Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಮೀನುಗಾರಿಕೆಗೆ ತೆರಳಿದ್ದ ಮೀನುಗಾರ ಶವವಾಗಿ ಪತ್ತೆ

ಅಂಕೋಲಾ: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ತಾಲೂಕಿನ ಹಾರವಾಡ ಕಡಲತೀರದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.ಕಾರವಾರ ತಾಲ್ಲೂಕಿನ ಚಿತ್ತಾಕುಲ ಮೂಲದ ವಾಸು ಹರಿಕಾಂತ್ (45) ಮೃತ ಮೀನುಗಾರ. ನಿನ್ನೆ ಸಮುದ್ರ ತೀರದ ಬಳಿ ಮೀನು ಹಿಡಿಯಲು ತೆರಳಿದ್ದ ವಾಸು, ಕಣ್ಮರೆಯಾಗಿದ್ದ. ಆದರೆ ಶವವಾಗಿ…

Read More

ಅತಿಕ್ರಮಣದಾರರಿಗೆ ಮೂಲಭೂತ ಸೌಕರ್ಯ ಕುರಿತು ಅಧಿಕಾರಿಗಳೊಟ್ಟಿಗೆ ಸಭೆ ನಡೆಸಿದ ಸ್ಪೀಕರ್ ಕಾಗೇರಿ

ಶಿರಸಿ: ಬಹಳ ವರ್ಷಗಳಿಂದ ಅರಣ್ಯ ಅತಿಕ್ರಮಣ ಮಾಡಿ, ಅರಣ್ಯ ಪ್ರದೇಶದಲ್ಲೇ ವಾಸ ಮಾಡುತ್ತಿರುವ ಜನರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ಅನುಕೂಲವಾಗುವಂತೆ ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವ ವಿಷಯದ ಕುರಿತು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಿಧಾನಸೌಧದಲ್ಲಿ ಅರಣ್ಯ ಸಚಿವ…

Read More

ಹುಲೇಕಲ್’ನಲ್ಲಿ ಮನುವಿಕಾಸ ಮಹಿಳಾ ಸ್ವ ಸಹಾಯ ಸಂಘ ಒಕ್ಕೂಟ ಸಭೆ ಯಶಸ್ವಿ

ಶಿರಸಿ: ಮನುವಿಕಾಸ ಸ್ವಯಂ ಸೇವಾ ಸಂಸ್ಥೆಯ ವತಿಯಿಂದ ಈಡಲ್ ಗೀವ್ ಫೌಂಡೇಶನ್ ಹಾಗೂ ದಲ್ಯಾನ್ ಫೌಂಡೇಶನ್ ಗಳ ಸಹಯೋಗದಲ್ಲಿ ಹುಲೇಕಲ್ ಭಾಗದ ಮನುವಿಕಾಸ ಸಂಸ್ಥೆಯ ಮಹಿಳಾ ಸ್ವ ಸಹಾಯ ಸಂಘಗಳ ಒಕ್ಕೂಟ ಸಭೆಯನ್ನು ಹುಲೇಕಲ್ ಗ್ರಾಮ ಪಂಚಾಯತ ಸಭಾಭವನದಲ್ಲಿ…

Read More

ನ.19ಕ್ಕೆ ವಿಶ್ವದರ್ಶನದಲ್ಲಿ ಚಿಂತನಗೋಷ್ಟಿ

ಯಲ್ಲಾಪುರ: ಇಲ್ಲಿಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಹಾಗೂ ವಿಶ್ವದರ್ಶನ ಕನ್ನಡ ಸಂಘಗಳ ಸಹಯೋಗದಲ್ಲಿ ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ನ.19ರಂದು ಚಿಂತನಗೋಷ್ಟಿ ಮತ್ತು ಕವಿಗೋಷ್ಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಬೆಳಿಗ್ಗೆ 10.30ಕ್ಕೆ ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕ್ಷೇತ್ರ…

Read More

ತೀವ್ರ ಕಾಯಿಲೆಯಿಂದ ಬಳಲುತ್ತಿದ್ದವರಿಗೆ ಆಸರೆಯಾಗಲು ಮನವಿ

ಹೊನ್ನಾವರ: ಪಟ್ಟಣದ ಪ್ರಭಾತ ನಗರದ ನಿವಾಸಿಯಾಗಿರುವ ಸುಪ್ರಿತಾ ಪಾಲೇಕರ್ ಎನ್ನುವ ಬಡಕುಟುಂಬದ ಯುವತಿ ಅತಿವಿರಳವಾದ,ಜೀವಕ್ಕೆ ಅಪಾಯಕಾರಿಯಾದ ಕರುಳ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಹೆಚ್ಚಿನ ಚಿಕಿತ್ಸೆಗೆ ಅಂದಾಜು 6ಲಕ್ಷದಷ್ಟು ಖರ್ಚಾಗಲಿದ್ದು ದಾನಿಗಳು ನೆರವಾಗುವಂತೆ ಕುಟುಂಬಸ್ಥರು ಕೋರಿದ್ದಾರೆ. ಈ ಕುರಿತು ಸುಪ್ರಿತಾಳ…

Read More

ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪನೆಗೆ ಕೇದಾರನಾಥದಲ್ಲಿ ಪ್ರಾರ್ಥನೆ

