Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಅಪ್ರಾಪ್ತ ಬಾಲಕಿ ಅಪಹರಣ; ದೂರು ದಾಖಲು

ಶಿರಸಿ: ಅಪ್ರಾಪ್ತ ಬಾಲಕಿಯನ್ನು ಅಪರಿಚಿತರು ಅಪಹರಿಸಿದ ಬಗ್ಗೆ ಬುಧವಾರ ಬನವಾಸಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಾಲಕಿ ಹವಾಲ್ದಾರ್ ಗಲ್ಲಿಯಿಂದ ಮಾರಿಕಾಂಬಾ ಪದವಿ ಪೂರ್ವ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಆರೋಪಿಗಳು ಅಪಹರಿಸಿಕೊಂಡು ಹೋಗಿದ್ದಾರೆ ಎಂದು ಬಾಲಕಿ ತಾಯಿ ಬನವಾಸಿ…

Read More

ದೇಶದ ಪ್ರಗತಿಗೆ ಕೊಡುಗೆ ನೀಡುತ್ತಿವೆ ಪ್ರತಿಮೆಗಳು

ಬೆಂಗಳೂರು: ನಾವು ಪ್ರಪಂಚದ ಬೇರೆ ಬೇರೆ ದೇಶಗಳಲ್ಲಿ ದೊಡ್ಡ ಪ್ರತಿಮೆಗಳನ್ನು ನೋಡಿ ಅಬ್ಬಾ ಎಂದು ಬೆರಗಾಗುತ್ತಿದ್ದೆವು ಉದಾಹರಣೆಗೆ ಅಮೆರಿಕಾದಲ್ಲಿರುವ ಸ್ಟ್ಯಾಚು ಆಫ್ ಲಿಬರ್ಟಿ. ಅಂತಹ ಪ್ರತಿಮೆಗಳನ್ನು ನೋಡಿ ನಮ್ಮ ದೇಶದಲ್ಲೂ ಇರಬಾರದಿತ್ತ ಎಂದುಕೊಳ್ಳುತ್ತಿದ್ದೆವು 2014 ರ ನಂತರದಲ್ಲಿ ಮೋದಿಜಿ…

Read More

ಕ್ಷೇಮ ವಿಮಾ ಯೋಜನೆಗೆ ನಿಟ್ಟೆ‌ ಆಸ್ಪತ್ರೆಯಿಂದಲೂ‌ ಪಾಲು: ಹೇಮಂತ ಶೆಟ್ಟಿ

ಶಿರಸಿ: ಮಂಗಳೂರಿನ ದೇರಕಟ್ಟೆಯ ನಿಟ್ಟೆ ವಿಶ್ವವಿದ್ಯಾಲಯದ ಅಧೀನದ ಜಸ್ಟೀಸ್ ಕೆ.ಎಸ್.ಹೆಗಡೆ ಚಾರಿಟೇಬಲ್ ಆಸ್ಪತ್ರೆ ಆರಂಭಿಸಿದ ಕ್ಷೇಮಾ ವಿಮಾ ಯೋಜನೆಗೆ ಫಲಾನುಭವಿ ಪಡೆದ ವಿಮೆ ಜತೆಗೆ ಸ್ವತಃ ಆಸ್ಪತ್ರೆಯ ಸಾಮಾಜಿಕ ಬದ್ದತಾ‌ ನಿಧಿಯಿಂದ 350 ರೂಪಾಯಿಗಳ ತಮ್ಮ ಪಾಲು ಪ್ರಕಟಿಸಿದ್ದೇವೆ…

Read More

ನೀರಿನಲ್ಲಿ ಮುಳುಗಿ 3 ವರ್ಷದ ಬಾಲಕಿ ಸಾವು

ಮುಂಡಗೋಡ :ಇಟ್ಟಿಗೆ ತಯಾರು ಮಾಡುವ ಕೆಲಸದಲ್ಲಿ ತಾಯಿ ನಿರತವಾಗಿದ್ದಾಗ, ಆಟವಾಡುತ್ತಿದ್ದ ಮೂರು ವರ್ಷದ ಹೆಣ್ಣು ಮಗು, ಇಟ್ಟಿಗೆ ತಯಾರಿಕೆಗೆ ಶೇಖರಿಸಲು ಇಟ್ಟ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಲಕ್ಕೊಳ್ಳಿ ಗ್ರಾಮದಲ್ಲಿ ಜರುಗಿದೆ. ಇಂದೂರ‌ ಗ್ರಾಮದ ಮಾನ್ವಿತ ಮಲ್ಲಿಕಾರ್ಜುನ…

Read More

ಹವ್ಯಕರ ಪ್ರತಿಭಾ ಅನಾವರಣಕ್ಕೆ ‘ಪ್ರತಿಬಿಂಬ’ ಉತ್ತಮ ವೇದಿಕೆ: ಆರ್.ಎಂ. ಹೆಗಡೆ ಬಾಳೇಸರ

ಸಿದ್ದಾಪುರ: ಹವ್ಯಕರು ತಮ್ಮ ಪ್ರತಿಭಾಶಕ್ತಿಯನ್ನು ಗುರುತಿಸಿಕೊಳ್ಳಬೇಕು. ಅದಕ್ಕಾಗಿ ಬೆಂಗಳೂರಿನ ಅಖಿಲ ಹವ್ಯಕ ಮಹಾಸಭೆ ರಾಜ್ಯಾದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಿ ಅವರಲ್ಲಿರುವ ಅಗಾಧವಾದ ಪ್ರತಿಭೆ ಹೊರಹಾಕಲು “ಪ್ರತಿಬಿಂಬ” ಎಂಬ ಯೋಜನೆ ಮೂಲಕ ಅಭಿವ್ಯಕ್ತಗೊಳಿಸಲಾಗುತ್ತಿದೆ ಎಂದು ಅಖಿಲ ಹವ್ಯಕ ಮಹಾಸಭೆ ಬೆಂಗಳೂರು…

