Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಯುವಜನತೆಯಲ್ಲಿ ಜೀವನೋತ್ಸಾಹ ಬೆಳೆಸುವ ಕೃತಿಗಳು ಬರಬೇಕು: ರಮೇಶ ಹೆಗಡೆ

ಶಿರಸಿ: ಈಗಿನ ಯುವಜನತೆಯಲ್ಲಿ ಜೀವನದ ಬಗೆಗೆ ನಿರುತ್ಸಾಹವಿದೆ. ಅಂತಹ ಯುವಕರಲ್ಲಿ ಜೀವನ ಪ್ರೀತಿಯನ್ನು ಬೆಳೆಸುವಂತೆ ಕೃತಿ ಇರಬೇಕು. ಆ ಕಾರ್ಯವನ್ನು ‘ಮನಿ ಟ್ರ‍್ಯಾಪ್’ ಮಾಡಿದೆ ಎಂದು ರಮೇಶ ಹೆಗಡೆ ಕೆರೆಕೋಣ ಹೇಳಿದರು.ಮಹೇಶ್ ಕುಮಾರ ಹೆನಕರೆಯವರು ರಚಿಸಿದ ‘ಮನಿ ಟ್ರ‍್ಯಾಪ್’…

Read More

ವಿದ್ಯಾರ್ಥಿನಿಲಯದ ಸಭಾಭವನ ಉದ್ಘಾಟನೆ ಉತ್ತರ ಕನ್ನಡ ಅಭಿವೃದ್ಧಿಯತ್ತ ಸಾಗುತ್ತಿದೆ: ಡಾ.ವೀರೇಂದ್ರ ಹೆಗ್ಗಡೆ

ಹೊನ್ನಾವರ: ದಶಕಗಳಿಂದ ಜಿಲ್ಲೆಯು ಅಭಿವೃದ್ಧಿಯತ್ತ ಸಾಗುತ್ತಿದ್ದು, ಈ ಭಾಗದವರು ವಿವಿಧ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.ಪಟ್ಟಣದಲ್ಲಿ ಶನಿವಾರ ನಡೆದ ಜಿಲ್ಲಾ ನಾಮಧಾರಿ ಅಭಿವೃದ್ಧಿ ಸಂಘದ ನೂತನ ನಾಮಧಾರಿ ವಿದ್ಯಾರ್ಥಿ ನಿಲಯ…

Read More

ಅಕ್ರಮ ಗೋವಾ ಮದ್ಯ ಸಾಗಾಟ: ಈರ್ವರ ಬಂಧನ

ಜೊಯಿಡಾ: ಕಾರಿನಲ್ಲಿ ಅಕ್ರಮವಾಗಿ ಗೋವಾ ಮದ್ಯವನ್ನ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಅಬಕಾರಿ ಇಲಾಖೆ ಸಿಬ್ಬಂದಿಗಳು ವಶಕ್ಕೆ ಪಡೆದ ಘಟನೆ ತಾಲೂಕಿನ ಅನುಮೋಡ್‌ನಲ್ಲಿ ನಡೆದಿದೆ. ಆಂದ್ರಪ್ರದೇಶ ಮೂಲದ ಅನ್ವರ್ ಬಾಷಾ, ನಾಗೇಶ್ವರಾಮ್ ರೆಡ್ಡಿ ಬಂಧಿತ ಆರೋಪಿಗಳಾಗಿದ್ದು ಬಂಧಿತರಿಂದ ಸುಮಾರು 66…

Read More

ಯಶಸ್ವಿಯಾಗಿ ಜರುಗಿದ ಕಲಾ ಸನ್ನಿಧಿ ಪುರಸ್ಕಾರ, ತಾಳಮದ್ದಲೆ

ಯಲ್ಲಾಪುರ: ಕರ್ನಾಟಕ ಕಲಾ ಸನ್ನಿಧಿ ಸಂಸ್ಥೆಯ ವತಿಯಿಂದ ಮೈತ್ರಿ ಕಲಾ ಬಳಗದ ಸಹಯೋಗದಲ್ಲಿ ಗುರುವಾರ ಸಂಜೆ ತೇಲಂಗಾರಿನ ಮೈತ್ರಿ ಸಭಾಭವನದಲ್ಲಿ ಕಲಾ ಸನ್ನಿಧಿ ಪುರಸ್ಕಾರ ಹಾಗೂ ತಾಳಮದ್ದಲೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಪ್ರಸಿದ್ಧಿ, ಪ್ರಚಾರ ಹಾಗೂ ಗಳಿಕೆಯ ಆಕರ್ಷಣೆಗೆ…

Read More

ಲಯನ್ಸ್ ಪಿ.ಯು. ಕಾಲೇಜು, ಶಿರಸಿ: ಪ್ರವೇಶ ಪ್ರಾರಂಭ- ಜಾಹೀರಾತು

ಶಿರಸಿ ಲಯನ್ಸ್ ಎಜ್ಯುಕೇಶನ್ ಸೊಸೈಟಿ (ರಿ) ಡಾ.ಭಾಸ್ಕರ ಸ್ವಾದಿ ಮೆಮೋರಿಯಲ್ ಲಯನ್ಸ್ ಪಿ.ಯು. ಕಾಲೇಜು, ಶಿರಸಿ 🎓🎓 ಪ್ರವೇಶ ಆರಂಭ🎓🎓 ಬೇಸ್, ಬೆಂಗಳೂರು ಸಂಸ್ಥೆಯ ಶೈಕ್ಷಣಿಕ ಸಹಯೋಗದೊಂದಿಗೆ ಸಿ.ಇ.ಟಿ, ನೀಟ್ ಪರೀಕ್ಷೆಗಳಿಗೆ ನುರಿತ ತರಬೇತಿ ಲಭ್ಯವಿರುತ್ತದೆ.🎓👨‍🎓👩‍🎓 2023-24 ನೇ…