ಕಾರವಾರ: ಜಿಲ್ಲಾ ಕೇಂದ್ರದಲ್ಲಿರುವ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು ಮೇಲ್ದರ್ಜೆಗೇರಿಸಿ, ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪಿಸುವಂತೆ ನಗರದ ಮಹಿಳೆಯೊಬ್ಬರು ಕೇದಾರನಾಥ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಬೇಡಿಕೆಯ ಕುರಿತು ದೇವಾಲಯದ ಎದುರು ಮಹಿಳೆ ಬ್ಯಾನರ್ ಪ್ರದರ್ಶಿಸಿದ ಚಿತ್ರ ಸಾಮಾಜಿಕ…

Read More

ಜಿಲ್ಲಾ ಆಸ್ಪತ್ರೆಯಲ್ಲಿ ಮತ್ತೊಂದು ಮೈಲಿಗಲ್ಲು: ತೀವ್ರ ನಿಗಾಘಟಕ ಕಟ್ಟಡಕ್ಕೆ ಶಂಕುಸ್ಥಾಪನೆ

ಕಾರವಾರ: ನಗರದ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದ ಆಸ್ಪತ್ರೆ ಮತ್ತೊಂದು ಮೈಲಿಗಲ್ಲಿಗೆ ಸಾಕ್ಷಿಯಾಗಿದೆ. ಸುಮಾರು 17 ಕೋಟಿ ವೆಚ್ಚದಲ್ಲಿ 50 ಹಾಸಿಗೆಯ ತೀವ್ರ ನಿಗಾ ಘಟಕದ ಕಟ್ಟಡಕ್ಕೆ ಶುಕ್ರವಾರ ಶಾಸಕಿ ರೂಪಾಲಿ ನಾಯ್ಕ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ…

Read More

ರಾಜ್ಯದಲ್ಲೇ ಉತ್ತರಕನ್ನಡ ಜಿಲ್ಲಾ ಸಹಕಾರಿ ಸಂಸ್ಥೆಗಳು ಮಾದರಿಯಾಗಿದೆ: ಆರ್.ಎನ್.ಹೆಗಡೆ

ಯಲ್ಲಾಪುರ: ರಾಜ್ಯದಲ್ಲೇ ಉತ್ತರಕನ್ನಡ ಜಿಲ್ಲಾ ಸಹಕಾರಿ ಸಂಸ್ಥೆಗಳು ಮಾದರಿಯಾಗಿದೆ. ಸಹಕಾರಿ ಸಂಸ್ಥೆಗಳು ಮಾತ್ರ ರೈತರ, ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸಿ ಕೆಲಸ ಮಾಡುವ ಮನೋಭಾವ ಉಳಿಸಿಕೊಂಡು ಬಂದಿದೆ. ಗ್ರಾಮೀಣ ಭಾಗದ ಜನರು ಬ್ಯಾಂಕುಗಳಿಗೂ ಹೋಗದೇ ಸಹಕಾರಿ ಸಂಸ್ಥೆಯಲ್ಲೇ ವ್ಯವಹರಿಸುವ ಸ್ಥಿತಿಯನ್ನು…

Read More

ಬಿಜೆಪಿಗರ ಬಣ್ಣ ಬಯಲು ಮಾಡಲು ನ. 24ಕ್ಕೆ ಕುಮಟಾದಲ್ಲಿ ಸಮಾವೇಶ: ಐವನ್ ಡಿಸೋಜಾ

ಕುಮಟಾ: ಪರೇಶ್ ಮೇಸ್ತಾನ ಸಾವಿನ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಂಡು ಬರೀ ಸುಳ್ಳುಗಳನ್ನೆ ಹೇಳಿ ಜನರ ಭಾವನೆಗಳ ಜೊತೆಗೆ ಆಟವಾಡಿದ ಬಿಜೆಪಿಗರ ಬಣ್ಣ ಬಯಲು ಮಾಡುವ ಉದ್ದೇಶದಿಂದಲೇ ನ.24ರಂದು ಮಣಕಿ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದೇವೆ ಎಂದು…

Read More

ಫೆ.1ರಂದು ಕೃಷಿ ಪಂಪ್‌ಸೆಟ್ ರೈತರ ಸಮಾವೇಶ

ಅಂಕೋಲಾ : ವಿದ್ಯುತ್ ಖಾಸಗೀಕರಣ ಮತ್ತು ಕೃಷಿ ಪಂಪ್‌ಸೆಟ್‌ಗಳಿಗೆ ಫ್ರಿ ಪೇಯ್ಡ್ ಮೀಟರ್ ಅಳವಡಿಕೆ ವಿರೋಧಿಸಿ ಫೆ.1ರಂದು ಬೆಳಿಗ್ಗೆ 10 ಗಂಟೆಗೆ ತಾಲೂಕು ಮಟ್ಟದ ನೀರಾವರಿ ಪಂಪಸೆಟ್ ವಿದ್ಯುತ್ ಬಳಕೆದಾರ ರೈತರ ಸಮಾವೇಶ ಪಟ್ಟಣದ ಕೆಎಲ್‌ಇ ಟಿಸಿಎಚ್ ಸಭಾಂಗಣದಲ್ಲಿ…

Read More
Back to top