Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

34 ಮದರಸಾಗಳನ್ನು ಮುಚ್ಚಲು ಮುಂದಾಗಿದೆ ಯುಪಿ ಸರ್ಕಾರ

ಲಕ್ನೋ: ಯುಪಿಯ ಬಲರಾಮ್‌ಪುರ ಪ್ರದೇಶದ 34 ಮದರಸಾಗಳನ್ನು ಶೀಘ್ರದಲ್ಲೇ ಮುಚ್ಚಲಾಗುತ್ತಿದೆ. ಈ 34 ಮದರಸಾಗಳಿಗೆ ಐದು ಬಾರಿ ಪತ್ರಗಳನ್ನು ನೀಡಿ ದಾಖಲೆಗಳನ್ನು ನೀಡುವಂತೆ ಕೇಳಲಾಗಿತ್ತು, ಆದರೂ ಈ ಮದರಸಾಗಳು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಂಪನ್ಮೂಲಗಳ ವಿವರಗಳನ್ನು U-DICE ಪೋರ್ಟಲ್‌ನಲ್ಲಿ…

Read More

ಅನಧೀಕೃತ ಗೇಟ್ ತೆರವಿಗೆ ಹೈಕೋರ್ಟ್ ಆದೇಶ: ಆರ್. ಎಚ್.ನಾಯ್ಕ

ಕುಮಟಾ: ತಾಲೂಕಿನ ಕಾಗಲ ಗ್ರಾ.ಪಂ ವ್ಯಾಪ್ತಿಯ ಕಿರುಬೇಲೆ ಗ್ರಾಮದ ಸಾರ್ವಜನಿಕರ ರಸ್ತೆಯನ್ನು ಬಂದ್ ಮಾಡಿ, ಗ್ರಾಮಸ್ಥರ ಸಂಚಾರಕ್ಕೆ ತೊಂದರೆ ನೀಡಿದ ಖಾಸಗಿ ವ್ಯಕ್ತಿಯೋರ್ವರು ಮಾಡಿದ ಅತಿಕ್ರಮಣವನ್ನು ತೆರವುಗೊಳಿಸುವಂತೆ ಧಾರವಾಡ ಹೈಕೋರ್ಟ್ ಆದೇಶ ಮಾಡಿದೆ ಎಂದು ಸಾಮಾಜಿಕ ಹೋರಾಟಗಾರ ಆರ್.ಎಚ್.ನಾಯ್ಕ…

Read More

ಪಿಎಫ್ಐ ನಿಷೇಧದ ಕೇಂದ್ರದ ದಿಟ್ಟ ಕ್ರಮ ಸ್ವಾಗತಾರ್ಹ: ಗುರುಪ್ರಸಾದ ಹರ್ತೆಬೈಲ್

ಶಿರಸಿ: ಪಿಎಫ್ಐ ಹಾಗೂ ಇತರೆ ಅಂಗ ಸಂಸ್ಥೆಗಳನ್ನು ಕೇಂದ್ರದ ಗೃಹ ಸಚಿವಾಲಯ ನಿಷೇಧ ಮಾಡಿರುವುದು ಅತ್ಯಂತ ಸ್ವಾಗತಾರ್ಹ. ಈ ದಿಟ್ಟ ಕ್ರಮವನ್ನು ತೆಗೆದುಕೊಂಡಿರುವ ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಾಗೂ ಮಾನ್ಯ ಗೃಹ ಸಚಿವ ಅಮಿತ್ ಶಾ ಅವರಿಗೆ…

