Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಈಡಿಗ ನಿಗಮ ಮಂಡಳಿ ರಚನೆಯಾಗುವವರೆಗೆ ಹೋರಾಟ ನಿಲ್ಲದು: ಪ್ರಣವಾನಂದ ಎಚ್ಚರಿಕೆ

ಅಂಕೋಲಾ: ಹಿಂದುಳಿದ ವರ್ಗಕ್ಕೆ ಸೇರಿದ ಈಡಿಗರ ಬಗ್ಗೆ ಸರಕಾರ ಹಗುರವಾಗಿ ತೆಗೆದುಕೊಂಡಿದೆ. ರಾಜ್ಯದಲ್ಲಿ 70 ಲಕ್ಷಕ್ಕೂ ಅಧಿಕ ಜನಸಂಖ್ಯೆಯನ್ನು ಹೊಂದಿರುವ ಈಡಿಗ ಜನಾಂಗಕ್ಕೆ ನಾರಾಯಣಗುರು ನಿಗಮ ಮಂಡಳಿ ರಚಿಸಿ 500 ಕೋಟಿ ತಕ್ಷಣ ಬಿಡುಗಡೆಗೊಳಿಸಬೇಕು ಎಂದು ಕಲಬುರಗಿ ಬ್ರಹ್ಮಶ್ರೀ…

Read More

ಪರಿಸರದಲ್ಲಿ ಕಾಡು,ವನ್ಯಜೀವಿಗಳ ಮಹತ್ವ ತಿಳಿಸಿದ ಫಾರೆಸ್ಟರ್ ಮಂಜುನಾಥ

ಸಿದ್ಧಾಪುರ; ಕಲ್ಲೂರಿನ ಸ್ಥಳೀಯ ಸ ಹಿ ಪ್ರಾ ಶಾಲೆಯಲ್ಲಿ ಅರಣ್ಯ ಇಲಾಖೆ ಮತ್ತು ಶಾಲೆಯ ಸಹಯೋಗದಲ್ಲಿ ಬಿತ್ತೋತ್ಸವ ಕಾರ್ಯಕ್ರಮದಡಿ ನಡೆದ ಸಭಾ ಕಾರ್ಯಕ್ರಮದಲ್ಲಿ ಫಾರೆಸ್ಟರ್ ಮಂಜುನಾಥ ಮಾತನಾಡಿದರು. ಪರಿಸರದಲ್ಲಿ ಕಾಡು ಮತ್ತು ವನ್ಯಜೀವಿಗಳ ಮಹತ್ವದ ಕುರಿತು ಹೇಳಿದರು. ಮುಂದಿನ…

Read More

ಕಾರಿಗೆ ಡಿಕ್ಕಿ ಹೊಡೆದ ಬೈಕ್: ಬ್ಯಾಂಕ್ ಮ್ಯಾನೇಜರ್ ದುರ್ಮರಣ

ಕಾರವಾರ: ಕಾರವಾರ ನಗರದ ಆರ್ ಟಿ ಓ ಕಚೇರಿ ಸಮೀಪದಲ್ಲಿ ಬೈಕ ಒಂದು ವೇಗವಾಗಿ ಬಂದು ಕಾರಿನ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರವಾರ ಅರ್ಬನ್ ಬ್ಯಾಂಕ್ ಮ್ಯಾನೇಜರ್ ಗುರುದಾಸ್ ಬಾಂದೇಕರ್ (55) ಮೃತಪಟ್ಟ ಘಟನೆ ಸಂಭವಿಸಿದೆ. ಡಿಕ್ಕಿಯಾದ…

Read More

ನಗರ ಮಂಡಲ ಬಿಜೆಪಿ ವತಿಯಿಂದ ಕಾರ್ಯಕರ್ತರಿಗೆ, ಮತದಾರರಿಗೆ ಅಭಿನಂದನೆ

ಶಿರಸಿ: ನಗರದ ಪಂ.ದೀನ ದಯಾಳ ಭವನದಲ್ಲಿ ಮೇ.29ರಂದು ಶಿರಸಿ ನಗರ ಮಂಡಲದ ಬಿಜೆಪಿ ಕಾರ್ಯಕರ್ತರಿಗೆ,‌ಮತದಾರರಿಗೆ ಅಭಿನಂದನೆ ಸಲ್ಲಿಸಲಾಯಿತು. ಸಭೆಗೆ ಆಗಮಿಸಿದ ಎಲ್ಲರನ್ನೂ ನಗರ ಪ್ರಧಾನ ಕಾರ್ಯದರ್ಶಿಗಳಾದ ರಾಕೇಶ ತಿರುಮಲೆ ಸ್ವಾಗತಿಸಿದರು. ನಗರ ಮಂಡಲ ಅಧ್ಯಕ್ಷ ರಾಜೇಶ ಶೆಟ್ಟಿ ಪ್ರಾಸ್ತಾವಿಕವಾಗಿ…