Read More

ಹೊಟೆಲ್ ಕೊಂಕಣ: ಉತ್ತಮ ಊಟ ಸಿಗುತ್ತದೆ- ಜಾಹೀರಾತು

ಹೊಟೇಲ್ ಕೊಂಕಣ Veg and Nonveg ಉತ್ತಮವಾದ ಮೀನು ಚಿಕನ್, ಮಟನ್ ಊಟ ಸಿಗುತ್ತದೆ. ಮನೋಜ್ ಐಸ್ಕ್ರೀಮ್ ಪಾರ್ಲರ್ ಸಮೀಪ,ಕೋರ್ಟ್ ರೋಡ್,ದೇವಿಕೆರೆ, ಶಿರಸಿಮೊ. Tel:+918884990548

Read More

ಹೇರೂರಿನಲ್ಲಿ ದಶಸಹಸ್ರ ದೀಪೋತ್ಸವ ಸಂಪನ್ನ

ಸಿದ್ದಾಪುರ: ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನಾ ಪ್ರಯುಕ್ತ ತಾಲೂಕಿನ ಹೇರೂರಿನ ಸಿದ್ಧಿವಿನಾಯಕ ದೇವಾಲಯದಲ್ಲಿ ಜರುಗಿದ ದಶಸಹಸ್ರ ದೀಪೋತ್ಸವಕ್ಕೆ ಶ್ರೀಮನ್ನೆಲೆಮಾವಿನ ಮಠದ ಶ್ರೀ ಮಾಧವಾನಂದ ಭಾರತೀ ಸ್ವಾಮೀಗಳು ಸೋಮವಾರ ಚಾಲನೆ ನೀಡಿದರು.ನಂತರ ದೇವಸ್ಥಾನದ ಆಡಳಿತ ಮಂಡಳಿಯವರು, ಭಕ್ತರು ದಶಸಹಸ್ರ ದೀಪೋತ್ಸವವನ್ನು…

Read More

ಅಂಬುಕೋಣ ಶಾಲೆಗೆ ರಜತ ಸಂಭ್ರಮ: ಪ್ರವೇಶ ದ್ವಾರ, ಆವರಣ ಗೋಡೆ ಉದ್ಘಾಟನೆ

ಅಂಕೋಲಾ: ತಾಲೂಕಿನ ಅಂಬುಕೋಣದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯು 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಗ್ರಾಮ ಪಂಚಾಯತ ಸದಸ್ಯರಾದ ನಾಗವೇಣಿ, ಕೇಶವ ಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಯಮಿ ನಾಗರಾಜ ನಾಯಕ…

Read More

ಜೊಯಿಡಾದಲ್ಲಿ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ

ಜೊಯಿಡಾ: ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆ ತಹಶೀಲ್ದಾರ ಶೈಲೇಶ ಪರಮಾನಂದರವರ ಅಧ್ಯಕ್ಷತೆಯಲ್ಲಿ ತಹಶೀಲ್ದಾರ ಕಚೇರಿಯ ಸಭಾಭವನದಲ್ಲಿ ನಡೆಯಿತು. ಪ್ರತಿ ವರ್ಷಗಿಂತಲೂ ಈ ವರ್ಷ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಿಸಬೇಕಾಗಿದೆ. ಇದಕ್ಕಾಗಿ ಎಲ್ಲಾ ಸರಕಾರಿ ಕಚೇರಿಗಳು ದೀಪಾಲಂಕಾರ ಮಾಡಬೇಕೆಂದು ಮತ್ತು…

Read More

ಡಿ.31ಕ್ಕೆ ವೃತ್ತಿ ಬದುಕಿಗೆ ಪ್ರಾಚಾರ್ಯ ಡಾ.ಆರ್.ಜಿ.ಹೆಗಡೆ ನಿವೃತ್ತಿ

ದಾಂಡೇಲಿ: ನಗರದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಯಾದ ಬಂಗೂರನಗರ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಆರ್.ಜಿ. ಹೆಗಡೆ ಅವರ ವೃತ್ತಿ ಬದುಕಿನಿಂದ ಡಿ.31ರಂದು ನಿವೃತ್ತಿ ಹೊಂದುತ್ತಿದ್ದಾರೆ.ಕಳೆದ 36 ವರ್ಷಗಳಿಂದ ಮಹಾವಿದ್ಯಾಲಯದಲ್ಲಿ ಆಂಗ್ಲ ವಿಭಾಗದ ಉಪನ್ಯಾಸಕರಾಗಿ, ಸಹ ಪ್ರಾಧ್ಯಾಪಕರಾಗಿ, ಪ್ರಾಧ್ಯಾಪಕರಾಗಿ ಕಳೆದ ಒಂದು…

Read More
Back to top