Read More

ಕೆಂಪೇಗೌಡ ಅಂತರಾಷ್ಟ್ರೀಯ ನಿಲ್ದಾಣದಲ್ಲಿ ವಿಮಾನಕ್ಕೆ ಬಾಂಬ್ ಬೆದರಿಕೆ: ಹೈ‌ ಅಲರ್ಟ್

ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಂಡಿಗೋ ವಿಮಾನದ ಸೀಟಿನಲ್ಲಿ ಪತ್ತೆಯಾದ ಟಿಶ್ಯೂ ಪೇಪರ್‌ನಲ್ಲಿ ಬಾಂಬ್ ಬೆದರಿಕೆ ಪತ್ರವೊಂದು  ಪತ್ತೆಯಾಗಿದ್ದು ಪ್ರಯಾಣಿಕರು ಹಾಗೂ ಸಿಬ್ಬಂದಿಯಲ್ಲಿ ತೀವ್ರ ತಲ್ಲಣ ಸೃಷ್ಟಿಸಿತ್ತು.ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ…

Read More

ಹಾಲಿ ಶಾಸಕರ ಅಭಿವೃದ್ಧಿಗೆ ಮಾಜಿ ಶಾಸಕರ ಮೆಚ್ಚುಗೆಗಾಣಿಗರ ಸಮಾಜದ ಕಾರ್ಯಕ್ರಮದ ಭಾಷಣದಲ್ಲಿ ಪರಸ್ಪರ ಬೆನ್ನು ತಟ್ಟಿಕೊಂಡ ಅತ್ತಿಗೆ- ಮೈದುನ

ಕುಮಟಾ: ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕಿದೆ. ಸುಶಿಕ್ಷಿತರ ಸಂಖ್ಯೆ ಏರಿಕೆಯಾಗಬೇಕಿದೆ. ನಮ್ಮ ಸಮಾಜ ಶೈಕ್ಷಣಿಕವಾಗಿ ಮುಂದೆ ಬರಬೇಕು. ಯುವಕರು ಹೆಚ್ಚಿನ ಶಿಕ್ಷಣ ಪಡೆದು ವಿದ್ಯಾವಂತರಾಗುವ ಮೂಲಕ ಅತ್ಯುನ್ನತ ಹುದ್ದೆ ಅಲಂಕರಿಸಬೇಕು ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.ಪಟ್ಟಣದ ಚಿತ್ರಗಿಯ…

Read More

ಭಾರತ ಸೇವಾದಳ ಶಿಕ್ಷಕ- ಶಿಕ್ಷಕಿಯರ ಪುನಃಶ್ಚೇತನ ಶಿಬಿರ

ಮುಂಡಗೋಡ: ಜಿಲ್ಲಾ ಪಂಚಾಯತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ತಾಲೂಕ ಪಂಚಾಯತಿ, ಪಟ್ಟಣ ಪಂಚಾಯತಿ ಹಾಗೂ ಭಾರತ ಸೇವಾದಳದ ಸಂಯುಕ್ತಾಶ್ರಯದಲ್ಲಿ ಭಾರತ ಸೇವಾದಳ ಶಿಕ್ಷಕ- ಶಿಕ್ಷಕಿಯರ ಪುನಃಶ್ಚೇತನ ಶಿಬಿರವನ್ನು ಪಟ್ಟಣದ ಪುರಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮವನ್ನು ಪಟ್ಟಣ ಪಂಚಾಯತಿ…

Read More

TSS: ಕೊನೆಯ ದಿನದ ಸೀರೆ ಹಾಗೂ ಬೆಳ್ಳಿ ಸಾಮಗ್ರಿಗಳ ಪ್ರದರ್ಶನ, ಮಾರಾಟ- ಜಾಹೀರಾತು

TSS CELEBRATING 100 YEARS🎊🎉 ರೇಷ್ಮೆ, ಹ್ಯಾಂಡ್‌ಲೂಮ್ ಸೀರೆಗಳ ಅಮೋಘ ಸಂಗ್ರಹ ಜೊತೆಗೆ ಬೆಳ್ಳಿ ಸಾಮಗ್ರಿಗಳ ಪ್ರದರ್ಶನ ಮತ್ತು ಮಾರಾಟ ಸಾರಿ & ಸಿಲ್ವರ್ ಎಕ್ಸ್’ಪೋ 🥻🥻🥈 ದಿನಾಂಕ: ಜೂ. 22,23,24, 2023 ಸ್ಥಳ: ವಿನಾಯಕ ಹಾಲ್, ಹೋಟೆಲ್…