Read More

ನ್ಯಾಯಾಂಗದ ದುರುಪಯೋಗಕ್ಕೆ ಮಣಿಪುರದ ಘಟನೆ ಸಾಕ್ಷಿ: ಸುಮಾ ಉಗ್ರಾಣಕರ

ಶಿರಸಿ: ಮಣಿಪುರದಲ್ಲಿ ನಡೆದ ಶತಮಾನದ ಹೇಯ ಕೃತ್ಯವನ್ನು ಪ್ರತಿಯೊಬ್ಬ ಮಾನವ ಜೀವಿಯೂ ಖಂಡಿಸಬೇಕಾಗಿದೆ. ಒಂದು ಕುಟುಂಬವನ್ನು ಸರ್ವನಾಶ ಮಾಡಿ ಇಡೀ ಸಮಾಜವೇ ತಲೆತಗ್ಗಿಸುವಂತೆ ಒಂದು ಅಮಾಯಕ ಹೆಣ್ಣನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡುವ ದುಷ್ಟರು ಇನ್ನೂ ಬದುಕಿರುವುದು ನಮ್ಮ ನ್ಯಾಯಾಂಗವನ್ನು…

Read More

ಅಧಿವೇಶನದಲ್ಲಿ ಸರಕಾರ ಅರಣ್ಯವಾಸಿಗಳ ಪರ ಬದ್ಧತೆ ಪ್ರಕಟಿಸಲಿ: ರವೀಂದ್ರ ನಾಯ್ಕ

ಭಟ್ಕಳ: ಸ್ವತಂತ್ರ ಭಾರತದ ನಂತರದ ಸಾಮಾಜಿಕ ಸಮಸ್ಯೆಗಳಲ್ಲಿ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಅರಣ್ಯ ಹಕ್ಕು ಕಾಯಿದೆ ಜಾರಿಗೆ ಬಂದಿದ್ದಾಗಿಯೂ ಅರಣ್ಯವಾಸಿಗಳು ಭೂಮಿ ಹಕ್ಕಿನಿಂದ ವಂಚಿತರಾಗುತ್ತಿರುವ ಹಿನ್ನೆಲೆಯಲ್ಲಿ ಮುಂಬರುವ ಬೆಳಗಾಂವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯ ಸರಕಾರವು ಅರಣ್ಯವಾಸಿಗಳ ಪರ ಬದ್ಧತೆ…

Read More

ಗಲಭೆಕೋರರ ಕೇಸು ಹಿಂಪಡೆದರೆ ತೀವ್ರ ಹೋರಾಟ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ಶಾಸಕ ತನ್ವೀರ್ ಸೇಠ್‍ ವಿನಂತಿ ಪತ್ರದ ಮೇರೆಗೆ ಗಲಭೆಕೋರರ ಕೇಸುಗಳನ್ನು ರಾಜ್ಯ ಸರಕಾರ ಹಿಂದಕ್ಕೆ ಪಡೆದು ಅವರನ್ನು ಬಿಡುಗಡೆ ಮಾಡಿದರೆ ಅದರ ವಿರುದ್ಧ ತೀವ್ರ ರೀತಿಯ ಹೋರಾಟ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್…

Read More

ಆರತಿಬೈಲ್’ನಲ್ಲಿ ಲಾರಿ ಪಲ್ಟಿ; ಚಾಲಕ-ನಿರ್ವಾಹಕ ಅಪಾಯದಿಂದ ಪಾರು

ಯಲ್ಲಾಪುರ: ತಾಲೂಕಿನ ರಾಷ್ಟೀಯ ಹೆದ್ದಾರಿ 63 ಮೇಲೆ ಆರತಿಬೈಲ್ ಘಟ್ಟದ ಅಪಾಯಕಾರಿ ತಿರುವಿನಲ್ಲಿ ಗುರುವಾರ ಲಾರಿಯೊಂದು ಪಲ್ಟಿಯಾಗಿದೆ. ಹುಬ್ಬಳ್ಳಿಯಿಂದ ಅಂಕೋಲಾ ಕಡೆ ಸರಕು ತುಂಬಿದ ಲಾರಿ ಪಲ್ಟಿಯಾಗಿದ್ದು, ಚಾಲಕ- ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ…

Read More

ಪ್ರಬಂಧ ಸ್ಪರ್ಧೆ: ರಾಜ್ಯಮಟ್ಟದಲ್ಲಿ ಗೋರೆ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

ಕುಮಟಾ: ಭಗವಾನ್ ಶ್ರೀ ಸತ್ಯ ಸಾಯಿಬಾಬಾರವರ 98 ನೇ ಜನ್ಮದಿನೋತ್ಸವದ ಪ್ರಯುಕ್ತ ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಯಿಂದ ಉತ್ತರ ಕನ್ನಡ ಜಿಲ್ಲೆಯ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಕನ್ನಡ ಹಾಗೂ ಇಂಗ್ಲೀಷ ಮಾಧ್ಯಮದಲ್ಲಿ ಪ್ರತ್ಯೇಕವಾಗಿ…

Read More

ಜ.26ರಿಂದ ಅವುರ್ಲಿಯಲ್ಲಿ ಕ್ರಿಕೆಟ್ ಪಂದ್ಯಾವಳಿ

ಜೋಯಿಡಾ: ಗಣರಾಜ್ಯೋತ್ಸವ ಅಂಗವಾಗಿ ಸತತ 14ನೇ ವರ್ಷದ ಶ್ರೀ ಸೋಮೇಶ್ವರ ಯುವ ಒಕ್ಕೂಟ ಅವುರ್ಲಿ ಹಾಗು ಊರ ನಾಗರಿಕರ ಸಂಯುಕ್ತ ಆಶ್ರಯದಲ್ಲಿ ಜ.26 ರಿಂದ ಆಹ್ವಾನಿತ ತಂಡಗಳ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಅವುರ್ಲಿಯ ಸೋಮೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.…

Read More
Back to top