Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಜಾತ್ರಾ ಮುಗಿದು ವಾರವಾದರೂ ಸ್ವಚ್ಛತೆ ಮರೆಯಿತೇ ?

ಜೊಯಿಡಾ: ರಾಜ್ಯದ ಗಂಡು ಮೆಟ್ಟಿದ ಜಾತ್ರೆಗಳಲ್ಲಿ ಒಂದಾದ ತಾಲೂಕಿನ ಕ್ಷೇತ್ರ ಉಳವಿ ಜಾತ್ರೆ ಯಶಸ್ವಿಯಾಗಿ ಸಂಪನ್ನಗೊಂಡು ಒಂದು ವಾರ ಕಳೆದರೂ ಇಲ್ಲಿನ ಸ್ವಚ್ಛತಾ ಕಾರ್ಯ ಮುಗಿಯಲು ಮಾತ್ರ ಇನ್ನೂ ಒಂದು ವಾರ ಬೇಕೆ? ಎನ್ನುವ ಪ್ರಶ್ನೆ ಸುತ್ತಮುತ್ತಲಿನ ಹಳ್ಳಿಗರ…

Read More

ಕ್ರೀಡಾಕೂಟ: ಬಂಡಲ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ

ಶಿರಸಿ: ಇತ್ತೀಚೆಗೆ ಇಲ್ಲಿನ ಶ್ರೀ ಮಾರಿಕಾಂಬಾ ಕ್ರೀಡಾಂಗಣದಲ್ಲಿ ನಡೆದ 17 ವರ್ಷ ವಯೋಮಿತಿ ಒಳಗಿನ ಹಾಗೂ 14 ವರ್ಷ ವಯೋಮಿತಿ ಒಳಗಿನ ತಾಲ್ಲೂಕಾಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಬಂಡಲ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 17 ವರ್ಷ…

Read More

ಪಿಂಚಣಿ ಅದಾಲತ್ ನಾಳೆ ಬೇಡ ಹಾಕದು

ಕಾರವಾರ: ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌ಓ) ವತಿಯಿಂದ ನಿಬಂಧನೆಗಳ ಹಾಗೂಕುಂದುಕೊರತೆಗಳನ್ನು ಬಗೆಹರಿಸಲು ಹುಬ್ಬಳ್ಳಿ ಭವಿಷ್ಯ ನಿಧಿ ಭವನದಲ್ಲಿ ನ.10ರಂದು ಮಧ್ಯಾಹ್ನ 3.30ರಿಂದ ಸಂಜೆ 5ರವರೆಗೆ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ.ಆಸಕ್ತ ಪಿಂಚಣಿದಾರರು ಪಿಂಚಣಿ ಸಂಬಂಧಿತ ಸಮ್ಯಸೆಗಳು ಹಾಗೂ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಲು…

Read More

ವಿಶ್ವದರ್ಶನದ ಬಾಲಗೋಪಾಲ ಸ್ಪರ್ಧಾ ಫಲಿತಾಂಶ ಪ್ರಕಟ

ಯಲ್ಲಾಪುರ : ಪಟ್ಟಣದ ವಿಶ್ವದರ್ಶನ ಕೇಂದ್ರೀಯ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತವಾಗಿ ಬಾಲಗೋಪಾಲ ಸ್ಪರ್ಧೆಯನ್ನು ನರ್ಸರಿ, ಎಲ್ ಕೆ ಜಿ. ಹಾಗೂ ಯು ಕೆ ಜಿ ತರಗತಿಯ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು. ವಿಶ್ವದರ್ಶನ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ. ದತ್ತಾತ್ರೇಯ ಗಾಂವ್ಕರ್…

Read More

ಏರೋ ಇಂಡಿಯಾ-2023: 5 ದಿನಗಳ ಕಾಲ ಸಂಚಾರ ಮಾರ್ಗ ಬದಲಾವಣೆ

ಬೆಂಗಳೂರು: ನಗರದ ಯಲಹಂಕ ವಾಯುಸೇನಾ ನೆಲೆಯಲ್ಲಿ ಫೆ.13ರಿಂದ 17ರವರೆಗೆ ಏರೋ ಇಂಡಿಯಾ- 2023 ವೈಮಾನಿಕ ಪ್ರದರ್ಶನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಪೊಲೀಸರು, ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕವಾಗಿ ಕೆಲ ಬದಲಾವಣೆಗಳನ್ನು ತಂದಿದ್ದಾರೆ. ವೈಮಾನಿಕ ಪ್ರದರ್ಶನದ ಹಿನ್ನೆಲೆಯಲ್ಲಿ…