Read More

ಪ್ರತಿಭಾ ಪುರಸ್ಕಾರ: ಯುವ ಪ್ರತಿಭೆ ಬಿ.ಎಲ್.ಸೃಜನ್‌ಗೆ ಸನ್ಮಾನ

ಕುಮಟಾ: ಉತ್ತರಕನ್ನಡ ಜಿಲ್ಲಾ ಹರಿಕಂತ್ರ ಮಹಾಜನ ಸಂಘ(ರಿ) ಮತ್ತು ಅಂಕೋಲಾ ತಾಲೂಕಾ ಹರಿಕಂತ್ರ ಮಹಾಜನ ಸಂಘದವರು ಸತ್ಯಾಗ್ರಹ ಸ್ಮಾರಕ ಭವನದಲ್ಲಿ 18ನೇ ವರ್ಷದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ, ಪ್ರತಿಭಾವಂತರ ಸನ್ಮಾನ ಕಾರ್ಯಕ್ರಮ ನಡೆಯಿತು. ತಂದೆ-ತಾಯಿ ಇಬ್ಬರನ್ನು ಕಳೆದುಕೊಂಡರು ಸಹ…

Read More

ದಾಂಡೇಲಿಯಲ್ಲಿ ಸಂಭ್ರಮ- ಸಡಗರದ ನಾಟ್ಯೋತ್ಸವ ಯಶಸ್ವಿ

ದಾಂಡೇಲಿ: ಸಂಸ್ಕಾರ ಸಾಕಾರ ಭಾರತಿ, ಶ್ರೀಶಂಕರ ಮಠ ಹಾಗೂ ಸಹ್ಯಾದ್ರಿ ಲಲಿತ ಕಲಾ ಕೇಂದ್ರ (ರಿ.) ದಾಂಡೇಲಿ ಇವರ ಸಹಯೋಗದಲ್ಲಿ ನಗರದ ಶ್ರೀ ವೀರಭದ್ರೇಶ್ವರ ಸಭಾಭವನದಲ್ಲಿ ಸಂಭ್ರಮ ಹಾಗೂ ಸಡಗರದಿಂದ ನಾಟ್ಯೋತ್ಸವ ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮವನ್ನು ನಗರದ ಶ್ರೀ…

Read More

ಡೊಂಗಿ ಪರಿಸರವಾದಿಗಳಿಂದಾಗಿ ಹುಬ್ಬಳ್ಳಿ- ಅಂಕೋಲಾ ರೈಲು ಯೋಜನೆ ನೆನೆಗುದಿಗೆ ಬಿದ್ದಿದೆ: ರಾಮು ನಾಯ್ಕ

ಯಲ್ಲಾಪುರ; ಡೊಂಗಿ ಪರಿಸರವಾದಿಗಳಿಂದಾಗಿ ಶತಮಾನದ ಕನಸಾದ ಹುಬ್ಬಳ್ಳಿ- ಅಂಕೋಲಾ ರೈಲು ಯೋಜನೆ ನೆನೆಗುದಿಗೆ ಬಿದ್ದಿದ್ದು, ಯೋಜನೆ ಶೀಘ್ರ ಅನುಷ್ಠಾನಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು ಪ್ರಬಲ ಇಚ್ಛಾಶಕ್ತಿ ತೋರಿ ಕಾರ್ಯಪ್ರವೃತ್ತರಾಗಬೇಕೆಂದು ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಆಗ್ರಹಿಸಿದ್ದಾರೆ. ಅವರು ಶನಿವಾರ ಪತ್ರಕರ್ತರೊಂದಿಗೆ…

Read More
Back to top