Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಜೆಡಿಎಸ್ ಪಕ್ಷಕ್ಕೆ 100ಕ್ಕೂ ಅಧಿಕ ಮಂದಿ ಕಾರ್ಯಕರ್ತರ ಸೇರ್ಪಡೆ

ಮುಂಡಗೋಡ: ಪಟ್ಟಣ ಟೌನ್‌ಹಾಲ್‌ನಲ್ಲಿ ಹಮ್ಮಿಕೊಂಡ ಜೆಡಿಎಸ್ ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪೇ ಗೌಡ ಉದ್ಘಾಟಿಸಿ 100ಕ್ಕಿಂತ ಅಧಿಕ ವಿವಿಧ ಪಕ್ಷಗಳ ಕಾರ್ಯಕರ್ತರನ್ನು ಪಕ್ಷಕ್ಕೆ ಬರಮಾಡಿಕೊಂಡರು.ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಾರ್ಯಪ್ರವತ್ತರಾಗಿ ಆಯಾ ತಾಲೂಕಿನಲ್ಲಿ ಪದಾಧಿಕಾರಿಗಳನ್ನು ನೇಮಕ…

Read More

ಭತ್ತದ ತೆನೆ ತೋರಣ ಉಡುಗೊರೆ ಪಡೆದ ಎಚ್.ಡಿ.ಕುಮಾರಸ್ವಾಮಿ

ಹೊನ್ನಾವರ: ಪಂಚರತ್ನ ಯಾತ್ರೆಯಲ್ಲಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಕಾಸರಕೋಡ ಅಪ್ಸರಕೊಂಡದ ಬಳಿ ಅಭಿಮಾನಿಗಳು, ರಿಕ್ಷಾ ಚಾಲಕರು ಗ್ರಾಮ ಒಕ್ಕಲಿಗ ಸಮಾಜದ ಮಹಿಳೆಯರ ಪರಂಪರಾಗತ ಕುಶಲ ನೇಯ್ಗೆಯ ಭತ್ತದ ತೆನೆಯ ಹಾರವನ್ನು ಅರ್ಪಿಸಿದ್ದಾರೆ. ಶುಭಲಾಭಕರ ಎಂದು ರೈತರು ಭತ್ತದ ಕೊಯ್ಲು…

Read More

ಸೋಮವಾರ ಕಚೇರಿಯಲ್ಲೇ ಇದ್ದು ಸೇವೆ ನೀಡಲು ಅಧಿಕಾರಿಗಳಿಗೆ ಸಿಇಒ ಸೂಚನೆ

ಕಾರವಾರ: ಪ್ರತಿ ಸೋಮವಾರ ಕಛೇರಿಯ ಕೇಂದ್ರ ಸ್ಥಾನದಲ್ಲಿರುವ ಬಗ್ಗೆ ತಮ್ಮ ತಮ್ಮ ಕಛೇರಿಗಳ ಸೂಚನಾ ಫಲಕಗಳಲ್ಲಿ ನಮೂದಿಸಿ, ಸಾರ್ವಜನಿಕರಿಗೆ ಅಗತ್ಯ ಸೇವೆ ಒದಗಿಸಲು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುತ್ತೋಲೆ ಹೊರಡಿಸಿದ್ದಾರೆ.ಜಿಲ್ಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ…

Read More

ಬಾವಿಗೆ ಬಿದ್ದು ಮೂರು ವರ್ಷದ ಪುಟ್ಟ ಬಾಲಕಿ ಸಾವು

ಶಿರಸಿ: ಮೂರು ವರ್ಷದ ಪುಟ್ಟ ಬಾಲಕಿಯೋರ್ವಳು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಹೃದಯ ವಿದ್ರಾವಕ ಘಟನೆ ನಗರದ ಸಿ.ಪಿ ಬಝಾರನಲ್ಲಿ ಬುಧವಾರ ನಡೆದಿದೆ. ಅನುಶ್ರೀ ರಾಜಶೇಖರ ನೂಲಾ ಶೆಟ್ಟರ್ (3) ಮೃತಪಟ್ಟ ಬಾಲಕಿಯಾಗಿದ್ದಾಳೆ. ತಾಯಿ ಬಾವಿಯಿಂದ ನೀರು ತೆಗೆಯುತ್ತಿದ್ದ…

