಯಾರಿಕಾ ಮಳಿಗೆಯಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮಳಿಗೆಯಲ್ಲಿದ್ದ ಕೋಟ್ಯಾಂತರ ರೂ. ಪೀಠೋಪಕರಣಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಉದಯ ನಾಯ್ಕ ಎಂಬುವವರಿಗೆ ಸೇರಿದ್ದ ಪೀಠೋಪಕರಣ ತಯಾರಿಕಾ ಮಳಿಗೆ ಇದಾಗಿದ್ದು ಆಕಸ್ಮಿಕವಾಗಿ ಬೆಂಕಿ…

Read More

ಫಾರಂ ನಂ.3 ಸಮಸ್ಯೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳ ತಪ್ಪಿಲ್ಲ: ಸ್ಪೀಕರ್ ಕಾಗೇರಿ

ಶಿರಸಿ: ಫಾರಂ ನಂ.3 ಸಮಸ್ಯೆಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ತಪ್ಪಿಲ್ಲದಿದ್ದರೂ ಅನಗತ್ಯವಾಗಿ ನಾವು ಜನರ ಅಸಮಾಧಾನ ಎದುರಿಸಬೇಕಾಗಿದೆ. ಈ ಸಮಸ್ಯೆ ಕುರಿತು ನ್ಯಾಯಾಂಗಕ್ಕೆ ತಿಳಿಸಬೇಕಾದ ಅಗತ್ಯತೆ ಇದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.ತಾಲೂಕಿನ ಕೆಂಗ್ರೆಯಲ್ಲಿ ನಗರಕ್ಕೆ…

Read More

ಗಾಳಿ- ಮಳೆಗೆ ನೆಲಕ್ಕುರುಳಿದ ಮರಗಳು:ಲಕ್ಷಾಂತರ ರೂ. ಹಾನಿ

ಹೊನ್ನಾವರ: ವಿಪರೀತ ಗಾಳಿ- ಮಳೆಗೆ ರೈತರೊಬ್ಬರ 50ಕ್ಕೂ ಹೆಚ್ಚು ಅಡಿಕೆ, ತೆಂಗು, ಬಾಳೆ, ಜಾಯಿಕಾಯಿ ಗಿಡಗಳು ನೆಲಕ್ಕುರುಳಿ ಲಕ್ಷಾಂತರ ರೂ. ಹಾನಿಯಾಗಿರುವ ಘಟನೆ ನವಿಲಗೋಣ ಗ್ರಾ.ಪಂ ವ್ಯಾಪ್ತಿಯ ಬೆಂತ್ಲಕೇರಿಯಲ್ಲಿ ಗುರುವಾರ ರಾತ್ರಿ ನಡೆದಿದೆ.ನವಿಲಗೋಣ ಬೆಂತ್ಲಕೇರಿಯ ಪರಮೇಶ್ವರ ನಾಯ್ಕ ಎಂಬುವವರ…

Read More

ಡಿ.2 ರ ಮಾರ್ಕೆಟ್ ಹಕೀಕತ್

ಶೇರುಮಾರುಕಟ್ಟೆಯ ದಿನನಿತ್ಯದ ವಹಿವಾಟಿನ ಕುರಿತು ಮುಂಚಿತವಾಗಿ ತಿಳಿದುಕೊಳ್ಳಲು ಈ ಕೆಳಗಿನ ಯೂಟ್ಯೂಬ್ ಚ್ಯಾನೆಲ್ ಸಬ್ ಸ್ಕ್ರೈಬ್ ಮಾಡಿ. https://youtube.com/channel/UCXLiSd9vM3DaStIVV3vTAYg OFFILUS & WINCH STOCK MARKET KANNADA NEWS CHANNEL (ಇದು ಜಾಹಿರಾತು ಆಗಿರುತ್ತದೆ)

Read More

ಸುವಿಚಾರ

ಧೈರ್ಯಂ ಯಸ್ಯ ಪಿತಾ ಕ್ಷಮಾ ಚ ಜನನೀ ಶಾಂತಿಶ್ಚಿರಂ ಗೇಹಿನೀಸತ್ಯಂ ಸೂನುರಯಂ ದಯಾ ಚ ಭಗಿನೀ ಭ್ರಾತಾ ಮನಃಸಂಯಮಃ |ಶಯ್ಯಾ ಭೂಮಿತಲಂ ದಿಶೋಪಿ ವಸನಂ ಜ್ಞಾನಾಮೃತಂ ಭೋಜನಮ್ಏತೇ ಯಸ್ಯ ಕುಟುಂಬಿನೋ ವದ ಸಖೇ ಕಸ್ಮಾದ್ಭಯಂ ಯೋಗಿನಃ || ಯಾರಿಗೆ…

Read More

ಚಲಿಸುತ್ತಿದ್ದ ಕಾರ್ ಮೇಲೆ ಜಿಗಿದ ಕಾಡುಕೋಣ: ಪ್ರಯಾಣಿಕರು ಪಾರು

ದಾಂಡೇಲಿ : ಕಾಡುಕೋಣವೊಂದು ಏಕಾಏಕಿ ರಸ್ತೆ ದಾಟಲು ಮುಂದಾಗಿ ಚಲಿಸುತ್ತಿದ್ದ ವಾಹನದ‌ ಮೇಲೆ ಜಿಗಿದ ಪರಿಣಾಮವಾಗಿ ಕಾರು ಜಖಂಗೊಂಡು, ಕಾರಿನಲ್ಲಿದ್ದ ಪ್ರಯಾಣಿಕರು ಹಾಗೂ ಕಾಡುಕೋಣ ಪವಾಡ ಸದೃಶವಾಗಿ ಪಾರಾದ ಘಟನೆ ದಾಂಡೇಲಿ ತಾಲೂಕಿನ ಬರ್ಚಿ ರಸ್ತೆಯಲ್ಲಿ ನಡೆದಿದೆ. ಗಣೇಶಗುಡಿಯಿಂದ…

Read More

ಕಾವೇರಿ ವಿವಾದ:ರಾಜ್ಯವ್ಯಾಪಿ ಬಂದ್’ಗೆ ಸಿದ್ದಾಪುರದಲ್ಲಿ ಉತ್ತಮ ಪ್ರತಿಕ್ರಿಯೆ

ಸಿದ್ದಾಪುರ: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನ ಖಂಡಿಸಿ ವಿವಿಧ ಸಂಘಟನೆಗಳು ಕರೆನೀಡಿದ್ದ ರಾಜ್ಯವ್ಯಾಪಿ ಬಂದ್‌ಗೆ ತಾಲೂಕಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ದಿನನಿತ್ಯ ಜನರಿಂದ ಕೂಡಿರುತ್ತಿದ್ದ ಪಟ್ಟಣ ಸ್ತಬ್ಧವಾಗಿತ್ತು. ವರ್ತಕರು ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡಿ ಬಂದ್‌ಗೆ ಸಹಕಾರ ನೀಡಿದ್ದರು.…

Read More
Back to top