Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಹಲ್ಲೆ ನಡೆಸಿ ಹಣ,ಮೊಬೈಲ್ ದೋಚಿದ್ದ ಆರೋಪಿಯ ಬಂಧನ

ಕುಮಟಾ: ಹೋಟೆಲ್ ಕಾರ್ಮಿಕನೋರ್ವನ ಮೇಲೆ ಹಲ್ಲೆ ನಡೆಸಿ ಹಣ ಹಾಗೂ ಮೊಬೈಲ್ ದೋಚಿ ಪರಾರಿಯಾದ ಆರೋಪಿಯನ್ನು ಕೇವಲ 24 ಗಂಟೆಯೊಳಗಾಗಿ ಪೊಲೀಸರು ಬಂಧಿಸಿರುವ ಘಟನೆ ಕುಮಟಾದಲ್ಲಿ ನಡೆದಿದೆ. ಕುಮಟಾದ ಹೊಟೇಲ್ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕುಮಟಾದ ಹೆಗಡೆಯ ಕೃಷ್ಣ…

Read More

ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ಹುಲ್ಲಿನ ಬಣವೆ

ಯಲ್ಲಾಪುರ: ಆಕಸ್ಮಿಕವಾಗಿ ಬೆಂಕಿ ತಗುಲಿ ಹುಲ್ಲಿನ ಬಣವೆ ಸುಟ್ಟು ಹೋದ ಘಟನೆ ತಾಲೂಕಿನ ಕವಡಿಕೆರೆ ಗ್ರಾಮದಲ್ಲಿ ನಡೆದಿದೆ. ಕವಡಿಕೆರೆಯ ವೆಂಕಟ್ರಮಣ ಭಟ್ಟ ಅವರಿಗೆ ಸೇರಿದ ಹುಲ್ಲಿನ ಬಣವೆಯ ಮೇಲ್ಭಾಗದಲ್ಲಿ ಹಾದು ಹೋದ ವಿದ್ಯುತ್ ಲೈನ್ ಶಾರ್ಟ್ ಆದ ಪರಿಣಾಮ…

Read More

ಜೀವನ‌ ಕಲ್ಪಿಸುವ ಸಂಸ್ಕಾರಯುತ ಶಿಕ್ಷಣ ನೀಡುವುದು ವಿಶ್ವದರ್ಶನದ ಉದ್ದೇಶ: ಹರಿಪ್ರಕಾಶ್ ಕೋಣೆಮನೆ

ಯಲ್ಲಾಪುರ: ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆದ ವಿಶ್ವ ದರ್ಶನ ಸೆಂಟ್ರಲ್ ಸ್ಕೂಲ್ (ಸಿಬಿಎಸ್‌ಇ) ವಾರ್ಷಿಕೋತ್ಸವದ ಬಹುಮಾನ ವಿತರಣೆ ಕಾರ್ಯಕ್ರಮವನ್ನು ವಿಶ್ವದರ್ಶನ ಶಿಕ್ಷಣ ಸಂಸ್ಥೆ ಅಧ್ಯಕ್ಷ, ವಿಸ್ತಾರ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಪ್ರಧಾನ ಸಂಪಾದಕ ಹಾಗೂ ಸಿಇಒ…

Read More

ಕೋಲಸಿರ್ಸಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ

ಸಿದ್ದಾಪುರ: ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಕೋಲಸಿರ್ಸಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಮಾರುತಿ ನಾಯ್ಕ, ವಿಜಯಕುಮಾರ್ ನಾಯ್ಕ, ದರ್ಶನ ನಾಯ್ಕ, ದರ್ಶನ ಚಲುವಾದಿ, ಪ್ರದೀಪ್ ನಾಯ್ಕ, ಶಶಾಂಕ್…

Read More

‘ಕೋಟಿ ಕಂಠ ಗೀತ ಗಾಯನ’ ವಿಶೇಷ ಕಾರ್ಯಕ್ರಮ

ಕಾರವಾರ: ಸರ್ಕಾರದ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ‘ಕೋಟಿ ಕಂಠ ಗೀತ ಗಾಯನ’ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯಿಂದ 4 ಲಕ್ಷ ಜನರನ್ನು ಭಾಗಿಯಾಗಿಸಲು ಉದ್ದೇಶಿಸಲಾಗಿದ್ದು, ಸಮೂಹ ಗೀತ ಗಾಯನವನ್ನು ಅಕ್ಟೋಬರ್ 28 ರ ಶುಕ್ರವಾರ ಬೆಳ್ಳಿಗೆ…