Read More

ನಾಮಧಾರಿ ಗಣೇಶೋತ್ಸವ ಸಮಿತಿಯಿಂದ ಸಾಂಸ್ಕೃತಿಕ ಸ್ಪರ್ಧೆಗೆ ಮುಕ್ತ ಆಹ್ವಾನ

ಅಂಕೋಲಾ: ನಾಮಧಾರಿ ಸಮಾಜದ ಗಣೇಶೋತ್ಸವ ಸಮಿತಿಯಿಂದ 24ನೇ ವರ್ಷದ ಗಣೇಶೋತ್ಸವ ಆಚರಣೆಗೆ ಸಕಲ ಸಿದ್ಧತೆ ನಡೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಎಲ್ಲ ಸಮಾಜದವರಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ರಮೇಶ ಎಸ್.ನಾಯ್ಕ ಹೇಳಿದರು.ಪಟ್ಟಣದ ಕಾಕರಮಠದ…

Read More

ಕಾರು- ಸ್ಕೂಟಿ ಡಿಕ್ಕಿ; ಸವಾರರಿಬ್ಬರಿಗೆ ಗಂಭೀರ ಗಾಯ

ಅಂಕೋಲಾ: ಕಾರು ಮತ್ತು ಸ್ಕೂಟಿ ನಡುವೆ ನಡೆದ ಅಪಘಾತದಲ್ಲಿ ಸ್ಕೂಟಿ ಸವಾರರಿಬ್ಬರಿಗು ಗಂಭೀರ ಗಾಯಗೊಂಡ ಘಟನೆ NH-66ರ ಹಾರವಾಡಾ ಬಳಿ ನಡೆದಿದೆ.ಕುಮಟಾ ತಾಲೂಕಿನ ವನ್ನಳ್ಳಿ ಗ್ರಾಮದ ನಿವಾಸಿಗಳಾದ ಲೋಕೇಶ್ವರ ಹರಿಕಂತ (46), ಸರಸ್ವತಿ ಹರಿಕಂತ (41) ಎಂಬುವವರಿಗೆ ಗಾಯಗಳಾಗಿದೆ.…

Read More

ಅಸಮಾನತೆಯನ್ನು ಹೊರಹಾಕಲು ಪ್ರಯತ್ನಿಸಿದವರು ಕನಕದಾಸರು: ಉಪತಹಶಿಲ್ದಾರ ಶ್ರೀಧರ್

ಶಿರಸಿ: ದಾಸ ಶ್ರೇಷ್ಠ ಭಕ್ತ ಕನಕದಾಸ ಜಯಂತಿ ಹಾಗೂ ವೀರ ಮಹಿಳೆ ಒನಕೆ ಓಬವ್ವ ಜಯಂತಿಯನ್ನು ತಾಲೂಕಾ ಆಡಳಿತದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.ಬಿಡಕಿ ಬೈಲಿನಿಂದ ಆರಂಭಗೊಂಡ ಕನಕದಾಸರ ಹಾಗು ಒನಕೆ ಒಬ್ಬವ್ವ ಭಾವಚಿತ್ರವಿರುವ ಮೆರವಣಿಗಿಗೆ ಉಪ ತಹಶಿಲ್ದಾರ ರಮೇಶ ಹೆಗಡೆ…