Read More

‘ಕೈ’ ಬಿಟ್ಟು ‘ತೆನೆ’ ಹೊತ್ತ ಜನಾನುರಾಗಿ ಉಪೇಂದ್ರ ಪೈ

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಜಾತ್ಯಾತೀತ ಜನತಾ ದಳ ಪಕ್ಷದ ಪಂಚರತ್ನ ಯಾತ್ರೆಯ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಶಿರಸಿ ಸಿದ್ದಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಉಪೇಂದ್ರ ಪೈ ತಮ್ಮ ನೂರಾರು ಕಾರ್ಯಕರ್ತರೊಂದಿಗೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಪಂಚರತ್ನ…

Read More

ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಪ್ರಯುಕ್ತ ವಿಶೇಷ ಹೆಚ್ಚುವರಿ ಬಸ್ ಸೌಲಭ್ಯ

ಶಿರಸಿ: ಮಾರ್ಚ್ 19 ರಿಂದ ಮಾರ್ಚ್ 27ರವರೆಗೆ ಜರುಗುವ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ನಿಮಿತ್ತ ಪ್ರಯಾಣಿಕರ ಅನುಕೂಲಕ್ಕಾಗಿ ವಾಕರಸಾಸಂಸ್ಥೆ ಶಿರಸಿ ವಿಭಾಗದ ವತಿಯಿಂದ ಹೆಚ್ಚುವರಿ ವಿಶೇಷ ಬಸ್‌ಗಳು ಕಾರ್ಯಚರಣೆ ನಡೆಸಲಿದೆ. ಶಿರಸಿ ಹಳೆ ಬಸ್ ನಿಲ್ದಾಣದ ಸುತ್ತಮುತ್ತ…

Read More

ಜು.‌17 ಕ್ಕೆ ಶಿರಸಿ-ಸಿದ್ದಾಪುರದಲ್ಲಿಲ್ಲ ವ್ಯಾಕ್ಸಿನ್ !

ಸಿದ್ದಾಪುರ/ಶಿರಸಿ: ಜು.‌17, ಶನಿವಾರ ಶಿರಸಿ ಹಾಗು ಸಿದ್ದಾಪುರ ತಾಲೂಕಿನಲ್ಲಿ ಕೋವಿಡ್ ಲಸಿಕೆ ಲಭ್ಯವಿರುವುದಿಲ್ಲ ಹಾಗಾಗಿ ಸಾರ್ವಜನಿಕರು ಸಹಕರಿಸಬೇಕಾಗಿ ವಿನಂತಿಸಲು ಕೋರಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ತಾಲೂಕಾಡಳಿತ ಅಥವಾ ತಾಲೂಕಾ ಆರೋಗ್ಯಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ.

Read More

ಕರ್ನಾಟಕ ರಾಜ್ಯ ಯುವನೀತಿ-2022 ರ ಕರಡು ಬಿಡುಗಡೆ

ಬೆಂಗಳೂರು: ಕರ್ನಾಟಕ ರಾಜ್ಯ ಯುವನೀತಿ-2022 ರ ಕರಡನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಬಿಡುಗಡೆಗೊಳಿಸಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಯುವನೀತಿ ರಚನಾ ಸಮಿತಿಯ ಅಧ್ಯಕ್ಷರಾದ ಡಾ.ಆರ್‌.ಬಾಲಸುಬ್ರಹ್ಮಣ್ಯಂ ಸಿದ್ದಪಡಿಸಿರುವ ಕರಡನ್ನು ಸಚಿವ ಡಾ.ನಾರಾಯಣಗೌಡ ಅವರು…

Read More

ಕರು ಪಳನಿಯಪ್ಪನ್‌ ವೀಡಿಯೊ ಬಹಿರಂಗ: ಯೂಟ್ಯೂಬ್ ಚಾನೆಲ್’ಗೆ ಆಗಿದ್ದೇನು!!!??

Zee Entertainment Enterprises Ltd ನಿಂದ ಹಕ್ಕುಸ್ವಾಮ್ಯ ದೂರನ್ನು ದಾಖಲಿಸಿದ ನಂತರ ಜನಪ್ರಿಯ YouTube ಚಾನಲ್ PoliTalk ಅನ್ನು YouTube ನಿಂದ ತೆಗೆದುಹಾಕಲಾಗಿದೆ. ಆನ್‌ಲೈನ್ ಖ್ಯಾತಿ ನಿರ್ವಹಣೆ, ವಿಷಯ ರಕ್ಷಣೆ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಪರಿಹಾರಗಳಿಗೆ ಹೆಸರುವಾಸಿಯಾದ AiPlex…

Read More
Back to top