Read More

ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕನ್ನಡ ಹಬ್ಬ ನಾಳೆ

ಹಳಿಯಾಳ: ವಿದ್ಯಾರ್ಥಿಗಳಲ್ಲಿ ಕನ್ನಡದ ಬಗ್ಗೆ ಅಭಿಮಾನ, ಸಂಸ್ಕೃತಿಯ ಇತಿಹಾಸ ಹಾಗೂ ಪರಂಪರೆಯನ್ನು ಪರಿಚಯಿಸುವ ದೃಷ್ಟಿಯಿಂದ ಕನ್ನಡ ಹಬ್ಬವನ್ನು ಆಚರಿಸುತ್ತಾ ಬಂದಿದ್ದು, 9ನೇಯ ಕನ್ನಡ ಹಬ್ಬವನ್ನು ನ.24ರಂದು ಆಯೋಜಿಸಲು ನಿರ್ಧರಿಸಲಾಗಿದೆ.ಹೊನ್ನಾವರ ತಾಲೂಕಿನ ಹೊಸಾಕುಳಿಯ ಶಿಕ್ಷಕರು, ಲೇಖಕರು, ಉಪನ್ಯಾಸಕರು ಹಾಗೂ ಅನೇಕ…

Read More

ಜೂ.3ಕ್ಕೆ ಟಿಆರ್‌ಸಿ ವಾರ್ಷಿಕ ಸರ್ವ ಸಾಧಾರಣ ಸಭೆ

ಶಿರಸಿ: ಇಲ್ಲಿನ ದಿ ತೋಟಗಾರ್ಸ್ ರೂರಲ್ ಕೋ-ಆಪರೇಟಿವ್ ಅಗ್ರಿಕಲ್ಚರಲ್ ಕ್ರೆಡಿಟ್ ಸೊಸೈಟಿಯ(ಟಿಆರ್‌ಸಿ) 110ನೇ ವಾರ್ಷಿಕ ಸರ್ವಸಾಧಾರಣ ಸಭೆಯು ಸಂಘದ ಅಧ್ಯಕ್ಷ ರಾಮಕೃಷ್ಣ ಶ್ರೀಪಾದ ಹೆಗಡೆ ಕಡವೆ ಅಧ್ಯಕ್ಷತೆಯಲ್ಲಿ ಜೂನ್ 3 ರಂದು ಬೆಳಿಗ್ಗೆ 10 ಗಂಟೆಗೆ ಟಿಆರ್‌ಸಿ ಸಭಾಭವನದಲ್ಲಿ…

Read More

ಸಾಮಾಜಿಕ ಸೇವಾ ರತ್ನ ಪ್ರಶಸ್ತಿ ಪಡೆದ ರಘು ನಾಯ್ಕ

ಶಿರಸಿ: ಕಳೆದ ಎರಡು ದಶಕಗಳಿಂದ ನಿರಂತರ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡ ಯುವ ಮುಂದಾಳು ರಘು ನಾಯ್ಕ ಗುಡ್ನಾಪುರ  ಅವರಿಗೆ ಸಾಮಾಜಿಕ ಸೇವಾ ರತ್ನ  ಪ್ರಶಸ್ತಿಯನ್ನು  ತುಮಕೂರಿನಲ್ಲಿ ಪ್ರದಾನ ಮಾಡಲಾಯಿತು.  ಬನವಾಸಿ ಸೇವಾ ಸಹಕಾರಿ ಸಂಘದ ನಿರ್ದೇಶಕ, ಗುಡ್ನಾಪುರ ಗ್ರಾಮ…

Read More

ಯಶಸ್ವಿಯಾದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಹೊನ್ನಾವರ : ಖ್ಯಾತ ಗಣಿತ ಶಿಕ್ಷಕ ಎಚ್.ಎನ್.ಪೈ ಅಭಿನಂದನಾ ಸಮಾರಂಭದ ಪೂರ್ವಭಾವಿಯಾಗಿ, ಎಚ್.ಎನ್.ಪೈ ಗುರುವಂದನಾ ಸಮಿತಿ ಹಳದೀಪುರ, ಶ್ರೀರಾಮಚಂದ್ರಾಪುರ ಮಠ ಹೊಸನಗರದ ಸೇವಾಖಂಡದ ಯೋಗಕ್ಷೇಮ ವಿಭಾಗ, ಹಾಗೂ ಸೂರತ್ಕಲ್ ನ ಶ್ರೀನಿವಾಸ ಆಸ್ಪತ್ರೆ ಇವರು ಜಂಟಿಯಾಗಿ ಆಯೋಜಿಸಿದ್ದ ಉಚಿತ…

Read More

ಬಕ್ಕಳದ ಪ್ರಾಥಮಿಕ ಶಾಲೆಯಲ್ಲಿ ವಿಭಿನ್ನವಾಗಿ ಅಮೃತ ಮಹೋತ್ಸವ ಆಚರಣೆ

ಶಿರಸಿ: ತಾಲೂಕಿನ ಬಕ್ಕಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವವನ್ನು ವಿಜೃಂಭಣೆಯಿಂದ ಮತ್ತು ವಿಶೇಷವಾಗಿ ಆಚರಿಸಲಾಯಿತು. ಶಾಲಾ SDMC ಅಧ್ಯಕ್ಷ ಗಣೇಶ ಹೆಗಡೆ ಧ್ವಜಾರೋಹಣ ನೆರವೇರಿಸಿ ಸರ್ವರಿಗು ಅಮೃತ ಮಹೋತ್ಸವದ ಶುಭಾಶಯ ತಿಳಿಸಿದರು.…

Read More
Back to top