Read More

ಜ.14ರಿಂದ ಹವ್ಯಕ ಸಮುದಾಯದ ಪ್ರತಿಭೆಗಳಿಗೆ ಗೋಸ್ವರ್ಗದಲ್ಲಿ ಸಾಂಸ್ಕೃತಿಕ ಸ್ಪರ್ಧೆ

ಸಿದ್ದಾಪುರ: ತಾಲೂಕಿನ ಸುತ್ತಮುತ್ತಲಿನ ಪ್ರಾಂತ್ಯಗಳಲ್ಲಿರುವ ಹವ್ಯಕ ಸಮುದಾಯದ ಪ್ರತಿಭೆಗಳಿಗಾಗಿ ಪ್ರತಿಬಿಂಬ ಉತ್ತರ ಅಡಿಯಲ್ಲಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ಜ.14ರಂದು ಬೆಳಿಗ್ಗೆ 9.30ರಿಂದ ಗೋಸ್ವರ್ಗ ಭಾನ್ಕುಳಿಯಲ್ಲಿ ನಡೆಯಲಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವವರು ಮುಂಚಿತವಾಗಿ ತಮ್ಮ ಹೆಸರುಗಳನ್ನು ನೋಂದಾಯಿಸಲು ಅವಕಾಶವಿದೆ.ಜ.13ರಂದು ಮಹಿಳೆಯರಿಗಾಗಿ ರಂಗೋಲಿ…

Read More

ಮಾನವೀಯ ಮೌಲ್ಯವು ವ್ಯಕ್ತಿತ್ವವನ್ನು ಬೆಳಗಿಸಬಲ್ಲದು: ಹುಸೇನ್ ಶೇಖ್

ಯಲ್ಲಾಪುರ: ಸಮಾಜ ಸೇವೆಯ ಹಿಂದೆ ಪ್ರತಿಫಲಾಪೇಕ್ಷೆ ಇರಬಾರದು. ಹಾಗಾದಾಗ ನಮ್ಮ ಸೇವೆ ಸಾರ್ಥಕವಾಗಬಲ್ಲದು. ಮಾನವೀಯ ಮೌಲ್ಯವು ನಮ್ಮ ವ್ಯಕ್ತಿತ್ವವನ್ನು ಬೆಳಗಿಸಬಲ್ಲದು. ಜೀವನದ ನೆಮ್ಮದಿಗೆ ನಮ್ಮ ಕ್ರಿಯಾಶೀಲ ತೊಡಗುವಿಕೆಯೂ ಕಾರಣವಾಗಬಲ್ಲದು ಎಂದು ಸಾಮಾಜಿಕ ಕಾರ್ಯಕರ್ತ ಹುಸೇನ್ ಶೇಖ್ ಅಭಿಪ್ರಾಯಪಟ್ಟರು. ಅವರು…

Read More

ಸುಯೋಗಾಶ್ರಮದ ಲತಿಕಾ ಭಟ್‌ಗೆ ‘ಚೆನ್ನಭೈರಾದೇವಿ ಪ್ರಶಸ್ತಿ’ ಪ್ರದಾನ

ಶಿರಸಿ: ಮುಂಬಯಿಯ ಮಯೂರವರ್ಮ ಸಾಂಸ್ಕೃತಿಕ ವೇದಿಕೆಯು ವಾರ್ಷಿಕವಾಗಿ ಕೊಡಮಾಡುವ 2024ನೇ ಸಾಲಿನ “ಚೆನ್ನಭೈರಾದೇವಿ ಪ್ರಶಸ್ತಿ”ಯನ್ನು ತಾಲೂಕಿನ ಅಬ್ರಿಮನೆಯ ಸುಯೋಗಾಶ್ರಯ ಮುಖ್ಯಸ್ಥೆ ಲತಿಕಾ ಗಣಪತಿ ಭಟ್ಟ ಅವರಿಗೆ ಮಾ.10ರಂದು ಸುಯೋಗಾಶ್ರಯದ “ಹಿರಿಯರ ಮನೆ”ಯಲ್ಲಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮ ಉದ್ಘಾಟಿಸಿ, ವಿಶ್ರಾಂತ…

Read More
Back to top