Read More

ದಾಂಡೇಲಿ – ಹಳಿಯಾಳ ರಸ್ತೆಯಲ್ಲಿ ಅಪಘಾತ: ಸವಾರಗೆ ಗಾಯ

ದಾಂಡೇಲಿ: ದಾಂಡೇಲಿ – ಹಳಿಯಾಳ ರಸ್ತೆಯಲ್ಲಿ ಬರುವ ಕೇರವಾಡ ಎಂಬಲ್ಲಿ ದ್ವಿಚಕ್ರ ವಾಹನ ಮತ್ತು ಕಾರು ಅಪಘಾತವಾಗಿ ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ಇಂದು ಶುಕ್ರವಾರ ನಡೆದಿದೆ. ನಗರದ ಹಳೆದಾಂಡೇಲಿಯ ನಿವಾಸಿ ಲಕ್ಷ್ಮಣ್.ಬಿ.ನಾಯ್ಕರ್ ಎಂಬವರೇ ಗಾಯಗೊಂಡ ದ್ವಿಚಕ್ರ…

Read More

ಸಾಹಿತಿ ವಿಶ್ವೇಶ್ವರ ಹೆಗಡೆ ಮುಡಿಗೇರಿದ ದಿ.ಎಂ.ಎ.ಹೆಗಡೆ ದಂಟಕಲ್ ಪ್ರಶಸ್ತಿ

ಶಿರಸಿ: ಶರೀರದ ಬೆಳವಣಿಗೆಗೆ ಆಹಾರ, ವ್ಯಾಯಾಮ ವಿಶ್ರಾಂತಿ ಇದ್ದಂತೆ ಮಾನಸಿಕ ಬೆಳವಣಿಗೆಗೆ ಒಳ್ಳೆಯ ವಿಷಯಗಳು, ಧ್ಯಾನ, ಪ್ರಾಣಾಯಾಮಗಳು ಸಹಕಾರಿಯಾಗುತ್ತದೆ. ಮನಸ್ಸಿನ ಬೆಳವಣಿಗೆಗೆ ಕೊನೆ ಎಂಬುದಿಲ್ಲ. ಮಾನಸಿಕ ಬೆಳವಣಿಗೆಗೆ ತಾಳಮದ್ದಲೆ ಒಳ್ಳೆಯ ಆಹಾರ ಎಂದು ಸೋಂದಾ ಸ್ವರ್ಣವಲ್ಲೀಯ ಶ್ರೀ ಶ್ರೀಮದ್…

Read More

ಕಾರ್ಗಿಲ್ ವಿಜಯ್ ದಿವಸ್: ಬಿಜೆಪಿ ಯುವಮೋರ್ಚಾದಿಂದ ಯೋಧರಿಗೆ ಗೌರವ ಸಮರ್ಪಣೆ

ಶಿರಸಿ:ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಬಿಜೆಪಿ ಯುವಮೋರ್ಚಾ ಶಿರಸಿ ನಗರ ವತಿಯಿಂದ ಮರಾಠಿಕೊಪ್ಪದ ಅಮರ ಜವಾನ ಉದ್ಯಾನವನದಲ್ಲಿ ಅಮರ ಜವಾನ ಪ್ರತಿಮೆಗೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರನ್ನು ನೆನೆಯುತ್ತ ಗೌರವ ಸಲ್ಲಿಸಲಾಯಿತು ಈ ವೇಳೆ…

Read More

ಇಂಜಿನಿಯರ್ ಶಂಕರ ದಂಡಿಗೆ ಸನ್ಮಾನ

ಮುಂಡಗೋಡ: ಪಟ್ಟಣ ಪಂಚಾಯತ ಇಂಜಿನಿಯರ್ ಶಂಕರ ದಂಡಿ ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಪ.ಪಂದಿ0ದ ಸನ್ಮಾನಿಸಲಾಯಿತು.

Read More

ತಂದೆಯ ಚಿತೆಗೆ ಹಿರಿ ಮಗಳಿಂದ ಅಗ್ನಿಸ್ಪರ್ಶ

ಭಟ್ಕಳ: ಗಂಡು ಮಕ್ಕಳಿಲ್ಲದ ತಂದೆಯ ಅಂತ್ಯಕ್ರಿಯೆಯನ್ನ ಹಿರಿಯ ಮಗಳೇ ನೆರವೇರಿಸಿರುವ ಘಟನೆ ತಾಲೂಕಿನ ಹಡೀಲು ಸಬ್ಬತ್ತಿಯಲ್ಲಿ ನಡೆದಿದೆ.ಮಂಜುನಾಥ ನಾಯ್ಕ್ (51) ಎಂಬುವವರು ಯಾವುದೋ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಸೋಮವಾರ ಗೃಹಪ್ರವೇಶ ಮುಗಿಸಿ ಮಂಗಳವಾರ ಮನೆಯ ಬಳಿ ಮರಕ್ಕೆ ಲುಂಗಿ…

Read More
Back to top