Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಅ.2ಕ್ಕೆ ವಿಂಶತಿ ಗಾನ ಸಂಭ್ರಮ, ಗುರುವಂದನಾ ಕಾರ್ಯಕ್ರಮ

ಬೆಂಗಳೂರು: ಹಿಂದೂಸ್ತಾನಿ ಸಂಗೀತದ ಅಧ್ಯಯನ ಹಾಗೂ ಅಧ್ಯಾಪನದಲ್ಲಿ 20 ವರ್ಷಗಳಿಂದ ಕಾರ್ಯನಿರತರಾಗಿರುವ ಬೆಂಗಳೂರಿನ ಸ್ವರ ಗಾಂಧಾರ ಸಂಗೀತ ವಿದ್ಯಾಲಯದ ವತಿಯಿಂದ ಅ.2, ಸೋಮವಾರದಂದು ಬೆಂಗಳೂರಿನ ಮಲ್ಲೇಶ್ವರಂನ ಅಖಿಲ ಭಾರತ ಹವ್ಯಕ ಮಹಾಸಭಾದ ಆವರಣದಲ್ಲಿ ವಿಂಶತಿ ಗಾನ ಸಂಭ್ರಮ ಹಾಗೂ…

Read More

ದೇಶಾಭಿಮಾನವವನ್ನು ಬೆಳೆಸಿಕೊಂಡು ಸಂಸ್ಕಾರಯುತ ಪ್ರಜೆಗಳಾಗಲು ಸುನಂದಾ ದಾಸ್ ಕರೆ

ಯಲ್ಲಾಪುರ: ದೇಶದ ಎಲ್ಲಾ ಧರ್ಮ, ಭಾಷೆಗಳು, ರಾಷ್ಟ್ರೀಯ ಏಕೀಕರಣ ಹಾಗೂ ಕೋಮು ‌ಸೌಹಾರ್ದತೆಯ ಮಹತ್ವ ಎತ್ತಿ ಹಿಡಿದಿವೆ. ಪ್ರತಿಯೊಬ್ಬ ವ್ಯಕ್ತಿ ದೇಶಾಭಿಮಾನವವನ್ನು ಬೆಳೆಸಿಕೊಂಡು ದೇಶದ ಸಂಸ್ಕಾರಯುತ ಪ್ರಜೆಗಳಾಗೋಣ ಎಂದು ಪ.ಪಂ ಅಧ್ಯಕ್ಷೆ ಸುನಂದಾ ದಾಸ್ ಹೇಳಿದರು. ಅವರು ಪಟ್ಟಣದ…

Read More

ಜ.12ಕ್ಕೆ ಶ್ರೀನಿಕೇತನದಲ್ಲಿ ‘ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ’

ಶಿರಸಿ:   ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಿರಸಿ, ಶ್ರೀ ಶ್ರೀನಿಕೇತನ ವಿದ್ಯಾ ಸಂಸ್ಥೆ ಇಸಳೂರು ಮತ್ತು ಶಿರಸಿ ತಾಲೂಕಾ ಭಾರತ ಸೇವಾದಳ ಸಮಿತಿ ಇವರ ಆಶ್ರಯದಲ್ಲಿ ಭಾರತ ಸೇವಾದಳ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ…

Read More

ಸರ್ಕಾರದ ಪ್ರತಿ ಆಸ್ತಿಯ ಬಗ್ಗೆ ಅಧಿಕಾರಿಗಳು ಕಾಳಜಿ ವಹಿಸಬೇಕು: ದೇಶಪಾಂಡೆ

ಹಳಿಯಾಳ : ಸರ್ಕಾರದ ಪ್ರತಿಯೊಂದು ಆಸ್ತಿಯ ಬಗ್ಗೆ ಅಧಿಕಾರಿಗಳು ಕಾಳಜಿ ವಹಿಸಬೇಕು. ಸರ್ಕಾರಿ ಆಸ್ತಿಪಾಸ್ತಿ ರಕ್ಷಣೆಯ ಹೊಣೆ ಅಧಿಕಾರಿಗಳದ್ದಾಗಿದೆ. ಪ್ರತಿಯೊಂದು ಇಲಾಖೆಯವರು ಪರಸ್ಪರ ಸಮನ್ವಯತೆಯಿಂದ, ದೂರದೃಷ್ಟಿಯನ್ನಿಟ್ಟುಕೊಂಡು ಕರ್ತವ್ಯ ನಿರ್ವಹಿಸಬೇಕೆಂದು ಶಾಸಕ ಆರ್.ವಿ.ದೇಶಪಾಂಡೆ ಕರೆ ನೀಡಿದರು ಅವರು ಪಟ್ಟಣದ ತಾಪಂ…

Read More

ನೂತನ ಕೊಠಡಿ ಉದ್ಘಾಟಿಸಿದ ಶಾಸಕ ಭೀಮಣ್ಣ

ಶಿರಸಿ: ವಿವೇಕ ಶಾಲಾ ಕೊಠಡಿ ಹಾಗೂ ಪಿಎಂ ಶ್ರೀ ಯೋಜನೆ ಅಡಿಯಲ್ಲಿ ಪ್ರಾರಂಭಿಸಲಾದ ಎಲ್.ಕೆ.ಜಿ ತರಗತಿಗಳನ್ನು ಶಾಸಕ ಭೀಮಣ್ಣ ಟಿ ನಾಯ್ಕ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಶ್ರೀಕಾಂತ ಬಳ್ಳಾರಿ ಹಾಗೂ ರಾಘವೇಂದ್ರ ಶೆಟ್ಟಿ ಉಪಸ್ಥಿತರಿದ್ದರು. ಎಸ್.…

Read More

ಚಂದ್ರಯಾನ–3 ಉಡಾವಣಾ ಕಾರ್ಯಕ್ರಮ ನೇರಪ್ರಸಾರ ವೀಕ್ಷಿಸಿದ ವಿದ್ಯಾರ್ಥಿಗಳು

ಕಾರವಾರ: “ಚಂದ್ರಯಾನ-3” ಉಡಾವಣಾ ನೇರಪ್ರಸಾರವನ್ನು ಜು.14ರಂದು ಅಂತರ್ಜಾಲದ ಮುಖಾಂತರ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾರವಾರದಲ್ಲಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಸ್ವಾಮಿ ವೀವೆಕಾನಂದ ಪ್ರೌಢಶಾಲೆ ಕೋಡಿಬಾಗ ಕಾರವಾರದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ 35ಜನರು ಆಗಮಿಸಿದ್ದರು.ಉಪ-ಪ್ರಾದೇಶಿಕ ವಿಜ್ಞಾನಕೇಂದ್ರಕಾರವಾರದ ಶೈಕ್ಷಣಿಕ ಸಹಾಯಕಿ…

Read More

ಜಿಲ್ಲಾ ಪಂಚಾಯತ ಎಇಇ ಕುಸುಮಾ ಹೆಗಡೆ ನಿವೃತ್ತಿ: ಹೃದಯಸ್ಪರ್ಶಿ ಬೀಳ್ಕೊಡುಗೆ

ಶಿರಸಿ: ಸಿದ್ದಾಪುರದ ಜಿಲ್ಲಾ ಪಂಚಾಯತದಲ್ಲಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಾಗಿ (ಎಇಇ) ಕಾರ್ಯನಿರ್ವಹಿಸುತ್ತಿದ್ದ ಕುಸುಮಾ ಹೆಗಡೆ ನಿವೃತ್ತಿಯಾಗಿದ್ದು, ಇವರಿಗೆ ಇತರ ಸಿಬ್ಬಂದಿಗಳು, ಅಧಿಕಾರಿಗಳು ಹೃದಯಸ್ಪರ್ಶಿ ಬೀಳ್ಗೊಡುಗೆಯನ್ನು ನಡೆಸಿಕೊಟ್ಟರು. ಸಿದ್ದಾಪುರದ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಕುಸುಮಾ…

Read More

ಕಠಿಣ ಪರಿಶ್ರಮ, ಕ್ರಮಬದ್ಧ ಯೋಜನೆಯಿಂದ ಯಶಸ್ಸು: ರಾಮ ನಾಯಕ

ಕುಮಟಾ: ಸವಿ ಫೌಂಡೇಶನ್ ಮೂಡಬಿದ್ರೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ, ಯೋಗ, ಮೌಲ್ಯಾಧಾರಿತ ಕೃಷಿ ಹಾಗೂ ಸಾಧಕರನ್ನು ಗುರುತಿಸಿ ಸನ್ಮಾನಿಸುವ  ಕಾರ್ಯಕ್ರಮಗಳನ್ನು ಕಳೆದ ಒಂದು ವರ್ಷದಿಂದ ಹಮ್ಮಿಕೊಂಡಿದ್ದು, ಪ್ರಸ್ತುತ ಈ ವರ್ಷದ ಅಕ್ಟೋಬರ್ ತಿಂಗಳಲ್ಲಿ ಸಿವಿಲ್ ಇಂಜೀನೀಯರಿಂಗ್ ಮತ್ತು…

Read More

ಆ.29ಕ್ಕೆ ರಾಮಕೃಷ್ಣ ಹೆಗಡೆ ಜನ್ಮದಿನ ಆಚರಣೆ

ಶಿರಸಿ: ನಗರದ ಯಲ್ಲಾಪುರ ನಾಕೆಯಲ್ಲಿರುವ ರಾಮಕೃಷ್ಣ ಹೆಗಡೆ ವೃತ್ತದಲ್ಲಿ ಆ.29ರಂದು ದಿವಂಗತ ರಾಮಕೃಷ್ಣ ಹೆಗಡೆ ಅವರ ಜನ್ಮ ದಿನ ಆಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರಣ ರಾಮಕೃಷ್ಣ ಹೆಗಡೆ ಅಭಿಮಾನಿಗಳು ಆಗಮಿಸಿ ಕೊವಿಡ್ ನಿಯಮವನ್ನು ಪಾಲಿಸಬೇಕೆಂದು ವೆಂಕಟೇಶ ಹೆಗಡೆ ಹೊಸಬಾಳೆ…

Read More

ಪದ್ಮ ಪ್ರಶಸ್ತಿ ಪುರಸ್ಕೃತರ ಭೇಟಿಯಾಗಿ ನಮನ ಸಲ್ಲಿಸಿದ ಪ್ರಧಾನಿ ‘ನಮೋ’

ಅಂಕೋಲಾ: ತಾಲೂಕಿನ ಹಟ್ಟಿಕೇರಿಯಲ್ಲಿ ಆಯೋಜಿಸಲಾಗಿರುವ ಬಿಜೆಪಿ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದ್ದ ವೇಳೆ ಪದ್ಮ ಪ್ರಶಸ್ತಿ ಪುರಸ್ಕೃತರನ್ನು ಭೇಟಿಯಾದರು. ಸಮಾರಂಭಕ್ಕೂ ಮೊದಲು ಪದ್ಮ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ ಅವರನ್ನು ಭೇಟಿ ಮಾಡಿದ…

Read More
Back to top